ಬೊಜ್ಜು ಕರಗಿಸಲು ಬೆಳ್ಳುಳ್ಳಿ ಹೇಗೆ ಕೆಲಸ ಮಾಡುತ್ತೆ ನೋಡಿ, ಇಲ್ಲಿದೆ ಬಳಸುವ ವಿಧಾನ

0 27

ಭಾರತೀಯ ಅಡುಗೆಯಲ್ಲಿ ಪುರಾತನ ಕಾಲದಿಂದಲೂ ಬೆಳ್ಳುಳ್ಳಿಯನ್ನು ಬಳಸುತ್ತಾರೆ ಬೆಳ್ಳುಳ್ಳಿ ಸ್ವಲ್ಪ ಖಾರವಾಗಿದ್ದು ತನ್ನದೇ ಆದ ವಾಸನೆಯನ್ನು ಹೊಂದಿದೆ ಬೆಳ್ಳುಳ್ಳಿ ಅನೇಕ ಸಮಸ್ಯೆಯನ್ನು ನಿವಾರಣೆ ಮಾಡುವ ಔಷಧೀಯ ಆಗರವಾಗಿದೆ ಅನೇಕ ಔಷಧೀಯ ಗುಣವನ್ನು ಹೊಂದಿದೆ ಕೇವಲ ಸಾಂಬಾರು ಪದಾರ್ಥವಾಗಿರದೆ ಔಷಧೀಯ ಗುಣವನ್ನು ಹೊಂದಿದೆ

ಬೆಳ್ಳುಳ್ಳಿಯು ಕೆಟ್ಟ ಕೊಲೆಸ್ಟ್ರಾಲ್‌ನ ಪ್ರಮಾಣವನ್ನು ಕಡಿಮೆಗೊಳಿಸುವ ಸಾಮರ್ಥ್ಯವನ್ನು ಹೊಂದಿದೆ ಬೆಳ್ಳುಳ್ಳಿ ರಕ್ತದ ಒತ್ತಡ ತಗ್ಗಿಸಿ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಿ ಹೃದಯದ ಆರೋಗ್ಯ ಕಾಪಾಡುತ್ತದೆ. ಹಸಿಯಾಗಿ ಬೆಳ್ಳುಳ್ಳಿಯನ್ನು ತಿನ್ನುವ ಮೂಲಕ ಅನೇಕ ಸಮಸ್ಯೆಯಿಂದ ನಿವಾರಣೆ ಹೊಂದಬಹುದು ಬೆಳ್ಳುಳ್ಳಿಯು ಕ್ಯಾನ್ಸರ್, ಅಧಿಕ ರಕ್ತದೊತ್ತಡ, ಸಕ್ಕರೆ ಕಾಯಿಲೆ ಸೇರಿದಂತೆ ಹಲವಾರು ರೋಗಗಳಿಗೆ ಉತ್ತಮ ಮನೆ ಮದ್ದಾಗಿದೆ ಹೀಗೆ ಅನೇಕ ಔಷಧೀಯ ಗುಣವನ್ನು ಹೊಂದಿದೆ ನಾವು ಈ ಲೇಖನದ ಮೂಲಕ ಬೆಳ್ಳುಳ್ಳಿಯ ಬಗ್ಗೆ ತಿಳಿದುಕೊಳ್ಳೋಣ.

ಬೆಳ್ಳುಳ್ಳಿ ಯಲ್ಲಿ ಅನೇಕ ಔಷಧೀಯ ಗುಣಗಳು ಇರುತ್ತದೆ ಹಾಗೆಯೇ ಬೇಳುಳ್ಳಿಯಲ್ಲಿ ದೇಹದಲ್ಲಿ ಇರುವ ಕೊಬ್ಬನ್ನು ಕರಗಿಸುವ ಶಕ್ತಿ ಇರುತ್ತದೆ ಹಾಗೆಯೇ ಸ್ತ್ರೀ ರಯಲ್ಲಿ ಬರುವ ಮಾಸಿಕ ತೊಂದರೆಗಳಿಗೆಬೆಳ್ಳುಳ್ಳಿ ತುಂಬಾ ಒಳ್ಳೆಯದು ಹಾಗಾಗಿ ಬೆಳ್ಳುಳ್ಳಿಯ ನಾಲ್ಕು ಎಸಳುಗಳನ್ನು ಜಗಿದು ಜಗಿದು ತಿನ್ನಬೇಕು ಬೇಯಿಸಿ ಹುರಿದು ತಿನ್ನಬಾರದು ಹಸಿ ಬೆಳ್ಳುಳ್ಳಿಯನ್ನು ತಿನ್ನಬೇಕು. ಸ್ತ್ರೀ ಯರಲ್ಲಿ ಕಂಡು ಬರುವ ಮಾಸಿಕ ಋತು ಚಕ್ರಕ್ಕೆ ಸಂಬಂಧಪಟ್ಟ ತೊಂದರೆಗಳಿಗೆ ರಾಮಬಾಣ ಔಷಧವಾಗಿದೆ

ಕೆಲವೊಮ್ಮೆ ಕೊಲೆಸ್ಟ್ರಾಲ್ ಜಾಸ್ತಿ ಆಗಿ ಹೃದಯದಲ್ಲಿ ರಕ್ತ ಹೆಪ್ಪುಗಟ್ಟುವ ಸಮಸ್ಯೆ ಇರುತ್ತದೆ ಅಂತವರು ಹಸಿ ಬೆಳ್ಳುಳ್ಳಿ ಸೇವನೆ ಮಾಡುವ ಮೂಲಕ ಸಮಸ್ಯೆಯಿಂದ ನಿವಾರಣೆ ಹೊಂದಬಹುದು ಬೆಳ್ಳುಳ್ಳಿ ಸ್ವಲ್ಪ ಖಾರವಾದ ಮತ್ತು ತನ್ನದೇ ಆದ ವಾಸನೆಯನ್ನು ಹೊಂದಿರುತ್ತದೆ ಹಾಗಾಗಿ ಅಡುಗೆಯಲ್ಲಿ ಬೆಳ್ಳುಳ್ಳಿಯನ್ನು ಹಿಂದಿನ ಕಾಲದಿಂದಲೂ ಬಳಸುತ್ತಾ ಬಂದಿದ್ದಾರೆ ಅಡುಗೆಯ ರುಚಿಯನ್ನು ಹೆಚ್ಚಿಸುತ್ತದೆ .

ರಕ್ತಹೀನತೆ ಇದ್ದವರು ಬೆಳ್ಳುಳ್ಳಿಯ ಎಸಳನ್ನು ಬಾಯಲ್ಲಿ ಇಟ್ಟುಕೊಳ್ಳಬೇಕು ಇದರಿಂದ ಲಾಲಾರಸದ ಮೂಲಕ ಆಹಾರದಲ್ಲಿ ಸೇರುತ್ತದೆ ಇದರಿಂದ ರಕ್ತ ಹೀನತೆಯ ಸಮಸ್ಯೆ ನಿವಾರಣೆ ಆಗುತ್ತದೆ ಬೆಳ್ಳುಳ್ಳಿಯು ಬ್ಯಾಕ್ಟೀರಿಯಾ ವಿರೋಧಿ ಮತ್ತು ಉರಿಯೂತ ಶಮನಕಾರಿ ಗುಣವನ್ನು ಹೊಂದಿದೆ ಹಾಗೆಯೇ ಆಂಟಿಆಕ್ಸಿಡೆಂಟ್ ಗುಣ ಕೂಡ ಹೊಂದಿದೆ ನಮ್ಮ ಆಹಾರದ ಮೂಲಕ ಧಾಳಿಯಿಡುವ ವೈರಸ್ಸುಗಳು ಮತ್ತು ಕ್ರಿಮಿಗಳ ಮೂಲಕ ಪ್ರಾರಂಭವಾಗುವ ಸೋಂಕು ಆಗದಿರುವಂತೆ ಬೆಳ್ಳುಳ್ಳಿಯು ತಡೆಗಟ್ಟುತ್ತದೆ

ಹೀಗೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಬೆಳ್ಳುಳ್ಳಿ ರಾಮಬಾಣವಾಗಿದೆ. ಒಸಡುಗಳ ಸಂದುಗಳಲ್ಲಿ ಉಳಿದಿದ್ದ ಆಹಾರ ಕೊಳೆತು ಬ್ಯಾಕ್ಟೀರಿಯಾಗಳು ಒಸಡಿನ ಮೇಲೆ ಧಾಳಿ ಮಾಡಿದಾಗ ಹಲ್ಲುನೋವು ಉಂಟಾಗುತ್ತದೆ ಇಂತಹ ಹಲ್ಲು ನೋವಿನ ಸಮಸ್ಯೆಗೆ ಬೆಳ್ಳುಳ್ಳಿ ರಾಮಬಾಣವಾಗಿ ಕೆಲಸ ಮಾಡುತ್ತದೆ ಹೀಗೆ ನಮ್ಮ ಮನೆಯಲ್ಲಿ ಇರುವ ಸಾಂಬಾರು ಪದಾರ್ಥ ಗಳು ಹಾಗೂ ಇನ್ನಿತರ ಆಹಾರ ಪದಾರ್ಥಗಳು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಹಾಗೂ ಔಷಧೀಯ ಗುಣವನ್ನು ಹೊಂದಿದೆ ಅವುಗಳ ಮಹತ್ವ ಎಲ್ಲರಿಗೂ ತಿಳಿದು ಇರುವುದು ಇಲ್ಲ.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ
9900555458 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

Leave A Reply

Your email address will not be published.