ಸೀತೆಯಷ್ಟೆ ಪವಿತ್ರವಾದ ಈ ಸೀತಾಫಲದಿಂದ ಶರೀರಕ್ಕೆ ಎಷ್ಟೊಂದು ಲಾಭವಿದೆ ನೋಡಿ..

ಸೀತಾಫಲ ಹಣ್ಣಿನಲ್ಲಿ ಅಪಾರ ಪ್ರಮಾಣದ ನಾರಿನಂಶ, ವಿಟಮಿನ್ ಮತ್ತು ಮಿನರಲ್ ಇವೆ. ಇದು ಕಣ್ಣು, ಹೃದಯದ ಆರೋಗ್ಯಕ್ಕೆ ಉತ್ತಮವಾಗಿದೆ. ಈ ಹಣ್ಣಿನ ಮೂಲವೆಂದರೆ ಅದು ಅಮೆರಿಕ. ಆದರೆ ಭಾರತದಲ್ಲಿ ಮಹಾರಾಷ್ಟ್ರ ರಾಜ್ಯದಲ್ಲಿ ಸೀತಾಫಲ ಆಹಾರವನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ. ಗುಜರಾತ್, ಮಧ್ಯಪ್ರದೇಶ ಮತ್ತು ಛತ್ತೀಸ್ ಘರ್ನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ದೊರೆಯುತ್ತದೆ. ಕಸ್ಟರ್ಡ್ ಸೇಬು ಉಷ್ಣವಲಯದ ಹಣ್ಣಾಗಿದ್ದು, ಸಕ್ಕರೆ ಸೇಬು, ಚೆರಿಮೋಯಾ, ಸೀತಾಫಲ, ಷರೀಫಾ ಮತ್ತು ಎತ್ತುಗಳ ಹೃದಯ ಎಂಬ ವಿವಿಧ ಹೆಸರುಗಳೊಂದಿಗೆ ಇದನ್ನು ಕರೆಯಲಾಗುತ್ತದೆ. ಇದರ ವಿನ್ಯಾಸ […]

Continue Reading

ವೃತ್ತಿಯಲ್ಲಿ ಕ್ಷೌರಿಕ, ರಾತ್ರೋ ರಾತ್ರಿ ಕೋಟ್ಯಾಧಿಪತಿಆಗಿದ್ದು ಹೇಗೆ ಗೊತ್ತೆ..

ಕ್ರಿಕೆಟ್ ಎಂದರೆ ಹಾಗೆ ಭಾರತದ ಪ್ರತಿಯೊಬ್ಬರಿಗೂ ರೋಮಾಂಚನ, ಏನೋ ಪುಳಕ. ಅದರಲ್ಲೂ ಭಾರತೀಯರಿಗಿಂತ ಹೆಚ್ಚು ಕ್ರಿಕೆಟ್‌ ಆಟವನ್ನು ಇಷ್ಟಪಡುವ ರಾಷ್ಟ್ರ ಇನ್ನೊಂದಿಲ್ಲ ಎಂದು ಹೇಳಬಹುದು. ಹಾಗಾಗಿಯೇ ಕ್ರಿಕೆಟ್ ಪ್ರೇಮಿಗಳಿಗಾಗಿಯೇ ‘ಡ್ರೀಮ್ 11’ ಫ್ಯಾಂಟಸಿ ಕ್ರಿಕೆಟ್ ಲೀಗ್‌ ಎನ್ನುವ ಆಪ್‌ ಒಂದು ಹುಟ್ಟಿಕೊಂಡಿದೆ. ಕಳೆದೆರಡು ವರ್ಷಗಳಿಂದಲೂ ಸುದ್ದಿಯಲ್ಲಿರುವ ಈ ಆಪ್‌ನಲ್ಲಿ ಈಗ ಬರೋಬ್ಬರಿ 20 ಲಕ್ಷ ಜನರು ಫ್ಯಾಂಟಸಿ ಗೇಮ್ ಆಡುತ್ತಿದ್ದಾರೆ. ಲೈವ್ ನಡೆಯುತ್ತಿರುವ ಪಂದ್ಯಗಳಲ್ಲಿ ಫ್ಯಾಂಟಸಿ ಕ್ರಿಕೆಟ್ ಲೀಗ್‌ ಆಡಬಹುದಾಗಿದ್ದು, ನಿಮಗೆ ಕ್ರಿಕೆಟ್ ಸ್ಕಿಲ್‌ಗಳ ಬಗ್ಗೆ ಹೆಚ್ಚು […]

Continue Reading

ಸಾಧನೆಗೆ ಬಡತನ ಅಡ್ಡಿಯಲ್ಲ ಅನ್ನೋದನ್ನ ತೋರಿಸಿಕೊಟ್ಟ ಚಿತ್ರದುರ್ಗದ ಮಹಿಳೆ, UPSC ಯಲ್ಲಿ ರ‍್ಯಾಂಕ್‌

2020ನೇ ಸಾಲಿನ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ನಾಗರಿಕ ಸೇವೆಗಳ ನೇಮಕಾತಿ ಪರೀಕ್ಷೆ ಬರೆದ ಕರ್ನಾಟಕದ 18 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಇನ್ನೂ ಮೊದಲ ರ್ಯಾಂಕ್ ನಲ್ಲಿ ಶುಭಂ ಕುಮಾರ್‌, 2ನೇ ರ್ಯಾಂಕ್ ನಲ್ಲಿ ಜಾಗೃತಿ ಅವಸ್ಥಿ, 3ನೇ ಸ್ಥಾನದಲ್ಲಿ ಅಂಕಿತಾ ಜೈನ್ ಇದ್ದು, ಮೂವರೂ ಕೂಡ ಎಂಜಿನಿಯರಿಂಗ್‌ ಪದವೀಧರರಾಗಿದ್ದಾರೆ. ಪುರುಷರು ಮತ್ತು 216 ಮಹಿಳೆಯರು ಸೇರಿದಂತೆ ಒಟ್ಟು 761 ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ವಿವಿಧ ನಾಗರಿಕ ಸೇವೆಗಳಿಗೆ ಸೇರ್ಪಡೆ ಆಗಲಿದ್ದಾರೆ. ಐಎಎಸ್‌, ಐಎಫ್‌ಎಸ್‌, ಐಪಿಎಸ್‌ ಅಧಿಕಾರಿ ಹುದ್ದೆ ಸೇರಿದಂತೆ […]

Continue Reading

ಅಕ್ಟೋಬರ್ 1 ರಿಂದ ಹೊಸ ನಿಯಮ ಜಾರಿ, ಮುಖ್ಯವಾಗಿ 5 ಬದಲಾವಣೆ ಆಗಲಿವೆ

ಇನ್ನೇನು ಅಕ್ಟೋಬರ್ ಒಂದು ಬರಲಿದೆ ಅಕ್ಟೋಬರ್ 1 ನೇ ತಾರೀಖಿನಿಂದ ಬ್ಯಾಂಕ್ ಗೆ ಸಂಬಂಧಿಸಿದ ವ್ಯವಹಾರಗಳಲ್ಲಿ ಅನೇಕ ಬದಲಾವಣೆಗಳಾಗಲಿವೆ. ಹಾಗಾದರೆ ಯಾವ ಯಾವ ವಿಷಯಕ್ಕೆ ಸಂಬಂಧಿಸಿ ಯಾವೆಲ್ಲಾ ಬದಲಾವಣೆಗಳಾಗಲಿವೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೋಡೋಣ. ಇನ್ನು ಮುಂದೆ ಬ್ಯಾಂಕ್ ಗೆ ಸಂಬಂಧಿಸಿ ಅನೇಕ ಬದಲಾವಣೆಗಳಾಗಲಿವೆ. ಇದೆ ಬರುವ ಅಕ್ಟೋಬರ್ 1, 2021 ರಿಂದ ಡಿಜಿಟಲ್ ಜೀವನ ಪ್ರಮಾಣಪತ್ರಗಳಿಗೆ ಸಂಬಂಧಿಸಿದ ನಿಯಮಗಳು ಬದಲಾಗಲಿವೆ. ಈ ನಿಯಮಗಳು 80 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಅನ್ವಯಿಸಲಿದೆ. ಅಕ್ಟೋಬರ್‌ನಲ್ಲಿ 80 ವರ್ಷಕ್ಕಿಂತ […]

Continue Reading

ಸಾರಿಗೆ ಇಲಾಖೆಯ 1529 ಹುದ್ದೆಗಳ ಕುರಿತು ಇಲ್ಲಿದೆ ಮಾಹಿತಿ

ನಿರುದ್ಯೋಗ ಸಮಸ್ಯೆ ಬಹಳ ವರ್ಷಗಳಿಂದ ನಮ್ಮ ದೇಶವನ್ನು ಕಿತ್ತು ತಿನ್ನುತ್ತಿದೆ. ಇದೀಗ ಹೊಸದಾಗಿ ಕೊರೋನ ವೈರಸ್ ಕಾಣಿಸಿಕೊಂಡಿದ್ದು ಬಹಳಷ್ಟು ಜನರನ್ನು ಉದ್ಯೋಗದಿಂದ ತೆಗೆದುಹಾಕಲಾಯಿತು, ಹೊಸ ಉದ್ಯೋಗಗಳ ಸೃಷ್ಟಿಯ ಕೊರತೆಯಿಂದ ಉದ್ಯೋಗ ಸಿಗದೆ ಪರದಾಡಬೇಕಾಗಿದೆ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದಿಂದ ಖಾಲಿ ಇರುವ ಉದ್ಯೋಗದ ಬಗ್ಗೆ ಪ್ರಕಟಣೆ ಬಂದಿದೆ. ಕರ್ನಾಟಕ ಲೋಕಸೇವಾ ಆಯೋಗದಿಂದ ಬಿಡುಗಡೆಯಾದ ಪ್ರಕಟಣೆಯ ಬಗ್ಗೆ ಹಾಗೂ 2017ರಲ್ಲಿ ಹೊರಡಿಸಿದ ಅಧಿಸೂಚನೆಯ ಆಯ್ಕೆಪಟ್ಟಿ ಬಿಡುಗಡೆಯಾಗಿದ್ದು ಅದರ ಬಗ್ಗೆಯೂ ಕೆಲವು ಮಾಹಿತಿಯನ್ನು ಈ ಲೇಖನದಲ್ಲಿ ನೋಡೋಣ. […]

Continue Reading

ಮುಟ್ಟಿದರೆ ಮುನಿ ಗಿಡದ ಇನ್ನೊಂದು ಮುಖ ಅನಾರೋಗ್ಯ ಸಮಸ್ಯೆಗಳಿಗೆ ಹೇಗೆ ಕೆಲಸ ಮಾಡುತ್ತೆ ಗೊತ್ತೇ

ನಮ್ಮ ಮನೆಯ ಸುತ್ತಮುತ್ತ ಬೆಳೆಯುವ ಅನೇಕ ಗಿಡಗಳಲ್ಲಿ ಔಷಧೀಯ ಗುಣಗಳಿರುತ್ತವೆ ಆದರೆ ನಮಗೆ ತಿಳಿದಿರುವುದಿಲ್ಲ ಅಂತಹ ಗಿಡಗಳಲ್ಲಿ ಮುಟ್ಟಿದರೆ ಮುನಿ ಗಿಡವು ಒಂದು ನಾವಿಂದು ನಿಮಗೆ ಮುಟ್ಟಿದರೆ ಮುನಿ ಗಿಡದ ಕೆಲವು ಪ್ರಯೋಜನಗಳ ಬಗ್ಗೆ ತಿಳಿಸಿಕೊಡುತ್ತೇವೆ. ಮುಟ್ಟಿದರೆ ಮುನಿ ಗಿಡ ಸಾಮಾನ್ಯವಾಗಿ ಎಲ್ಲರ ಮನೆಯ ಬಳಿ ಇರುತ್ತದೆ ಯಾರಿಗೂ ಬೇಡವಾಗಿ ಬೆಳೆಯುವ ಈ ಗಿಡದಲ್ಲಿ ಅಮೋಘವಾದ ಔಷಧೀಯ ಗುಣವಿದೆ ಇದರಿಂದ ಯಾವ ರೀತಿಯಾಗಿ ಉಪಯೋಗವನ್ನು ಪಡೆದುಕೊಳ್ಳಬಹುದು ಎಂಬುದನ್ನು ತಿಳಿದುಕೊಳ್ಳೋಣ. ಮುಟ್ಟಿದರೆ ಮುನಿ ಎಂಬ ಗಿಡವನ್ನು ನಾಚಿಕೆ ಮುಳ್ಳು […]

Continue Reading

ರೇಷನ್ ಕಾರ್ಡ್ ಇದ್ದೋರಿಗೆ ಹೊಸ ಸುದ್ದಿ ಕೂಡಲೆ ನೋಡಿ..

ನಾವಿಂದು ನಿಮಗೆ ತಿಳಿಸುತ್ತಿರುವ ವಿಷಯ ರೇಷನ್ ಕಾರ್ಡ್ ಇರುವವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಒಂದು ಸಿಹಿಸುದ್ದಿಯನ್ನು ನೀಡಿದೆ. ಅದೇನೆಂದರೆ ಮತ್ತೆ ಇಕೆವೈಸಿ ಮಾಡುವ ವಿಧಾನವನ್ನು ಮತ್ತೆ ಪ್ರಾರಂಭಿಸಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತಿಳಿಸಿದೆ. ಇದರ ಜೊತೆಗೆ ಪಡಿತರ ಚೀಟಿ ತಿದ್ದುಪಡಿ ಮಾಡುವ ಪ್ರಕ್ರಿಯೆ ಹಾಗೂ ಹೊಸ ಪಡಿತರ ಚೀಟಿಯನ್ನು ಪಡೆಯಲು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹಾಗೂ ಪಡಿತರ ವಿತರಣೆ ಮಾಡುವಂತಹ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು .ಅದನ್ನು ಕೂಡ ಪ್ರಾರಂಭ ಮಾಡಲಾಗುತ್ತದೆ […]

Continue Reading

ಕೂದಲನ್ನು ನ್ಯಾಚುರಲ್ ಮಾಡಿಕೊಳ್ಳೋದು ಹೇಗೆ? ಅತಿ ಸರಳ ವಿಧಾನ

ಬಹಳಷ್ಟು ಹೆಣ್ಣುಮಕ್ಕಳು, ಮಹಿಳೆಯರು ಕೂದಲಿನ ಸಮಸ್ಯೆಯನ್ನು ಅನುಭವಿಸುತ್ತಾರೆ. ಕೂದಲು ಉದುರುವುದು, ಸಣ್ಣ ವಯಸ್ಸಿನಲ್ಲಿ ಬಿಳಿ ಕೂದಲು ಆಗುವುದು ಇನ್ನಿತರ ಅನೇಕ ಸಮಸ್ಯೆಗಳು ಸಾಮಾನ್ಯವಾಗಿ ಕಂಡುಬರುತ್ತದೆ. ಬಿಳಿ ಕೂದಲು ಹೆಚ್ಚಾದರೆ ಮಾರ್ಕೆಟ್ ನಲ್ಲಿ ಸಿಗುವ ಕೆಮಿಕಲ್ ಬಳಸಿ ಕಲರ್ ಮಾಡಿಕೊಳ್ಳುತ್ತಾರೆ ಇದರಿಂದ ಕೂದಲಿನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ನೈಸರ್ಗಿಕವಾಗಿ ಕೂದಲಿಗೆ ಬಣ್ಣ ಬರಲು ಮನೆಯಲ್ಲಿಯೆ ಮನೆಮದ್ದು ತಯಾರಿಸಬಹುದು. ಹಾಗಾದರೆ ಮನೆಮದ್ದನ್ನು ತಯಾರಿಸಲು ಬೇಕಾಗುವ ಸಾಮಗ್ರಿಗಳು ಯಾವುವು ಹಾಗೂ ತಯಾರಿಸುವ ವಿಧಾನವನ್ನು ಈ ಲೇಖನದಲ್ಲಿ ನೋಡೋಣ. ಮನೆಮದ್ದನ್ನು […]

Continue Reading

ಪಶು ಇಲಾಖೆಯ ನೇಮಕಾತಿ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

ಉದ್ಯೋಗ ಹುಡುಕುತ್ತಿರುವವರಿಗೆ ಒಂದು ಸುವರ್ಣ ಅವಕಾಶ ಬಂದಿದೆ ಎಂದು ಹೇಳಬಹುದು ನಾವಿಂದು ನಿಮಗೆ ಪಶು ಸಂಗೋಪನಾ ಇಲಾಖೆ ಮತ್ತು ಪೊಲೀಸ್ ಇಲಾಖೆಗಳಲ್ಲಿ ಬೃಹತ್ ಹುದ್ದೆಗಳ ನೇಮಕಾತಿಯ ಮಾಹಿತಿಯ ಬಗ್ಗೆ ತಿಳಿಸಿಕೊಡುತ್ತೇವೆ. ಈ ಹುದ್ದೆಗೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಶುಲ್ಕ ಎಷ್ಟಿರುತ್ತದೆ ಮತ್ತು ಯಾವ ಯಾವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ. ಪಶು ಸಂಗೋಪನ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತಾದ ಪತ್ರಿಕಾ […]

Continue Reading

ಅಡಿಕೆ ಬೆಳೆಯಲ್ಲಿ ಹೆಚ್ಚಿನ ಇಳುವರಿ ಪಡೆಯಲು ಯಾವ ಗೊಬ್ಬರ ಹಾಕಬೇಕು ಇಲ್ಲಿದೆ ಮಾಹಿತಿ

ನೈಸರ್ಗಿಕ ಪದ್ಧತಿಯನ್ನು ಅನುಸರಿಸಿ ಬೆಳೆಗಳನ್ನು ಬೆಳೆಯುವುದರಿಂದ ನಾವು ಹೆಚ್ಚಿನ ಇಳುವರಿಯನ್ನು ಪಡೆಯಬಹುದು ನೈಸರ್ಗಿಕ ಕೃಷಿ ಪದ್ಧತಿಯನ್ನು ಅನುಸರಿಸುವುದರ ಜೊತೆಗೆ ಅದಕ್ಕೆ ಬಹುಬೆಳೆ ಪದ್ಧತಿಗಳನ್ನು ಕೂಡ ಅನುಸರಿಸುವುದರಿಂದ ಹೆಚ್ಚಿನ ರೀತಿಯ ಆದಾಯವನ್ನು ಕೂಡ ಗಳಿಸಬಹುದು. ಈ ಕುರಿತಾಗಿ ನಾವಿಂದು ನಿಮಗೆ ಕಳೆದ ಮೂವತ್ತೈದು ವರ್ಷಗಳಿಂದ ಜಿಲ್ಲಾ ರೈತ ಸಂಘದ ಸಂಘಟನೆಯಲ್ಲಿ ಕೆಲಸ ಮಾಡುತ್ತಿರುವಂತಹ ಶಂಕರಪ್ಪ ಅವರು ತಮ್ಮ ತೋಟದಲ್ಲಿ ಅಡಿಕೆ ಬೆಳೆಯಲು ಯಾವ ರೀತಿಯ ಕ್ರಮಗಳನ್ನು ಅನುಸರಿಸುತ್ತಾರೆ ಎಂಬುದರ ಬಗ್ಗೆ ನಿಮಗೆ ತಿಳಿಸುತ್ತೇವೆ. ಶಂಕರಪ್ಪನವರು ಹೇಳುವ ಪ್ರಕಾರ ಪ್ರತಿ […]

Continue Reading