ಹನಿಮೂನ್ ಎಂಜಾಯ್ ಮಾಡ್ತಿರೊ ಕವಿತಾಗೌಡ ಹಾಗೂ ಚಂದನ್

0 0

ಈಗ ಸುಮಾರು ಒಂದು ವರ್ಷದ ಹಿಂದೆ ಕಲರ್ಸ್ ಕನ್ನಡ ಎಂಬ ಚಾನಲ್ ನಲ್ಲಿ ಲಕ್ಷ್ಮೀ ಬಾರಮ್ಮ ಎಂಬ ಧಾರಾವಾಹಿ ಪ್ರಸಾರವಾಗುತ್ತಿತ್ತು. ಇದನ್ನು ಸೋಮವಾದಿಂದ ಶುಕ್ರವಾರದವರೆಗೆ ಸಂಜೆ 7.30ಕ್ಕೆ ಪ್ರಸಾರ ಮಾಡಲಾಗುತ್ತಿತ್ತು. ಇದರ ಮೊದಲ ನಟ ಚಂದನ್ ಅವರು ಆಗಿದ್ದರು. ಆಗ ಪ್ರತಿಯೊಂದು ಹುಡುಗಿಯರ ನೆಚ್ಚಿನ ನಟ ಇವರು ಆಗಿದ್ದರು. ಆದರೆ ನಂತರದಲ್ಲಿ ಇವರು ಇದನ್ನು ಬಿಟ್ಟು ಹೋದರು. ಹಾಗೆಯೇ ಅದರಲ್ಲಿ ನಾಯಕಿಯಾಗಿ ಕವಿತಾ ಅವರು ಲಕ್ಷ್ಮೀ ಪಾತ್ರವನ್ನು ವಹಿಸಿದ್ದರು. ಆದ್ದರಿಂದ ನಾವು ಇಲ್ಲಿ ಅವರಿಬ್ಬರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಚಂದನ್  ಆರಂಭದಲ್ಲಿ ಲಕ್ಷ್ಮೀ ಬಾರಮ್ಮ ಧಾರಾವಾಹಿಯಲ್ಲಿ ನಟಿಸಿದ್ದರು. ನಂತರದಲ್ಲಿ ಪ್ರೇಮ ಬರಹ ಎಂಬ ಸಿನೆಮಾದಲ್ಲಿ ನಟನೆ ಮಾಡಿದರು. ಇದರಲ್ಲಿ ಅರ್ಜುನ್ ಸರ್ಜಾ ಅವರ ಮಗಳು ಐಶ್ವರ್ಯ ಅವರ ಜೊತೆ ನಟಿಸಿದ್ದಾರೆ. ಆಮೇಲೆ ಈ ಸೀರಿಯಲ್‌ನಿಂದ ಅವರು ಹೊರಬಂದರು. ನಟಿ ಕವಿತಾ ಗೌಡ ಇದರಲ್ಲಿ ಲಕ್ಷ್ಮೀ ಪಾತ್ರದಲ್ಲಿ ಕೆಲ ವರ್ಷಗಳ ಕಾಲ ಕಾಣಿಸಿಕೊಂಡು ಆಮೇಲೆ ಅವರು ಕೂಡ ಈ ಧಾರಾವಾಹಿಯನ್ನು ತ್ಯಜಿಸಿದರು. ಹೀಗಾಗಿ ಇವರಿಬ್ಬರು ಒಂದೇ ಧಾರಾವಾಹಿಯಲ್ಲಿ ಕೆಲಸ ಮಾಡಿದ್ದರು. ಕವಿತಾ ಗೌಡಗೆ ನಟ ದಿಲೀಪ್ ಶೆಟ್ಟಿ ಕೂಡ ಆತ್ಮೀಯರು. ವಿದ್ಯಾ ವಿನಾಯಕ ಧಾರಾವಾಹಿಯಲ್ಲಿ ಕವಿತಾ ಮತ್ತು ದಿಲೀಪ್ ಒಟ್ಟಾಗಿ ನಟಿಸಿದ್ದರು.

ಈ ಧಾರಾವಾಹಿ ಜೀ ಕನ್ನಡದಲ್ಲಿ ಬರುತ್ತಿತ್ತು. ಹಾಗೆಯೇ ಎಷ್ಟೋ ಜನ ಧಾರಾವಾಹಿ ಮತ್ತು ಸಿನೆಮಾಗಳಲ್ಲಿ ನಟನೆ ಮಾಡಿದವರ ಜೊತೆಯೇ ಮದುವೆಯಾಗಿ ಸುಖವಾಗಿ ಜೀವನ ನಡೆಸುತ್ತಿದ್ದಾರೆ. ಉದಾಹರಣೆಗೆ ವಿಷ್ಣುವರ್ಧನ್ ಮತ್ತು ಭಾರತೀ ವಿಷ್ಣುವರ್ಧನ್, ಯಶ್ ಮತ್ತು ರಾಧಿಕಾ, ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯ ರೈ, ದಿಗಂತ್ ಮತ್ತು ಐಂದ್ರಿತಾ ರೈ ಹೀಗೆ ಹಲವಾರು ಮಂದಿ ಇದ್ದಾರೆ. ಅವರಲ್ಲಿ ಇವರೂ ಕೂಡ ಸ್ನೇಹಿತರಾಗಿ ತಮ್ಮ ಆತ್ಮೀಯತೆಯನ್ನು ಉಳಿಸಿಕೊಂಡಿದ್ದಾರೆ. ತಿಂಗಳಿನಲ್ಲಿ ಎರಡು ಬಾರಿ ಈ ಸೀರಿಯಲ್ ಕಲಾವಿದರು ಟ್ರಿಪ್ ಹೋಗಿ ಬಂದಿದ್ದಾರೆ.

ಇಬ್ಬರೂ ಒಬ್ಬರನ್ನೊಬ್ಬರು ಬಹಳ ಇಷ್ಟಪಟ್ಟಿದ್ದಾರೆ. ಈಗ ನಟ ಚಂದನ್ ಕುಮಾರ್ ಅವರಿಗೆ ನಟಿ ಕವಿತಾ ಗೌಡ ಅವರ ಜೊತೆ ಮದುವೆ ದಿನಾಂಕ ಫಿಕ್ಸ್ ಆಗಿ ಈಗ ಮದುವೆ ಆಗಿ ಏಪ್ರಿಲ್ ಒಂದನೇ ತಾರೀಖಿನಂದು ಇವರ ಮದುವೆ ಬಹಳ ವಿಜೃಂಭಣೆಯಿಂದ ನಡೆಯಿತು. ಸುವರ್ಣ ಸ್ಟಾರ್ ನಲ್ಲಿ ಮೂಡಿ ಬರುವ ಕುಕ್ಕು ವಿತ್ ಕಿರಿಕ್ಕು ಕಾರ್ಯಕ್ರಮದಲ್ಲಿ ಚಂದನ್ ಮತ್ತು ಕವಿತಾ ಗೌಡ ಇಬ್ಬರು ಭಾಗವಹಿಸಿ ಬಹಳ ಖುಷಿಯಿಂದ ಇರುತ್ತಾರೆ. ಹಾಗೆಯೇ ತಮ್ಮ ಜೋಡಿಯ ಮುದ್ದಾದ ಭಾವಚಿತ್ರಗಳನ್ನು ಪೋಸ್ಟ್ ಮಾಡುತ್ತಿರುತ್ತಾರೆ. ಹಾಗೆಯೇ ಇವರು ಹನಿಮೂನ್ ಗೆ ಹೋಗಿರುವ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ.

ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಶಾಸ್ತ್ರ ಪ್ರಧಾನ ತಂತ್ರಿಕ್ ರಾಘವೇಂದ್ರ ಭಟ್
ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಮತ್ತು ನಿಮ್ಮ ಗುಪ್ತ ಸಮಸ್ಯೆಗಳಿಗೆ ಹಾಗೂ ಮನ ಇಚ್ಛಾಕಾರ್ಯ ನೆರವೇರಿಸಲು ಮತ್ತು ಸುಲಭ ಪರಿಹಾರಕ್ಕಾಗಿ ಇಂದೆ ಕರೆ ಮಾಡಿ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ತೊಂದರೆ, ವಿವಾಹದಲ್ಲಿ ತೊಂದರೆ ಸ್ತ್ರೀ-ಪುರುಷ ಪ್ರೇಮ ವಿಚಾರ, ಇಷ್ಟಪಟ್ಟವರು ನಿಮ್ಮಂತೆ ಆಗಲು ಹಣಕಾಸಿನ ತೊಂದರೆ, ಆರೋಗ್ಯ ಸಮಸ್ಯೆ ಉದ್ಯೋಗ, ವ್ಯವಹಾರದಲ್ಲಿ ತೊಂದರೆ, ಅತ್ತೆಸೊಸೆ ತೊಂದರೆ ಡೈವರ್ಸ್ ಪ್ರಾಬ್ಲಮ್ ಮಕ್ಕಳು ನಿಮ್ಮ ಮಾತು ಕೇಳಲು ಶತ್ರು ಬಾಧೆ, ಮಾಟಮಂತ್ರ ತಡೆ ಇನ್ನು ನಿಮ್ಮ ಜೀವನದ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶ್ರೀ ಅಂಬಾ ಭವಾನಿ ಜ್ಯೋತಿಷ್ಯಾಲಯ ಪಂಡಿತ್ ರಾಘವೇಂದ್ರ ಭಟ್ ಮೊಬೈಲ್ ನಂಬರ್ 9448001466

Leave A Reply

Your email address will not be published.