free Bus Scheme: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ರದ್ದಾಯ್ತಾ? ಇಲ್ಲಿದೆ ನೋಡಿ ಅಸಲಿ ಸತ್ಯ

0 11,862

Free Bus scheme in Karnataka: ಕಾಂಗ್ರೆಸ್ನ ಐದು ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆ ರದ್ದಾಗುತ್ತದೆ ಎನ್ನುವ ಸುದ್ದಿಯನ್ನು ನೀವು ಕೇಳುತ್ತಿದ್ದೀರಾ ಇದು ಸತ್ಯ ಅಥವಾ ಸುಳ್ಳ ಸುದ್ದಿನಾ? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಇಲ್ಲಿ ನೀಡುತ್ತಿದ್ದೇವೆ.

ಅಗಸ್ಟ್ 15 ರ ನಂತರ ಮಹಿಳೆಯರ ಉಚಿತ ಬಸ್ ಸೌಲಭ್ಯ ರದ್ದಾಗುತ್ತದೆ ಇನ್ನು ಮುಂದೆ ಮಹಿಳೆಯರು ಹಣ ಕೊಟ್ಟು ಓಡಾಡಬೇಕು ಎನ್ನುವ ಗಾಳಿ ಸುದ್ದಿ ಕೇಳಿರಬಹುದು ಅಷ್ಟೇ ಅಲ್ಲದೆ ಇನ್ನು ಕೆಲವರು ಇದನ್ನು ರದ್ದು ಮಾಡುವುದರಿಂದ ಬಸ್ ನಿಲ್ದಾಣದಲ್ಲಿ ಮಹಿಳೆಯರ ಸಂಖ್ಯೆ ಕಡಿಮೆ ಆಗಬಹುದು ಎನ್ನುವ ಮಾತು ಕೂಡ ಬರುತ್ತಿದೆ.

Free Bus scheme in Karnataka

ವಾಟ್ಸಾಪ್ ಫೇಸ್ ಬುಕ್ ಹಾಗೂ ಯೂಟ್ಯೂಬ್ ನಲ್ಲಿ ಈ ವಿಷಯ ಹರಿದಾಡಿದೆ ಆದರೆ ಇದೆಲ್ಲ ಸುಳ್ಳು ಸುದ್ದಿ. ಸರ್ಕಾರದಿಂದ ಯಾವುದೇ ರೀತಿಯ ಅಧಿಕೃತ ಮಾಹಿತಿ ಬಂದಿಲ್ಲ ಹಾಗೂ ಯಾವುದೇ ರೀತಿಯ ಮಾಧ್ಯಮ ಅಥವಾ ನ್ಯೂಸ್ ಪೇಪರ್ ಗಳಲ್ಲೂ ಕೂಡ ರದ್ದು ಮಾಡುತ್ತಿದ್ದಾರೆ ಎನ್ನುವ ಮಾಹಿತಿ ಬಂದಿಲ್ಲ ಹಾಗಾಗಿ ಇದು ಸಂಪೂರ್ಣ ಸುಳ್ಳು ಸುದ್ದಿಯಾಗಿದೆ. ಸರ್ಕಾರ ಮಾಧ್ಯಮದವರಿಗೂ ಕೂಡ ಯಾವುದೇ ರೀತಿಯ ಮಾಹಿತಿಯನ್ನು ನೀಡಿಲ್ಲ.

ಈ ವಿಷಯ ಎಷ್ಟರಮಟ್ಟಿಗೆ ಹಬ್ಬಿದೆ ಎಂದರೆ KSRTC ಅಲ್ಲಿ ಕೆಲಸ ಮಾಡುವಂತ ಕಂಡಕ್ಟರ್ ಡ್ರೈವರ್ ಕೂಡ ಶಕ್ತಿ ಯೋಜನೆ ರದ್ದಾಗುತ್ತದೆ ಎಂದು ಅಂದುಕೊಂಡಿದ್ದಾರೆ ಆದರೆ ಇದು ಸುಳ್ಳು ಸುದ್ದಿ ಸರ್ಕಾರ ಶಕ್ತಿ ಯೋಜನೆ ರದ್ದು ಮಾಡುತ್ತೇವೆ ಎಂದು ಎಲ್ಲಿಯೂ ಕೂಡ ಹೇಳಿಕೊಂಡಿಲ್ಲ ಹಾಗೂ ಯಾವುದೇ ರೀತಿಯ ಅಧಿಕೃತ ಮಾಹಿತಿ ಕೂಡ ಇನ್ನು ಬಂದಿಲ್ಲ.

ಕಾಂಗ್ರೆಸ್ ಸರ್ಕಾರ ಗೆಲ್ಲಲು ಕಾರಣವಾದ ಈ 5 ಗ್ಯಾರೆಂಟಿ, ಅದರಲ್ಲಿ ಒಂದಾದ ಶಕ್ತಿ ಯೋಜನೆ ರದ್ದು ಮಾಡಿದರೆ ಜನ ಹಾಗೂ ವಿರೋಧ ಪಕ್ಷದವರು ಆಕ್ರೋಶ ವ್ಯಕ್ತಪಡಿಸುತ್ತಾರೆ ಏಕೆಂದರೆ ಕಾಂಗ್ರೆಸ್ ಸರ್ಕಾರದವರು ನಮ್ಮ ಸರ್ಕಾರ ಗೆದ್ದು ಬಂದರೆ ಈ ಯೋಜನೆಯನ್ನು ಜಾರಿಗೆ ತರುತ್ತೇವೆ ಎಂದು ಹೇಳಿದ್ದರು ಈಗ ಅದನ್ನು ರದ್ದು ಮಾಡಿದರೆ ಕಾಂಗ್ರೆಸ್ ಸರ್ಕಾರದವರು ತುಂಬಾ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಆಗಸ್ಟ್ 15ರ ನಂತರ ಉಚಿತ ಬಸ್ ಸೌಲಭ್ಯ ಇರುತ್ತದೆ. ಇದನ್ನೂ ಓದಿ ಗೃಹಲಕ್ಷ್ಮಿ ಯೋಜನೆಯ ಹಣ ಸಿಗಬೇಕು ಅಂದ್ರೆ ಮಹಿಳೆಯರು ಈ ಕೆಲಸ ಮಾಡೋದು ಕಡ್ಡಾಯ

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900555458 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

Leave A Reply

Your email address will not be published.