ಮದುವೆ ಯಾವಾಗ ಅಂದು ಕೇಳಿದ್ದಕ್ಕೆ ದಿವ್ಯ ಅರವಿಂದ್ ಏನ್ ಅಂದ್ರು ನೋಡಿ..

0 0

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಅನೇಕ ರಿಯಾಲಿಟಿ ಶೋಗಳಲ್ಲಿ ಬಿಗ್ ಬಾಸ್ ರಿಯಾಲಿಟಿ ಶೊ ದೊಡ್ಡ ರಿಯಾಲಿಟಿ ಶೊ ಹಾಗೂ ಬಹಳ ಜನಪ್ರಿಯ ರಿಯಾಲಿಟಿ ಶೊ ಆಗಿ ಹೊರಹೊಮ್ಮಿದೆ. ಬಿಗ್ ಬಾಸ್ ಸೀಸನ್ ಎಂಟರಲ್ಲಿ ಎಲ್ಲರ ಗಮನ ಸೆಳೆದ ಜೋಡಿ ಅರವಿಂದ್ ಕೆಪಿ ಹಾಗೂ ದಿವ್ಯ ಉರುಡುಗ. ಅವರು ತಮ್ಮ ಮದುವೆಯ ಬಗ್ಗೆ ಏನು ಹೇಳಿದ್ದಾರೆ ಎಂಬುದನ್ನು ಈ ಲೇಖನದಲ್ಲಿ ನೋಡೋಣ.

ಅರವಿಂದ್ ಕೆಪಿ ಹಾಗೂ ದಿವ್ಯ ಉರುಡುಗ ಅವರು ಬಿಗ್ ಬಾಸ್ ಮನೆಯಲ್ಲಿ ಬಹಳ ಆಪ್ತರಾಗಿದ್ದರು. ಇಬ್ಬರು ಪ್ರೀತಿಸುತ್ತಿದ್ದಾರೆ ಎಂಬ ಮಾತು ಆಗಾಗ ಕೇಳಿ ಬರುತ್ತಿತ್ತು ಅಲ್ಲದೆ ಅವರು ಕೂಡ ಪರೋಕ್ಷವಾಗಿ ಒಪ್ಪಿಕೊಂಡಿದ್ದರು. ಬಿಗ್ ಬಾಸ್ ಮನೆಯಿಂದ ಹೊರಬಂದ ನಂತರ ಅವರ ಅಭಿಮಾನಿಗಳಲ್ಲಿ ಮದುವೆಯ ಬಗ್ಗೆ ಕುತೂಹಲ ಮೂಡಿದೆ. ಕಿರುತೆರೆ ವ್ಯಾಪ್ತಿ ದಿನಕಳೆದಂತೆ ವಿಸ್ತರಣೆಯಾಗುತ್ತಿದೆ.

ಸಿನಿಮಾ ನಿರ್ಮಾಣದ ಮಟ್ಟದಲ್ಲೆ ಧಾರಾವಾಹಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಒಂದಕ್ಕಿಂತ ಒಂದು ಧಾರಾವಾಹಿ ಅದ್ದೂರಿಯಾಗಿ, ವಿಭಿನ್ನವಾಗಿ ಮೂಡಿ ಬರುತ್ತಿದೆ. ದಿವ್ಯ ಅವರು ಕಿರುತೆರೆಯಲ್ಲಿ ನಟಿಸಿದ್ದಾರೆ. ವರ್ಷಕ್ಕೆ ಒಂದು ಬಾರಿ ಧಾರಾವಾಹಿ ಕಲಾವಿದರನ್ನು ಒಟ್ಟಿಗೆ ಸೇರಿಸಿ ಹಬ್ಬದ ವಾತಾವರಣ ಕಲ್ಪಿಸಲಾಗುತ್ತದೆ.

ಕಲರ್ಸ್​ ಕನ್ನಡ ವಾಹಿನಿ ಅನುಬಂಧ ಅವಾರ್ಡ್ಸ್​ನೊಂದಿಗೆ ವೀಕ್ಷಕರ ಎದುರು ಬರುತ್ತಿದೆ. ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಧಾರಾವಾಹಿಗಳನ್ನು ಇಟ್ಟುಕೊಂಡು ವಿವಿಧ ರೀತಿಯ ಅವಾರ್ಡ್​ ನೀಡಲಾಗುತ್ತದೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಅಕ್ಟೋಬರ್​ 15,16,17ರಂದು ಸಂಜೆ 7ಗಂಟೆಗೆ ಅನುಬಂಧ ಅವಾರ್ಡ್ಸ್ ಕಾರ್ಯಕ್ರಮ ಪ್ರಸಾರವಾಗಲಿದೆ.

ಇದರಲ್ಲಿ ಅರವಿಂದ್ ಹಾಗೂ ದಿವ್ಯಾ ಕೂಡ ಭಾಗಿಯಾಗಿದ್ದಾರೆ. ಅರವಿಂದ್​ ಕೆಪಿ ಬೈಕ್​ ರೇಸರ್​ ಆಗಿರುವ ಕಾರಣ ಅವರು ವೇದಿಕೆ ಮೇಲೆ ಬೈಕ್​ ಓಡಿಸಲಿದ್ದಾರೆ. ಅನುಬಂಧ ಅವಾರ್ಡ್ಸ್​ ಕಾರ್ಯಕ್ರಮದ ಮೇಕಿಂಗ್​ ವಿಡಿಯೋವನ್ನು ಕಲರ್ಸ್​ ಕನ್ನಡ ವಾಹಿನಿ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ಅವರು ಮದುವೆ ವಿಚಾರ ಮಾತನಾಡಿದ್ದಾರೆ.

ಬಿಗ್​ ಬಾಸ್​ ಮನೆಯಿಂದ ಹೊರ ಬಂದ ನಂತರದಲ್ಲಿ ಅರವಿಂದ್​ಗೆ ಸಾಕಷ್ಟು ಪ್ರಪೋಸ್​ಗಳು ಬಂದಿವೆ ಎಂದು ತಿಳಿದುಬಂದಿದೆ. ಅವರಿಗೆ ಮದುವೆ ಯಾವಾಗ ಎನ್ನುವ ಪ್ರಶ್ನೆ ಕೇಳಲಾಯಿತು. ಇದಕ್ಕೆ ಅರವಿಂದ್ ಅವರು ಕೊಂಚ ನಾಚುತ್ತಲೆ ಲೈಫ್ ನಲ್ಲಿ ಸಾಧಿಸೋಕೆ ಇನ್ನು ತುಂಬಾ ಇದೆ ಎಂದು ಉತ್ತರಿಸಿದರು.

ಎಲ್ಲವೂ ಪಾಸಿಟಿವ್​ ಆಗಿಯೆ ಇದೆ. ಆ ಸಿಹಿಸುದ್ದಿ ಶೀಘ್ರವೆ ಗೊತ್ತಾಗಲಿದೆ ಎಂದು ದಿವ್ಯ ಉರುಡುಗ ಅವರ ಮುಂದೆಯೆ ಅರವಿಂದ್ ಅವರು ಹೇಳಿಕೊಂಡಿದ್ದಾರೆ. ಆದಷ್ಟು ಬೇಗ ಅರವಿಂದ ಹಾಗೂ ದಿವ್ಯ ಉರುಡುಗ ಮದುವೆಯಾಗಲಿ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಒಟ್ಟಿನಲ್ಲಿ ಯಾವಾಗ ಈ ಸಿಹಿಸುದ್ದಿ ಸಿಗಲಿದೆ ಎಂಬುದನ್ನು ಕಾದುನೋಡಬೇಕಿದೆ.

ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave A Reply

Your email address will not be published.