ಚಾಮುಂಡೇಶ್ವರಿ ಕೃಪೆಯಿಂದ ಈ 5 ರಾಶಿಯವರಿಗೆ ಡಿಸೆಂಬರ್ ತಿಂಗಳಿನಲ್ಲಿ ಹಣಕಾಸಿನ ತೊಂದರೆ ಇರೋದಿಲ್ಲ

0 2

ಡಿಸೆಂಬರ್ ತಿಂಗಳಿನಲ್ಲಿ ಹಲವಾರು ಗ್ರಹಗಳ ರಾಶಿ ಸಂಕ್ರಮಣ ನಡೆಯಲಿದ್ದು ಇದರಿಂದ ದ್ವಾದಶ ರಾಶಿಗಳ ಮೇಲೆ ಪರಿಣಾಮ ಬೀರಲಿದೆ. ಆದರೆ ಇದರಿಂದ ಲಾಭವನ್ನು ಪಡೆಯಲಿರುವ 5 ಅದೃಷ್ಟವಂತ ರಾಶಿಯವರು ಯಾರೆಲ್ಲ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.

ಮೊದಲಿಗೆ ಮೇಷ ರಾಶಿ; ಸಾಕಷ್ಟು ಸಮಯಗಳಿಂದ ನಿಂತುಕೊಂಡಿರುವ ಕೆಲಸಗಳು ಮತ್ತೆ ಪುನರಾರಂಭವಾಗಲಿವೆ. ಆಪ್ತ ಸ್ನೇಹಿತರೊಂದಿಗೆ ಸಂತೋಷದ ಕ್ಷಣವನ್ನು ಕಳೆಯಲಿರುವ ನೀವು ವಿದೇಶಿ ಪ್ರಯಾಣವನ್ನು ಮಾಡುವ ಸಾಧ್ಯತೆ ಕೂಡ ಇರುತ್ತದೆ. ವಿಶೇಷವಾಗಿ ವಿದೇಶದಲ್ಲಿ ಮಾಡುವಂತಹ ವ್ಯವಹಾರಗಳಲ್ಲಿ ಲಾಭವನ್ನು ಪಡೆಯಲಿದ್ದೀರಿ.

ವೃಷಭ ರಾಶಿ; ನೀವು ಮಾಡುವಂತಹ ಕಠಿಣ ಪರಿಶ್ರಮಕ್ಕೆ ಸರಿಯಾದ ಪ್ರತಿಫಲ ದೊರೆಯಲಿದೆ. ಡಿಸೆಂಬರ್ ತಿಂಗಳಿನಲ್ಲಿ ವೃಷಭ ರಾಶಿಯವರ ಆರ್ಥಿಕ ಸಂಕಷ್ಟ ಕೊನೆಗೊಳ್ಳಲಿದೆ. ಹಣದ ಸಮಸ್ಯೆ ಕೊನೆಗೊಂಡಿದ್ದರೂ ಕೂಡ ಬೇರೆಯವರೊಂದಿಗೆ ಇದರ ಕುರಿತಂತೆ ವ್ಯವಹಾರ ಮಾಡುವುದನ್ನು ತಪ್ಪಿಸಿ ಇಲ್ಲದಿದ್ದರೆ ಮತ್ತೆ ಸಮಸ್ಯೆಗಳು ಪ್ರಾರಂಭವಾಗಬಹುದು.

ಸಿಂಹ ರಾಶಿ; ಆರ್ಥಿಕ ವಿಚಾರದಲ್ಲಿ ಸಿಂಹ ರಾಶಿಯವರಿಗೆ ಡಿಸೆಂಬರ್ ತಿಂಗಳು ಅತ್ಯಂತ ಲಾಭದಾಯಕ ತಿಂಗಳಾಗಿದ್ದು ಕೇವಲ ಹಣದ ಸಮಸ್ಯೆಗಳು ನಿವಾರಣೆ ಆಗುವುದು ಮಾತ್ರವಲ್ಲದೆ ಪೂರ್ವಜರ ಆಸ್ತಿ ಹಾಗೂ ಮನೆ ಸಂಬಂಧಿತ ವ್ಯಾಜ್ಯಗಳು ಕೂಡ ನಿಮ್ಮ ಪರವಾಗಿ ಆಗಲಿವೆ. ಮಕ್ಕಳಿಂದ ನಿಮಗೆ ಒಳ್ಳೆಯ ಸುದ್ದಿ ಸಿಗಲಿದ್ದು ಸಮಾಜದಲ್ಲಿ ನಿಮ್ಮ ಗೌರವವೂ ಕೂಡ ಗಣನೀಯವಾಗಿ ಹೆಚ್ಚಾಗಲಿದೆ.

ವೃಶ್ಚಿಕ ರಾಶಿ; ಇನ್ವೆಸ್ಟ್ಮೆಂಟ್ ಹಾಗೂ ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಮಾಡುವುದರ ಮೂಲಕ ವೃಶ್ಚಿಕ ರಾಶಿಯವರು ಡಿಸೆಂಬರ್ ತಿಂಗಳಲ್ಲಿ ಹಣದ ಹೊಳೆಯನ್ನೇ ಪಡೆಯಬಹುದಾಗಿದೆ. ಡಿಸೆಂಬರ್ ತಿಂಗಳಿನಲ್ಲಿ ವೃಶ್ಚಿಕ ರಾಶಿಯವರು ಸ್ನೇಹಿತರಿಂದಲೂ ಕೂಡ ಲಾಭವನ್ನು ಹಾಗೂ ಉತ್ತಮ ಸಹಾಯವನ್ನು ಪಡೆಯುವ ಸಾಧ್ಯತೆ ಹೆಚ್ಚಾಗಿದೆ.

ಮೀನ ರಾಶಿ; ಈ ತಿಂಗಳಿನಲ್ಲಿ ಲಾಭ ಹೆಚ್ಚಾಗಲಿದ್ದು ಆದಾಯವು ಕೂಡ ಗಣನೀಯವಾಗಿ ಹೆಚ್ಚಾಗಲಿದೆ. ಕೆಲಸದಲ್ಲಿ ಪ್ರಮೋಷನ್ ಹಾಗೂ ಸಂಬಳದ ಹೆಚ್ಚಳ ಮತ್ತು ವ್ಯಾಪಾರದಲ್ಲಿ ಲಾಭ ಮತ್ತು ಹಸ ವ್ಯಾಪಾರವನ್ನು ಪ್ರಾರಂಭ ಮಾಡಲು ಉತ್ತಮ ಸಮಯವಾವಕಾಶ. ನೀವು ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರವೂ ಕೂಡ ನಿಮಗೆ ಉತ್ತಮ ಫಲಿತಾಂಶವನ್ನು ತಂದುಕೊಡುತ್ತದೆ.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900555458 ಅಮಾವಾಸ್ಯೆಯ ಅಮಾವಾಸ್ಯೆಯ ದಿನ ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ

ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ ಪೂರ್ವ ಜನ್ಮ ಪಾಪ ನಿವಾರ್ಥಿ, ಪೂರ್ವಜರ ಶಾಪ ಪಿತೃ ದೋಷ, ರೋಗಗಳನ್ನು ಕೊನೆಗೊಳಿಸಿ ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ ಶಾಂತಿ ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

Leave A Reply

Your email address will not be published.