ಮೇಷ ರಾಶಿ; ಮಾಡುವ ಎಲ್ಲಾ ಕೆಲಸದಲ್ಲಿ ಕೂಡ ಶುಭ ಲಾಭಗಳು ಸಿಗಲಿವೆ. ಕೆಲಸದಲ್ಲಿ ಕೂಡ ಬಡ್ತಿ ಸಿಗಲಿದೆ. ಕೊಂಚಮಟ್ಟಿಗೆ ಆಲಸ್ಯ ಇರಬಹುದು. ಆರೋಗ್ಯದ ಬಗ್ಗೆ ಜಾಗೃತಿ ವಹಿಸಿ.

ವೃಷಭ ರಾಶಿ; ಆರೋಗ್ಯದ ಬಗ್ಗೆ ಕೊಂಚ ನಿಗಾ ವಹಿಸಿ. ಸಮಾಜದಲ್ಲಿ ಒಳ್ಳೆಯ ಸ್ಥಾನಮಾನ ದೊರೆಯುತ್ತದೆ. ಹೊಸ ಮನೆ ಹಾಗೂ ಕಾರನ್ನು ಖರೀದಿಸುವ ಯೋಗವಿದೆ.

ಮಿಥುನ ರಾಶಿ; ಬಂಧುಗಳ ಭೇಟಿಯಿಂದ ಮನಸ್ಸಿಗೆ ಆನಂದವಾಗುತ್ತದೆ. ನಿಮ್ಮ ಯಶಸ್ಸು ಹೆಚ್ಚಾಗುತ್ತಿದ್ದಂತೆ ನಿಮಗೆ ಹಿತ ಶತ್ರುಗಳು ಹೆಚ್ಚಾಗುತ್ತಾರೆ.

ಕಟಕ ರಾಶಿ; ಜೀವನದಲ್ಲಿ ಹಲವಾರು ಧನಾತ್ಮಕ ಬದಲಾವಣೆಗಳು ನಡೆಯುತ್ತದೆ ಹಾಗೂ ವ್ಯಾಪಾರಿಗಳಿಗೆ ಉತ್ತಮ ಲಾಭ ದೊರೆಯುತ್ತದೆ. ನಿಮ್ಮ ಆದಾಯವು ಕೂಡ ಎರಡು ಪಟ್ಟು ಹೆಚ್ಚಾಗಲಿದೆ.

ಸಿಂಹ ರಾಶಿ; ಕೆಲಸದ ನಿಮಿತ್ತವಾಗಿ ನೀವು ಪ್ರಯಾಣ ಮಾಡಬೇಕಾಗಿ ಬರುತ್ತದೆ ಉದ್ಯೋಗದಲ್ಲಿ ಕೂಡ ಉತ್ತಮ ಅವಕಾಶ ದೊರೆಯಲಿದೆ. ಕುಟುಂಬದ ಜೊತೆಗೆ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದೀರಿ. ಅಹಂಕಾರದ ಮಾತುಗಳನ್ನು ಆಡುವ ಮೂಲಕ ಬಂಧುಗಳಿಂದ ದೂರವಾಗಲಿದ್ದೀರಿ.

ಕನ್ಯಾ ರಾಶಿ; ಆರೋಗ್ಯ ಸಮಸ್ಯೆ ಕಾಡಲಿದ್ದು ಮಕ್ಕಳಿಗೂ ಕೂಡ ಆಯಾಸ ಆಗಲಿದೆ. ಕಟ್ಟಡ ಕೃಷಿ ಸೇರಿದಂತೆ ಬೇರೆ ರೀತಿಯ ವ್ಯಾಪಾರದಲ್ಲಿ ತೊಡಗಿರುವವರಿಗೆ ಲಾಭ ಸಿಗಲಿದೆ.

ತುಲಾ ರಾಶಿ; ಪ್ರೇಮಿಗಳಿಗೆ ಮದುವೆ ಆಗುವ ಅವಕಾಶ ಸಿಗಲಿದೆ. ವಿದ್ಯಾರ್ಥಿಗಳಿಗೆ ಶಿಕ್ಷಣ ಕ್ಷೇತ್ರದಲ್ಲಿ ಶುಭ ಫಲಿತಾಂಶ ಸಿಗಲಿದೆ. ಕುಟುಂಬದ ಜೊತೆಗೆ ಒಳ್ಳೆ ಪ್ರೇಕ್ಷಣೀಯ ಸ್ಥಳಕ್ಕೆ ಹೋಗುವ ಸಂತೋಷದ ಕ್ಷಣಗಳನ್ನು ಆನಂದಿಸಲಿದ್ದೀರಿ.

ವೃಶ್ಚಿಕ ರಾಶಿ; ಹಣವನ್ನು ಮಿತವಾಗಿ ಖರ್ಚು ಮಾಡಿ ಹಣದ ಅಭಾವ ಕಂಡು ಬರಲಿದೆ. ಹೆಚ್ಚು ಪ್ರಯತ್ನ ಪಟ್ಟಷ್ಟು ಹೆಚ್ಚು ಲಾಭ ಸಿಗುತ್ತದೆ.

ಧನು ರಾಶಿ; ಮನೆ ಕಟ್ಟುವ ಬಗ್ಗೆ ಅರ್ಜೆಂಟ್ ಮಾಡಬೇಡಿ ಹಾಗೂ ಆರೋಗ್ಯ ಹದಗೆಡುವ ಸಾಧ್ಯತೆ ಹೆಚ್ಚಾಗಿದೆ. ದೂರದ ಪ್ರಯಾಣವನ್ನು ಕಡಿತಗೊಳಿಸಿ ಹಾಗೂ ಆದಷ್ಟು ಜಾಗ್ರತೆಯಾಗಿರಿ.

ಮಕರ ರಾಶಿ; ಕೆಲಸದ ಅಡೆತಡೆಗಳು ಕಂಡುಬಂದರು ನಿಮ್ಮ ಪ್ರಯತ್ನವನ್ನು ನಿಲ್ಲಿಸಬೇಡಿ. ನಿಮ್ಮ ಪ್ರಯತ್ನ ಹಾಗೂ ದೃಢ ನಿರ್ಧಾರವನ್ನು ಯಾವತ್ತು ಬದಲಾಯಿಸಬೇಡಿ ಹಾಗೂ ಆರೋಗ್ಯದ ಕಡೆ ಗಮನ ನೀಡಿ.

ಕುಂಭ ರಾಶಿ; ಮಾನಸಿಕ ಸ್ಥಿತಿಯ ಕಡೆಗೆ ಗಮನ ನೀಡಿ. ಆರ್ಥಿಕ ಸ್ಥಿತಿಯು ಕೂಡ ಕೊಂಚಮಟ್ಟಿಗೆ ನಿಮಗೆ ಸಮಸ್ಯೆಯನ್ನು ನೀಡಬಹುದು.

ಮೀನ ರಾಶಿ; ಆರ್ಥಿಕವಾಗಿ ಒಳ್ಳೆಯ ಆದಾಯವನ್ನು ಸಂಪಾದಿಸುತ್ತಿದ್ದೀರಿ ಎಂದು ಮಾತ್ರಕ್ಕೆ ಖರ್ಚನ್ನು ಹೆಚ್ಚು ಮಾಡಬೇಡಿ. ನಿಮ್ಮ ಕುಟುಂಬಸ್ಥರ ಜೊತೆಗೆ ಒಳ್ಳೆಯ ಸಂಬಂಧವನ್ನು ಇಟ್ಟುಕೊಳ್ಳಿ.

ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠಂ ಪ್ರಧಾನ ತಾಂತ್ರಿಕ್ ಶಿವಶಂಕರ ಪ್ರಸಾದ್
ಇವರು ಈ ಕೇರಳ ಭಗವತಿ ಅಮ್ಮನವರ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಮುದ್ರಿಕ ನೋಡಿ ನಿಮ್ಮ ಭವಿಷ್ಯವನ್ನು ಹೇಳುತ್ತಾರೆ ನಿಮ್ಮ ಸಮಸ್ಯೆಗಳಾದ ಮದುವೆಯಲ್ಲಿ ವಿಳಂಬ,ಇಷ್ಟ ಪಟ್ಟವರು ನಿಮಗೆ ಸಿಗದಿರುವುದು ,ಹೆಚ್ಚು ನಂಬಿಕೆ ದ್ರೋಹಗಳಿಗೆ ಒಳಗಾಗಿದ್ದರೆ ,ಪ್ರೀತಿ ಪ್ರೇಮ ವಿವಾಹದ ಬಗ್ಗೆ, ಸಂತಾನ ಸಮಸ್ಯೆ ,ವ್ಯಾಪಾರ ವ್ಯವಹಾರಗಳ ಪ್ರಗತಿ ಆಗಬೇಕೇ ,ಹತ್ತಿರವಾದ ಉದ್ಯೋಗ ಪ್ರಾಪ್ತಿಯಾಗಬೇಕೆ, ಭೂ ಪಿತ್ರಾರ್ಜಿತ ಆರ್ಥಿಕ ಆಸ್ತಿ ಬಗ್ಗೆ ತಿಳಿಯಬೇಕೆ ,ಸ್ತ್ರೀ ಪುರುಷ ವಶೀಕರಣ ದಂತಹ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 8197358456 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನಗಳಿಂದ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳಿಗೆ ಭೇಟಿ ಮಾಡಿ ಪರಿಹಾರ ಸಿಗ್ಲಿಲ್ಲವೆಂಬ ಕೊರಗು ಇದ್ದರೆ ಇವರಿಗೆ ಒಮ್ಮೆ ಕರೆ ಮಾಡಿ 8197358456

WhatsApp Group Join Now
Telegram Group Join Now

By AS Naik

Leave a Reply

Your email address will not be published. Required fields are marked *

error: Content is protected !!