ದ್ರುವ ಸರ್ಜಾ ಬಡೇ ಗೆ ಮೇಘನಾರಾಜ್ ಕೊಟ್ಟ ಪ್ರೀತಿಯ ಉಡುಗೊರೆ ಏನು ಗೊತ್ತೆ

0 4

ಸರ್ಜಾ ಕುಟುಂಬದಲ್ಲಿ ಚಿರಂಜೀವಿ ಸರ್ಜಾ ಅವರು ಅಗಲಿದ ನಂತರ ಅವರ ತಮ್ಮನಾದ ಧ್ರುವ ಸರ್ಜಾ ಅವರು ಕುಟುಂಬದ ಜವಾಬ್ದಾರಿಯನ್ನು ನಿರ್ವಹಿಸಿಕೊಂಡು ಬರುತ್ತಿದ್ದಾರೆ. ಮೇಘನಾ ಹಾಗೂ ಅವರ ಮಗನಿಗೆ ಧ್ರುವ ಸರ್ಜಾ ಅವರು ಹೆಚ್ಚು ಪ್ರೀತಿಯನ್ನು ತೋರಿಸಿದ್ದಾರೆ. ಧ್ರುವ ಸರ್ಜಾ ಅವರು ಕೆಲವು ಸಿನಿಮಾಗಳಲ್ಲಿ ನಟಿಸಿ ತಮ್ಮದೆ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಧ್ರುವ ಸರ್ಜಾ ಅವರ ಹುಟ್ಟು ಹಬ್ಬಕ್ಕಾಗಿ ಮೇಘನಾ ಅವರು ಭರ್ಜರಿ ಉಡುಗೊರೆ ನೀಡಿದ್ದಾರೆ ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಯೋಣ.

2012 ರಲ್ಲಿ ಎಪಿ ಅರ್ಜುನ್ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಅದ್ದೂರಿ ಸಿನಿಮಾದಿಂದ ಕನ್ನಡ ಚಿತ್ರರಂಗಕ್ಕೆ ಹೀರೊ ಆಗಿ ಎಂಟ್ರಿ ಕೊಟ್ಟ ಧ್ರುವ ಸರ್ಜಾ ಅವರು ಇಲ್ಲಿವರೆಗೆ ಅನೇಕ ಸಿನಿಮಾಗಳಲ್ಲಿ ನಟಿಸಿ ಕನ್ನಡದ ಯಶಸ್ವಿ ನಟ ಎನಿಸಿಕೊಂಡಿದ್ದಾರೆ. ಸದ್ಯ ಧ್ರುವ ಸರ್ಜಾ ಅವರು ಮಾರ್ಟಿನ್ ಎಂಬ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿ ಆಗಿದ್ದು ಹೊಚ್ಚ ಹೊಸ ಸಿನಿಮಾ ತೆರೆ ಮೇಲೆ ಬರಲಿದೆ. ಇತ್ತೀಚೆಗೆ ಧ್ರುವ ಸರ್ಜಾ ಅವರ ಪೊಗರು ಸಿನಿಮಾ ಬಿಡುಗಡೆಯಾಗಿ ಎಲ್ಲೆಡೆ ಭರ್ಜರಿ ಪ್ರದರ್ಶನ ಕಂಡಿತು. ಧ್ರುವ ಸರ್ಜಾ ಹಾಗೂ ಮೇಘನಾ ರಾಜ್ ಅವರು ಬಹಳ ಒಳ್ಳೆಯ ಸ್ನೇಹಿತರಂತೆ ಇದ್ದಾರೆ.

ಇತ್ತೀಚೆಗೆ ಮೇಘನಾ ರಾಜ್ ಹಾಗೂ ಚಿರು ಅವರ ಮಗನ ನಾಮಕರಣದಲ್ಲಿ ಧ್ರುವ ಸರ್ಜಾ ಅವರು ತಾವೆ ಮುಂದೆ ನಿಂತು ಎಲ್ಲವನ್ನು ನೋಡಿಕೊಂಡಿದ್ದರು. ಧ್ರುವ ಸರ್ಜಾ ಅವರ ಹುಟ್ಟು ಹಬ್ಬಕ್ಕೆ ಮೇಘನಾ ರಾಜ್ ಅವರು ಭರ್ಜರಿ ಉಡುಗೊರೆ ಕೊಟ್ಟಿದ್ದಾರೆ. ಚಿರು ಸರ್ಜಾ ಅವರು ಅಗಲಿದಾಗಿನಿಂದ ಮೇಘನಾ ರಾಜ್ ಅವರಿಗೆ ಸಾಕಷ್ಟು ರೀತಿಯಲ್ಲಿ ಧ್ರುವ ಸರ್ಜಾ ಅವರು ಸಹಾಯ ಮಾಡಿ ಅವರ ಕುಟುಂಬಕೆ ಆಧಾರವಾಗಿ ನಿಂತಿದ್ದರು.

ಇತ್ತೀಚೆಗೆ ಜ್ಯೂನಿಯರ್ ಚಿರುವಿನ ನಾಮಕರಣದ ಸಮಯದಲ್ಲಿ ಕೂಡ ಧ್ರುವ ಸರ್ಜಾ ಹಾಗೂ ಪತ್ನಿ ಪ್ರೇರಣಾ ಅವರು ಮುಂದೆ ನಿಂತು ಸಾಕಷ್ಟು ರೀತಿಯಲ್ಲಿ ಎಲ್ಲಾ ರೀತಿಯ ಕೆಲಸ ಮಾಡಿದ್ದರು.

ಅತ್ತಿಗೆ ಎಂದರೆ ಧ್ರುವ ಸರ್ಜಾ ಅವರಿಗೆ ಬಹಳ ಗೌರವ. ಧ್ರುವ ಸರ್ಜಾ ಅವರೆಂದರೆ ಕೂಡ ಮೇಘನಾ ರಾಜ್ ಅವರಿಗೂ ಬಹಳ ಗೌರವ. ಧ್ರುವ ಸರ್ಜಾ ಅವರ ಹುಟ್ಟು ಹಬ್ಬಕ್ಕೆ ಮೇಘನಾ ರಾಜ್ ಅವರು ಒಂದು ದುಬಾರಿ ಬೈಕ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ಬೈಕ್ ನ ಬೆಲೆ ಬರೋಬ್ಬರಿ 10 ಲಕ್ಷ ಎನ್ನಲಾಗಿದೆ. ಈ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸುದ್ದಿಯಾಗಿದೆ ಅಲ್ಲದೆ ಮೇಘನಾ ರಾಜ್ ಅವರು ಧ್ರುವ ಸರ್ಜಾ ಅವರಿಗೆ ಕೇಕ್ ತಿನ್ನಿಸಿ ಹುಟ್ಟು ಹಬ್ಬವನ್ನು ಆಚರಣೆ ಮಾಡಿದ್ದಾರೆ.

ಈ ಸಮಯದಲ್ಲಿ ಮೇಘನಾ ಅವರು ಚಿರು ಸರ್ಜಾ ಅವರನ್ನು ನೆನೆದು ಒಂದು ಕ್ಷಣ ಭಾವುಕರಾದರು. ಧ್ರುವ ಸರ್ಜಾ ಅವರು ತಮ್ಮ ಬಹು ನಿರೀಕ್ಷೆಯ ಮಾರ್ಟಿನ್ ಚಿತ್ರದ ಚಿತ್ರೀಕರಣದಲ್ಲಿ ಬಹಳ ಬ್ಯುಸಿ ಆಗಿದ್ದು ಮೊದಲ ಹಂತದ ಚಿತ್ರೀಕರಣ ಬೆಂಗಳೂರು ಹಾಗೂ ಮೈಸೂರಿನಲ್ಲಿ ನಡೆಯುತ್ತಿದೆ. ಈ ಚಿತ್ರದ ನಾಯಕಿ ಯಾರೆಂದು ತಿಳಿದುಬಂದಿಲ್ಲ.

ಧ್ರುವ ಸರ್ಜಾ ಅವರು ತಮ್ಮ ಹುಟ್ಟು ಹಬ್ಬದ ಹಿಂದಿನ ದಿನ ವಿಡಿಯೋ ಮಾಡಿ ತಮ್ಮ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ಆ ವಿಡಿಯೋದಲ್ಲಿ ಧ್ರುವ ಸರ್ಜಾ ಅವರು ತಮ್ಮ ಅಭಿಮಾನಿಗಳಿಗೆ ಕ್ಷಮೆ ಕೇಳುತ್ತಾ, ಈ ಬಾರಿ ಕೊರೋನ ಇರುವ ಕಾರಣ ನಾನು ನನ್ನ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ, ದಯವಿಟ್ಟು ಯಾರೂ ಕೂಡ ನಮ್ಮ ಮನೆಯ ಹತ್ತಿರ ಬರಬೇಡಿ, ದಯವಿಟ್ಟು ಕ್ಷಮಿಸಿ ಎಂದು ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.

ಧ್ರುವ ಸರ್ಜಾ ಅವರ ಮಾರ್ಟಿನ್ ಚಿತ್ರ ಮುಂದಿನ ವರ್ಷ ಬಿಡುಗಡೆಯಾಗಲಿದ್ದು, ಧ್ರುವ ಸರ್ಜಾ ಅವರ ಸಿನಿಮಾ ಕರಿಯರ್ ನಲ್ಲಿ ಇದು ಅತಿ ದೊಡ್ಡ ಬಜೆಟ್ ನ ಸಿನಿಮಾ ಆಗಲಿದೆ ಎಂದು ತಿಳಿದು ಬಂದಿದೆ. ಧ್ರುವ ಸರ್ಜಾ ಅವರಿಗೆ ನಮ್ಮ ಕಡೆಯಿಂದ ಹುಟ್ಟು ಹಬ್ಬದ ಶುಭಾಶಯಗಳು, ದೇವರು ಅವರಿಗೆ ಹೆಚ್ಚಿನ ಆಯಸ್ಸು ಕೊಟ್ಟು ಕಾಪಾಡಲಿ ಎಂದು ಆಶಿಸೋಣ.

ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave A Reply

Your email address will not be published.