ಬೆಂಗಳೂರು ಮಹಾನಗರ ಪಾಲಿಕೆಯು ಬೆಂಗಳೂರು ಮಹಾನಗರದ ಕ್ಷೇತ್ರದ ನಾಗರಿಕ ಮತ್ತು ಮೂಲಭೂತ ವ್ಯವಸ್ಥೆಗಳ ಆಸ್ತಿಯ ಜವಾಬ್ದಾರಿಯನ್ನು ಹೊಂದಿರುವ ಸರ್ಕಾರದ ಆಡಳಿತಾತ್ಮಕ ಅಂಗವಾಗಿದೆ. ಇದು ತನ್ನಲ್ಲಿ ಖಾಲಿ ಇರುವ ಹುದ್ದೆಗಳನ್ನು ತುಂಬಿಕೊಳ್ಳುವ ನಿರ್ಧಾರ ಮಾಡಿದೆ. ಇದಕ್ಕಾಗಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆದ್ದರಿಂದ ನಾವು ಇಲ್ಲಿ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ.
 
ಇಲ್ಲಿ ಮೂರು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಮೊದಲನೆಯದು ಮೇಲ್ ಹೆಲ್ತ್ ವರ್ಕರ್ ಹುದ್ದೆ. ಎರಡನೆಯದು ಹುದ್ದೆ. ಮೂರನೆಯದು ಫಾರ್ಮಾಸಿಸ್ಟ್ ಹುದ್ದೆ. ಹಾಗೆಯೇ ಇನ್ನೂ ಹಲವಾರು ಹುದ್ದೆಗಳು ಇವೆ. 420 ಹುದ್ದೆಗಳು ಇದ್ದು ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಕನಿಷ್ಠ ಎಂದರೆ 18 ವರ್ಷ ವಯೋಮಿತಿ ಹೊಂದಿರಬೇಕು. ಗರಿಷ್ಠ ಎಂದರೆ 35 ವರ್ಷ ವಯೋಮಿತಿ ಹೊಂದಿರಬೇಕು. ಈ ಹುದ್ದೆಗೆ ನೇರವಾಗಿ ಇಂಟರ್ವ್ಯೂ ಮೂಲಕ ನೇಮಕಾತಿ ಮಾಡಲಾಗುವುದು. ಇದರ ಕೇಂದ್ರ ಕಚೇರಿ ಬೆಂಗಳೂರಿನಲ್ಲಿ ಇರುವುದರಿಂದ ಅಲ್ಲಿಯೇ ಆಯ್ಕೆ ಮಾಡಲಾಗುವುದು.

ಅಭ್ಯರ್ಥಿಯು ಹತ್ತನೇ ತರಗತಿ ಪಾಸಾಗಿರಬೇಕು. ನಂತರದಲ್ಲಿ ಯಾವುದಾದರೂ ಪದವಿ ಬೇಕಾದರೂ ಹೊಂದಿರಬೇಕು.  ಹಾಗೆಯೇ ಡಿಪ್ಲೊಮಾ ಪಿಸಿಶಿಯನ್ ಎಂ. ಡಿ ಆಗಿರಬೇಕು. ಹಾಗೆಯೇ ಡಿ ಎನ್ ಬಿ ಮುಗಿದಿರಬೇಕು. ಈ ಹುದ್ದೆಗಳ ವೇತನ ಶ್ರೇಣಿ ರೂ.  11,000 ದಿಂದ 13,225 ರವೆರೆಗೆ ಇದೆ. ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 16-09-2021 ಆಗಿದೆ. ಅರ್ಜಿ ಸಲ್ಲಿಸಲು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 16-04-2021 ಆಗಿದೆ. ಹಾಗೆಯೇ ಇದೇ ದಿನಾಂಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ ಆಗಿದೆ. ಅರ್ಜಿಯನ್ನು ಆನ್ಲೈನ್ ಮೂಲಕ ತುಂಬಿಸಿಕೊಳ್ಳಲಾಗುತ್ತದೆ. ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

ಸಾಮಾನ್ಯವಾಗಿ ಸಾಮಾನ್ಯ ಮತ್ತು ಓ.ಬಿ.ಸಿ. ವರ್ಗದವರಿಗ ಹಾಗೂ  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಇರುವುದಿಲ್ಲ. ಆದರೆ ಇಲ್ಲಿ ಯಾರಿಗೂ ಅರ್ಜಿ ಶುಲ್ಕ ಇರುವುದಿಲ್ಲ.  ಹಾಗೆಯೇ ಕೇಂದ್ರ ಸರ್ಕಾರದ ವೆಸ್ಟರ್ನ್ ಕೋಲ್ಡ್ಫ್ಫಿಲ್ಡ್ಸ್ ಲಿಮಿಟೆಡ್ ವತಿಯಿಂದ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇದಕ್ಕೆ ಐಟಿಐ ಓದಿರಬೇಕಾಗಿರುತ್ತದೆ. ಹಾಗೆಯೇ ಇದಕ್ಕೆ ವಯೋಮಿತಿ 18 ವರ್ಷದಿಂದ 25 ವರ್ಷದೊಳಗೆ ಇರಬೇಕು. ಇದರಲ್ಲಿ 965 ಹುದ್ದೆಗಳು ಇದ್ದು ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ವೇತನ ರೂ. 7000 ದಿಂದ 8050 ರವೆರೆಗೆ ನೀಡಲಾಗುತ್ತದೆ. ಆಯ್ಕೆಯನ್ನು ದಾಖಲೆಗಳನ್ನು ಪರಿಶೀಲಿಸಿದ ನಂತರ ಮಾಡಲಾಗುತ್ತದೆ.

ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave a Reply

Your email address will not be published. Required fields are marked *