ಅಪ್ಪು ತರಾನೆ ಕಾಣುವ ಜ್ಯುನಿಯರ್ ಪುನೀತ್ ಅವರ ವಿಡಿಯೋ ಇದೀಗ ಸಕತ್ ವೈರಲ್

0 23

ವಿಧಿಯಾಟವನ್ನು ಯಾರಿಂದಲೂ ತಿಳಿಯಲು ಸಾಧ್ಯವೆ ಇಲ್ಲ ಎನ್ನುವುದಕ್ಕೆ ಪುನೀತ್ ರಾಜಕುಮಾರ್ ಅವರ ಸಾವು ನಿದರ್ಶನವಾಗಿದೆ. ಅಕ್ಟೋಬರ್ 29ರಂದು ಹೃದಯಾಘಾತದಿಂದ ಪುನೀತ್ ರಾಜಕುಮಾರ್ ಅವರು ನಿಧನರಾಗಿದ್ದು ಅಕ್ಟೋಬರ್ 31 ರಂದು ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಪುನೀತ್ ಅವರ ಸಾವಿನ ನಂತರ ಸಾಮಾಜಿಕ ಜಾಲತಾಣದಲ್ಲಿ ಕುಂದಾಪುರದ ಯುವಕನೊಬ್ಬ ಜ್ಯೂನಿಯರ್ ಪುನೀತ್ ಎಂದು ಪ್ರಸಿದ್ಧಿ ಪಡೆಯುತ್ತಿದ್ದಾನೆ. ಜ್ಯೂನಿಯರ್ ಪುನೀತ್ ಬಗ್ಗೆ ಈ ಲೇಖನದಲ್ಲಿ ನೋಡೋಣ

ಕುಂದಾಪುರದ ಸಾಸ್ತಾನ ಎಂಬ ಊರಿನಲ್ಲಿ ಪ್ರವೀಣ್ ಎಂಬ ಯುವಕ ನೋಡಲು ಪುನೀತ್ ರಾಜಕುಮಾರ್ ಅವರಂತೆ ಇದ್ದಾರೆ. ಗ್ಯಾರೇಜ್ ನಡೆಸುತ್ತಿರುವ ಯುವಕ ಪುನೀತ್ ರಾಜಕುಮಾರ್ ಅವರ ತದ್ರೂಪಿ ಎಂದು ಹೇಳಿದರೆ ತಪ್ಪಾಗಲಾರದು. ಪುನೀತ್ ರಂತೆ ಉಡುಗೆ-ತೊಡುಗೆ ಹೊಂದಿದ್ದು. ಪುನೀತ್ ಅವರಂತೆ ಮಿಮಿಕ್ರಿ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಜ್ಯೂನಿಯರ್ ಪುನೀತ್ ಎಂದು ಪ್ರಸಿದ್ಧಿ ಪಡೆದಿದ್ದಾರೆ. ಮೂಲತಃ ತೀರ್ಥಹಳ್ಳಿ ನಿವಾಸಿ ಪ್ರವೀಣ್ ಆಚಾರ್ಯ ಇವರು ಈಗ ಕುಂದಾಪುರದಲ್ಲಿ ನೆಲೆಸಿದ್ದಾರೆ. ಇವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.

ಪುನೀತ್ ರಾಜಕುಮಾರ್ ಅವರ ನಿಧನದ ಹಿನ್ನೆಲೆಯಲ್ಲಿ ಜ್ಯೂನಿಯರ್ ಪುನೀತ್ ಎಂದೆ ಹೆಸರಾಗಿರುವ ಪ್ರವೀಣ್ ಅವರ ಫೋಟೊ, ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಅಲ್ಲದೆ ಸಖತ್ ವೈರಲ್ ಆಗಿದೆ. ಪುನೀತ್ ರಾಜಕುಮಾರ್ ಅವರು ಪ್ರವೀಣ್ ಅವರೊಂದಿಗೆ ತೆಗೆದುಕೊಂಡ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ನೋಡಬಹುದು.

ಒಟ್ಟಿನಲ್ಲಿ ಪುನೀತ್ ರಾಜಕುಮಾರ್ ಅವರು ವಿಧಿವಶರಾಗಿರುವುದು ನಮ್ಮೆಲ್ಲರಿಗೂ ಬೇಸರ ತಂದಿದೆ. ಕನ್ನಡ ಚಿತ್ರರಂಗಕ್ಕೆ ಭಾರಿ ನಷ್ಟವಾಗಿದೆ. ಅವರ ಹೆಂಡತಿ ಅಶ್ವಿನಿ ಹಾಗೂ ಪುನೀತ್ ಅವರ ಪುತ್ರಿಯರು ಧೃತಿ ಹಾಗೂ ವಂದನಾ, ಶಿವಣ್ಣ ಅಲ್ಲದೆ ಅಸಂಖ್ಯಾತ ಅಭಿಮಾನಿಗಳು ದುಃಖಿತರಾಗಿದ್ದಾರೆ. ಪುನೀತ್ ಅವರ ಸಾವಿನ ದುಃಖವನ್ನು ಕುಟುಂಬದವರಿಗೆ ಸಹಿಸುವ ಶಕ್ತಿಯನ್ನು ದೇವರು ಕೊಡಲಿ ಎಂದು ಆಶಿಸೋಣ.

ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave A Reply

Your email address will not be published.