Ultimate magazine theme for WordPress.

ಗ್ರಾಮ ಪಂಚಾಯ್ತಿಯಲ್ಲಿ ಉದ್ಯೋಗಾವಕಾಶ ಆಸಕ್ತರು ಅರ್ಜಿ ಸಲ್ಲಿಸಿ

0 3

ಕೆಲವೊಂದು ಸಂಸ್ಥೆಗಳು ತಮಗೆ ಅಭ್ಯರ್ಥಿಗಳು ಬೇಕಾದಾಗ ಅಧಿಸೂಚನೆಯನ್ನು ಹೊರಡಿಸುತ್ತವೆ. ಆದರೆ ಎಲ್ಲಾ ಸಂಸ್ಥೆಗಳು ಅಧಿಸೂಚನೆ ಹೊರಡಿಸುವುದಿಲ್ಲ. ಏಕೆಂದರೆ ಅವುಗಳು ಅವರಿಗೆ ಬೇಕಾದಂತೆ ಅಭ್ಯರ್ಥಿಗಳನ್ನು ತುಂಬಿಸಿಕೊಳ್ಳುತ್ತಾರೆ. ಹಾಗೆಯೇ ಗ್ರಾಮ ಪಂಚಾಯಿತಿಗಳು ಇದರ ಬಗ್ಗೆ ಅಧಿಸೂಚನೆಯನ್ನು ಹೊರಡಿಸಿದೆ. ಇಲ್ಲಿ ಚಿಕ್ಕಮಗಳೂರಿನ ಗ್ರಾಮ ಕಾಯಕ ಮಿತ್ರ ಹುದ್ದೆಗೆ ಕರೆಯಲಾಗಿದೆ. ಆದ್ದರಿಂದ ನಾವು ಇಲ್ಲಿ ಅದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಗ್ರಾಮ ಪಂಚಾಯಿತಿಗಳು ಖಾಲಿ ಇರುವ ಹುದ್ದೆಗಳಿಗಾಗಿ ಅಧಿಸೂಚನೆ ಹೊರಡಿಸಿದೆ. ಇದು ಚಿಕ್ಕಮಗಳೂರು ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಇರುವ ಹುದ್ದೆಯಾಗಿದ್ದು ಹುದ್ದೆಯ ಹೆಸರು ಕಾಯಕಮಿತ್ರ ಆಗಿದೆ. ಗ್ರಾಮ ಪಂಚಾಯಿತಿ ಗ್ರಾಮ ಕಾಯಕಮಿತ್ರ ಪೋಸ್ಟ್ ನಿರ್ವಾಹಕ ಜುಲೈ 4, 2021ರಿಂದ ಚಿಕ್ಕಮಗಳೂರು ಜಿಲ್ಲೆಯ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಗ್ರಾಮ ಕಾಯಕ ಮಿತ್ರ ಹುದ್ದೆಗಳನ್ನು ನೇಮಿಸಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಇದಕ್ಕೆ ವಿದ್ಯಾರ್ಹತೆ ಎಂದರೆ ಹತ್ತನೇ ತರಗತಿಯಲ್ಲಿ ಉತ್ತೀರ್ಣ ಹೊಂದಿರಬೇಕು. ಆದರೆ ಕೇವಲ ಮಹಿಳೆಯರು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.

ಹಾಗೆಯೇ ಅರ್ಜಿಯನ್ನು ಸಲ್ಲಿಸುವ ಗ್ರಾಮ ಪಂಚಾಯಿತಿಯಿಂದ ಜಾಬ್ ಕಾರ್ಡ್ ಹೊಂದಿರಬೇಕು. ಅಭ್ಯರ್ಥಿಯು ಕಳೆದ ಮೂರು ವರ್ಷಗಳಲ್ಲಿ ಕನಿಷ್ಠ ಎರಡು ವರ್ಷ ಯೋಜನೆಯ ಅಡಿಯಲ್ಲಿ ಅಕುಶಲ ಕೂಲಿಕಾರರಾಗಿ ಕೆಲಸ ನಿರ್ವಹಿಸಬೇಕು. ಇನ್ನಾವುದೇ ಪದವಿಯ ಅವಶ್ಯಕತೆ ಇಲ್ಲ. ಹಾಗೆಯೇ ಅನುಭವ ಇರಬೇಕಾಗುತ್ತದೆ. ಸ್ವಂತ ಊರಿನಲ್ಲಿ ಮೊದಲು ಕೆಲಸ ಮಾಡಿರಬೇಕು. ಹಾಗೆಯೇ ಯಾವುದೇ ವಯಸ್ಸಿನ ಮಾಹಿತಿಯನ್ನು ನೀಡಲಿಲ್ಲ. ಹಾಗೆಯೇ ವಯೋಮಿತಿ 45ವರ್ಷಕ್ಕಿಂತ ಹೆಚ್ಚು ಹೊಂದಿರಬಾರದು. ಓದು ಮತ್ತು ಬರಹ ಬಹಳ ಚೆನ್ನಾಗಿ ತಿಳಿದಿರಬೇಕು. ಗ್ರಾಮ ಕಾಯಕ ಮಿತ್ರರು ಸಮುದಾಯ ಕಾರ್ಯನಿರ್ವಹಣೆ ಮಾಡಲು ನಿರ್ದಿಷ್ಟ ಸಮಯವನ್ನು ನೀಡಬೇಕಾಗಿದ್ದು ಗ್ರಾಮ ಕಾಯಕ ಮಿತ್ರ ಕುಟುಂಬ ಮತ್ತು ಸಮಾಜ ಬೆಂಬಲವಾಗಿ ಇರಬೇಕು.

ಈ ಹುದ್ದೆಗೆ ಜುಲೈ ತಿಂಗಳು 3ನೇ ತಾರೀಖಿನಿಂದ ಅರ್ಜಿಯನ್ನು ತುಂಬಿಸಿಕೊಳ್ಳಲು ಆಗುತ್ತದೆ. ನಂತರದಲ್ಲಿ  ಇದೇ ತಿಂಗಳು 9ನೇ ತಾರೀಖಿನವರೆಗೆ ಮಾತ್ರ ತುಂಬಬಹುದು. ಹಾಗೆಯೇ ಇದೆ ತಾರೀಖು ಕೂಡ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಿದ್ದು ಸಂಜೆ 5 ಗಂಟೆ ಕೊನೆಯ ಅವಧಿ ಆಗಿದೆ. ಈ ಹುದ್ದೆಗಳನ್ನು ಅಜ್ಜಂಪುರ, ಕದೂರ್, ಮುಡಿಗೆರೆ, ನರಸಿಂಹರಾಜಪುರ ಮತ್ತು ತಾರಿಕೆರೆ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ತಾಲೂಕುಗಳಲ್ಲಿ ನೇಮಕ ಮಾಡಲಾಗುತ್ತದೆ. ಹಾಗೆಯೇ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನೇರವಾಗಿ ತಮ್ಮ ತಮ್ಮ ಗ್ರಾಮ ಪಂಚಾಯಿತಿಗಳಿಗೆ ನೀಡಬಹುದು. ಆದರೆ ಕೊನೆಯ ದಿನಾಂಕ ಜುಲೈ 9 2021 ಆಗಿರುತ್ತದೆ. https/ /chikkamagaluru.nic.in ನಲ್ಲಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಶಾಸ್ತ್ರ ಪ್ರಧಾನ ತಂತ್ರಿಕ್ ರಾಘವೇಂದ್ರ ಭಟ್
ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಮತ್ತು ನಿಮ್ಮ ಗುಪ್ತ ಸಮಸ್ಯೆಗಳಿಗೆ ಹಾಗೂ ಮನ ಇಚ್ಛಾಕಾರ್ಯ ನೆರವೇರಿಸಲು ಮತ್ತು ಸುಲಭ ಪರಿಹಾರಕ್ಕಾಗಿ ಇಂದೆ ಕರೆ ಮಾಡಿ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ತೊಂದರೆ, ವಿವಾಹದಲ್ಲಿ ತೊಂದರೆ ಸ್ತ್ರೀ-ಪುರುಷ ಪ್ರೇಮ ವಿಚಾರ, ಇಷ್ಟಪಟ್ಟವರು ನಿಮ್ಮಂತೆ ಆಗಲು ಹಣಕಾಸಿನ ತೊಂದರೆ, ಆರೋಗ್ಯ ಸಮಸ್ಯೆ ಉದ್ಯೋಗ, ವ್ಯವಹಾರದಲ್ಲಿ ತೊಂದರೆ, ಅತ್ತೆಸೊಸೆ ತೊಂದರೆ ಡೈವರ್ಸ್ ಪ್ರಾಬ್ಲಮ್ ಮಕ್ಕಳು ನಿಮ್ಮ ಮಾತು ಕೇಳಲು ಶತ್ರು ಬಾಧೆ, ಮಾಟಮಂತ್ರ ತಡೆ ಇನ್ನು ನಿಮ್ಮ ಜೀವನದ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶ್ರೀ ಅಂಬಾ ಭವಾನಿ ಜ್ಯೋತಿಷ್ಯಾಲಯ ಪಂಡಿತ್ ರಾಘವೇಂದ್ರ ಭಟ್ ಮೊಬೈಲ್ ನಂಬರ್ 9448001466

Leave A Reply

Your email address will not be published.