August Shravana Hunnime: ಆಗಸ್ಟ್ ಮೂವತ್ತೊಂದನೇ ತಾರೀಖು ಬಹಳ ಭಯಂಕರವಾದ ಹುಣ್ಣಿಮೆ ಇದೆ. ಈ ಹುಣ್ಣಿಮೆಯಂದು ಈ ಎಂಟು ರಾಶಿಯವರಿಗೂ ಮುಟ್ಟಿದ್ದೆಲ್ಲ ಚಿನ್ನವಾಗುತ್ತೆ ಶನಿ ಪರಮಾತ್ಮನ ಸಂಪೂರ್ಣ ಕೃಪಾಕಟಾಕ್ಷ ಎಂಟು ರಾಶಿಯವರಿಗೆ ಇದೆ. ಹಾಗಾಗಿ ಇವರು ತಮ್ಮ ಜೀವನದಲ್ಲಿ ತುಂಬಾನೇ ಅದೃಷ್ಟವನ್ನು ಪಡೆಯಲಿದ್ದಾರೆ. ಹಾಗಾದರೆ ಅದೃಷ್ಟವಂತ ರಾಶಿಗಳು ಯಾವುದು ಹಾಗೆ ಅವುಗಳಿಗೆ ಯಾವೆಲ್ಲಾ ಲಾಭ ಸಿಗಲಿದೆ ಅಂತ ಈ ವಿಡಿಯೋದಲ್ಲಿ ನೋಡೋಣ ಬನ್ನಿ

ಅದಕ್ಕೂ ಮುನ್ನ.ಈ ಎಂಟು ರಾಶಿಯವರು ತುಂಬಾ ನೇ ಅದೃಷ್ಟವಂತರು. ಇವರಿಗೆ ಹುಣ್ಣಿಮೆಯಿಂದ ಒಳ್ಳೆಯ ಯೋಗ ಫಲವನ್ನು ಇವರು ಪಡೆಯಲು ಸಾಧ್ಯವಾಗುತ್ತೆ. ದುಡ್ಡಿನ ಸುರಿಮಳೆಯ ಜೊತೆಗೆ ಈ ಬಾರಿ ಅದೃಷ್ಟ ಫಲವನ್ನು ಪಡೆದುಕೊಳ್ಳುತ್ತಾರೆ. ಇವರು ಯಾವುದೇ ಕೆಲಸ ಕಾರ್ಯವನ್ನು ಮಾಡುತ್ತಾ ಇದ್ದರೆ ಆ ಕೆಲಸ ಕಾರ್ಯ ಗಳನ್ನು ಎಂದಿಗೂ ಸಹ ಮುಂದೂಡ ಮಬೇಡಿ. ಆ ಕೆಲಸವನ್ನು ಸಂಪೂರ್ಣ ವಾಗಿ ನಿರ್ವಹಿಸುವುದರಿಂದ ಒಳ್ಳೆಯ ಪ್ರಯೋಜನವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತೆ. ಕಚೇರಿಯಲ್ಲಿ ಉತ್ತಮವಾದ ವಾತಾವರಣವನ್ನು ಇವರು ಇಟ್ಟುಕೊಳ್ಳುತ್ತಾರೆ.

ಶತ್ರುಗಳು ನಿಮಗೆ ಸಮಸ್ಯೆಯನ್ನುಂಟು ಮಾಡಬಹುದು. ಹಾಗಾಗಿ ಅದರ ಕಡೆಗೆ ಎಚ್ಚರದಿಂದಿರಿ. ಸಿನಿಮಾ ಕ್ಷೇತ್ರ ಅಥವಾ ಮಾಧ್ಯಮಗಳಲ್ಲಿ ಕೆಲಸವನ್ನು ನಿರ್ವಹಿಸುತ್ತಿ ರುವವರಿಗೆ ಉತ್ತಮ ಅವಕಾಶ ಗಳು ಒದಗಿ ಬರುತ್ತದೆ. ಅಂತಹ ಅವಕಾಶಗಳನ್ನು ಬಳಸಿಕೊಂಡು ನಿಮ್ಮ ಜೀವನವನ್ನು ರೂಪಿಸಿಕೊಳ್ಳುವುದು ಮುಖ್ಯ. ಕೆಲಸ ಕಾರ್ಯವನ್ನು ಮಾಡಬೇಕು ಅಂದುಕೊಂಡಿ ರುವವರಿಗೆ ಈ ದಿನ ತುಂಬಾ ಅದ್ಭುತ ವಾಗಿರುತ್ತದೆ. ಈ ರಾಶಿಯ ವಿದ್ಯಾರ್ಥಿಗಳಿಗೆ ತುಂಬಾನೇ ಒಳಿತಾಗುತ್ತೆ.

ವಿದ್ಯಾಭ್ಯಾಸದಲ್ಲಿ ಒಳ್ಳೆಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದಾಗಿದೆ. ಯಾವುದೇ ರೀತಿಯ ತೊಂದರೆಗಳನ್ನು ನೀವು ಅನುಭವಿಸುತ್ತಿದ್ದರೂ ಕೂಡ ಅವುಗಳನ್ನು ದೂರ ಮಾಡಿಕೊಳ್ಳಲು ಮುಖ್ಯ ವಾಗಿರುತ್ತದೆ. ಆರೋಗ್ಯದ ಸಮಸ್ಯೆಗಳು ಎದುರಾಗುತ್ತೆ. ಹಾಗಾಗಿ ಆರೋಗ್ಯದ ಬಗ್ಗೆ ಕೂಡ ನೀವು ನಿರ್ಲಕ್ಷ ಮಾಡಬೇಡಿ. ಯಾವುದೇ ರೀತಿಯ ತೊಂದರೆಗಳು ಎದುರಾಗುತ್ತಿದ್ದವು ಕೂಡ. ಅವುಗಳನ್ನು ಬಗೆಹರಿಸಿ ಕೊಳ್ಳುವುದು ಮುಖ್ಯ ವಾಗಿರುತ್ತದೆ.

ಇಷ್ಟೆಲ್ಲ ಸಂಪೂರ್ಣ ಅದೃಷ್ಟ ವನ್ನು ಪಡೆದುಕೊಂಡು ಶನಿ ದೇವರ ಕೃಪೆಗೆ ಪಾತ್ರರಾಗಲಿರುವ ಆ ರಾಶಿಗಳು ಯಾವುದು ಎಂದರೆ. ಮಿಥುನ ರಾಶಿ, ವೃಷಭ ರಾಶಿ, ಮೇಷ ರಾಶಿ ಧನ ಸ್ಸು ರಾಶಿ ಕರ್ಕಾಟಕ ರಾಶಿ, ಸಿಂಹ ರಾಶಿ ಕನ್ಯಾ ರಾಶಿ ಮತ್ತು ತುಲಾ ರಾಶಿ ಇವುಗಳ ಲ್ಲಿ ನಿಮ್ಮ ರಾಶಿ ಇದ್ದರೂ ಇಲ್ಲದಿದ್ದರೂ ಭಕ್ತಿಯಿಂದ ಈಗ ಲೇ ಓಂ ಶನಿ ದೇವ ಅಂತ ಕಮೆಂಟ್ ಮಾಡಿ ..

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9741422232 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

By AS Naik

Leave a Reply

Your email address will not be published. Required fields are marked *