ಮೇಷ ರಾಶಿ: ಇಂದು ನಿಮಗೆ ಶೈಕ್ಷಣಿಕ ಕೆಲಸದಲ್ಲಿ ಆಸಕ್ತಿ ಇರುತ್ತದೆ. ಆದರೆ ಮನಸ್ಸು ವಿಚಲಿತವಾಗಬಹುದು. ನಿಮ್ಮ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.ದೂರದ ಪ್ರಯಾಣದಲ್ಲಿ ಸ್ವಲ್ಪ ಜಾಗೃತರಾಗಿರಿ

ವೃಷಭರಾಶಿ: ಈ ದಿನ ಉದ್ಯೋಗದಲ್ಲಿ ಬದಲಾವಣೆಯ ಸಾಧ್ಯತೆಗಳಿವೆ. ಕೆಲಸದ ಸ್ಥಳದಲ್ಲಿ ಬದಲಾವಣೆಗಳಿರಬಹುದು. ಪ್ರಯಾಣ ವೆಚ್ಚ ಹೆಚ್ಚಾಗಬಹುದು. ವ್ಯಾಪಾರ ವ್ಯವಹಾರದಲ್ಲಿ ಸ್ವಲ್ಪ ಜಾಗೃತಾವಹಿಸಿ.

ಮಿಥುನರಾಶಿ: ಈ ದಿನ ಭರವಸೆ ಮತ್ತು ನಿರಾಶೆಯ ಮಿಶ್ರ ಭಾವನೆಗಳು ಇರುತ್ತದೆ. ನೀವು ಕೆಲಸದಲ್ಲಿ ಕೆಲವು ಹೆಚ್ಚುವರಿ ಜವಾಬ್ದಾರಿಯನ್ನು ಪಡೆಯಬಹುದು. ಅರೋಗ್ಯ ವಿಚಾರದಲ್ಲಿ ಸ್ವಲ್ಪ ಎಚ್ಚರವಾಗಿರಿ ಯಾವುದೇ ಕಾರಣಕ್ಕೂ ನಿರ್ಲಕ್ಷ ಬೇಡ.

ಕಟಕರಾಶಿ: ಈ ದಿನ ನಿಮ್ಮ ಮನಸ್ಸು ಗೊಂದಲದಲ್ಲಿ ಉಳಿಯುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ಆದಾಯದಲ್ಲಿ ಇಳಿಕೆ ಮತ್ತು ವೆಚ್ಚಗಳು ಹೆಚ್ಚಾಗುವ ಪರಿಸ್ಥಿತಿ ಇರಬಹುದು.ಸ್ನೇಹಿತರಿಂದ ಸಹಾಯ ದೊರೆಯಲಿದೆ.

ಸಿಂಹರಾಶಿ: ಈ ದಿನ ಕೆಲಸ ನಿಮಿತ್ತ ಅಥವಾ ಹೆಚ್ಚಿನ ವಿದ್ಯಾಭ್ಯಾಸದ ನಿಮಿತ್ತ ಸಂದರ್ಶನಕ್ಕೆ ಭಾಗಿಯಾದರೆ ಯಶಸ್ಸು ನಿಮ್ಮದಾಗಿರುತ್ತೆ. ಮುರಿದು ಬಿದ್ದ ಸಂಬಂಧಗಳನ್ನು ಸರಿಪಡಿಸಲು ಉತ್ತಮವಾದ ದಿನ

ಕನ್ಯಾರಾಶಿ: ಈ ದಿನ ಕುಟುಂಬದವರಲ್ಲಿ ನಂಬಿಕೆ ಕಡಿಮೆಯಾಗಬಹುದು.ನಿಮ್ಮ ಸಹಾಯಕ್ಕೆ ಯಾರು ಆಗುವುದಿಲ್ಲ ಎಂಬ ಮನೋಭಾವ ಕಾಡುತ್ತದೆ. ಮನೆ ದೇವರನ್ನು ನೆನೆದು ಮಾಡುವಂತ ಕೆಲಸಕ್ಕೆ ಕೈ ಹಾಕಿ ಎಲ್ಲ ಒಳ್ಳೆಯದಾಗುತ್ತದೆ.

ತುಲಾರಾಶಿ: ಈ ದಿನ ಪ್ರೇಮಿಗಳಿಗೆ ಅಡ್ಡಿಯಾಗುವ ದಿನ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಸಾಯಂಕಾಲಕ್ಕೆ ಅದೃಷ್ಟ ವಿರುದ್ಧ ಅನಿಸಬಹುದು. ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಬಹುದು. ಆದ್ರೆ ಮಿತ ಆಹಾರ ಹಿತ ಅರೋಗ್ಯ ಅನ್ನೋದು ನೆನಪಿರಲಿ.

ವೃಶ್ವಿಕರಾಶಿ: ಈ ದಿನ ದಾಂಪತ್ಯದಲ್ಲಿ ವೈಮನಸ್ಯ ಬರದಂತೆ ನೋಡಿಕೊಳ್ಳಬೇಕು.ಹಣದ ವಿಚಾರದಲ್ಲಿ ಭಿನ್ನಾಭಿಪ್ರಾಯ ಬರಬಹುದು.ಹಳೆಯ ಲೆಕ್ಕದಿಂದ ಬೇಸರ ಉಂಟಾಗಬಹುದು.

ಧನಸ್ಸುರಾಶಿ: ಈ ದಿನ ಆತ್ಮವಿಶ್ವಾಸವಿದ್ದರೂ ಖರ್ಚನ್ನು ನೋಡಿ ಚಿಂತಿಸಬೇಕಾಗಿದೆ. ವ್ಯವಹಾರದಲ್ಲಿ ಒಪ್ಪಂದಗಳಾಗಬಹುದು ಅಥವಾ ಮಾತುಕತೆ ನಡೆಯಬಹುದು.

ಮಕರರಾಶಿ: ಆಸ್ತಿ ಖರೀದಿಸಲು ಸಹಾಯಕವಾದ ಹಣ ಕೈ ಸೇರುತ್ತದೆ.ಮನೆಯಲ್ಲಿ ಎಲ್ಲವೂ ಶುಭ ಆದರೂ ಮಾನಸಿಕವಾಗಿ ಸಮಾಧಾನವಿರುವುದಿಲ್ಲ.

ಕುಂಭರಾಶಿ: ಪ್ರಯಾಣ, ಪ್ರವಾಸಗಳು ರದ್ದಾಗಬಹುದು ಇದರಿಂದ ಮಾನಸಿಕ ಬೇಸರ ಕಾಡಬಹುದು.ಇತರರನ್ನು ಅವಲಂಬಿಸಿ ಕೆಲಸಗಳನ್ನು ಮಾಡಬೇಕಾದ ಸಂದರ್ಭಗಳು ಹೆಚ್ಚಾಗಿ ಕಾಣುತ್ತದೆ

ಮೀನರಾಶಿ: ನಿಮ್ಮ ಆರೋಗ್ಯದ ಬಗ್ಗೆಯೂ ಗಮನವಿರಲಿ, ಬೆನ್ನಿನ ಮೂಳೆಗೆ ತೊಂದರೆಯಾಗಬಹುದು ಸಲಹೆಯನ್ನು ಪಡೆಯಿರಿ.

ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠಂ ಪ್ರಧಾನ ತಾಂತ್ರಿಕ್ ಶಿವಶಂಕರ ಪ್ರಸಾದ್
ಇವರು ಈ ಕೇರಳ ಭಗವತಿ ಅಮ್ಮನವರ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಮುದ್ರಿಕ ನೋಡಿ ನಿಮ್ಮ ಭವಿಷ್ಯವನ್ನು ಹೇಳುತ್ತಾರೆ ನಿಮ್ಮ ಸಮಸ್ಯೆಗಳಾದ ಮದುವೆಯಲ್ಲಿ ವಿಳಂಬ,ಇಷ್ಟ ಪಟ್ಟವರು ನಿಮಗೆ ಸಿಗದಿರುವುದು ,ಹೆಚ್ಚು ನಂಬಿಕೆ ದ್ರೋಹಗಳಿಗೆ ಒಳಗಾಗಿದ್ದರೆ ,ಪ್ರೀತಿ ಪ್ರೇಮ ವಿವಾಹದ ಬಗ್ಗೆ, ಸಂತಾನ ಸಮಸ್ಯೆ ,ವ್ಯಾಪಾರ ವ್ಯವಹಾರಗಳ ಪ್ರಗತಿ ಆಗಬೇಕೇ ,ಹತ್ತಿರವಾದ ಉದ್ಯೋಗ ಪ್ರಾಪ್ತಿಯಾಗಬೇಕೆ, ಭೂ ಪಿತ್ರಾರ್ಜಿತ ಆರ್ಥಿಕ ಆಸ್ತಿ ಬಗ್ಗೆ ತಿಳಿಯಬೇಕೆ ,ಸ್ತ್ರೀ ಪುರುಷ ವಶೀಕರಣ ದಂತಹ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 8197358456 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನಗಳಿಂದ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳಿಗೆ ಭೇಟಿ ಮಾಡಿ ಪರಿಹಾರ ಸಿಗ್ಲಿಲ್ಲವೆಂಬ ಕೊರಗು ಇದ್ದರೆ ಇವರಿಗೆ ಒಮ್ಮೆ ಕರೆ ಮಾಡಿ 8197358456

WhatsApp Group Join Now
Telegram Group Join Now

By AS Naik

Leave a Reply

Your email address will not be published. Required fields are marked *

error: Content is protected !!