ಕರ್ನಾಟಕಕ್ಕೆ ಮುಂದಿನ ಯುಗಾದಿವರೆಗೆ ಕೇಡು ಉಂಟಾಗಲಿದೆ; ಅಚ್ಚರಿ ಭವಿಷ್ಯ ನುಡಿದ ಕೋಡಿಮಠ ಶ್ರೀಗಳು

0 1

ಈಗಾಗಲೇ ಹಲವಾರು ಬಾರಿ ಕೋಡಿಮಠದ ಶ್ರೀಗಳು ಹಲವಾರು ಭವಿಷ್ಯವನ್ನು ನೋಡಿದಿದ್ದು ಅದರಲ್ಲಿ ಕೆಲವರು ಭವಿಷ್ಯಗಳು ನಿಜ ಕೂಡ ಆಗಿದ್ದಾವೆ. ಸದಾ ಕಾಲ ಇಂತಹ ಭವಿಷ್ಯಗಳಿಂದಲೇ ಸುದ್ದಿ ಆಗುವ ಕೋಡಿಮಠದ ಶ್ರೀಗಳು ಈಗ ಮತ್ತೊಮ್ಮೆ ಹೊಸ ಭವಿಷ್ಯವನ್ನು ನುಡಿಯುವ ಮೂಲಕ ಸುದ್ದಿಗೆ ಬಂದಿದ್ದಾರೆ. ಅಷ್ಟಕ್ಕೂ ಕೋಡಿಮಠದ ಶ್ರೀಗಳು ಎಲ್ಲರೂ ಭಯಪಡುವಂತಹ ಯಾವ ಭವಿಷ್ಯವನ್ನು ನುಡಿದಿದ್ದಾರೆ ಎಂಬುದನ್ನು ತಿಳಿದುಕೊಳ್ಳೋಣ.

ಕರ್ನಾಟಕದಲ್ಲಿ ಈ ಕಾರ್ತಿಕ ಮಾಸದಲ್ಲಿ ಅತೀವವಾದ ಮಳೆ ಹಾಗೂ ರೋಗ ರುಜಿನಗಳಿಂದ ಕರ್ನಾಟಕದ ಜನತೆ ಕಷ್ಟಪಡಲಿದ್ದಾರೆ ಎಂಬುದಾಗಿ ಕೋಡಿಮಠದ ಶ್ರೀಗಳು ಭವಿಷ್ಯವನ್ನು ನೋಡಿದಿದ್ದಾರೆ. ಈ ತಿಂಗಳಲ್ಲಿ ಮತಾಂದತೆ ರೋಗ ರುಜಿನಗಳು ಮತ್ತು ಮಳೆಯಿಂದಾಗಿ ಹಲವಾರು ಹಾನಿಕಾರಕ ಪರಿಸ್ಥಿತಿ ಸೃಷ್ಟಿಯಾಗುತ್ತದೆ ಎಂಬುದಾಗಿ ನಾನು ಭವಿಷ್ಯ ನುಡಿದಿದ್ದೇನೆ ಎಂಬುದಾಗಿ ಕೋಡಿಮಠದ ಶ್ರೀಗಳು ಹೇಳಿದ್ದಾರೆ. ಈಗಾಗಲೇ ನಾನು ಹೇಳಿದಂತೆ ಹಲವಾರು ಭವಿಷ್ಯಗಳು ನಿಜವಾಗಿದೆ ಎಂಬುದು ಕೂಡ ಈ ಸಂದರ್ಭದಲ್ಲಿ ಕೋಡಿಮಠದ ಶ್ರೀಗಳು ಹೇಳಿರುವ ಮಾತುಗಳಾಗಿವೆ.

ಅತೀವ ಮಳೆಯಿಂದಾಗಿ ಜನರು ಕಷ್ಟ ಪಡುತ್ತಾರೆ ಎಂಬುದಾಗಿ ಹೇಳಿದ್ದೆ ಅದೇ ರೀತಿ ಈಗಾಗಲೇ ಬೆಂಗಳೂರಿನಲ್ಲಿ ನಡೆದಿದೆ ಎಂಬುದಾಗಿ ಕೂಡ ಈ ಸಂದರ್ಭದಲ್ಲಿ ಹೇಳಿದ್ದಾರೆ. ಇನ್ನು ಮುಂದುವರಿದು ಕಾಡಿನಿಂದ ಪ್ರಾಣಿಗಳು ನಾಡಿಗೆ ಬಂದು ಮನುಷ್ಯರಿಗೆ ತೊಂದರೆ ಆಗುತ್ತದೆ. ವಿಷಕಾರಿ ಜೀವ ಜಂತುಗಳು ಕೂಡ ಬಂದು ಮನುಷ್ಯರಿಗೆ ತೊಂದರೆಯನ್ನು ನೀಡುತ್ತವೆ ಎಂಬುದಾಗಿ ಕೋಡಿಮಠದ ಶ್ರೀಗಳು ಹೇಳಿದ್ದಾರೆ. ಪ್ರಕೃತಿಯಲ್ಲಿ ಕಾಣುವ ಅಲ್ಲೋಲಕಲ್ಲೋಲದಿಂದಾಗಿ ರಾಜ್ಯಕ್ಕೆ ದೊಡ್ಡ ಮಟ್ಟದ ಆಘಾ’ತ ಆಗಲಿದೆ ಎಂಬುದಾಗಿ ಭವಿಷ್ಯವನ್ನು ನುಡಿದಿದ್ದಾರೆ.

ಈ ಕಾರ್ತಿಕ ಮಾಸದಲ್ಲಿ ಅತ್ಯಂತ ಮಳೆ ಹಾಗೂ ಜನರ ನಡುವೆ ಜಾತಿ ಹಾಗೂ ಧರ್ಮಗಳ ನಡುವಿನ ಮತಾಂದತೆಯಿಂದಾಗಿ ಶಾಂತಿ ಹಾಗೂ ಸುತ್ತಮುತ್ತಲಿನ ಪರಿಸರ ಹದಗೆಡಲಿದೆ ಎಂಬುದಾಗಿ ಹೇಳಿದ್ದಾರೆ. ಒಟ್ಟಾರೆಯಾಗಿ ಕೋಡಿಮಠದ ಶ್ರೀಗಳು ಈ ಕಾರ್ತಿಕ ಮಾಸದಲ್ಲಿ ಕರ್ನಾಟಕ ಎನ್ನುವುದು ಸಾಕಷ್ಟು ಅವಾಂತರಗಳಿಗೆ ಸಾಕ್ಷಿಯಾಗಲಿದೆ ಎಂಬುದಾಗಿ ಭವಿಷ್ಯವನ್ನು ನುಡಿಯುವ ಮೂಲಕ ಕರ್ನಾಟಕದ ಜನತೆಯ ದಿಗಿಲನ್ನು ಇನ್ನಷ್ಟು ಹೆಚ್ಚು ಮಾಡಿದ್ದಾರೆ ಎಂದು ಹೇಳಬಹುದಾಗಿದೆ.

ಶ್ರೀಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900555458. ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ ಶತ್ರುಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ) ಪೂರ್ವಜರ ಶಾಪ (ಪಿತೃ ದೋಷ) ರೋಗಗಳನ್ನು ಕೊನೆಗೊಳಿಸಿ ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ

Leave A Reply

Your email address will not be published.