Horoscope Kannada for October 30: ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿದೇವನನ್ನು ಕರ್ಮಫಲದಾತ ಎಂದು ಕರೆಯುತ್ತಾರೆ. ಶನಿ ಬಹಳ ನಿಧಾನವಾಗಿ ಚಲಿಸುವ ಗ್ರಹ, ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಸ್ಥಾನ ಬದಲಾವಣೆ ಮಾಡಲು ಶನಿದೇವರು ಸುಮಾರು 2.5 ವರ್ಷಗಳ ಸಮಯ ತೆಗೆದುಕೊಳ್ಳುತ್ತದೆ. ಹಾಗೆಯೇ ಶನಿಗ್ರಹವು ಒಂದು ರಾಶಿ ಚಕ್ರ ಪೂರೈಸಲು 30 ವರ್ಷಗಳ ಸಮಯ ತೆಗೆದುಕೊಳ್ಳುತ್ತಾರೆ. ಈ ವರ್ಷ ಶನಿದೇವರು ಸ್ಥಾನ ಬದಲಾವಣೆ ಮಾಡಿ ಜನವರಿ ತಿಂಗಳಿನಲ್ಲಿ ತನ್ನದೇ ರಾಶಿಯಾದ ಕುಂಭ ರಾಶಿಗೆ ಬಂದಿದ್ದಾನೆ.

ಪ್ರಸ್ತುತ ಕುಂಭ ರಾಶಿಯಲ್ಲಿ ಹಿಮ್ಮುಖ ಚಲನೆ ಮಾಡುತ್ತಿರುವ ಶನಿದೇವನು, ನವೆಂಬರ್ 4ರಂದು ಕುಂಭ ರಾಶಿಯಲ್ಲಿ ಶನಿದೇವರು ನೇರ ಚಲನೆ ಶುರು ಮಾಡಲಿದ್ದಾನೆ. ಈ ವೇಳೆ ಶನಿದೇವರ ಕೃಪೆ ಕೆಲವು ರಾಶಿಗಳ ಮೇಲೆ ಇರಲಿದ್ದು, ವಿಶೇಷವಾಗಿ 3 ರಾಶಿಗಳ ಮೇಲೆ ಶನಿದೇವರ ಕೃಪೆ ಇರಲಿದೆ. ಆ ರಾಶಿಗಳು ಯಾವುವು? ಆ ರಾಶಿಗಳಿಗೆ ಏನೆಲ್ಲಾ ಒಳ್ಳೆಯಫಲ ಸಿಗುತ್ತದೆ ಎಂದು ತಿಳಿಸುತ್ತೇವೆ ನೋಡಿ..

ವೃಷಭ ರಾಶಿ :- ಶನಿದೇವರ ನೇರ ಚಲನೆ ಇಂದ ನಿಮಗೆ ಶುಭಫಲ ಪ್ರಾಪ್ತಿಯಾಗುತ್ತದೆ. ಈ ವೇಳೆ ನೀವು ಹಣಕಾಸಿನ ವಿಷಯದಲ್ಲಿ ಲಾಭ ಪಡೆಯುತ್ತೀರಿ. ಈ ವೇಳೆ ನಿಮ್ಮ ಗೌರವ ಹೆಚ್ಚಾಗುತ್ತದೆ, ಕೆಲಸದಲ್ಲಿ ಆದಾಯ ಜಾಸ್ತಿ ಆಗುವುದರ ಜೊತೆಗೆ ಬಡ್ತಿ ಕೂಡ ಸಿಗುತ್ತದೆ. ಹಣಕಾಸಿನ ಸಮಸ್ಯೆ ದೂರವಾಗುತ್ತದೆ.

ಸಿಂಹ ರಾಶಿ :- ಶನಿದೇವರ ನೇರ ಚಲನೆ ನಿಮಗೆ ಹೆಚ್ಚಿನ ಲಾಭ ನೀಡುತ್ತದೆ. ಈ ಸಮಯದಲ್ಲಿ ಅದೃಷ್ಟ ನಿಮಗೆ ಸಾಥ್ ನೀಡುತ್ತದೆ. ಕೆಲಸಗಳಲ್ಲಿ ಯಶಸ್ಸು ಸಿಗುತ್ತದೆ. ಈ ವೇಳೆ ಸಾಲದಿಂದ ಮುಕ್ತಿ ಪಡೆಯುತ್ತೀರಿ, ಉದ್ಯೋಗದಲ್ಲಿ ಮುಂದಿನ ಹಂತಕ್ಕೆ ತಲುಪಲು ಸಹಾಯ ಆಗುತ್ತದೆ.

ಕುಂಭ ರಾಶಿ :- ಶನಿದೇವರ ನೇರ ಚಲನೆ ನಡೆಯುವುದು ಇದೇ ರಾಶಿಯಲ್ಲಿ, ಹಾಗಾಗಿ ಈ ರಾಶಿಯವರಿಗೆ ಹೆಚ್ಚು ಒಳ್ಳೆಯ ಫಲಗಳು ಸಿಗುತ್ತದೆ. ಕುಂಭ ರಾಶಿಯ ಅಧಿಪತಿ ಕೂಡ ಶನಿದೇವರೆ ಆಗಿದ್ದಾರೆ. ಹಾಗಾಗಿ ಶುಭ ಪರಿಣಾಮ ನಿಮ್ಮ ಮೇಲೆ ಇರಲಿದ್ದು, ನಿಮ್ಮ ಸೌಕರ್ಯ ಜಾಸ್ತಿಯಾಗುತ್ತದೆ, ಎಲ್ಲಾ ಕೆಲಸದಲ್ಲಿ ಯಶಸ್ಸು ಸಿಗುತ್ತದೆ. ಈ ವೇಳೆ ನಿಮ್ಮ ಕೆಲಸಗಳಲ್ಲಿ ನಿಮ್ಮ ಸಂಗಾತಿಯ ಸಪೋರ್ಟ್ ಸಿಗುತ್ತದೆ. ಇದನ್ನೂ ಓದಿ Gemini Horoscope: ಮಿಥುನ ರಾಶಿಯವರು ನವೆಂಬರ್ ತಿಂಗಳಲ್ಲಿ ಮುಟ್ಟಿದೆಲ್ಲಾ ಚಿನ್ನ, ಆದ್ರೆ ಈ ತಪ್ಪು ಮಾಡಬೇಡಿ

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9741422232 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

By AS Naik

Leave a Reply

Your email address will not be published. Required fields are marked *