ಯಶ್ ಫ್ಯಾಮಿಲಿಯ ನೀವು ನೋಡಿರದ ಅಪರೂಪದ ದೃಶ್ಯಾವಳಿ

0 1

ಯಶ್ ಮತ್ತು ರಾಧಿಕಾ ಪಂಡಿತ್ ಇವರು ಒಂದೇ ಧಾರಾವಾಹಿ ಮೂಲಕ ತೆರೆಗೆ ಬಂದರು. ನಂತರದಲ್ಲಿ ಸಿನೆಮಾಗಳಲ್ಲಿ ನಟನೆಯನ್ನು ಶುರು ಮಾಡಿದರು. ಹಾಗೆಯೇ ಮೊಗ್ಗಿನ ಮನಸ್ಸು ಚಿತ್ರ ಇವರಿಬ್ಬರ ನಟನೆಯ ಮೊದಲನೆಯ ಚಿತ್ರವಾಗಿದೆ. ಇದು ಇವರ ನಟನೆಯಿಂದಾಗಿ ಬಹಳ ಚೆನ್ನಾಗಿ ಮೂಡಿ ಬಂದಿದೆ. ಈಗಲೂ ಕೂಡ ಈ ಸಿನೆಮಾ ಬಂತೆಂದರೆ ಎಲ್ಲರೂ ಬಹಳ ಖುಷಿಯಿಂದ ನೋಡುತ್ತಾರೆ. ಆದ್ದರಿಂದ ನಾವು ಇಲ್ಲಿ ಯಶ್ ಮತ್ತು ರಾಧಿಕಾ ಪಂಡಿತ್ ಅವರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಕಿರುತೆರೆಯಲ್ಲಿ ಜೊತೆಜೊತೆಯಾಗಿ ಬಂದವರಲ್ಲಿ ಯಶ್‌ ಮತ್ತು ರಾಧಿಕಾ ಕೂಡ ಒಬ್ಬರು. 2016ರಲ್ಲಿ  ಯಶ್‌ ಮತ್ತು ರಾಧಿಕಾ ಮದುವೆ ನಡೆದಿತ್ತು. ರಾಧಿಕಾ ಪಂಡಿತ್‌ ಮತ್ತು ಯಶ್‌ ಬಹುವರ್ಷಗಳಿಂದ ಪರಸ್ಪರ ಗುಟ್ಟಾಗಿ ಪ್ರೀತಿಸುತ್ತಿದ್ದರು. ಆದರೆ ಯಾರಿಗೂ ಹೇಳಿಕೊಂಡಿರಲಿಲ್ಲ. ಹಾಗೆಯೇ ಯಾವ ಸಾಮಾಜಿಕ ಜಾಲತಾಣಗಳಲ್ಲಿ ಕೂಡ ಹೇಳಿಕೊಂಡಿರಲಿಲ್ಲ. ಆದ್ದರಿಂದ ಇದು ಬಹಳ ಗುಟ್ಟಾಗಿಯೇ ಇತ್ತು. 2016ರ ಆಗಸ್ಟ್‌ನಲ್ಲಿ ಇವರಿಬ್ಬರ ನಿಶ್ಚಿತಾರ್ಥ ಅದ್ದೂರಿಯಾಗಿ ನೆರವೇರಿತು. ಅದೇ ವರ್ಷ ಡಿಸೆಂಬರ್‌ 9ರಂದು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಅದ್ದೂರಿಯಾಗಿ ಮದುವೆಯಾದರು.

ತಮ್ಮ ನೆಚ್ಚಿನ ನಟ ಮತ್ತು ನಟಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು ಅಭಿಮಾನಿಗಳಿಗೆ ಸಖತ್‌ ಖುಷಿ ನೀಡಿತ್ತು. ಆ ಶುಭ ಸಮಾರಂಭ ನೆರವೇರಿ ಇಂದಿಗೆ ನಾಲ್ಕು ವರ್ಷ ಕಳೆದಿದೆ. ಮದುವೆ ಬಳಿಕ ನಟನೆಗಿಂತಲೂ ಹೆಚ್ಚಾಗಿ ಕುಟುಂಬದ ಕಡೆಗೆ ಗಮನ ನೀಡಿದರು ರಾಧಿಕಾ ಪಂಡಿತ್‌. ಬಾಳಿನ ಪಯಣದಲ್ಲೂ ಪತಿ ಮತ್ತು ಪತ್ನಿಯಾಗಿ ಸುಖ ಸಂಸಾರ ನಡೆಸುತ್ತಿರುವ ಅವರಿಗೆ ಈಗ ನಾಲ್ಕನೇ ವರ್ಷದ ವೆಡ್ಡಿಂಗ್ ಆ್ಯನಿವರ್ಸರಿ ಸಂಭ್ರಮ ಮುಗಿದಿದೆ. ಅವರಿಗೆ ಅಭಿಮಾನಿಗಳು, ಸ್ನೇಹಿತರು ಮತ್ತು ಸೆಲೆಬ್ರಿಟಿಗಳು ಸೋಶಿಯಲ್‌ ಮೀಡಿಯಾ ಮೂಲಕ ಶುಭ ಕೋರಿದ್ದರು.

ರಾಧಿಕಾ ಪಂಡಿತ್ ಹಸೆಮಣೆ ಏರಿದ ನಂತರ ಅವರು ನಟಿಸಿದ ಏಕೈಕ ಸಿನಿಮಾ ಎಂದರೆ ಅದು ಆದಿ ಲಕ್ಷ್ಮೀ ಪುರಾಣ. ಆ ಬಳಿಕ ಅವರು ಯಾವುದೇ ಸಿನಿಮಾಗಳನ್ನೂ ಒಪ್ಪಿಕೊಳ್ಳಲಿಲ್ಲ. ಈಗ ಯಶ್‌ ಮತ್ತು ರಾಧಿಕಾ ದಂಪತಿಗೆ ಆಯ್ರಾ ಯಶ್‌ ಮತ್ತು ಯಥರ್ವ್‌ ಯಶ್‌ ಎಂಬ ಇಬ್ಬರು ಮುದ್ದಾದ ಮಕ್ಕಳು ಇದ್ದಾರೆ. ರಾಧಿಕಾ ಅವರು ಮಕ್ಕಳ ಫೋಟೋಗಳನ್ನು ಸೋಶಿಯಲ್‌ ಮೀಡಿಯಾದಲ್ಲಿ ಆಗಾಗ ಹಂಚಿಕೊಳ್ಳುತ್ತಾರೆ. ಅವರು ಮತ್ತೆ ಸಿನಿಮಾದಲ್ಲಿ ನಟಿಸಬೇಕು ಎಂಬುದು ಅಭಿಮಾನಿಗಳ ಆಸೆಯಾಗಿದೆ. ರಾಧಿಕಾ ಪಂಡಿತ್ ಅವರು ತಮ್ಮ ಹಳೆಯ ಫೋಟೋಗಳನ್ನು ಮತ್ತು ಅದರ ವಿಡಿಯೋವನ್ನು  ಪೋಸ್ಟ್ ಮಾಡಿದ್ದಾರೆ.

ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಶಾಸ್ತ್ರ ಪ್ರಧಾನ ತಂತ್ರಿಕ್ ರಾಘವೇಂದ್ರ ಭಟ್
ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಮತ್ತು ನಿಮ್ಮ ಗುಪ್ತ ಸಮಸ್ಯೆಗಳಿಗೆ ಹಾಗೂ ಮನ ಇಚ್ಛಾಕಾರ್ಯ ನೆರವೇರಿಸಲು ಮತ್ತು ಸುಲಭ ಪರಿಹಾರಕ್ಕಾಗಿ ಇಂದೆ ಕರೆ ಮಾಡಿ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ತೊಂದರೆ, ವಿವಾಹದಲ್ಲಿ ತೊಂದರೆ ಸ್ತ್ರೀ-ಪುರುಷ ಪ್ರೇಮ ವಿಚಾರ, ಇಷ್ಟಪಟ್ಟವರು ನಿಮ್ಮಂತೆ ಆಗಲು ಹಣಕಾಸಿನ ತೊಂದರೆ, ಆರೋಗ್ಯ ಸಮಸ್ಯೆ ಉದ್ಯೋಗ, ವ್ಯವಹಾರದಲ್ಲಿ ತೊಂದರೆ, ಅತ್ತೆಸೊಸೆ ತೊಂದರೆ ಡೈವರ್ಸ್ ಪ್ರಾಬ್ಲಮ್ ಮಕ್ಕಳು ನಿಮ್ಮ ಮಾತು ಕೇಳಲು ಶತ್ರು ಬಾಧೆ, ಮಾಟಮಂತ್ರ ತಡೆ ಇನ್ನು ನಿಮ್ಮ ಜೀವನದ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶ್ರೀ ಅಂಬಾ ಭವಾನಿ ಜ್ಯೋತಿಷ್ಯಾಲಯ ಪಂಡಿತ್ ರಾಘವೇಂದ್ರ ಭಟ್ ಮೊಬೈಲ್ ನಂಬರ್
 9448001466

Leave A Reply

Your email address will not be published.