Gruhalakshmi Scheme New Update for Money: ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗಾಗಿ ಈಗಾಗಲೇ 4 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಇನ್ನೊಂದು ಯೋಜನೆಯನ್ನು ಜಾರಿಗೆ ತರುವ ನಿರೀಕ್ಷೆಯಲ್ಲಿದೆ. ಪ್ರಸ್ತುತ ಗೃಹಲಕ್ಷ್ಮಿ ಯೋಜನೆ ಎಲ್ಲಾ ಮಹಿಳೆಯರಲ್ಲಿ ಈಗ ಗೊಂದಲ ಶುರುವಾಗಿದೆ. ಯಾಕೆ ಅಂದರೆ ಇನ್ನು ಕೂಡ ಹಲವು ಮಹಿಳೆಯರ ಬ್ಯಾಂಕ್ ಅಕೌಂಟ್ ಗೆ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ. ಒಂದು ವೇಳೆ ನಿಮಗೂ ಹೀಗೆ ಆಗಿದ್ದರೆ, ಈ ಕೆಲಸ ಮಾಡಿ ಎರಡು ಕಂತಿನ ಹಣ ಒಟ್ಟಿಗೆ ಬರುತ್ತದೆ..

ಗೃಹಲಕ್ಷ್ಮಿ ಯೋಜನೆಯ ಹಣ ಇನ್ನು ನಿಮ್ಮ ಖಾತೆಗೆ ಬರದೇ ಇರುವುದಕ್ಕೆ ಮುಖ್ಯ ಕಾರಣ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಅಕೌಂಟ್ ಲಿಂಕ್ ಆಗದೆ ಇರುವುದು. ನಿಮ್ಮ ಬ್ಯಾಂಕ್ ಅಕೌಂಟ್ ಗೆ ಆಧಾರ್ ಕಾರ್ಡ್ ಲಿಂಕ್ ಆಗಿಲ್ಲ ಅಂದ್ರೆ ತಕ್ಷಣವೇ ನಿಮ್ಮ ಬ್ಯಾಂಕ್ ಶಾಖೆಗೆ ಹೋಗಿ, ಬ್ಯಾಂಕ್ ಅಕೌಂಟ್ ಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಿಸಿ. ಈ ಕೆಲಸ ಮಾಡಿದರೆ ನಿಮ್ಮ ಅಕೌಂಟ್ ಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತದೆ.

ಗೃಹಲಕ್ಷ್ಮಿ ಯೋಜನೆಯ ಹಣ ಇನ್ನು ನಿಮ್ಮ ಬ್ಯಾಂಕ್ ಖಾತೆಗೆ ಬಂದಿಲ್ಲ ಎಂದರೆ ಅದಕ್ಕೆ ಮತ್ತೊಂದು ಕಾರಣ ನಿಮ್ಮ ಹೆಸರು ಮಿಸ್ ಮ್ಯಾಚ್ ಆಗಿರುವುದು. ನಿಮ್ಮ ರೇಷನ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಅಕೌಂಟ್ ಮೂರರಲ್ಲೂ ವ್ಯತ್ಯಾಸ ಇದ್ದರು ಕೂಡ ನಿಮ್ಮ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿರುವುದಿಲ್ಲ. ಇದನ್ನು ಕೂಡ ಚೆಕ್ ಮಾಡಿಕೊಂಡು, ಹೆಸರಿನಲ್ಲಿ ತಪ್ಪಿದ್ದರೆ ಕೂಡಲೇ ಅದನ್ನು ಸರಿಪಡಿಸಿ, ನಂತರ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತದೆ.

Gruhalakshmi Scheme New Update for Money

ನಿಮಗೆ ಇನ್ನು ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ ಅಂದ್ರೆ ಅದಕ್ಕೆ ಮತ್ತೊಂದು ಕಾರಣ ನಿಮ್ಮ ಬ್ಯಾಂಕ್ ಅಕೌಂಟ್, ಆಧಾರ್ ಕಾರ್ಡ್ ಅಥವಾ ರೇಷನ್ ಕಾರ್ಡ್ ನ kyc ಅಪ್ಡೇಟ್ ಆಗಿಲ್ಲದೆ ಇರುವುದು ಆಗಿರಬಹುದು. ಹಾಗಾಗಿ ಒಂದು ಒಂದು ಸಾರಿ ನೀವು ekyc ಅಪ್ಡೇಟ್ ಆಗಿದ್ಯಾ, ಆಗಿಲ್ವಾ ಎನ್ನುವುದನ್ನು ಚೆಕ್ ಮಾಡಿ ಎಲ್ಲದರ kyc ಅಪ್ಡೇಟ್ ಮಾಡಿಸಿ. ಇದು ಕೂಡ ಬಹಳ ಮುಖ್ಯವಾದ ಕಾರಣ ಆಗಿರುತ್ತದೆ.

ಇದಿಷ್ಟು ಕೆಲಸಗಳನ್ನು ಸರಿಯಾಗಿ ಮಾಡಿದ್ದರೆ, ನಿಮ್ಮ ಬ್ಯಾಂಕ್ ಅಕೌಂಟ್ ಗೆ ಖಂಡಿತವಾಗಿಯೂ ಗೃಹಲಕ್ಷ್ಮೀ ಯೋಜನೆಯ ಹಣ ಬರುತ್ತದೆ. ಒಂದು ವೇಳೆ ಮೊದಲ ಕಂತಿನ ಹಣವೇ ಇನ್ನು ಬಂದಿಲ್ಲ ಎಂದರೆ, ಎರಡು ಕಂತುಗಳ ಹಣ ಒಟ್ಟಿಗೆ ಬರುತ್ತದೆ. ಹಾಗಾಗಿ ಈ ಎಲ್ಲಾ ಕೆಲಸಗಳು ಸರಿಯಾಗಿ ಆಗಿದ್ಯಾ ಎನ್ನುವುದನ್ನು ಕರೆಕ್ಟ್ ಆಗಿ ಚೆಕ್ ಮಾಡಿಕೊಳ್ಳಿ. Jio Petrol Pump: ಬಡವರಿಗೂ ಬ್ಯುಸಿನೆಸ್ ಆಫರ್ ನೀಡಿದ ಅಂಬಾನಿ, ಸುಲಭವಾಗಿ ತೆರೆಯಬಹುದು ಜಿಯೋ ಪೆಟ್ರೋಲ್ ಪಂಪ್

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9741422232 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

By AS Naik

Leave a Reply

Your email address will not be published. Required fields are marked *