ಕರ್ನಾಟಕದ ರಾಜ್ಯದಲ್ಲಿ ಸಕಾಲಕ್ಕೆ ಮಳೆ, ಬೆಳೆ ಇಲ್ಲದಂತೆ ಆಗಿದೆ, ಇದರಿಂದ ರಾಜ್ಯದಲ್ಲಿ ಬರಗಾಲ ಸೃಷ್ಟಿಯಾಗಿದೆ, ಇದರಿಂದ ರೈತರು ಕಂಗಾಲಾಗಿ ಹೋಗಿದ್ದಾರೆ. ಅಲ್ಲದೇ ಜಾನುವಾರುಗಳಿಗೆ ಮೇವು ಕೂಡ ಇಲ್ಲ. ಇದರ ನಡುವೆ ಕೋಡಿ ಮಠದ ಶ್ರೀ ಡಾ. ಶಿವನಂದ‌ ಶಿವಯೋಗಿ ಸ್ವಾಮೀಜಿ ಸ್ಫೋಟಕ ಭವಿಷ್ಯ ಒಂದನ್ನು ಹೇಳಿದ್ದಾರೆ, ರೈತರಿಗೆ ಒಳ್ಳೆಯ ಕಾಲ ಬರುತ್ತದೆ ಎಂಬ ಭವಿಷ್ಯವನ್ನು ನುಡಿದಿದ್ದಾರೆ.

ಅಲ್ಲದೇ, ಇದರ ಜೊತೆಗೆ ಆಘಾತಕಾರಿಯಾದ ಹೇಳಿಕೆಯನ್ನು ಕೂಡ ಕೊಟ್ಟಿದ್ದಾರೆ. ಯುಗಾದಿ ಕಳೆದ ನಂತರ ಒಳ್ಳೆ ಮೇಲೆ ಬೆಳೆ ಆಗುತ್ತದೆ ಎಂದು ಹೇಳಿದ ಶ್ರೀಗಳು ಸದ್ಯ ಮಳೆ-ಬೆಳೆ ಇಲ್ಲದೇ ಕಂಗಾಲಾಗಿ ಇರುವ ರೈತರಿಗೆ ಒಂದು ಸಮಾಧಾನಕರ ಭವಿಷ್ಯವನ್ನು ನುಡಿದಿದ್ದಾರೆ. ಅಲ್ಲದೇ ಬಾಂ’ಬ್ ಸ್ಫೋ’ಟ, ಭೂಕಂಪ ಕೂಡ ಆಗುತ್ತೆ. ಧಾರ್ಮಿಕ ಮುಖಂಡನ ಸಾವು ಸಹ ಆಗಲಿದೆ ಎಂಬ ಆಘಾತಕಾರಿ ಭವಿಷ್ಯ ಹೇಳಿದ್ದಾರೆ ಕೋಲಾರದ ಜಿಲ್ಲೆ‌ ಮಾಲೂರು ಪಟ್ಟಣದ ಕಾರ್ಯಕ್ರಮದಲ್ಲಿ ಮಾತನಾಡಿದ ಕೋಡಿ ಮಠದ ಡಾ. ಶಿವನಂದ‌ ಶಿವಯೋಗಿ ಸ್ವಾಮೀಜಿ.

ಇನ್ನು ಇದೇ ವೇಳೆ ರಾಜ್ಯ ರಾಜಕೀಯದ ಕುರಿತು ಯುಗಾದಿ ಮುಗಿದ ಮೇಲೆ ಹೇಳುವೆ, ಅದಕ್ಕೆ ಇನ್ನು ಬಹಳಷ್ಟು ಸಮಯ ಇದೆ ಎಂದು ಹೇಳಿದವರು ನುಡಿದರು ಹೊಸ ಭವಿಷ್ಯ! ಒಂದೆರಡು ಪ್ರಧಾನಿಗಳಿಗೆ ಸಾವು ಸಂಭವಿಸುವ ಸಾಧ್ಯತೆ ಇರುತ್ತದೆ ಎಂದು ಹೇಳಿಕೆ ನೀಡಿದ್ದಾರೆ.

ಗ್ಯಾರೆಂಟಿಗಳಿಂದ‌ ಸರ್ಕಾರ ನಡೆಯುತ್ತಿದೇಯಾ? ಎಂಬ ಪ್ರಶ್ನೆಗೆ ಉತ್ತರಿಸಿದ ಶ್ರೀಗಳು, ನನಗಿಂತ ಅದರ ಬಗ್ಗೆ ನಿಮ್ಮಗೆ ಚೆನ್ನಾಗಿ ಗೊತ್ತು ಎಂದು ಹೇಳಿದ್ದಾರೆ. ರಾಷ್ಟ್ರ ರಾಜಕಾರಣ ಬಗ್ಗೆ ಕೂಡ ಯುಗಾದಿ ಕಳೆದ ಮೇಲೆ ಗೊತ್ತಾಗುತ್ತದೆ ಎಂದಿದ್ದಾರೆ. ಜಾಗತಿಕ ಮಟ್ಟದಲ್ಲಿ ತೊಂದರೆ ಇದೆ ಎಂದವರು ಬೆಂಕಿ ಹಾವಳಿ, ನೀರಿನ ಹಾವಳಿ, ಯುದ್ದ‌ ನಡೆಯುತ್ತದೆ ಅದರಲ್ಲಿ ಅನೇಕ‌ ಸಾವು ನೋವುಗಳು ಸಂಭವಿಸುತ್ತವೆ. ಬಾಂಬ್ ಸ್ಫೋಟ, ಭೂಕಂಪ ಕೂಡ ಸಂಭವಿಸುತ್ತದೆ ಎಂದು ಹೇಳಿಕೆ ನೀಡಿದ್ದಾರೆ.

ಧಾರ್ಮಿಕ ಮುಖಂಡನ ಸಾವು ಕೂಡ ಆಗಲಿದೆ ಎಂಬ ಸ್ಫೋಟಕ ಭವಿಷ್ಯ ನುಡಿದರು. 2024ರ ಕ್ಯಾಲೆಂಡರ್ ಹೊಸ ವರ್ಷದ ಆರಂಭದಲ್ಲಿ ಅಂದರೆ ಜನವರಿಯಲ್ಲಿ ಗದಗನಲ್ಲಿ ಮಾತನಾಡಿದ್ದ ಕೋಡಿಶ್ರೀ, 2024ರಲ್ಲಿ ಅಕಾಲಿಕ ಮಳೆಯಾಗಲಿದ್ದು, ಜಗತ್ತಿಗೆ ಒಳ್ಳೆಯ ದಿನಗಳಿಲ್ಲ, ಬಾಂಬ್ ಸಿಡಿಯುತ್ತದೆ, ಯುದ್ಧ ನಡೆಯುವ ಭೀತಿ ಆವರಿಸುತ್ತದೆ

ಭೂಕಂಪ, ಜಲ ಕಂಟಕವೂ ಕೂಡ ಇದೆ ಜನರು ಎಂದು 2024ರ (ಜನವರಿ) ಆರಂಭದಲ್ಲಿ ಭವಿಷ್ಯ ನುಡಿದಿದ್ದ ಕೋಡಿಶ್ರೀ, ಜಗತ್ತಿನ ದೊಡ್ಡ ಸಂತರು ಕೊಲೆಯಾಗುತ್ತಾರೆ, ಜಗತ್ತಿನಲ್ಲಿ ಒಂದೆರಡು ಪ್ರಧಾನಿಗಳಿಗೆ ಸಾವಾಗುವ ಲಕ್ಷಣವಿದೆ ಎಂದು ಹೇಳಿಕೆ ನೀಡಿದ್ದಾರೆ. ಜಗತ್ತಿಗೆ ವಿನಾಶ ಕಾದಿದೆ. ರೋಗಗಳು, ಸುನಾಮಿ ಸಂಭವಿಸುವ ಸಾಧ್ಯತೆ ಇರುತ್ತದೆ. ಮತೀಯ ತೊಂದರೆಯಿಂದ ಜನರು ದುಃಖ ಪಡುವರು. ಇದಕ್ಕೆ ದೇವರನ್ನು ನಂಬುವುದು ಮತ್ತು ಮೋರೆ ಹೋಗುವುದು ಒಂದೇ ಪರಿಹಾರ ಎಂದು ನುಡಿದಿದ್ದಾರೆ.

ಶ್ರೀ ಕನಿಕಾ ದುರ್ಗಾ ಪರಮೇಶ್ವರಿ ಜ್ಯೋತಿಷ್ಯ ತಾಂತ್ರಿಕಾ ವಿದ್ಯಾಪೀಠಮ್ ವಾಸ್ತು ಜ್ಯೋತಿಷ್ಯ ಸಂಖ್ಯಾಶಾಸ್ತ್ರ ಅಷ್ಟಮಂಗಳ ಪ್ರಶ್ನೆ ದೈವ ಪ್ರಶ್ನೆಯ ಆಧಾರಿತವಾಗಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯವನ್ನು ಗುರೂಜಿಯವರು ನಿಖರವಾಗಿ ನುಡಿಯುತ್ತಾರೆ ಹಾಗೂ ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ನಿಮ್ಮೆಲ್ಲಾ ಸಮಸ್ಯೆಗಳಿಗೆ ಉತ್ತಮವಾದ ಸಲಹೆ ಶಾಸ್ರೋಕ್ತವಾದ ಪರಿಹಾರ ಮಾಡಿಕೊಡುತ್ತಾರೆ ಗುರೂಜಿಯವರಿಂದ ಇಲ್ಲಿಗೆ ಅನೇಕ ಉದ್ಯಮಿಗಳು ರಾಜಕೀಯ ಮುಖಂಡರು ಜನಸಾಮಾನ್ಯರು ಉತ್ತಮ ಸಲಹೆ ಶಾಸ್ರೋಕ್ತವಾದ ಪರಿಹಾರ ಪಡೆದುಕೊಂಡಿದ್ದಾರೆ ನೀವು ಹೇಳುವ ನಿಮ್ಮ ಎಲ್ಲಾ ವಿಷಯಗಳು ಗುಪ್ತವಾಗಿರುತ್ತದೆ ಚಿಂತಿಸಬೇಡಿ ಇಂದೇ ಗುರೂಜಿಯವರನ್ನು ಭೇಟಿಯಾಗಿ ನಿಮ್ಮ ಎಲ್ಲಾ ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಮಾತನಾಡಿ ಪರಿಹಾರ ಪಡೆದುಕೊಳ್ಳಿ ಗುರೂಜಿಯವರ ಭೇಟಿಯ ಸಮಯವನ್ನು ದೂರವಾಣಿ ಮೂಲಕ ಖಚಿತ ಪಡಿಸಿಕೊಳ್ಳಿ 9900804442

Leave a Reply

Your email address will not be published. Required fields are marked *