ಕರ್ನಾಟಕ ಸರ್ಕಾರದಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹಾಗಾದರೆ ಯಾವೆಲ್ಲ ಜಿಲ್ಲೆಗಳಲ್ಲಿ ಹುದ್ದೆ ಕಾಲಿ ಇವೆ ಮತ್ತು ಯಾರು ಅರ್ಜಿ ಸಲ್ಲಿಸಬಹುದು ಹೇಗೆ ಅರ್ಜಿ ಸಲ್ಲಿಸಬಹುದು ಮತ್ತು ಯಾವ ದಾಖಲೆಗಳು ಬೇಕು ಎಂಬುದನ್ನು ತಿಳಿದುಕೊಳ್ಳೋಣ.

ಮೊದಲಿಗೆ ಯಾವ ಯಾವ ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆ ಖಾಲಿ ಇವೆ ಎಂಬುದನ್ನು ನೋಡುವುದಾದರೆ ಹಾವೇರಿ ಧಾರವಾಡ ರಾಯಚೂರು ಬೆಳಗಾವಿ ಶಿವಮೊಗ್ಗ ಯಾದಗಿರಿ ಬೆಂಗಳೂರು ಗ್ರಾಮಾಂತರ ದಕ್ಷಿಣಕನ್ನಡ ಮೈಸೂರು ಹಾಸನ ಕಲ್ಬುರ್ಗಿ ಬೀದರ್ ಈ ಹನ್ನೆರಡು ಜಿಲ್ಲೆಗಳಲ್ಲಿ ಅರ್ಜಿ ಆಹ್ವಾನ ಮಾಡಲಾಗಿದೆ. ಆ ಜಿಲ್ಲೆಗೆ ಸಂಬಂಧಿಸಿದಂತೆ ನೀವು ಅರ್ಜಿ ಹಾಕಲು ಪ್ರಾರಂಭವಾದ ದಿನಾಂಕ ಮತ್ತು ಕೊನೆಯ ದಿನಾಂಕವನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗೆ ಅರ್ಜಿ ಸಲ್ಲಿಸುವವರು ಹದಿನೆಂಟು ವರ್ಷದಿಂದ ಮೂವತ್ತೈದು ವರ್ಷದ ಒಳಗಿನವವರಾಗಿರ ಬೇಕು. ಹುದ್ದೆಗೆ ಅರ್ಜಿ ಸಲ್ಲಿಸುವವರು ಹತ್ತನೇ ತರಗತಿ ತೇರ್ಗಡೆ ಆಗಿರಬೇಕು ಈ ಹುದ್ದೆಗೆ ಅರ್ಜಿಯಾನ್ನು ಹೇಗೆ ಸಲ್ಲಿಸ ಬೇಕು ಎಂಬುದನ್ನು ನೋಡುವುದಾದರೆ ಮೊದಲಿಗೆ ನೀವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವೆಬ್ ಸೈಟ್ ಲಿಂಕ್ ಅನ್ನು ತೆರೆದು ನೀವು ನೇಮಕಾತಿ ಬಯಸುವ ಜಿಲ್ಲೆ ಮತ್ತು ಹುದ್ದೆಯನ್ನು ಅಂದರೆ ಕಾರ್ಯಕರ್ತೆ ಅಥವಾ ಸಹಾಯಕಿ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಅದನ್ನು ಸಬ್ ಮಿಟ್ ಮಾಡಬೇಕು. ನಂತರ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಅಂತ ಇರುತ್ತದೆ ಅಲ್ಲಿ ಸಂಪೂರ್ಣವಾಗಿ ಯೋಜನೆ ಕಾರ್ಯ ಬರುತ್ತದೆ.

ಅಲ್ಲಿ ನಿಮಗೆ ಯಾವ ಅಂಗನವಾಡಿ ಕ್ಷೇತ್ರ ಬೇಕು ಎಂಬುದರ ಬಗ್ಗೆ ಮಾಹಿತಿ ಯಾನ್ನು ಕೇಳುತ್ತದೆ ಅದನ್ನು ನೀವು ತುಂಬಬೇಕು. ಇನ್ನು ನಿಮಗೆ ಅರ್ಜಿ ಸಲ್ಲಿಸಲು ಹತ್ತನೇ ತರಗತಿಯ ಅಂಕ ಪಟ್ಟಿ ವಾಸ ಸ್ಥಳದ ಪ್ರಮಾಣಪತ್ರ. ಇದನ್ನು ಅರ್ಜಿ ಸಲ್ಲಿಸುವ ಒಂದು ವರ್ಷದೊಳಗೆ ಸಂಬಂಧ ಪಟ್ಟ ತಹಶೀಲ್ದಾರರು ನೀಡಿರುವ ವಾಸಸ್ಥಳ ಪ್ರಮಾಣ ಪತ್ರವನ್ನು ಹೊಂದಿರಬೇಕಾಗುತ್ತದೆ. ಜೊತೆಗೆ ಅಭ್ಯರ್ಥಿಯ ಪಾಸ್ ಪೋರ್ಟ್ ಅಳತೆಯ ಫೋಟೊ ಬೇಕಾಗುತ್ತದೆ.

ಎಲ್ಲ ಮಾಹಿತಿಯನ್ನು ತುಂಬಿದ ನಂತರ ನಿಮಗೆ ಅಪ್ಲಿಕೇಶನ ರಶೀತಿ ಸಿಗುತ್ತದೆ ಅದನ್ನು ನಿಮ್ಮ ಹತ್ತಿರ ಇಟ್ಟುಕೊಳ್ಳಬೇಕು. ನಿಮಗೆ ಇನ್ನು ಹೆಚ್ಚಿನ ಮಾಹಿತಿ ಬೇಕಿದ್ದರೆ ನೀವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯವರನ್ನು ಸಂಪರ್ಕಿಸಬಹುದು. ಸ್ನೇಹಿತರೆ ಈ ಮೇಲೆ ತಿಳಿಸಿರುವ ಹಾಗೆ ನೀವು ಅರ್ಜಿಯನ್ನು ಸ್ಸಲ್ಲಿಸಿ ಸುಲಭವಾಗಿ ಉದ್ಯೋಗವನ್ನು ಪಡೆಯಬಹುದಾಗಿದೆ.

ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಶಾಸ್ತ್ರ ಪ್ರಧಾನ ತಂತ್ರಿಕ್ ರಾಘವೇಂದ್ರ ಭಟ್ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಮತ್ತು ನಿಮ್ಮ ಗುಪ್ತ ಸಮಸ್ಯೆಗಳಿಗೆ ಹಾಗೂ ಮನ ಇಚ್ಛಾಕಾರ್ಯ ನೆರವೇರಿಸಲು ಮತ್ತು ಸುಲಭ ಪರಿಹಾರಕ್ಕಾಗಿ ಇಂದೆ ಕರೆ ಮಾಡಿ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ತೊಂದರೆ, ವಿವಾಹದಲ್ಲಿ ತೊಂದರೆ ಸ್ತ್ರೀ-ಪುರುಷ ಪ್ರೇಮ ವಿಚಾರ, ಇಷ್ಟಪಟ್ಟವರು ನಿಮ್ಮಂತೆ ಆಗಲು ಹಣಕಾಸಿನ ತೊಂದರೆ, ಆರೋಗ್ಯ ಸಮಸ್ಯೆ ಉದ್ಯೋಗ, ವ್ಯವಹಾರದಲ್ಲಿ ತೊಂದರೆ, ಅತ್ತೆಸೊಸೆ ತೊಂದರೆ ಡೈವರ್ಸ್ ಪ್ರಾಬ್ಲಮ್ ಮಕ್ಕಳು ನಿಮ್ಮ ಮಾತು ಕೇಳಲು ಶತ್ರು ಬಾಧೆ, ಮಾಟಮಂತ್ರ ತಡೆ ಇನ್ನು ನಿಮ್ಮ ಜೀವನದ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶ್ರೀ ಅಂಬಾ ಭವಾನಿ ಜ್ಯೋತಿಷ್ಯಾಲಯ ಪಂಡಿತ್ ರಾಘವೇಂದ್ರ ಭಟ್ ಮೊಬೈಲ್ ನಂಬರ್ 9448001466

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!