Gruha Lakshmi Scheme 2023: ರಾಜ್ಯದಲ್ಲಿ ಕಾಂಗ್ರೆಸ್ ಬಹುಮತದಿಂದ ಆಯ್ಕೆಗೊಂಡ ಬೆನ್ನಲ್ಲೇ ಪಂಚಸೂತ್ರಗಳ ಮೂಲಕ ಅಧಿಕಾರದ ಚೊಕ್ಕಾಣಿಯನ್ನ ಹಿಡಿದಿರುವ ಸಿಎಂ ಸಿದ್ದರಾಮಯ್ಯ ಅವರು ನೀಡಿರುವ 5 ಸೌಲಭ್ಯಗಳಲ್ಲಿ ಗೃಹಲಕ್ಷ್ಮಿ ಯೋಜನೆ ಒಂದು ಪ್ರಮುಖ ಯೋಜನೆಯಾಗಿದ್ದು ಈಗಾಗಲೇ ರಾಜ್ಯದ ಎಲ್ಲಾ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಹಾಗೂ ಎಪಿಎಲ್ ರೇಷನ್ ಕಾರ್ಡ್ ಇರುವ ಮನೆಯ ಮಹಿಳೆಯರಿಗೆ ಪ್ರತಿ ತಿಂಗಳಿಗೆ ಎರಡು ಸಾವಿರ ರೂಪಾಯಿಗಳನ್ನು ಅವರ ಖಾತೆಗೆ ಜಮಾ ಮಾಡುವುದಾಗಿ ಹೇಳಿದ್ದು ಈ ಕುರಿತಾದ ಮಾಹಿತಿಗಳನ್ನು ದಿನದಿಂದ ದಿನಕ್ಕೆ ಬದಲಾವಣೆಯನ್ನ ಮಾಡುತ್ತಾ ಬಂದಿದೆ.

ಈ ಯೋಜನೆ ಅಡಿಯಲ್ಲಿ ರಾಜ್ಯದ ಪ್ರತಿಯೊಂದು ಕುಟುಂಬದ ಯಜಮಾನಿಗೆ ಸಾವಿರ ರೂಪಾಯಿ ಹಣ ನೀಡುವುದು ಗೃಹಲಕ್ಷ್ಮಿ ಯೋಜನೆ ಇದೆ ಆದರೆ ಈ ಯೋಜನೆಯಲ್ಲಿ ಈ ಹಿಂದೆ ಸಾಕಷ್ಟು ಮಾರ್ಪಾಡುಗಳನ್ನು ಮಾಡಲಾಗಿತ್ತು ಹಾಗಾದರೆ ಅರ್ಜಿ ಸಲ್ಲಿಸಿರುವ ಮಹಿಳೆಯರ ಖಾತೆಗೆ ಹಣ ಯಾವಾಗ ಜಮಾ ಆಗುತ್ತದೆ ಹಾಗೂ ಹೊಸದಾಗಿ ಸಿಎಂ ಸಿದ್ದರಾಮಯ್ಯ ಮಾಡಿರುವ ಬದಲಾವಣೆಯಾದರೂ ಏನು ಎಂಬುದನ್ನ ಈ ಕೆಳಗೆ ನಾವು ತಿಳಿದುಕೊಳ್ಳೋಣ.

Gruha Lakshmi Scheme 2023

ಕೆಲವು ಮಹಿಳೆಯರಿಗೆ ಸರ್ಕಾರ ಹಣ ಜಮಾ ಮಾಡಿದ್ದರು ಕೂಡ ಅವರ ಖಾತೆಗೆ ಹಣ ಜಮಾ ಆಗುವುದಿಲ್ಲ ಏಕೆಂದರೆ ರಾಜ್ಯ ಸರ್ಕಾರದ ಈ ಯೋಜನೆಯ ಅಡಿಯಲ್ಲಿ ಮಹಿಳೆಯರು 2,000ಗಳನ್ನು ಪಡೆಯುವ ದಿನಾಂಕ ಬದಲಾಗಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 24ರಂದು ಚಾಲನೆ ನೀಡಲಿದ್ದೇವೆ ಎಂದು ತಿಳಿಸಿದ್ದಾರೆ ಈ ಮೊದಲು ಅಗಸ್ಟ್ 16ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲು ನಿರ್ಧರಿಸಲಾಗಿತ್ತು ಆದರೆ ಇದೀಗ ದಿನಾಂಕವನ್ನ ಮುಂದೂಡಲಾಗಿದೆ ಅಷ್ಟೇ ಅಲ್ಲದೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಂದ ಈ ಗ್ರಹಲಕ್ಷ್ಮಿ ಯೋಜನೆಗೆ ಚಾಲನೆ ಕೊಡಿಸುವ ಸಾಧ್ಯತೆ ಇದ್ದು ರಾಜ್ಯದ 1.2 ಕೋಟಿ ಕುಟುಂಬಗಳು ಈ ಯೋಜನೆಯ ಸದುಪಯೋಗವನ್ನು ಪಡೆಯಲಿದ್ದಾರೆ.

ಇನ್ನು ಸರ್ಕಾರ ನಮ್ಮ ಖಾತೆಗೆ ಹಣ ಹಾಕಿದರೂ ಕೂಡ ಯಾಕೆ ಆ ಹಣ ನಮ್ಮ ಖಾತೆಗೆ ಜಮಾ ಆಗುತ್ತಿಲ್ಲ ಎಂದು ಚಿಂತಿಸುತ್ತಿರುವವರು ಈ ಕೆಳಗಿನ ಮಾಹಿತಿಯನ್ನು ಸರಿಯಾಗಿ ತಿಳಿದುಕೊಂಡಿರಬೇಕು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ಮಹಿಳೆಯ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಇರಬೇಕು ಜೊತೆಗೆ ಎನ್‌ಪಿಸಿಐ ಆಗಿರಬೇಕು ಆದ್ದರಿಂದ ಮಹಿಳೆಯರು ಆದಷ್ಟು ಬೇಗ ನಿಮ್ಮ ಬ್ಯಾಂಕ್ ಖಾತೆ ಇರುವ ಬ್ರಾಂಚ್ ಗೆ ಹೋಗಿ ನಿಮ್ಮ ಆಧಾರ್ ಕಾರ್ಡನ್ನು ಆದಷ್ಟು ಬೇಗ ಲಿಂಕ್ ಮಾಡಿಸಿ ನಿಮ್ಮ ಕೆ ವೈ ಸಿ ಯನ್ನು ಪೂರ್ಣಗೊಳಿಸಿಕೊಳ್ಳಿ ಇದಾದ ನಂತರ ಸರ್ಕಾರದಿಂದ ನೇರವಾಗಿ ಡಿ ಬಿ ಟಿ ಯ ಮುಖಾಂತರ ನಿಮ್ಮ ಖಾತೆಗೆ ಹಣ ಜಮಾ ಆಗುತ್ತದೆ.

ಈಗಾಗಲೇ ನಿಮ್ಮ ಖಾತೆಗೆ ರೇಶನ್ ಅಕ್ಕಿಯ ಹಣ ಜಮಾ ಆಗಿದ್ದರೆ ನೀವು ತಲೆ ಕೊಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಅಕ್ಕಿಯ ಹಣ ನಿಮ್ಮ ಖಾತೆಗೆ ಯಾವ ರೀತಿ ಜಮಾಾವಣೆಯಾಗಿರುತ್ತದೆಯೋ ಅದೇ ರೀತಿ ಗೃಹಲಕ್ಷ್ಮಿಯ ಹಣ ಕೂಡ ಜಮಾ ಆಗುತ್ತದೆ. ಇದನ್ನೂ ಓದಿ Ration Card Updates: ರೇಷನ್ ಕಾರ್ಡ್ ತಿದ್ದುಪಡಿಗೆ ಕಾಲಾವಕಾಶ ಕೊಟ್ಟ ಸರ್ಕಾರ

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900555458 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

By AS Naik

Leave a Reply

Your email address will not be published. Required fields are marked *