ನಟ ವಿಜಯ್ ಮಕ್ಕಳು ಹಾಗೂ ಕುಟುಂಬ

ತನ್ನ ಅದ್ಭುತ ನಟನೆ, ವಿಶಿಷ್ಟವಾದ ಡ್ಯಾನ್ಸ್ ಮೂಲಕ ಜನರ ಮನಸ್ಸನ್ನು ಗೆದ್ದ ತಮಿಳು ನಟ ವಿಜಯ್ ಅವರು ತನ್ನದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ತಮಿಳು ಚಿತ್ರರಂಗದಲ್ಲಿ ವಿಜಯ್ ಅವರು ತನ್ನದೆ ಆದ ಛಾಪು ಮೂಡಿಸಿದ್ದಾರೆ. ವಿಜಯ್ ಅವರು ಅನೇಕ ಸಿನಿಮಾಗಳಲ್ಲಿ ನಟಿಸಿದ್ದು, ಅವರ ಸಿನಿಮಾಗಳ ಬಗ್ಗೆ ಹಾಗೂ ಅವರ ಕುಟುಂಬದ ಬಗ್ಗೆ ಕೆಲವು ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಯೋಣ. ತಮಿಳು ನಟ ವಿಜಯ್ ಅವರ ನಿಜವಾದ ಹೆಸರು ಜೋಸೆಫ್ ವಿಜಯ್ ಚಂದ್ರಶೇಖರ್. ಇವರು ಸಿನಿಮಾಗಳಲ್ಲಿ […]

Continue Reading

ಮೇಘನಾ ಹಾಗೂ ಚಿರು ಮಗು ಇದೀಗ 5 ತಿಂಗಳು ಕಂಪ್ಲೀಟ್

ಈಗ ಕೆಲವು ತಿಂಗಳುಗಳ ಹಿಂದೆ ಚಿರಂಜೀವಿ ಸರ್ಜಾ ಅವರು ತೀರಿ ಹೋದರು. ಆಗ ಮೇಘನಾ ರಾಜ್ ಅವರು 6ತಿಂಗಳ ಪ್ರಗ್ನೆಂಟ್ ಇದ್ದರು. ಈಗ ಅವರಿಗೆ ಗಂಡು ಮಗು ಹುಟ್ಟಿದೆ. ಚಿರಂಜೀವಿ ಸರ್ಜಾ ಅವರೇ ವಾಪಸ್ ಬಂದಂತೆ ಆಗಿದೆ. ಮೇಘನಾ ರಾಜ್ ಅವರ ಪುತ್ರ ನೋಡಲು ಬಹಳ ಸುಂದರವಾಗಿ ಮತ್ತು ಮುಗ್ಧನಾಗಿ ಇದ್ದಾನೆ. ಆದ್ದರಿಂದ ನಾವು ಇಲ್ಲಿ ಮೇಘನಾ ರಾಜ್ ಅವರ ಪುತ್ರನ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ. ಫೆಬ್ರವರಿ 14, 2021ರಂದು ಸರಿಯಾಗಿ ರಾತ್ರಿ 12 ಗಂಟೆಗೆ […]

Continue Reading

ಪ್ರಜ್ವಲ್ ದೇವ್ರಾಜ್ ಹಾಗೂ ರಾಗಿಣಿ ಬೀಚ್ ನಲ್ಲಿ ಎಂಜಾಯ್ ಮಾಡ್ತಿರುವ ವಿಡಿಯೋ

ದೇವರಾಜ್ ಅವರು ಕನ್ನಡ ಚಿತ್ರರಂಗದ ಪ್ರಖ್ಯಾತ ನಟರಾಗಿದ್ದಾರೆ. ಅವರಿಗೆ ಪ್ರಜ್ವಲ್ ದೇವರಾಜ್ ಎಂಬ ಪುತ್ರನಿದ್ದಾನೆ. ಪ್ರಜ್ವಲ್ ದೇವರಾಜ್ ಅವರು ಸಹ ಸಿನೆಮಾದಲ್ಲಿ ನಟನೆ ಮಾಡಿದ್ದಾರೆ. ಅವರಿಗೆ ಮದುವೆ ಆಗಿದೆ. ರಾಗಿಣಿ ಅವರನ್ನು ಪ್ರಜ್ವಲ್ ದೇವರಾಜ್ ಅವರು ವಿವಾಹವಾಗಿದ್ದಾರೆ. ಆದ್ದರಿಂದ ನಾವು ಇಲ್ಲಿ ರಾಗಿಣಿ ಪ್ರಜ್ವಲ್ ದೇವರಾಜ್ ಮತ್ತು ಪ್ರಜ್ವಲ್ ದೇವರಾಜ್ ಅವರ ಬಗ್ಗೆ ನಾವು ಇಲ್ಲಿ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ. ಕಥಕ್ ನೃತ್ಯಗಾರ್ತಿ ಕಮ್ ಮಾಡೆಲ್ ಆಗಿರುವ ರಾಗಿಣಿ ಅವರದ್ದು ಪ್ರಜ್ವಲ್ ದೇವರಾಜ್ ಜೊತೆ ಅರೆಂಜ್ ಜೊತೆ […]

Continue Reading

ಈ ಮಾತುಗಳು ನಿಮ್ಮ ಮನಸ್ಸಿಗೆ ನೆಮ್ಮದಿ ಕೊಡುತ್ತವೆ ನೋಡಿ ವಿಡಿಯೋ

ನಾವು ಜೀವನದಲ್ಲಿ ಬದುಕಬೇಕು ಎಂದಾದರೆ ಒಂದಿಷ್ಟು ಗುಣಗಳನ್ನು ಮತ್ತು ವರ್ತನೆಯನ್ನು ಬೆಳೆಸಿಕೊಳ್ಳಬೇಕಾಗುತ್ತದೆ. ಏಕೆಂದರೆ ಜನರು ವ್ಯಕ್ತಿ ಒಳ್ಳೆಯವನಿದ್ದಾನೆ ಎಂದು ಹೇಳುವುದು ಕೇವಲ ಅವನ ಗುಣ ಮತ್ತು ನಡತೆಯಿಂದ ಮಾತ್ರ. ಅವನಲ್ಲಿ ಇರುವ ಯಾವುದೇ ಆಸ್ತಿ ಮತ್ತು ಸಂಪತ್ತುಗಳಿಂದ ಅಲ್ಲ. ಹಾಗೆಯೇ ಖುಷಿಯಾಯಿತು ಎಂದಾಗ ಬಹಳ ಹಿಗ್ಗಬಾರದು. ದುಃಖವಾಯಿತು ಎಂದರೆ ಬಹಳ ಕುಗ್ಗುಬಾರದು. ಏನೇ ಬಂದರೂ ಧೈರ್ಯದಿಂದ ಎದುರಿಸುವ ಛಲ ಇರಬೇಕು. ಆದ್ದರಿಂದ ನಾವು ಇಲ್ಲಿ ಜೀವನಕ್ಕೆ ಆಧಾರವಾಗುವ ಕೆಲವು ಅಂಶಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ. ಅಹಂಕಾರ […]

Continue Reading

ಮುಖಕ್ಕೆ ಮೇಕಪ್ ಮಾಡಿಕೊಳ್ಳುವ ಹೆಣ್ಮಕ್ಕಳು ಇತ್ತ ಗಮನಿಸಿ

ಪ್ರತಿಯೊಬ್ಬ ವ್ಯಕ್ತಿಗೂ ಎಲ್ಲರ ಮುಂದೆ ತಾನು ಚೆನ್ನಾಗಿ ಕಾಣಬೇಕು ಎಂದು ಮನಸ್ಸಿನಲ್ಲಿ ಇರುತ್ತದೆ. ಆದರೆ ಚೆನ್ನಾಗಿ ಕಾಣಲು ಏನೇನು ಮಾಡಬೇಕು ಎನ್ನುವುದರ ಬಗ್ಗೆ ತಿಳಿದಿರುವುದಿಲ್ಲ. ಹಾಗೆಯೇ ಕೆಲವೊಬ್ಬರಿಗೆ ಕೆಲವು ಹೇರ್ ಸ್ಟೈಲ್ ಗಳು ಹೊಂದಾಣಿಕೆ ಆಗುವುದಿಲ್ಲ. ಹಾಗೆಯೇ ಇನ್ನೂ ಕೆಲವರಿಗೆ ಹೊಂದಾಣಿಕೆ ಆಗುತ್ತವೆ. ಆದ್ದರಿಂದ ನಾವು ಇಲ್ಲಿ ಪಾರ್ಟಿಗೆ ಹೋಗುವಾಗ ಹೇಗೆ ಮೇಕಪ್ ಮಾಡಿಕೊಂಡು ಹೋಗಬೇಕು ಎನ್ನುವುದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ. ದಿನನಿತ್ಯ ಮೇಕಪ್ ಕಿಟ್ ಬಳಸಿ ಮೇಕಪ್ ಮಾಡುವುದು ಒಳ್ಳೆಯದಲ್ಲ. ಏಕೆಂದರೆ ಇದರಿಂದ ಆರೋಗ್ಯಕರವಾದ […]

Continue Reading

ಬಾಣಂತಿಯರ ಸಾಂಪ್ರದಾಯಿಕ ಅಡುಗೆ ಮೆಂತೆ ಸಿಹಿ ಮುದ್ದೆ ಮಾಡುವ ಸರಳ ವಿಧಾನ

ಸಿಹಿ ಮುದ್ದೆಯೂ ಒಂದು ಬಗೆಯ ತಿಂಡಿಯಾಗಿದೆ. ಈ ತಿಂಡಿಯು ಬಾಣಂತಿಯರಿಗೆ, ಟೀನೇಜ್ ಅಲ್ಲಿರುವವರಿಗೆ, ಪ್ರಾಯದ ಹೆಣ್ಣು ಮಕ್ಕಳಿಗೆ, ತುಂಬಾ ಆರೋಗ್ಯಕರವಾದ ಮತ್ತು ಉತ್ತಮವಾದ ತಿನಿಸಾಗಿದೆ. ಈ ಮೆಂತೆ ಸಿಹಿ ಮುದ್ದೆಯ ಮಾಡುವ ವಿಧಾನದ ಬಗ್ಗೆ ನಾವು ಇಲ್ಲಿ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ. ಮೊದಲನೆಯದಾಗಿ 150 ಗ್ರಾಮ್ ಅಕ್ಕಿಯನ್ನು ತೆಗೆದುಕೊಂಡು ಅದನ್ನು ಸ್ವಲ್ಪ ಹದದಲ್ಲಿ ಕೆಂಪಾಗುವ ರೀತಿಯಲ್ಲಿ ಹುರಿದುಕೊಳ್ಳಬೇಕು. ಅದಾದ ನಂತರ ಅರ್ಧ ಕೆಜಿ ಯಷ್ಟು ಮೆಂತೆಯನ್ನು ತೆಗೆದುಕೊಂಡು ಅದನ್ನು ಕೂಡ ಹದ ಉರಿಯಲ್ಲಿ ಹುರಿದುಕೊಳ್ಳಬೇಕು. ಗೋಧಿಯನ್ನು ಸರಿಯಾಗಿ […]

Continue Reading

ಅಂಗನವಾಡಿ ಟೀಚರ್ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿಸಲ್ಲಿಸಿ

ಮಕ್ಕಳಿಗೆ ಉತ್ತಮ ಭವಿಷ್ಯವೇ ಭಾರತದ ಭವಿಷ್ಯ ಎಂಬ ದೂರದೃಷ್ಠಿಯ ಹಿನ್ನೆಲೆಯಲ್ಲಿ ಇಲಾಖೆಯು ಮಕ್ಕಳ ಕಲ್ಯಾಣ ಮತ್ತು ಅಭಿವೃದ್ಧಿಗಾಗಿ ಜಾರಿಯಲ್ಲಿರುವ ನೀತಿ ಮತ್ತು ಕಾರ್ಯಕ್ರಮಗಳ ಅನುಷ್ಠಾನಕ್ಕೆ ಹೆಚ್ಚು ಒತ್ತು ನೀಡಿ ಶ್ರಮಿಸುತ್ತಿದೆ. ಈ ಶ್ರಮವು ದೇಶದ ಮುಂದಿನ ಸಾಮಾಜಿಕ, ಆರ್ಥಿಕ ಬೆಳವಣಿಗೆಗೆ ಹೂಡುತ್ತಿರುವ ಬಂಡವಾಳವಾಗಿರುತ್ತದೆ. ಈಗ ರಾಜ್ಯದ ಎಲ್ಲಾ ತಾಲ್ಲೂಕುಗಳಿಗೆ ವಿಸ್ತರಿಸಲಾಗಿದೆ. ಗರ್ಭಿಣಿ, ಬಾಣಂತಿ, ಕಿಶೋರಿಯರು ಮತ್ತು 6 ವರ್ಷ ಒಳಗಿನ ಮಕ್ಕಳ ಕಲ್ಯಾಣವು ಈ ಯೋಜನೆಯ ಮುಖ್ಯ ಗುರಿಯಾಗಿರುತ್ತದೆ. ಆದ್ದರಿಂದ ನಾವು ಇಲ್ಲಿ ಆಶಾ ಕಾರ್ಯಕರ್ತೆಯರ ಹುದ್ದೆಯ […]

Continue Reading

ಅಸ್ತಮಾ ಶೀತ ಅಲರ್ಜಿ ಸಮಸ್ಯೆಗೆ ಪರಿಹಾರ

ಆಯುರ್ವೇದವು ವೈದ್ಯಕೀಯ ಕ್ಷೇತ್ರದ ಅವಿಭಾಜ್ಯ ಅಂಗವಾಗಿದೆ. ವೇದಗಳ ಕಾಲದಿಂದಲೂ ಅದರ ಅಗತ್ಯತೆ ಮತ್ತು ಪ್ರಗತಿಯ ದೃಷ್ಟಿಯಿಂದ ಅಭಿವೃದ್ದಿಯ ಪಥದಲ್ಲಿ ಸಾಗುತ್ತಾ ಬಂದಿದೆ. ಇಂದಿನ ಮುಂದುವರೆಯುತ್ತಿರುವಂತಹ ಜಗತ್ತಿನಲ್ಲಿ ಮನುಷ್ಯನ ಜೀವನದಲ್ಲಿ ಉಂಟಾಗುವ ಏರುಪೇರುಗಳಿಂದ ಪಾರಾಗಲು ನೈಸರ್ಗಿಕ ಚಿಕಿತ್ಸೆಯು ಪರಿಣಾಮಕಾರಿಯಾಗಿದ್ದು ತಮ್ಮನ್ನು ತಾವು ಪುನಶ್ಚೇತನಗೊಳಿಸಿಕೊಳ್ಳಲು ಒಂದು ಉತ್ತಮವಾದ ಮಾರ್ಗವಾಗಿದೆ. ಇತಿಹಾಸಪೂರ್ವ ಯುಗದಿಂದಲೂ ಭಾರತದಲ್ಲಿ ತನ್ನ ಪ್ರಭಾವವನ್ನು ಎಲ್ಲೆಡೆ ಹರಡಿಸಿರುವ ಆಯುರ್ವೇದವು ಇಂದು ಪರ್ಯಾಯ ಔಷಧದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದೆ. ಆದ್ದರಿಂದ ನಾವು ಒಂದು ಆಯುರ್ವೇದದ ಆಸ್ಪತ್ರೆಯ ಬಗ್ಗೆ ಹೆಚ್ಚಿನ […]

Continue Reading

ಡಿಕೆ ಶಿವಕುಮಾರ್ ಮಗಳ ಫೋಟೋ ಶೂಟ್ ಮೊದಲ ಬಾರಿಗೆ ನೋಡಿ

ಡಿಕೆ ಶಿವಕುಮಾರ್ ಅವರು ಕನಕಪುರದ ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆಯಾದ ಮತ್ತು ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಮಂತ್ರಿಯು ಆಗಿದ್ದರು. ಕಾಂಗ್ರೆಸ್ ಪಕ್ಷದ ಧೀಮಂತ ನಾಯಕ ಎಂದು ಹೆಸರನ್ನು ಪಡೆದಿದ್ದಾರೆ. ಕಾಂಗ್ರೆಸ್ನ ಈಗಿನ ಕೆಪಿಸಿಸಿ ಅಧ್ಯಕ್ಷರು ಕೂಡ ಆಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಗಳು ಐಶ್ವರ್ಯ ಹಾಗೂ ಕೆಫೆ ಕಾಫಿ ಡೇ ಸಂಸ್ಥಾಪಕ ಸಿದ್ಧಾರ್ಥ್ ಹೆಗ್ಡೆ ಅವರ ಮಗ ಅಮರ್ಥ್ಯ ಹೆಗ್ಡೆ ಪ್ರೇಮಿಗಳ ದಿನ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅದ್ದೂರಿಯಾಗಿ ನಡೆದ ಮದುವೆಯಲ್ಲಿ ಶಾಸ್ತ್ರೋಕ್ತವಾಗಿ ಇಬ್ಬರೂ ಸಪ್ತಪದಿ ತುಳಿದಿದ್ದಾರೆ. […]

Continue Reading

ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಬೃಂದಾವನ ರಹಸ್ಯ

ಶ್ರೀ ಗುರು ರಾಘವೇಂದ್ರ ಸ್ವಾಮಿಗಳು ಹಿಂದೂ ಧರ್ಮದ ಬ್ರಾಹ್ಮಣ ಮಧ್ವ ಸನ್ಯಾಸಿಗಳಲ್ಲಿ ಪ್ರಮುಖರು. ಅವರು ಮಧ್ವಾಚಾರ್ಯರ ಅನುಯಾಯಿಯಾಗಿ ಮಧ್ವ ಮತದ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ. ಶ್ರೀ ಪ್ರಹ್ಲಾದ ರಾಯರ ಮೂರನೇ ಅವತಾರವೇ ಶ್ರೀ ರಾಘವೇಂದ್ರರು. ಎರಡನೆಯ ಅವತಾರವು ಶ್ರೀ ವ್ಯಾಸರಾಯರು. ಶ್ರೀ ಗುರು ರಾಘವೇಂದ್ರ ಸ್ವಾಮಿಗಳನ್ನು ಭಕ್ತರು ರಾಯರು, ಗುರುರಾಯರು, ಗುರುರಾಜರು ಎಂದು ಭಕ್ತಿಯಿಂದ ಕರೆಯುತ್ತಾರೆ. ಆದ್ದರಿಂದ ನಾವು ಇಲ್ಲಿ ಅವರ ಬೃಂದಾವನದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ. ಇವರ ಮೂಲ ಬೃಂದಾವನ ಅಂದರೆ ಈಗಿನ ಆಂಧ್ರಪ್ರದೇಶದ […]

Continue Reading