ಮೇಷರಾಶಿ : ಈ ದಿನ ನಿಮ್ಮ ಕೌಟುಂಬಿಕ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಹಿರಿಯರ ಸಲಹೆ ಪಡೆದು, ಅಂತಿಮ ತೀರ್ಮಾನಕ್ಕೆ ಬರುವುದು ಉತ್ತಮ. ದಂತ ವೇದನೆಯಿಂದ ದಂತವೈದ್ಯರನ್ನು ಸಂಪರ್ಕಿಸಬೇಕಾಗಬಹುದು.

ವೃಷಭರಾಶಿ : ಈ ದಿನ ಸಮಾಜದಲ್ಲಿ ಹೆಸರು ಸಂಪಾದಿಸಲು ಪೂರಕ ವಾತಾವರಣ ಇರಲಿದೆ. ವಸ್ತ್ರ ವಿನ್ಯಾಸದಲ್ಲಿ ವಿಶೇಷ ಪರಿಣತಿ ಪಡೆದುಕೊಳ್ಳುವಿರಿ. ಕೊಡು ಕೊಳ್ಳುವಿಕೆ ವ್ಯವಹಾರಗಳು ಹೆಚ್ಚಲಿದೆ. ದೂರದ ಪ್ರಯಾಣದಲ್ಲಿ ಸ್ವಲ್ಪ ಹುಷಾರಾಗಿರಿ

ಮಿಥುನರಾಶಿ: ಈ ದಿನ ತಂದೆ ತಾಯಿಯಮನಸ್ಸನ್ನು ನೋಯಿಸದೆ, ಅವರ ಸಲಹೆಯಂತೆ ನಡೆಯುವುದು ಶ್ರೇಯಸ್ಕರವಾಗಿರುತ್ತದೆ. ಹಿರಿಯರ ಆಶೀರ್ವಾದ ಮತ್ತು ಮಾರ್ಗದರ್ಶನ ನಿಮ್ಮ ಪಾಲಿಗಿರುವುದರಿಂದ ಶುಭವಾಗುವುದು. ಬಹುದಿನದ ಅಸೆ ಇವತ್ತು ನೆರವೇರುವ ಸಾಧ್ಯತೆ ಇದೆ.

ಕರ್ಕಾಟಕ ರಾಶಿ: ಈ ದಿನ ನಿಂತುಹೋಗಿದ್ದ ಕಾರ್ಯಗಳು ಪುನಃ ಆರಂಭಗೊಳ್ಳುವುದು. ಉದ್ಯೋಗ ನಿಮಿತ್ತ ವಿದೇಶಕ್ಕೆ ಪ್ರಯಾಣಿಸಬೇಕಾದ ಸಾಧ್ಯತೆ ಇದೆ. ಸಾಲದ ಹೊರೆ ಕಡಿಮೆಯಾಗಲಿದೆ. ದೂರದ ಸಂಬಂದಿಕರು ಮನೆಗೆ ಬರುವರು.

ಸಿಂಹ ರಾಶಿ: ಈ ದಿನ ಸ್ವಾರ್ಥ ಅಪೇಕ್ಷೆ ಇಲ್ಲದೆ ಮಾಡುತ್ತಿರುವ ಕೆಲಸಗಳಿಗೆ ಸಕಾರಾತ್ಮಕ ಪ್ರತಿಫಲ ಇರುತ್ತದೆ. ಸೂಕ್ಷ್ಮ ವಿಚಾರಗಳ ಬಗ್ಗೆ ನಿರ್ಧರಿಸುವಾಗ ಎಚ್ಚರ ವಹಿಸುವುದು ಉತ್ತಮ. ದುರ್ಗಾದೇವಿಯನ್ನು ಪ್ರಾರ್ಥಿಸಿ. ನಿಮ್ಮ ಕಷ್ಟಕ್ಕೆ ಸ್ನೇಹಿತರಿಂದ ಬೆಂಬಲ ಸಹಕಾರ ದೊರೆಯುವುದು.

ಕನ್ಯಾರಾಶಿ: ಈ ದಿನ ವಿದೇಶಿ ಸಂಸ್ಥೆಗಳೊಡನೆ ಸಹಭಾಗಿತ್ವ ಒಪ್ಪಂದ ಮಾಡಿಕೊಳ್ಳುವುದ ರಿಂದ ಹೆಚ್ಚಿನ ಆದಾಯ ಮತ್ತು ಸಮಾಜದಲ್ಲಿ ಉನ್ನತ ಸ್ಥಾನಮಾನ ಸಿಗುವ ಸಾಧ್ಯತೆ ಇದೆ. ಕೆಲಸದಲ್ಲಿ ದೋಷಗಳುಂಟಾಗಬಹುದು. ಹೊಸ ಕೆಲಸಕ್ಕೆ ಕೈ ಹಾಕುವ ಮುನ್ನ ಹಿರಿಯರ ಸಲಹೆ ಸೂಚನೆ ಪಡೆಯಿರಿ ಹಾಗು ಎಚ್ಚರ ವಹಿಸಿ.

ತುಲಾರಾಶಿ: ಈ ದಿನ ಕಾರ್ಯಸಾಧನೆಗಳಿಗೆ ಆಲಸ್ಯ ಅಡ್ಡಿಯಾಗುವ ಸಂಭವವಿದೆ. ವೃತ್ತಿಯಲ್ಲಿ ಹೊಸ ಬದುಕು ಆರಂಭಿಸಲು ಅವಕಾಶಗಳ ಬಾಗಿಲು ತೆರೆದಿದೆ. ನಿಮ್ಮೆಲ್ಲಾ ಸಮಸ್ಯೆಗಳಿಗೆ ಮುಕ್ತಿಸಿಗಲಿದೆ. ನಿಮ್ಮ ಮಕ್ಕಳ ಲಗ್ನ ವಿಚಾರದಲ್ಲಿ ಸಿಹಿ ಸುದ್ದಿ ದೊರೆಯಲಿದೆ.

ವೃಶ್ಚಿಕರಾಶಿ: ಈ ದಿನ ಆರ್ಥಿಕ ಸ್ಥಿತಿಯನ್ನು ಇನ್ನಷ್ಟು ಉತ್ತಮಗೊಳಿಸಿಕೊಳ್ಳುವ ಅವಕಾಶ ಸಿಗಲಿದೆ. ಖಾದ್ಯ ತೈಲಗಳ ವ್ಯಾಪಾರಗಳಿಂದ ಹೇರಳ ಲಾಭ ಪಡೆಯುವಿರಿ. ಕಂಕಣ ಬಲದ ಸಾಧ್ಯತೆ ಹೆಚ್ಚಿದೆ. ವ್ಯಾಪಾರ ವ್ಯವಹಾರ ಮಾಡುವವರಿಗೆ ಶುಭದಿನ

ಧನುರಾಶಿ: ಈ ದಿನ ಇಂದಿನ ಕೆಲಸವನ್ನು ಇಂದಿನ ದಿನವೇ ಮುಗಿಸುವ ಜವಾಬ್ದಾರಿ ಮೈಗೂಡಿಸಿಕೊಳ್ಳಿ. ನಿಮ್ಮ ಸೃಜನಶೀಲತೆಯನ್ನು ಪ್ರದರ್ಶಿಸಲು ಬೇಕಾದಷ್ಟು ಅವಕಾಶಗಳು ಒದಗಿ ಬರುವುವು. ಹಸಿರು ಬಣ್ಣ ಶುಭತರಲಿದೆ.

ಮಕರರಾಶಿ: ಈ ದಿನದಿನಪತ್ರಿಕೆಗಳ ಸಹಾಯದಿಂದ ಆಭರಣಗಳು ಮತ್ತು ಬಟ್ಟೆ ಅಂಗಡಿಗಳನ್ನು ಜಾಹೀರಾತು ಮಾಡಬಹುದು. ನಿಮ್ಮ ಖರ್ಚುಗಳನ್ನು ನಿರ್ವಹಿಸಿ. ನಿಮ್ಮ ಆಲೋಚನೆಗಳನ್ನು ಇತರರು ಗೌರವಿಸುತ್ತಾರೆ.

ಕುಂಭರಾಶಿ: ಪ್ರಯತ್ನಗಳಿಗೆ ಪ್ರತಿಫಲ ಸಿಗುತ್ತದೆ. ಸೋಮಾರಿತನ ಮತ್ತು ಅತಿಯಾದ ನಿದ್ರೆ ದೈನಂದಿನ ಚಟುವಟಿಕೆಗಳಿಗೆ ಅಡ್ಡಿಪಡಿಸುತ್ತದೆ. ವಿದೇಶಿ ವಸ್ತುಗಳ ಖರೀದಿಗೆ ಅವಕಾಶವಿದೆ.

ಮೀನ ರಾಶಿ: ವಾಯುವಿನ ಉಲ್ಬಣವು ತಾಯಿಯ ದೇಹದಲ್ಲಿ ಅನೇಕ ಸಮಸ್ಯೆಗಳನ್ನು ಉಂಟುಮಾಡಬಹುದು. ಸ್ಟೇಷನರಿ ಮತ್ತು ಹ್ಯಾಬರ್ಡಶರಿ ಸರಕುಗಳನ್ನು ಮಾರಾಟ ಮಾಡಲು ಇದು ಲಾಭದಾಯಕವಾಗಿರುತ್ತದೆ. ವಿದ್ಯಾರ್ಥಿಗಳಿಗೆ ಅಗತ್ಯ ನೆರವು ದೊರೆಯುತ್ತದೆ.

ಶ್ರೀ ದುರ್ಗಾ ಪರಮೇಶ್ವರಿ ಜೋತಿಷ್ಯ ಪೀಠಂ
ಪ್ರಧಾನ್ ತಾಂತ್ರಿಕ ಶ್ರೀ ಶ್ರೀ ವಿಜಯ ರಾಮನ್ ಭಟ್ ಗುರೂಜಿಯವರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9606655513 
ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಾಹು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ. ಈ ಕೂಡಲೇ ನಮ್ಮ ನಂಬರಿಗೆ ಕರೆಮಾಡಿ 9606655513

WhatsApp Group Join Now
Telegram Group Join Now

By AS Naik

Leave a Reply

Your email address will not be published. Required fields are marked *

error: Content is protected !!