ಒಂದು ತಿಂಗಳಲ್ಲಿ ಗ್ಯಾಸ್ಟ್ರಿಕ್ ಸಮಸ್ಯೆ ಮಂಗಮಾಯ

0 3

ಇತ್ತೀಚಿನ ದಿನಗಳಲ್ಲಿ ಗ್ಯಾಸ್ಟ್ರಿಕ್ ಎನ್ನುವುದು ಎಲ್ಲರಿಗೂ ಕಾಡುವ ಸಮಸ್ಯೆ ಆಗಿದೆ. ಇದನ್ನು ನಿರ್ಲಕ್ಷ್ಯ ಮಾಡಿದರೆ ಇನ್ನೂ ದೊಡ್ಡ ರೋಗಗಳಿಗೆ ಕಾರಣವಾಗುತ್ತದೆ. ಆದ್ದರಿಂದ ನಮ್ಮ ಆಹಾರಪದ್ಧತಿಯನ್ನು ಬೆಳೆಸಿಕೊಂಡು ಇದನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು. ಆದ್ದರಿಂದ ನಾವು ಇಲ್ಲಿ ಗ್ಯಾಸ್ಟ್ರಿಕ್, ಅಜೀರ್ಣ, ಮಲಬದ್ಧತೆ ಸಮಸ್ಯೆಯ ಪರಿಹಾರಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಗ್ಯಾಸ್ಟ್ರಿಕ್ ಸಮಸ್ಯೆ ಪರಿಹಾರ ಬೇಕು ಎಂದಾದರೆ ಇಂಗ್ಲಿಷ್ ಮಾತ್ರೆಗಳಿಗೆ ಮೊರೆ ಹೋಗಬಾರದು. ಮನೆಯಲ್ಲಿ ಅನೇಕ ವಸ್ತುಗಳನ್ನು ಬಳಸಿ ಮದ್ದುಗಳನ್ನು ತಯಾರಿಸಿಕೊಳ್ಳಬಹುದು. ಮೊದಲು ಒಂದು ಚಮಚ ಜೀರಿಗೆಯನ್ನು ತೆಗೆದುಕೊಳ್ಳಬೇಕು. ನಂತರ ಅದಕ್ಕೆ ಅರ್ಧ ಚಮಚ ಸೋಂಪನ್ನು ತೆಗೆದುಕೊಳ್ಳಬೇಕು. ಹಾಗೆಯೇ ಅದಕ್ಕೆ ಅರ್ಧ ಪಲಾವ್ ಎಲೆಯನ್ನು ತೆಗೆದುಕೊಳ್ಳಬೇಕು. ಕೊನೆಯದಾಗಿ ಅದಕ್ಕೆ ನಾಲ್ಕು ಕಾಳುಮೆಣಸನ್ನು ತೆಗೆದುಕೊಳ್ಳಬೇಕು.

ಇದಕ್ಕೆ ಶುಂಠಿ, ಅಣಲೆಕಾಯಿ ಮತ್ತು ಸೈಂದವಲವಣವನ್ನು ತೆಗೆದುಕೊಳ್ಳಬೇಕು. ಈ ಮೂರನ್ನು ಸಮ ಪ್ರಮಾಣದಲ್ಲಿ ಸೇರಿಸಿ ಒಣಗಿಸಿ ಪುಡಿಮಾಡಿಕೊಳ್ಳಬೇಕು. ಇದನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕಾಯಿಸಿ ಆರಿಸಿದ ನೀರಿಗೆ ಒಂದು ಚಮಚ ಹಾಕಿ ಕುಡಿಯಬೇಕು. 15ದಿನ ಅಥವಾ ಸುಮಾರು 1ತಿಂಗಳವರೆಗೆ ಇದನ್ನು ಮಾಡಬಹುದು. ಈ ಔಷಧವನ್ನು ಮಾಡುವುದರಿಂದ ದೇಹದ ಬೊಜ್ಜು ಕಡಿಮೆ ಆಗುತ್ತದೆ. ಹಾಗೆಯೇ ಮಲಬದ್ಧತೆ ಕಡಿಮೆಯಾಗುತ್ತದೆ.

ದೇಹದಲ್ಲಿ ಜೀರ್ಣಶಕ್ತಿ ಹೆಚ್ಚಾಗುತ್ತದೆ. ಶುಂಠಿಯು ದೇಹದಲ್ಲಿ ಜೀರ್ಣಶಕ್ತಿಯನ್ನು ಹೆಚ್ಚಿಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗೆಯೇ ಶುಂಠಿಯನ್ನು ಹಾಕಿ ಕಷಾಯ ಮಾಡಿ ನೆಗಡಿ ಆದಾಗ ಕುಡಿದರೆ ನೆಗಡಿ ಕಡಿಮೆ ಆಗುತ್ತದೆ. ಅಣಲೆಕಾಯಿ ದೇಹವನ್ನು ಶುದ್ಧ ಮಾಡುತ್ತದೆ. ಹೃದಯದ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೈಂದವ ಲವಣ ಅಣಲೆಕಾಯಿ ಮತ್ತು ಶುಂಠಿಯ ಮಿಶ್ರಣದ ಪ್ರಯೋಜನ ಮಾಡಲು ಸಹಾಯಕಾರಿ. ಹಾಗೆಯೇ ಯಾವುದೇ ರೀತಿಯ ಅಡ್ಡ ಪರಿಣಾಮ ಬೀರುವುದಿಲ್ಲ.

ಹಾಗೆಯೇ ಇದನ್ನು ತುಂಬಾ ತೆಳ್ಳ ಇರುವವರು ಅಂದರೆ ಕೇವಲ ದೇಹದಲ್ಲಿ ಮೂಳೆ ಮಾತ್ರ ಇರುವವರು ಅಣಲೆಕಾಯಿಯನ್ನು ಸೇವನೆ ಮಾಡಬಾರದು. ಗ್ಯಾಸ್ಟ್ರಿಕ್, ಹೊಟ್ಟೆನೋವು ಮತ್ತು ಹೊಟ್ಟೆಉರಿ ಇಂತಹ ಯಾವುದೇ ಸಮಸ್ಯೆಗಳು ಇದ್ದರು ದೂರವಾಗುತ್ತದೆ. ಗ್ಯಾಸ್ಟ್ರಿಕ್ ಉಂಟಾದಾಗ ಇಂಗ್ಲಿಷ್ ಮಾತ್ರೆಗಳನ್ನು ತೆಗೆದುಕೊಳ್ಳುವ ಬದಲು ಇಂತಹ ಮನೆಮದ್ದನ್ನು ಮಾಡಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹಳ ಒಳ್ಳೆಯದು. ಹೀಗೆ ಆದಲ್ಲಿ ಇದನ್ನು ಮಾಡಿ ಪ್ರಯೋಜನವನ್ನು ಪಡೆದುಕೊಳ್ಳಿ.

ಶ್ರೀ ಮಂತ್ರಾಲಯ ಗುರು ಬೃಂದಾವನ ಜ್ಯೋತಿಷ್ಯ ಮಂದಿರ, ಗುರೂಜಿ ಶ್ರೀ ಪರುಶುರಾಮ ಎಲ್ ಜ್ಯೋಷಿ
ವ್ಯಾಪಾರ ಸಮಸ್ಯೆ ಮದುವೆ ಸಮಸ್ಯೆ ಸಂತಾನ ಸಮಸ್ಯೆ ಹಣಕಾಸಿನ ಸಮಸ್ಯೆ ಗಂಡ-ಹೆಂಡತಿ ಸಮಸ್ಯೆ ಅತ್ತೆ ಸೊಸೆ ಕಿರಿಕಿರಿ ಇನ್ನು ನಿಮ್ಮ ಜೀವನದಲ್ಲಿ ಯಾವುದೇ ಕಠಿಣ ಗುಪ್ತ ಸಮಸ್ಯೆಗಳಿಗೆ ಶ್ರೀ ಮಂತ್ರಾಲಯ ಗುರು ರಾಯರ ಅನುಗ್ರಹದಿಂದ ಮತ್ತು ದುರ್ಗಾ ಹೋಮ ಸುದರ್ಶನ ಹೋಮ ಮಹಾಗಣಪತಿ ಯಾಗ ಶ್ರೀ ಕರ ಮಂತ್ರ ಹೋಮ ಸುಗ್ರೀವ ಹೋಮ ಹಾಗೂ 1008 ಜಪ ತಪ ಹೋಮ ಹವನ ಗಳಿಂದ ಕೇವಲ 24 ಗಂಟೆಗಳಲ್ಲಿ ಶಾಶ್ವತವಾಗಿ ಪರಿಹಾರ ಶತಸಿದ್ಧ ಇಂದೇ ಸಂಪರ್ಕಿಸಿ 9845111287

Leave A Reply

Your email address will not be published.