ಲೋ ಬಿಪಿ ಸಮಸ್ಯೆ ಇದ್ದವರಿಗೆ ತಕ್ಷಣವೇ ಪರಿಹರಿಸುವ ಮನೆಮದ್ದು

0 1

ನಮ್ಮಲ್ಲಿ ಸಾಕಷ್ಟು ದೈಹಿಕ ಸಮಸ್ಯೆಗಳಿಗೆ ಪರಿಹಾರ ನೀಡುವಂತ ಮನೆಮದ್ದುಗಳಿವೆ ಆದ್ರೆ ಅವುಗಳನ್ನು ಪರಿಹರಿಸುವ ಮಾರ್ಗವನ್ನು ತಿಳಿದುಕೊಳ್ಳಬೇಕು. ಮನುಷ್ಯನ ದೇಹಕ್ಕೆ ಒಂದಲ್ಲ ಒಂದು ದೈಹಿಕ ಸಮಸ್ಯೆ ಅನ್ನೋದು ಕಾಡುತ್ತಲೇ ಇರುತ್ತದೆ ಅಂತಹ ಸಮಸ್ಯೆಗಳಿಂದ ದೂರ ಉಳಿಯಲು ಸರಿಯಾದ ಪರಿಹಾರ ಮಾರ್ಗಗಳನ್ನು ಹುಡುಕಿಕೊಳ್ಳಬೇಕು, ಇನ್ನು ದೇಹಕ್ಕೆ ರೋಗಗಳು ಬಂದಾಗ ಆಸ್ಪತ್ರೆಗೆ ಹೋಗುವ ಬದಲು ರೋಗಗಳು ಬರದಂತೆ ಆರೋಗ್ಯದ ಬಗ್ಗೆ ಜಾಗೃತಿವಹಿಸಬೇಕು. ವಿಷ್ಯಕ್ಕೆ ಬರೋಣ ಯಾವ ಕಾರಣಕ್ಕೆ ಲೋಬಿಪಿ ಆಗುತ್ತದೆ ಅನ್ನೋದನ್ನ ತಿಳಿಯುವುದಾರೆ ಮೊದಲನೆಯದಲ್ಲಿ ದೇಹದಲ್ಲಿ ವಿಟಮಿನ್ ಕೊರತೆ ಇದ್ರೆ ಲೋ ಬಿಪಿ ಕಾಣಿಸಿಕೊಳ್ಳುತ್ತದೆ ಅಷ್ಟೇ ಅಲ್ಲದೆ ವಿಟಮಿನ್ D ಹಾಗೂ ವಿಟಮಿನ್ ವಿಟಮಿನ್ ಬಿ 12 ಕಡಿಮೆ ಇದ್ರೆ ಲೋ ಬಿಪಿ ಆಗುವ ಸಾಧ್ಯತೆ ಹೆಚ್ಚಾಗಿರುತ್ತದೆ.

ಬಿಪಿ ಜಾಸ್ತಿ ಆದ್ರೆ ಬೇಕಾದರೆ ಕಡಿಮೆ ಮಾಡಿಕೊಳ್ಳಬಹುದು ಆದ್ರೆ ಲೋ ಬಿಪಿ ಆದ್ರೆ ಅನಾರೋಗ್ಯದ ಸಮಸ್ಯೆ ಕಾಣಿಸಿಕೊಳ್ಳುತ್ತದೆ ಹಾಗಾಗಿ ಬಿಪಿ ಸಮತೋಲನವಾಗಿರಲು ಇಂತಹ ಪೌಷ್ಟಿಕಾಂಶ ಭರಿತವಾದ ಆಹಾರಗಳನ್ನು ಸೇವನೆ ಮಾಡಬೇಕು ಹಾಗೂ ದೇಹದಲ್ಲಿ ರಕ್ತ ಸಂಚಲನ ಕಡಿಮೆ ಇದ್ರೂ ಕೂಡ ಲೋಪಿಬಿ ಸಮಸ್ಯೆ ಕಾಣಿಸಿಕೊಳ್ಳುತ್ತದೆ, ಹಾಗಾಗಿ ದೇಹಕ್ಕೆ ಅಗತ್ಯವಾಗಿ ಬೇಕಾಗಿರುವಂತ ನೀರು ಹೆಚ್ಚಿನ ಪೂರೈಕೆ ಮಾಡಬೇಕು ಅಂದರೆ ಕೆಲವರು ಬಾಯಾರಿಕೆ ಆದಾಗ ಮಾತ್ರ ನೀರು ಕುಡಿಯುತ್ತಾರೆ ಅದನ್ನು ಬಿಟ್ಟು ಪ್ರತಿದಿನ ನಿಯಮಿತವಾಗಿ ನೀರು ಕುಡಿಯಬೇಕು. ಹೆಚ್ಚು ನೀರು ಕುಡಿಯುವುದರಿಂದ ದೇಹದಲ್ಲಿನ ವಿಷದ ಅಂಶವನ್ನು ಹೊರಹಾಕಲು ಸಹಕಾರಿಯಾಗುತ್ತದೆ ದೇಹದ ನಿರ್ಜಲೀಕರಣಕ್ಕೆ ಸಹಕಾರಿಯಾಗುತ್ತದೆ.

ಇನ್ನು ಮಾನಸಿಕವಾಗಿ ಹೆಚ್ಚು ಒತ್ತಡ ಮಾಡಿಕೊಳ್ಳಬಾರದು ಹಾಗೂ ಯಾವುದೇ ವಿಷಯದ ಬಗ್ಗೆ ಅತಿ ಹೆಚ್ಚಾಗಿ ಟೆನ್ಷನ್ ಮಾಡಿಕೊಂಡರೆ ಲೋ ಬಿಪಿ ಆಗುವ ಸಾಧ್ಯತೆ ಇರುತ್ತದೆ. ಲೋ ಬಿಪಿ ಇರುವವರು ಇಂತಹ ಆಹಾರಗಳನ್ನು ಸೇವನೆ ಮಾಡುವುದು ಉತ್ತಮ ವಿಟಮಿನ್ ಸಿ ಅಂಶವುಳ್ಳ ಹಣ್ಣು ತರಕಾರಿಗಳು ಹಾಗೂ ಫೈಬರ್ ಅಂಶ ಹೊಂದಿರುವಂತ ಹಣ್ಣು ತರಕಾರಿಗಳು ಡ್ರೈ ಪ್ರುಟ್ಸ್ ಒಣ ಖರ್ಜುರ ಸೇವನೆ ಮಾಡುವುದು ಉತ್ತಮ.

ಲೋಬಿಪಿ ಗೆ ಮನೆಮದ್ದು ಯಾವುದು ಅನ್ನೋದನ್ನ ತಿಳಿಯುವುದಾದರೆ ಒಂದು ಗ್ಲಾಸ್ ನೀರಿನಲ್ಲಿ ಅರ್ಧ ಹೋಳು ನಿಂಬೆ ರಸವನ್ನು ಹಾಕಿ ಇದಕ್ಕೆ ಒಂದು ಚಿಟಿಕೆ ಉಪ್ಪನ್ನು ಹಾಕಿ ನಂತರ ಒಂದಿಷ್ಟು ಬೆಲ್ಲವನ್ನು ಪುಡಿಮಾಡಿ ಈ ಗ್ಲಾಸ್ ನಲ್ಲಿ ಹಾಕಿಕೊಳ್ಳಿ. ಈ ಮನೆಮದ್ದನ್ನು ಪ್ರತಿದಿನ ಸೇವನೆ ಅಂಡುವ ಅಗತ್ಯವಿಲ್ಲ ಯಾವಾಗ ಲೋ ಬಿಪಿ ಕಾಣಿಸಿಕೊಳ್ಳುತ್ತದೆಯೋ ಅಂತಹ ಸಮಯದಲ್ಲಿ ಇದನ್ನು ಅಗತ್ಯವಾಗಿ ಬಳಸಿಕೊಳ್ಳಬಹುದಾಗಿದೆ. ಮತ್ತೊಂದು ಪ್ರಯೋಜನಕಾರಿ ಮನೆಮದ್ದು ತುಳಸಿ ಎಲೆಯನ್ನು ಪ್ರತಿದಿನ ಬೆಳಗ್ಗೆ ೪ ರಿಂದ ೫ ಶುದ್ಧ ಎಲೆಗಳನ್ನು ಖಾಲಿ ಹೊಟ್ಟೆಗೆ ಸೇವನೆ ಮಾಡುವುದರಿಂದ ಲೋ ಬಿಪಿ ನಿವಾರಣೆಯಾಗುತ್ತದೆ.

ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಶಾಸ್ತ್ರ ಪ್ರಧಾನ ತಂತ್ರಿಕ್ ರಾಘವೇಂದ್ರ ಭಟ್ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಮತ್ತು ನಿಮ್ಮ ಗುಪ್ತ ಸಮಸ್ಯೆಗಳಿಗೆ ಹಾಗೂ ಮನ ಇಚ್ಛಾಕಾರ್ಯ ನೆರವೇರಿಸಲು ಮತ್ತು ಸುಲಭ ಪರಿಹಾರಕ್ಕಾಗಿ ಇಂದೆ ಕರೆ ಮಾಡಿ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ತೊಂದರೆ, ವಿವಾಹದಲ್ಲಿ ತೊಂದರೆ ಸ್ತ್ರೀ-ಪುರುಷ ಪ್ರೇಮ ವಿಚಾರ, ಇಷ್ಟಪಟ್ಟವರು ನಿಮ್ಮಂತೆ ಆಗಲು ಹಣಕಾಸಿನ ತೊಂದರೆ, ಆರೋಗ್ಯ ಸಮಸ್ಯೆ ಉದ್ಯೋಗ, ವ್ಯವಹಾರದಲ್ಲಿ ತೊಂದರೆ, ಅತ್ತೆಸೊಸೆ ತೊಂದರೆ ಡೈವರ್ಸ್ ಪ್ರಾಬ್ಲಮ್ ಮಕ್ಕಳು ನಿಮ್ಮ ಮಾತು ಕೇಳಲು ಶತ್ರು ಬಾಧೆ, ಮಾಟಮಂತ್ರ ತಡೆ ಇನ್ನು ನಿಮ್ಮ ಜೀವನದ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶ್ರೀ ಅಂಬಾ ಭವಾನಿ ಜ್ಯೋತಿಷ್ಯಾಲಯ ಪಂಡಿತ್ ರಾಘವೇಂದ್ರ ಭಟ್ ಮೊಬೈಲ್ ನಂಬರ್ 9448001466

Leave A Reply

Your email address will not be published.