Lakshmi Narayana Yoga: ರಾಶಿ ಚಕ್ರಗಳ ಬದಲಾವಣೆಯಿಂದ ತಿಂಗಳಿಂದ ತಿಂಗಳಿಗೆ ವರ್ಷದಿಂದ ವರ್ಷಕ್ಕೆ ಪ್ರತಿಯೊಂದು ರಾಶಿ ಫಲಗಳಲ್ಲಿ ಬದಲಾವಣೆ ಕಂಡು ಬರುತ್ತದೆ ಹಾಗೆಯೇ ಕೆಲವು ರಾಶಿಗಳು ಯೋಗ ರಾಜಯೋಗ ಹೀಗೆ ಹೆಚ್ಚಿನ ಶುಭಫಲಗಳು ಪಡೆದುಕೊಂಡರೆ ಕೆಲವು ರಾಶಿಯವರಿಗೆ ಅಶುಭ ಫಲಗಳು ಸಹ ಲಭಿಸುತ್ತದೆ ಕೆಲವು ರಾಶಿಯವರಿಗೆ ಶನಿಯು ಒಲಿದರೆ ಎಲ್ಲಿಲ್ಲದ ಅದೃಷ್ಟವನ್ನು ತಂದು ಕೊಡುತ್ತಾನೆ ಗ್ರಹಗಳ ಸ್ಥಾನ ಬದಲಾವಣೆಯಿಂದಾಗಿ 12 ಗ್ರಹಗಳ ಫಲಗಳಲ್ಲಿ ಬದಲಾವಣೆ ಕಂಡು ಬರುತ್ತದೆ ಇದರಿಂದಾಗಿ ಕೆಲವೊಮ್ಮೆ ಕೆಲವು ರಾಶಿಯವರಿಗೆ ಯೋಗ ಕಂಡು ಬರುತ್ತದೆ

ಒಮ್ಮೆ ಯೋಗ ಕಂಡು ಬಂದರೆ ಜೀವನದಲ್ಲಿ ಅದೃಷ್ಟದ ಸುರಿಮಳೆ ಇದ್ದಂತೆ ಸಕಲ ಕಷ್ಟಗಳು ದೂರವಾಗಿ ಜೀವನದಲ್ಲಿ ನೆಮ್ಮದಿ ಲಭಿಸುತ್ತದೆ. ಹೊಸ ವರ್ಷ ಬರುತ್ತಿದ್ದಂತೆ ಕೆಲವು ರಾಶಿಯವರಿಗೆ ಎಲ್ಲಿಲ್ಲದ ಅದೃಷ್ಟ ಒದಗಿ ಬರುತ್ತದೆ ದುಡ್ಡಿನ ಅಧಿದೇವತೆಯಾದ ಲಕ್ಷ್ಮೀ ದೇವಿಯ ಕೃಪೆ ಇದ್ದಾಗ ಮಾತ್ರ ಜೀವನದಲ್ಲಿ ಸುಖ ಶಾಂತಿ ನೆಮ್ಮದಿಯಿಂದ ಬದುಕಲು ಸಾಧ್ಯ ಅದೃಷ್ಟ ಎನ್ನುವುದು ಎಂದು ಯಾವಾಗ ಬರುತ್ತದೆ ಎಂದು ಹೇಳಲು ಅಸಾಧ್ಯ ಹಾಗಿರುವಾಗ ಲಕ್ಷ್ಮೀ ನಾರಾಯಣ ಯೋಗ ಕೆಲವು ರಾಶಿಯವರಿಗೆ ಕಂಡು ಬರುವ ಹಿನ್ನೆಲೆಯಲ್ಲಿ ಅದೃಷ್ಟ ಒದಗಿ ಬರುತ್ತದೆ ನಾವು ಈ ಲೇಖನದ ಮೂಲಕ ಯಾವ ರಾಶಿಯವರಿಗೆ ಲಕ್ಷ್ಮೀ ನಾರಾಯಣ ಯೋಗ ಕಂಡು ಬರುತ್ತದೆ ಎನ್ನುವುದನ್ನು ತಿಳಿದುಕೊಳ್ಳೋಣ.

Lakshmi Narayana Yoga

ಪ್ರತಿಯೊಬ್ಬರೂ ಸಹ 2024ರ ಹೊಸ ವರ್ಷಕ್ಕಾಗಿ ಕಾಯುತ್ತಿದ್ದಾರೆ ಹಾಗೆಯೇ ಜೋತಿಷ್ಯ ಶಾಸ್ತ್ರದ ಪ್ರಕಾರ ಹೊಸ ವರ್ಷ ಕೆಲವು ರಾಶಿಯವರಿಗೆ ಅದೃಷ್ಟವನ್ನು ಉಂಟು ಮಾಡುತ್ತದೆ ಡಿಸೆಂಬರ್ ತಿಂಗಳಲ್ಲಿ ಅನೇಕ ಗ್ರಹಗಳು ತಮ್ಮ ಸ್ಥಾನವನ್ನು ಬದಲಾವಣೆ ಮಾಡುತ್ತದೆ ಡಿಸೆಂಬರ್ 13 ಮಧ್ಯಾಹ್ನ 1.50ಕ್ಕೆ ಬುಧನು ಧನುರ್ ರಾಶಿಯಲ್ಲಿ ವಿಮುಖ ನಾಗುತ್ತಾನೆ ಡಿಸೆಂಬರ್ 16 ಮಧ್ಯಾಹ್ನ 1.20 ಕ್ಕೆಸೂರ್ಯನು ಧನುರ್ ರಾಶಿಯನ್ನು ಪ್ರವೇಶ ಮಾಡುತ್ತಾನೆ.

ಡಿಸೆಂಬರ್ 25ರಂದು ಶುಕ್ರನು ವೃಶ್ಚಿಕ ರಾಶಿಯಲ್ಲಿ ಬೆಳ್ಳಿಗೆ 9 .5 ಚಲಿಸುತ್ತಾನೆ ಡಿಸೆಂಬರ್ 27 ಮಧ್ಯಾಹ್ನ 12.15ನಿಮಿಷಕ್ಕೆ ಮಂಗಳನು ಧನುರ್ ರಾಶಿಯಲ್ಲಿ ನೆಲೆಸಿರುತ್ತಾನೆ ಡಿಸೆಂಬರ್ 31ರಂದು ಗುರುವು ಸಂಜೆ 6.46 ಕ್ಕೆ ಮೇಷ ರಾಶಿಯಲ್ಲಿ ಸಂಚಾರ ಮಾಡುತ್ತಾನೆ ಹೀಗೆ ಹಲವು ಗ್ರಹಗಳ ಬದಲಾವಣೆ ಡಿಸೆಂಬರ್ ತಿಂಗಳಲ್ಲಿ ನಡೆಯುತ್ತದೆ ಡಿಸೆಂಬರ್ 28ರಂದು ಅಪರೂಪದ ಯೋಗ ಉಂಟಾಗುತ್ತದೆ ಅದುವೇ ಲಕ್ಷ್ಮೀ ನಾರಾಯಣ ಯೋಗವಾಗಿದೆ ಈ ಯೋಗದಿಂದ ಕೆಲವು ರಾಶಿಯವರಿಗೆ ತಾಯಿ ಲಕ್ಷ್ಮಿ ದೇವಿಯ ಅಪಾರವಾದ ಯೋಗ ದೊರೆಯುವಂತೆ ಮಾಡುತ್ತದೆ.

ಮಿಥುನ ರಾಶಿಯವರಿಗೆ ಲಕ್ಷ್ಮೀ ನಾರಾಯಣ ಯೋಗ ಶುಭಕರವಾಗಿ ಇರುತ್ತದೆ ಈ ಸಮಯದಲ್ಲಿ ಹೊಸ ಕೆಲಸವನ್ನು ಆರಂಭ ಮಾಡುವುದಕ್ಕೇ ಬಹಳ ಸೂಕ್ತವಾಗಿದೆ ಎಲ್ಲ ಕ್ಷೇತ್ರಗಳಲ್ಲೂ ಸಹ ಯಶಸ್ಸು ಕಂಡು ಬರುತ್ತದೆ ಕೆಲಸದ ಸ್ಥಳದಲ್ಲಿ ಇರುವ ಅನೇಕ ಸಮಸ್ಯೆಗಳು ಸಹ ನಿವಾರಣೆ ಆಗುತ್ತದೆ ಡಿಸೆಂಬರ್ 28ರ ನಂತರ ಹೊಸ ವರ್ಷಗಳಲ್ಲಿ ತುಂಬಾ ಅದೃಷ್ಟ ಒದಗಿ ಬರುತ್ತದೆ ಅನೇಕ ಸಮಸ್ಯೆಗಳು ನಿವಾರಣೆ ಆಗುತ್ತದೆ ಲಕ್ಷ್ಮೀ ದೇವಿಯ ಅನುಗ್ರಹ ಲಭಿಸುತ್ತದೆ ದೀರ್ಘ ಕಾಲದ ಆರೋಗ್ಯ ಸಮಸ್ಯೆ ಸಹ ನಿವಾರಣೆ ಆಗುತ್ತದೆ ಹಾಗೆಯೇ ವೃಶ್ಚಿಕ ರಾಶಿಯವರಿಗೆ ಸಹ ಲಕ್ಷ್ಮೀ ನಾರಾಯಣ ಯೋಗ ಕಂಡು ಬರುತ್ತದೆ

ಅದೃಷ್ಟ ಒದಗಿ ಬರುತ್ತದೆ ಯಾವುದೇ ಕೆಲಸ ಕಾರ್ಯಗಳಲ್ಲಿ ಯಶಸ್ಸು ಕಂಡು ಬರುತ್ತದೆ ದೀರ್ಘ ಕಾಲದಿಂದ ನಿಂತಿರುವ ಕೆಲಸ ಕಾರ್ಯಗಳು ಸಂಪೂರ್ಣವಾಗಿ ನೆರವೇರುತ್ತದೆ ಮನೆ ಖರೀದಿ ಮಾಡಲು ಸಹ ಸೂಕ್ತವಾದ ಸಮಯ ಇದಾಗಿದೆ ಹಾಗೆಯೇ ಮೂರನೆಯ ಅದೃಷ್ಟ ರಾಶಿಯೆಂದರೆ ಕುಂಭ ರಾಶಿಯಾಗಿದೆ. ಈ ರಾಶಿಯವರು ಶಿಕ್ಷಣ ಕ್ಷೇತ್ರದಲ್ಲಿ ಯಶಸ್ಸನ್ನು ಪಡೆಯುತ್ತಾರೆ ವೃತ್ತಿಪರ ಜೀವನದ ಸಕಲ ಕಷ್ಟಗಳು ನಿವಾರಣೆ ಆಗುತ್ತದೆ ಹಾಗೆಯೇ ಮನಸ್ಸಿನಲ್ಲಿ ಹೊಸದನ್ನು ಮಾಡಬೇಕು ಎನ್ನುವ ಆಲೋಚನೆ ಸಹ ಬರುತ್ತದೆ ಆರ್ಥಿಕ ಪ್ರಗತಿ ಕಂಡು ಬರುತ್ತದೆ ನಿರುದ್ಯೋಗಿಗಳಿಗೆ ಸಹ ಒಳ್ಳೆಯ ಕೆಲಸ ಸಿಗುತ್ತದೆ ಹೀಗೆ ಈ ಮೂರು ರಾಶಿಯವರಿಗೆ ಅದೃಷ್ಟ ಒದಗಿ ಬರುವ ಮೂಲಕ ಜೀವನದಲ್ಲಿ ಇದ್ದ ಹಿಂದಿನ ಸಂಕಷ್ಟಗಳು ದೂರ ಆಗುತ್ತದೆ ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ಲಭಿಸುತ್ತದೆ.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9741422232 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

Leave a Reply

Your email address will not be published. Required fields are marked *