Kanya Rashi Bhavishya 2024: ದ್ವಾದಶ ರಾಶಿಗಳಲ್ಲಿ ಪ್ರತಿಯೊಂದು ರಾಶಿಗೂ ತನ್ನದೆ ಆದ ಸ್ಥಾನವಿದೆ. ಒಂದೊಂದು ರಾಶಿಯಲ್ಲಿ ಜನಿಸಿದವರು ಗ್ರಹಗತಿ ಆಧಾರದ ಮೇಲೆ ಕಷ್ಟ ಸುಖವನ್ನು ಅನುಭವಿಸುತ್ತಾರೆ. ಹಾಗಾದರೆ 2024 ರಲ್ಲಿ ಕನ್ಯಾ ರಾಶಿಯವರ ಆರೋಗ್ಯ, ವೃತ್ತಿ ಜೀವನ, ಕೌಟುಂಬಿಕ ಜೀವನ, ಉದ್ಯೋಗ ಮೊದಲಾದ ವಿಷಯಗಳಲ್ಲಿ ಯಾವ ರೀತಿಯ ಫಲ ದೊರೆಯಲಿದೆ ಎಂಬುದನ್ನು ಸಂಪೂರ್ಣವಾಗಿ ಈ ಲೇಖನದಲ್ಲಿ ನೋಡೋಣ

ಗುರು ಗ್ರಹದ ಸಂಚಾರದಿಂದ 2024ರಲ್ಲಿ ಕನ್ಯಾ ರಾಶಿಯವರಿಗೆ ಒಳ್ಳೆಯದಾಗುತ್ತದೆ. ರಾಹು ಹಾಗೂ ಕೇತುವಿನಿಂದ ಸ್ವಲ್ಪ ತೊಂದರೆಯಾಗುತ್ತದೆ ಆದರೆ ಶನಿಯಿಂದ ಕನ್ಯಾ ರಾಶಿಯವರಿಗೆ ಹಲವು ವಿಷಯಗಳಲ್ಲಿ ಯೋಗವಿದೆ. 2024ರಲ್ಲಿ ಕನ್ಯಾ ರಾಶಿಯವರಿಗೆ ವೃತ್ತಿ ಕ್ಷೇತ್ರದಲ್ಲಿ, ಕೋರ್ಟು ಕಚೇರಿ ವ್ಯಾಜ್ಯ, ಮದುವೆಯ ವಿಷಯದಲ್ಲಾಗಲಿ ಹೆಚ್ಚಿನ ಸಮಸ್ಯೆ ಇಲ್ಲ. ಈ ರಾಶಿಯ ವಿದ್ಯಾರ್ಥಿಗಳಿಗೆ 2024ರಲ್ಲಿ ಓದಲು ಆಸಕ್ತಿ ಇರುತ್ತದೆ, ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣುತ್ತದೆ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಆಸಕ್ತಿ ಇರುವವರು ಯಶಸ್ಸನ್ನು ಕಾಣುತ್ತಾರೆ ಸರ್ಕಾರಿ ಕೆಲಸಗಳಿಗೆ ಪ್ರಯತ್ನಿಸುತ್ತಿರುವವರು ಕಠಿಣ ಪರಿಶ್ರಮದಿಂದ ಯಶಸ್ವಿಯಾಗುತ್ತಾರೆ. ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಿದೆ.

ಕನ್ಯಾ ರಾಶಿಯವರ ಕುಟುಂಬದಲ್ಲಿ 2024ರಲ್ಲಿ ಶಾಂತಿ ಸೌಖ್ಯ ಸೌಕರ್ಯಗಳು ಇರುತ್ತವೆ. ಕನ್ಯಾ ರಾಶಿಯವರ ವೈವಾಹಿಕ ಜೀವನದಲ್ಲಿ 2023ರಲ್ಲಿ ಹಲವು ಏರುಪೇರುಗಳು ಕಂಡುಬಂದಿತ್ತು ಅವುಗಳು 2024ರಲ್ಲಿ ನಿವಾರಣೆಯಾಗುತ್ತದೆ ದಾಂಪತ್ಯ ಜೀವನದಲ್ಲಿ ಸಾಮರಸ್ಯ ಹೆಚ್ಚುತ್ತದೆ. ಅವಿವಾಹಿತ ಕನ್ಯಾ ರಾಶಿಯವರಿಗೆ ಈ ವರ್ಷ ವಿವಾಹ ಯೋಗವಿದೆ. 2024 ರಲ್ಲಿ ಕನ್ಯಾ ರಾಶಿಯವರಿಗೆ ಹಣಕಾಸಿನ ಲಾಭವಾಗಿ ಆರ್ಥಿಕ ಜೀವನ ಸುಧಾರಿಸುತ್ತದೆ. ಆದಾಯದ ಹೊಸ ದಾರಿಗಳು ಕಾಣುತ್ತದೆ ಜೊತೆಗೆ ಖರ್ಚು ಕಡಿಮೆಯಾಗುತ್ತದೆ ಇದರಿಂದ ಉಳಿತಾಯ ಹೆಚ್ಚುತ್ತದೆ. ಕನ್ಯಾ ರಾಶಿಯವರಿಗೆ ವೃತ್ತಿ ಸ್ಥಳದಲ್ಲಿ ಅಭಿವೃದ್ದಿ ಹೊಂದುತ್ತಾರೆ, ಅವರ ಕೆಲಸ ಪ್ರಶಂಸೆಗೆ ಒಳಗಾಗುತ್ತದೆ. ಕನ್ಯಾ ರಾಶಿಯ ನಿರುದ್ಯೋಗಿಗಳಿಗೆ ಅವರ ವಿದ್ಯಾಭ್ಯಾಸಕ್ಕೆ ತಕ್ಕಂತೆ ಉದ್ಯೋಗ ಸಿಗುತ್ತದೆ. ಕನ್ಯಾ ರಾಶಿಯವರ ಆರೋಗ್ಯದಲ್ಲಿ ತೊಂದರೆ ಇಲ್ಲ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ.

ಸಾಮಾಜಿಕ ಹಾಗೂ ಆಧ್ಯಾತ್ಮಿಕ ಪರಿಹಾರ ಎಂದು ಎರಡು ರೀತಿಯ ಪರಿಹಾರವಿರುತ್ತದೆ ಸಾಮಾಜಿಕ ಪರಿಹಾರವೆಂದರೆ ಪ್ರಕೃತಿಯನ್ನು ಹಾಳುಮಾಡುವ ಯಾವುದೆ ಕೆಲಸವನ್ನು ಕನ್ಯಾ ರಾಶಿಯವರು ಮಾಡಬಾರದು, ಮರ ಗಿಡಗಳನ್ನು ಬೆಳೆಸಬೇಕು ಇದರಿಂದ ದೇವರು ಕನ್ಯಾ ರಾಶಿಯವರಿಗೆ ಆಶೀರ್ವಾದ ಮಾಡುತ್ತಾರೆ. ಮನೆಯ ಟೆರೆಸ್ ಅಥವಾ ಇನ್ಯಾವುದೆ ಜಾಗದಲ್ಲಿ ಒಂದು ಪಾತ್ರೆಯಲ್ಲಿ ನೀರನ್ನು ಹಾಕಿ ಇಟ್ಟರೆ ಪ್ರಾಣಿ ಪಕ್ಷಿಗಳು ನೀರನ್ನು ಕುಡಿಯುತ್ತವೆ. ಕನ್ಯಾ ರಾಶಿಯ ಉತ್ತರ ನಕ್ಷತ್ರದಲ್ಲಿ ಜನಿಸಿದವರು ಪಂಚಮುಖ ಹನುಮತ್ ಕವಚ ಸ್ತೋತ್ರವನ್ನು ಪಠಿಸಬೇಕು, ಹಸ್ತ ನಕ್ಷತ್ರದಲ್ಲಿ ಜನಿಸಿದವರು ಶಿವನಾಮಷ್ಟೋತ್ತರ ಶತಕಂ ಪಠಣ ಮಾಡಬೇಕು, ಚಿತ್ತ ನಕ್ಷತ್ರದಲ್ಲಿ ಜನಿಸಿದವರು ಮುಕುಂದ ಮಾಲಾ ಸ್ತೋತ್ರದ ಪಠಣ ಮಾಡಬೇಕು ಇದರಿಂದ ಕನ್ಯಾ ರಾಶಿಯವರಿಗೆ ದೇವರ ಅನುಗ್ರಹ ದೊರೆತು ಒಳ್ಳೆಯದಾಗುತ್ತದೆ. ಈ ಮಾಹಿತಿಯನ್ನು ತಪ್ಪದೆ ಎಲ್ಲರಿಗೂ ತಿಳಿಸಿ.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9741422232 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

By AS Naik

Leave a Reply

Your email address will not be published. Required fields are marked *