ರೆಬೆಲ್ ಸ್ಟಾರ್ ಅಂಬರೀಶ್ ಅವರ ನಂತರ ಅವರ ಮಗನಾಗಿರುವ ಅಭಿಷೇಕ್ ಅಂಬರೀಶ್ ಅವರು ಜೂನಿಯರ್ ರೆಬೆಲ್ ಸ್ಟಾರ್ ಎನ್ನುವ ಬಿರುದುನೊಂದಿಗೆ ಕನ್ನಡ ಚಿತ್ರರಂಗಕ್ಕೆ ನಾಯಕ ನಟನಾಗಿ ಎಂಟ್ರಿ ನೀಡುತ್ತಾರೆ. ಇಂದು ಒಂದೇ ಒಂದು ಸಿನಿಮಾವನ್ನು ಮಾಡಿದ್ದರೂ ಕೂಡ ತಮ್ಮ ಗುರುತನ್ನು ಕನ್ನಡ ಚಿತ್ರರಂಗದಲ್ಲಿ ಬಲವಾಗಿ ಸ್ಥಾಪಿಸಿದ್ದಾರೆ.

ಅಭಿಷೇಕ್ ಅಂಬರೀಶ್ ಅವರು ಸದ್ಯಕ್ಕೆ ಕಾಳಿ ಎನ್ನುವ ಸಿನಿಮಾದಲ್ಲಿ ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಅವರ ಜೊತೆಗೆ ಹಾಗೂ ಸುಕ್ಕ ಸೂರಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಬ್ಯಾಡ್ ಮ್ಯಾನರ್ಸ್ ಸಿನಿಮಾದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಸದ್ಯಕ್ಕೆ ಇವೆರಡು ಸಿನಿಮಾಗಳ ಬಿಡುಗಡೆಗೆ ಅಭಿಷೇಕ್ ಅಂಬರೀಶ್ ಅವರು ಎದುರು ನೋಡುತ್ತಿದ್ದಾರೆ.

ಇನ್ನು ಎಲ್ಲರೂ ಕೂಡ ಆಶ್ಚರ್ಯ ಪಡುವಂತೆ ಅಭಿಷೇಕ್ ಅಂಬರೀಶ್ ಅವರು ಇದೇ ಡಿಸೆಂಬರ್ ಎರಡನೇ ವಾರದಲ್ಲಿ ನಿಶ್ಚಿತಾರ್ಥವನ್ನು ಮಾಡಿಕೊಳ್ಳಲಿದ್ದಾರೆ ಎಂಬುದಾಗಿ ಅಧಿಕೃತ ಮೂಲಗಳಿಂದ ಸುದ್ದಿ ಹೊರಬಿದ್ದಿದೆ. ಹೌದು ಮಿತ್ರರೇ ಅಭಿಷೇಕ್ ಅಂಬರೀಶ್ ಅವರು ಮದುವೆಯಾಗಲು ಹೊರಟಿರುವ ಹುಡುಗಿ ಇನ್ಯಾರು ಅಲ್ಲ ಫ್ಯಾಶನ್ ಲೋಕದ ದಿಗ್ಗಜ ಆಗಿರುವ ಪ್ರಸಾದ್ ಬಿದ್ದಪ್ಪ ಅವರ ಮಗಳಾಗಿರುವ ಅವಿವಾ ಬಿದ್ದಪ್ಪ.

ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದ್ದಪ್ಪ ರವರ ಎಂಗೇಜ್ಮೆಂಟ್ ಪ್ಯಾಲೇಸ್ ಗ್ರೌಂಡ್ ನಲ್ಲಿ ಡಿಸೆಂಬರ್ 2ನೇ ವಾರದಲ್ಲಿ ಅದ್ಧೂರಿಯಾಗಿ ಗಣ್ಯಾತಿ ಗಣ್ಯರ ಸಮ್ಮುಖದಲ್ಲಿ ಸಂಭ್ರಮದಿಂದ ನಡೆಯಲಿದೆ ಎಂಬುದಾಗಿ ತಿಳಿದು ಬಂದಿದ್ದು ಕಾರ್ಯಕ್ರಮದ ಉಸ್ತುವಾರಿಯನ್ನು ಅಭಿಷೇಕ್ ಅಂಬರೀಶ್ ಅವರ ತಾಯಿ ಆಗಿರುವ ಸುಮಲತಾ ಅಂಬರೀಶ್ ಅವರೇ ವಹಿಸಿಕೊಂಡಿದ್ದಾರೆ. ಈ ಸಮಯದಲ್ಲಿ ರೆಬೆಲ್ ಸ್ಟಾರ್ ಅಂಬರೀಶ್ ರವರು ಮಾತ್ರ ಇಲ್ಲದೆ ಇರುವುದು ಕುಟುಂಬದ ಸಂತೋಷದಲ್ಲಿ ಒಂದು ಕೊರತೆ ಕಂಡಂತೆ ಕಂಡುಬರುವುದಂತೂ ಸುಳ್ಳಲ್ಲ.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900555458 ಅಮಾವಾಸ್ಯೆಯ ಅಮಾವಾಸ್ಯೆಯ ದಿನ ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ ಪೂರ್ವ ಜನ್ಮ ಪಾಪ ನಿವಾರ್ಥಿ, ಪೂರ್ವಜರ ಶಾಪ ಪಿತೃ ದೋಷ, ರೋಗಗಳನ್ನು ಕೊನೆಗೊಳಿಸಿ ರಘು ದೋಷ ಶಾಂತಿ ಮ

Leave a Reply

Your email address will not be published. Required fields are marked *