Budha Gochara: ಬುಧನ ಸಂಚಾರದಿಂದ ಆರು ರಾಶಿಗಳಲ್ಲಿ ಜನಿಸಿದವರಿಗೆ ಅದೃಷ್ಟ ಸಿಗಲಿದೆ, ಆರು ರಾಶಿಗಳ ವೃತ್ತಿಜೀವನ, ಹಣಕಾಸು, ಆರೋಗ್ಯ ಮೊದಲಾದ ವಿಷಯಗಳಲ್ಲಿ ಏನೆಲ್ಲಾ ಪರಿಣಾಮ ಬೀರುತ್ತದೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೋಡೋಣ

ಡಿಸೆಂಬರ್ 28 ರಂದು ಬುಧ ಗ್ರಹ ವೃಶ್ಚಿಕ ರಾಶಿಯಲ್ಲಿ ಸಂಚರಿಸಲಿದ್ದು ಇದರಿಂದ 2024 ರ ಜನವರಿ ತಿಂಗಳಿನಲ್ಲಿ ಆರು ರಾಶಿಯವರಿಗೆ ಅದೃಷ್ಟ ಸಿಗಲಿದೆ. ಬುಧ ಸಂಪತ್ತು ಹಾಗೂ ವೈಭವಕ್ಕೆ ಅಧಿಪತಿ ಶುಕ್ರನನ್ನು ಭೇಟಿಯಾಗುತ್ತಾನೆ. ಬುಧನ ಸಂಚಾರದಿಂದ ವೃಷಭ ರಾಶಿಯವರಿಗೆ ಅನೇಕ ಪ್ರಯೋಜನವಿದೆ, ಇವರ ಆದಾಯ ಹೆಚ್ಚಾಗುತ್ತದೆ. ಆದಾಯ ಹೆಚ್ಚಳಕ್ಕೆ ಹೊಸ ಮಾರ್ಗಗಳು ತಿಳಿಯುತ್ತದೆ. ವೃಷಭ ರಾಶಿಯ ಸ್ವಂತ ಉದ್ಯೋಗ ಮಾಡುತ್ತಿರುವವರಿಗೆ ಹಣದ ಲಾಭ ಸಿಗುತ್ತದೆ. ಇವರು ಇನ್ನೊಬ್ಬರ ಜೊತೆ ಮಾತನಾಡುವ ರೀತಿ ಸುಧಾರಣೆಯಾಗುತ್ತದೆ. ಬುಧ ಗ್ರಹ ವೃಷಭ ರಾಶಿಯವರಿಗೆ ಬುದ್ಧಿಯನ್ನು ಕೊಡುತ್ತದೆ ಇದರಿಂದ ಅವರು ಉತ್ತಮ ನಿರ್ಧಾರ ತೆಗೆದುಕೊಳ್ಳುತ್ತಾರೆ. ಇವರು ತಮ್ಮ ಸಂಗಾತಿಯೊಂದಿಗೆ ಆಸ್ತಿಯನ್ನು ಹೆಚ್ಚಿಸಿಕೊಳ್ಳಬಹುದು.

ಕರ್ಕಾಟಕ ರಾಶಿಯವರಿಗೆ ಬುಧನ ಸಂಚಾರದಿಂದ ಹೊಸ ಉತ್ಸಾಹ ಕೊಡುತ್ತದೆ. ಈ ಸಮಯದಲ್ಲಿ ಬುದ್ಧಿ ಶಕ್ತಿ ಹಾಗೂ ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ. ಇವರು ಗುರಿ ತಲುಪಲು ಶ್ರಮ ಪಡುತ್ತಾರೆ ಹಾಗೂ ಯಶಸ್ವಿಯಾಗುತ್ತಾರೆ. ಕಟಕ ರಾಶಿಯವರು ಯಾವುದೆ ಕೆಲಸ ಮಾಡಲು ಹಿಂದೆ ಬೀಳುವುದಿಲ್ಲ. ಇವರು ಪಾಲುದಾರಿಕೆಯಲ್ಲಿ ವ್ಯವಹಾರ ಮಾಡಲು ಯೋಚಿಸುತ್ತಿದ್ದರೆ ಇದು ಉತ್ತಮ ಸಮಯವಾಗಿದೆ ಹಾಗೂ ಲಾಭ ಗಳಿಸುತ್ತಾರೆ. ಬುಧನ ಸಂಚಾರದಿಂದ ಸಿಂಹ ರಾಶಿಯವರಿಗೆ ಉತ್ತಮ ಸಮಯವಾಗಿದೆ, ಸಿಂಹ ರಾಶಿಯವರ ಸಾಮರ್ಥ್ಯ ಹೆಚ್ಚಾಗುತ್ತದೆ, ಕೆಲಸದ ಸ್ಥಳದಲ್ಲಿ 2024 ರ ಮೊದಲ ತಿಂಗಳಿನಲ್ಲಿ ಇವರಿಗೆ ಉತ್ತಮವಾಗಿದೆ.

ಇವರ ತಂದೆ ತಾಯಿಯೊಂದಿಗೆ ಸಂಬಂಧ ಉತ್ತಮವಾಗಿರುತ್ತದೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ದರೆ ಅಧಿಕ ಲಾಭವನ್ನು ಪಡೆಯಬಹುದು. ಕನ್ಯಾ ರಾಶಿಯವರಿಗೆ ಬುಧನ ಸಂಚಾರದಿಂದ ಒಳ್ಳೆಯದಾಗುತ್ತದೆ. ಕನ್ಯಾ ರಾಶಿಯವರ ವ್ಯಕ್ತಿತ್ವ ಅಭಿವೃದ್ಧಿಯಾಗುತ್ತದೆ ಇದರಿಂದ ಉದ್ಯೋಗ ಸ್ಥಳದಲ್ಲಿ ಪ್ರಯೋಜನವಾಗುತ್ತದೆ. ಉದ್ಯೋಗ ಹುಡುಕುತ್ತಿರುವ ಕನ್ಯಾ ರಾಶಿಯವರಿಗೆ ಒಳ್ಳೆಯ ಉದ್ಯೋಗ ಸಿಗುತ್ತದೆ, ಇವರು 2024ರಲ್ಲಿ ತಮ್ಮ ಗುರಿಯನ್ನು ಸಾಧಿಸುತ್ತಾರೆ. ಕನ್ಯಾ ರಾಶಿಯವರ ಸಂಗಾತಿಯ ವೃತ್ತಿ ಜೀವನದಲ್ಲಿ ಯಶಸ್ಸು ಸಿಗುತ್ತದೆ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗುತ್ತದೆ.

ಬುಧನ ಸಂಚಾರದಿಂದ ತುಲಾ ರಾಶಿಯವರಿಗೆ ಶುಭ ಫಲ ಸಿಗುತ್ತದೆ. ವೃತ್ತಿಪರ ಜೀವನದಲ್ಲಿ ಅನೇಕ ಸುಧಾರಣೆಗಳು ಕಂಡುಬರುತ್ತದೆ, ಕೆಲಸದ ಸ್ಥಳದಲ್ಲಿ ಸಮಸ್ಯೆ ಇದ್ದರೆ ಜನವರಿ ತಿಂಗಳಿನಲ್ಲಿ ಪರಿಹಾರವಾಗುತ್ತದೆ. ತುಲಾ ರಾಶಿಯ ಉದ್ಯಮಿಗಳ ಯೋಜನೆಗಳು ಯಶಸ್ವಿಯಾಗುತ್ತದೆ. ಧನು ರಾಶಿಯಲ್ಲಿ ಜನಿಸಿದವರಿಗೆ ಬುಧನ ಸಂಚಾರ ಒಳ್ಳೆಯದನ್ನು ಮಾಡುತ್ತದೆ. ಧನು ರಾಶಿಯ ವೃತ್ತಿ ಜೀವನದಲ್ಲಿ ಯಶಸ್ಸು ಸಿಗುತ್ತದೆ ಜೊತೆಗೆ ಹೊಸ ಹೊಸ ಅವಕಾಶಗಳನ್ನು ಪಡೆಯುತ್ತಾರೆ, ಇವರು ಪ್ರಭಾವಿ ವ್ಯಕ್ತಿಗಳನ್ನು ಭೇಟಿ ಮಾಡುತ್ತಾರೆ. ಕೆಲಸದ ಸ್ಥಳದಲ್ಲಿ ಧನು ರಾಶಿಯವರು ಬದಲಾವಣೆ ಮಾಡುವ ಯೋಚನೆಯನ್ನು ಹೊಂದಿದ್ದರೆ ಇದು ಉತ್ತಮ ಸಮಯವಾಗಿದೆ. ಕೆಲಸದ ಕಾರಣಕ್ಕೆ ಧನು ರಾಶಿಯವರು ವಿದೇಶಕ್ಕೆ ಹೋಗುವ ಅವಕಾಶವನ್ನು ಪಡೆಯುತ್ತಾರೆ. ಧನು ರಾಶಿಯವರು ಅಧಿಕ ಲಾಭ ಗಳಿಸುವ ಅವಕಾಶವನ್ನು ಪಡೆಯುತ್ತಾರೆ. ಈ ಮಾಹಿತಿಯನ್ನು ತಪ್ಪದೆ ಎಲ್ಲರಿಗೂ ತಿಳಿಸಿ.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9741422232 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

By AS Naik

Leave a Reply

Your email address will not be published. Required fields are marked *