ಗ್ರಹಗಳ ಸಂಚಾರವು ಎಲ್ಲಾ ರಾಶಿಗಳ ಫಲದ ಮೇಲೆ ಪರಿಣಾಮ ಬೀರುತ್ತದೆ. ಗ್ರಹಗಳಲ್ಲಿ ಗುರು ಗ್ರಹಕ್ಕೆ ವಿಶೇಷವಾದ ಸ್ಥಾನವುದೇ, ಯಾವುದೇ ವ್ಯಕ್ತಿಯ ಜಾತಕದಲ್ಲಿ ಗುರುವಿನ ಸ್ಥಾನ ಉತ್ತಮವಾಗಿದ್ದರೆ ನಿಮಗೆ ಯಶಸ್ಸು ಶುಭಫಲ ಕಟ್ಟಿಟ್ಟ ಬುತ್ತಿ. ಗುರುವು ಜ್ಞಾನ, ಸಮೃದ್ಧಿ, ಯಶಸ್ಸು ಇವುಗಳ ಸಂಕೇತ. ಇನ್ನು ಶುಕ್ರನು ಧೈರ್ಯ, ಸಾಹಸ, ಬುದ್ಧಿವಂತಿಕೆ ಇದೆಲ್ಲದರ ಸಂಕೇತ. ಹಾಗಾಗಿ ಈ ಎರಡು ಗ್ರಹಗಳ ಸಂಚಾರದಿಂದ ಕೆಲವು ರಾಶಿಗಳಿಗೆ ಅತ್ಯುತ್ತಮವಾದ ಫಲ ಸಿಗಲಿದ್ದು, ಯಾವೆಲ್ಲಾ ರಾಶಿಗಳಿಗೆ ಗೆಲುವು ಸಿಗುತ್ತದೆ ಎಂದು ತಿಳಿಸುತ್ತೇವೆ ನೋಡಿ…

ಕರ್ಕಾಟಕ ರಾಶಿ :- ನಿಮಗೆ ಉದ್ಯೋಗದಲ್ಲಿ ಯಶಸ್ಸು ಮತ್ತು ಪ್ರಗತಿ ಇರುತ್ತದೆ. ಕೆಲಸ ಇಲ್ಲದೆ ಇರುವವರಿಗೆ ಒಳ್ಳೆಯ ಕೆಲಸ ಸಿಗುತ್ತದೆ. ಬ್ಯುಸಿನೆಸ್ ಮಾಡುತ್ತಿರುವವರಿಗೆ ಒಳ್ಳೆಯ ಲಾಭ ಸಿಗುತ್ತದೆ. ಕೋರ್ಟ್ ಕೇಸ್ ಗಳಲ್ಲಿ ಯಶಸ್ಸು ನಿಮ್ಮದಾಗುತ್ತದೆ.

ಮಿಥುನ ರಾಶಿ :- ಈ ವೇಳೆ ನಿಮ್ಮ ಆದಾಯ ಜಾಸ್ತಿಯಾಗುತ್ತಾರೆ, ಕೆಲಸದಲ್ಲಿ ಏಳಿಗೆ ಕಾಣುತ್ತೀರಿ. ಹಾಗಾಗಿ ನಿಮ್ಮ ಹಣಕಾಸಿನ ಸ್ಥಿತಿ ಉತ್ತಮವಾಗುತ್ತದೆ. ಬ್ಯುಸಿನೆಸ್ ನಲ್ಲಿದ್ದ ಸಮಸ್ಯೆ ದೂರವಾಗುತ್ತದೆ. ಸಮಾಜದಲ್ಲಿ ಗೌರವ ಮತ್ತು ಪ್ರತಿಷ್ಠೆ ಹೆಚ್ಚಾಗುತ್ತದೆ.

ಮೀನ ರಾಶಿ :- ನೀವು ಶುರು ಮಾಡುವ ಎಲ್ಲಾ ಕೆಲಸದಲ್ಲಿ ಯಶಸ್ಸು ನಿಮ್ಮದೇ ಆಗಿರುತ್ತದೆ. ಆರ್ಥಿಕ ಸ್ಥಿತಿ ಸುಧಾರಿಸುತ್ತದೆ.. ಅದೃಷ್ಟ ನಿಮಗೆ ಸಾಥ್ ಕೊಡುತ್ತದೆ.

ಸಿಂಹ ರಾಶಿ :- ಈ ವೇಳೆ ನೀವು ಯಾವುದೇ ಕೆಲಸ ಶುರುಮಾಡಿದರು ಸಹ ಯಶಸ್ಸು ಪಡೆಯುತ್ತೀರಿ. ಕೆಲಸದಲ್ಲಿ ನಿಮಗೆ ಅನುಕೂಲ ಅಗುವಂಥ ಪರಿಸ್ಥಿತಿ ಬರುತ್ತದೆ. ಕೆಲಸ ಮತ್ತು ಬ್ಯುಸಿನೆಸ್ ಎರಡರಲ್ಲೂ ಲಾಭ ಸಿಗುತ್ತದೆ.

ಧನು ರಾಶಿ :- ಸಾಲಗಳಿಂದ ಮುಕ್ತಿ ಪಡೆಯುತ್ತೀರಿ, ನೆಲ ಮತ್ತು ಆಸ್ತಿ ವಿಚಾರದಲ್ಲಿ ಎಲ್ಲವೂ ಶುಭವಾಗುತ್ತದೆ..ಈ ವೇಳೆ ಹೊಸದಾಗಿ ಜಮೀನು ಮತ್ತು ಮನೆ ಖರೀದಿ ಮಾಡುವ ಯೋಗವಿದೆ.

ವೃಶ್ಚಿಕ ರಾಶಿ :- ಅದೃಷ್ಟ ನಿಮಗೆ ಸಾಥ್ ಕೊಡುತ್ತದೆ. ವಿದ್ಯಾರ್ಥಿಗಳಿಗೆ ಇದು ಒಳ್ಳೆಯ ಸಮಯ.. ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವವರಿಗೆ ಯಶಸ್ಸು ಸಿಗುತ್ತದೆ.

ವೃಷಭ ರಾಶಿ :- ಈ ವೇಳೆ ಮನೆಯವರ ಜೊತೆಗೆ ನಿಮ್ಮ ಸಂಬಂಧ ಚೆನ್ನಾಗಿರುತ್ತದೆ. ಹೊರದೇಶಕ್ಕೆ ಪ್ರವಾಸಕ್ಕೆ ಹೋಗಬಹುದು. ಬದುಕಿನ ಎಲ್ಲಾ ಕ್ಷೇತ್ರದಲ್ಲಿ ಏಳಿಗೆ ಕಾಣುತ್ತೀರಿ. ಬದುಕಿನಲ್ಲಿ ಎಲ್ಲಾ ಕ್ಷೇತ್ರದಲ್ಲೂ ಏಳಿಗೆ ಕಾಣುತ್ತೀರಿ.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9741422232 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

By AS Naik

Leave a Reply

Your email address will not be published. Required fields are marked *