ಅಚಲೇಶ್ವರ ಮಹಾದೇವ ಈ ಶಿವನ ದೇವಾಯಲದಲ್ಲಿ ನಡೆಯುವ ಪವಾಡವೇನು ಓದಿ..

0 3

ಈ ಶಿವನ ದೇವಾಲಯ ಪವಾಡ ಹಾಗು ನಿಗೂಢತೆಯಿಂದ ಕೂಡಿದೆ ಅಂತಾನೆ ಹಳಬಹುದು. ರಾಜಸ್ಥಾನ ಮೂಲದ ಅಚಲೇಶ್ವರ ಮಹಾದೇವ ಮಂದಿರ ಮೌಂಟ್‌ ಅಬುವಿನಿಂದ ಸುಮಾರು 11 ಕಿಮೀಟರ್‌ ದೂರದಲ್ಲಿ ಉತ್ತರ ಭಾಗದಲ್ಲಿದೆ. ಈ ಅಚಲೇಶ್ವರ ಮಹಾದೇವ ಮಂದಿರ ಕಾಡಿನ ನಡುವೆ ಇರುವುದರಿಂದ ಅತಿ ಕಡಿಮೆ ಜನ ಇಲ್ಲಿ ದರ್ಶನ ಪಡೆಯಲು ಬರುತ್ತಿದ್ದರು. ಆದರೆ ಕೆಲವು ದಿನಗಳ ನಂತರ ಈ ಮಂದಿರದ ಮಹಿಮೆಯ ಬಗ್ಗೆ ಜನರಿಗೆ ತಿಳಿದು ಬರಲು ಆರಂಭವಾದ ಮೇಲೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿಗೆ ಬರಲಾರಂಭಿಸಿದ್ದಾರೆ.

ಈ ದೇವಾಲಯದಲ್ಲಿ ನಡೆಯುವ ಶಿವನ ಪವಾಡ!
ರಾಜಸ್ಥಾನದ ಈ ಶಿವಾಲಯವು ನಿಗೂಢ ಮಂದಿರವೆಂದು ನಂಬಲಾಗಿದೆ. ಈ ಅಚಲೇಶ್ವರ ಮಹಾದೇವ ಮಂದಿರದ ಶಿವಲಿಂಗವು ದಿನಕ್ಕೆ ಮೂರು ಬಾರಿ ಬಣ್ಣ ಬದಲಾಯಿಸುತ್ತದೆ. ಬೆಳಿಗ್ಗೆ ಶಿವಲಿಂಗವು ಕೆಂಪು ಬಣ್ಣದಲ್ಲಿದ್ದರೆ, ಮಧ್ಯಾಹ್ನದ ವೇಳೆಗೆ ಕೇಸರಿ ಬಣ್ಣಕ್ಕೆ ಬದಲಾಗುತ್ತದೆ.

ರಾತ್ರಿ ವೇಳೆಯಲ್ಲಿ ಶಿವಲಿಂಗದ ಬಣ್ಣವು ಕಪ್ಪು ಬಣ್ಣಕ್ಕೆ ತಿರುಗುತ್ತದೆ. ಈ ಪವಾಡವನ್ನು ನೋಡಲು ಪ್ರತಿ ದಿನ ಭಕ್ತರ ದಂಡು ತುಂಬಿರುತ್ತದೆ. ಭಕ್ತರು ಇದರಿಂದ ತಮ್ಮ ಇಷ್ಟಾರ್ಥಗಳು ಸಿದ್ದಿಸುತ್ತವೆಂದು ಭಾವಿಸುತ್ತಾರೆ.

ಮತ್ತೊಂದು ವಿಶೇಷ ಏನೆಂದರೆ? ಈ ನಿಗೂಢದ ಬಗ್ಗೆ ತಿಳಿಯಲು ನೆಲದಲ್ಲಿ ಸಾವಿರಾರು ಅಡಿ ಅಗೆದರೂ ಕೂಡ ಶಿವಲಿಂಗದ ಅಂತ್ಯ ಎಲ್ಲಾಗುತ್ತದೆಂದು ತಿಳಿದುಬಂದಿಲ್ಲ. ಆದ್ದರಿಂದ ಈ ಶಿವಲಿಂಗದ ನಿಖರ ಉದ್ದವು ಯಾರಿಗೂ ಗೊತ್ತಾಗಿಲ್ಲ. ಅವಿವಾಹಿತ ಯುವಕರು ಮತ್ತು ಯುವತಿಯರು ತಮಗೆ ಸರಿಯಾದ ಜೋಡಿ ಸಿಗದಿದ್ದಾಗ ದೇವರ ಆಶೀರ್ವಾದ ಕೋರಿ ಮಂದಿರಕ್ಕೆ ಭೇಟಿ ನೀಡುತ್ತಾರೆ.

ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಶಾಸ್ತ್ರ ಪ್ರಧಾನ ತಂತ್ರಿಕ್ ರಾಘವೇಂದ್ರ ಭಟ್
ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಮತ್ತು ನಿಮ್ಮ ಗುಪ್ತ ಸಮಸ್ಯೆಗಳಿಗೆ ಹಾಗೂ ಮನ ಇಚ್ಛಾಕಾರ್ಯ ನೆರವೇರಿಸಲು ಮತ್ತು ಸುಲಭ ಪರಿಹಾರಕ್ಕಾಗಿ ಇಂದೆ ಕರೆ ಮಾಡಿ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ತೊಂದರೆ, ವಿವಾಹದಲ್ಲಿ ತೊಂದರೆ ಸ್ತ್ರೀ-ಪುರುಷ ಪ್ರೇಮ ವಿಚಾರ, ಇಷ್ಟಪಟ್ಟವರು ನಿಮ್ಮಂತೆ ಆಗಲು ಹಣಕಾಸಿನ ತೊಂದರೆ, ಆರೋಗ್ಯ ಸಮಸ್ಯೆ ಉದ್ಯೋಗ, ವ್ಯವಹಾರದಲ್ಲಿ ತೊಂದರೆ, ಅತ್ತೆಸೊಸೆ ತೊಂದರೆ ಡೈವರ್ಸ್ ಪ್ರಾಬ್ಲಮ್ ಮಕ್ಕಳು ನಿಮ್ಮ ಮಾತು ಕೇಳಲು ಶತ್ರು ಬಾಧೆ, ಮಾಟಮಂತ್ರ ತಡೆ ಇನ್ನು ನಿಮ್ಮ ಜೀವನದ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶ್ರೀ ಅಂಬಾ ಭವಾನಿ ಜ್ಯೋತಿಷ್ಯಾಲಯ ಪಂಡಿತ್ ರಾಘವೇಂದ್ರ ಭಟ್ ಮೊಬೈಲ್ ನಂಬರ್ 9448001466

Leave A Reply

Your email address will not be published.