Kannada Horoscope today: ಸಾವಿರ ವರ್ಷಗಳ ನಂತರ ಇಂದಿನಿಂದ ಈ 5 ರಾಶಿಯವರಿಗೆ ಬಾರಿ ಅದೃಷ್ಟ ಮತ್ತು ರಾಜಯೋಗ ದೊರೆಯಲಿದೆ. ಈ ರಾಶಿಯವರಿಗೆ ಗಜಕೇಸರಿ ಯೋಗ ಪ್ರಾರಂಭವಾಗಲಿದೆ. ಈ ಸಮಯದಲ್ಲಿ ಬಡವನು ಸಹ ಕುಬೇರನಾಗುತ್ತಾನೆ ಇಂದಿನಿಂದ ಈ ಕುಬೇರ ಜೀವನ ಪ್ರಾರಂಭವಾಗಲಿದೆ. ಗಜಕೇಸರಿ ಯೋಗ ಬೇಡ ಅಂದರೂ ಕೂಡ ನಿಮ್ಮ ಮನೆಯಲ್ಲಿ ನೆಲೆಸುತ್ತದೆ. ಹಾಗಾದರೆ ಯಾವೆಲ್ಲ ರಾಶಿಗೆ ಯೋಗ ಫಲಗಳು ಸಿಗುತ್ತದೆ ಎಂದು ನಾವು ಈ ಲೇಖನದಲ್ಲಿ ತಿಳಿಸುತ್ತೇವೆ.

ಸಾವಿರ ವರ್ಷಗಳ ನಂತರ ನಿಮಗೆ ಕುಬೇರ ಯೋಗ ದೊರಕಿದೆ, ಕುಬೇರನ ಸಂಪೂರ್ಣ ಅನುಗ್ರಹ ಇರುವುದರಿಂದ ನಿಮಗೆ ತುಂಬಾ ಒಳ್ಳೆಯದಾಗುತ್ತದೆ. ಮಾಡುವಂತಹ ಕೆಲಸ ಕಾರ್ಯದಲ್ಲೂ ಕೂಡ ಯಶಸ್ಸನ್ನು ಕಾಣುತ್ತೀರ. ಈ 5 ರಾಶಿಯವರು ಯಾವುದೇ ಕೆಲಸ ಮಾಡಿದರು ಕೂಡ ಜಯ ಅವರ ಪಾಲಾಗುತ್ತದೆ ಮತ್ತು ಜೀವನದಲ್ಲಿ ಇರುವಂತಹ ಎಲ್ಲಾ ಸಮಸ್ಯೆಗಳಿಗೂ ಮುಕ್ತಿ ಸಿಗುತ್ತದೆ.

ಮನೆಯಲ್ಲಿ ಕಳೆದುಕೊಂಡಂತಹ ನೆಮ್ಮದಿ ನಿಮಗೆ ಮರಳಿಸಿಗಲಿದೆ ಮತ್ತು ಸುಖಕರ ಜೀವನವನ್ನು ಅನುಭವಿಸುತ್ತೀರಾ. ಆರೋಗ್ಯದ ಕಡೆಗೆ ಸ್ವಲ್ಪ ಎಚ್ಚರಿಕೆಯನ್ನು ವಹಿಸಬೇಕಾಗುತ್ತದೆ. ಇಂದಿನಿಂದ ಕುಬೇರ ದೇವನ ಕೃಪೆಯನ್ನು ಪಡೆದು ಇರುವ ಕಷ್ಟವನ್ನು ಪರಿಹರಿಸಿಕೊಂಡು ಸುಖವಾಗಿ ಇರಬಹುದು. ಸಾವಿರ ವರ್ಷಗಳ ನಂತರ ಈ ಅದೃಷ್ಟ ಫಲಗಳು ದೊರಕಿದೆ ಅಂತಹ ಅದೃಷ್ಟವಂತ ರಾಶಿಗಳು ಯಾವುದೆಂದರೆ ಮೇಷ ರಾಶಿ, ಕಟಕ ರಾಶಿ, ಮಿಥುನ ರಾಶಿ, ವೃಶ್ಚಿಕ ರಾಶಿ ಮತ್ತು ವೃಷಭ ರಾಶಿ.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9741422232 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

By AS Naik

Leave a Reply

Your email address will not be published. Required fields are marked *