ಮಕರ ರಾಶಿಯವರ ಯುಗಾದಿ ಭವಿಷ್ಯ: ಗುರು ಶನಿಗ್ರಹದಿಂದ ಅಧಿಕ ಲಾಭ, ನಿಮ್ಮ ಲೈಫ್ ನಲ್ಲಿ ಆಗಲಿದೆ ದೊಡ್ಡ ಬದಲಾವಣೆ

0 1,775

ಗ್ರಹಗಳ ಸ್ಥಾನ ಬದಲಾವಣೆ ರಾಶಿಗಳ ಮೇಲೆ ಹೆಚ್ಚು ಪ್ರಭಾವ ಬೀರುತ್ತದೆ. ಗ್ರಹಗಳು ಒಂದು ರಾಶಿಯಿಂದ ಮತ್ತೊಂದು ರಾಶಿ ಚಕ್ರಕ್ಕೆ ಸಂಚಾರ ಮಾಡುತ್ತವೆ. 2024ರ ಮಕರ ರಾಶಿಯವರ ಯುಗಾದಿ ಹಬ್ಬದ ವಾರ್ಷಿಕ ಭವಿಷ್ಯವನ್ನು ತಿಳಿಯೋಣ.

ಚೈತ್ರ ಮಾಸದ ಮೊದಲ ಹಬ್ಬ ಯುಗಾದಿ ಹಬ್ಬ. ಮೇಷ ರಾಶಿಯಲ್ಲಿ ಇದ್ದ ಗುರು ಗ್ರಹ ಮೇ ತಿಂಗಳ 1 ನೇ ತಾರೀಖು ವೃಷಭ ರಾಶಿಗೆ ಪ್ರವೇಶ ಮಾಡುತ್ತದೆ. ಮಕರ ರಾಶಿಯ ಜನರಿಗೆ ಸಾಡೇಸಾತಿ ಅಂತಿಮ ಅಂತ ನಡೀತಾ ಇದೆ.

ಒಬ್ಬ ವ್ಯಕ್ತಿಯ ಬದುಕಿನಲ್ಲಿ 3 ಬಾರಿ ಸಾಡೇಸಾತಿ ನಡೆಯುತ್ತದೆ. ಮೊದಲು ಮತ್ತು ಮೂರನೇ ಬಾರಿ ತುಂಬಾ ಕೆಡುಕು ಮತ್ತು ಅವಯೋಗ ಅನುಭವಿಸಬೇಕಾಗುತ್ತದೆ. ಆದರೆ, ಎರಡನೇ ಸಲ ಸಾಡೇಸಾತಿ ಬಂದಾಗ ಹೊಂಬ ಶನಿ ಎನ್ನುವರು ಅದು, ಯಾವ ತೊಂದರೆ ಮತ್ತು ತಾಪತ್ರಯ ಕೊಡುವುದಿಲ್ಲ. ಗುರು ಗ್ರಹದ ಬಲದಿಂದ ಹೆಚ್ಚಿನ ಸಂಪತ್ತು ಬರುತ್ತದೆ.

ನೂತನ ಕೆಲಸ ಕಾರ್ಯಗಳಲ್ಲಿ ಪ್ರಗತಿ ಸಾಧಿಸಲು ಸಾಧ್ಯ ಆಗುತ್ತದೆ, ಹೊಸ ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ಸಿಗುತ್ತದೆ. ವಿಧ್ಯಾರ್ಥಿಗಳಿಗೆ ಓದಿನಲ್ಲಿ ಒಳ್ಳೆಯ ಅಭಿವೃದ್ದಿ ಆಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗೆಲುವು ಸಾಧಿಸುವ ಅವಕಾಶ ಇದೆ.

ಈ ರಾಶಿಯವರು ಆರ್ಥಿಕವಾಗಿ ಹೆಚ್ಚು ಸದೃಢವಾಗಿ ಬೆಳೆಯುವ ಸಾಧ್ಯತೆ ಇರುತ್ತದೆ. ದೇಹ ಸೌಖ್ಯ ಉಂಟಾಗುತ್ತದೆ, ಅನಾರೋಗ್ಯ ಕಾಡುತ್ತಿದ್ದರೆ ಅದು, ದೂರವಾಗುತ್ತದೆ ಮತ್ತು ಆರೋಗ್ಯ ಪ್ರಾಪ್ತಿ ಆಗುತ್ತದೆ.

ಹೊಸ ಮನೆ ಖರೀದಿ ಮಾಡುವ ಅವಕಾಶ ಇರುತ್ತದೆ. ಪರಿವಾರದಲ್ಲಿ ಅಭಿವೃದ್ದಿ ಆಗುತ್ತದೆ. ಮಕ್ಕಳು ಇಲ್ಲದ ಜನರಿಗೆ ಸಂತಾನ ಭಾಗ್ಯ ಪ್ರಾಪ್ತಿಯಾಗುತ್ತದೆ. ಸಂಗಾತಿ ಜೊತೆ ಇದ್ದ ಕಲಹಗಳು ದೂರ ಆಗುತ್ತದೆ. ಬಂಧು ಮಿತ್ರರ ಬೆಂಬಲದಿಂದ ಒಳ್ಳೆ ಶುಭ ಫಲಗಳು ದೊರೆಯುತ್ತವೆ. ಸಂಘ ಸಂಸ್ಥೆಗಳಲ್ಲಿ ಉದ್ಯೋಗ ಮಾಡುವ ಜನರಿಗೆ, ಐಟಿ ಕ್ಷೇತ್ರದಲ್ಲಿ ಕೆಲಸ ಮಾಡುವ ಜನರಿಗೆ ಸ್ಥಾನ ಬದಲಾವಣೆ ಆಗುತ್ತದೆ. ಸಮಾಧಾನದಿಂದ ಎಲ್ಲಾ ಕೆಲಸಗಳನ್ನು ಮಾಡಿ ಮುಗಿಸಬೇಕು.

ಪರಿಹಾರಗಳು :-ಶ್ರೀ ಲಕ್ಷಿ-ನೃಸಿಂಹ ಸ್ವಾಮಿಯ ಪೂಜೆ, ಉಗ್ರಂ ವೀರಂ ಮಹಾವಿಷ್ಣುಂ ಜ್ವಲಂತಮ್ ಸರ್ವತೋಮುಖಂ ನೃಸಿಂಹಂ ಭೀಷಣಂ ಭದ್ರಂ ಮೃತ್ಯೋರ್ಮ್ಯತ್ಯುಂ ನಮಾಮ್ಯಹಂ.ಈ ಮಂತ್ರವನ್ನು ಪ್ರತಿ ದಿನ 21 ಬಾರಿ ಜಪ ಮಾಡಬೇಕು.ಇದು ಕೇವಲ ರಾಶಿಗಳ ಗೋಚಾರ ಫಲಗಳು ಅಷ್ಟೇ, ಜನ್ಮ ಜಾತಕಕ್ಕೆ ಮತ್ತು ಇದಕ್ಕೆ, ಯಾವುದೇ ರೀತಿಯ ಸಂಬಂಧ ಇರುವುದಿಲ್ಲ.

ಶ್ರೀ ಕನಿಕಾ ದುರ್ಗಾ ಪರಮೇಶ್ವರಿ ಜ್ಯೋತಿಷ್ಯ ತಾಂತ್ರಿಕಾ ವಿದ್ಯಾಪೀಠಮ್ ವಾಸ್ತು ಜ್ಯೋತಿಷ್ಯ ಸಂಖ್ಯಾಶಾಸ್ತ್ರ ಅಷ್ಟಮಂಗಳ ಪ್ರಶ್ನೆ ದೈವ ಪ್ರಶ್ನೆಯ ಆಧಾರಿತವಾಗಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯವನ್ನು ಗುರೂಜಿಯವರು ನಿಖರವಾಗಿ ನುಡಿಯುತ್ತಾರೆ ಹಾಗೂ ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ನಿಮ್ಮೆಲ್ಲಾ ಸಮಸ್ಯೆಗಳಿಗೆ ಉತ್ತಮವಾದ ಸಲಹೆ ಶಾಸ್ರೋಕ್ತವಾದ ಪರಿಹಾರ ಮಾಡಿಕೊಡುತ್ತಾರೆ ಗುರೂಜಿಯವರಿಂದ ಇಲ್ಲಿಗೆ ಅನೇಕ ಉದ್ಯಮಿಗಳು ರಾಜಕೀಯ ಮುಖಂಡರು ಜನಸಾಮಾನ್ಯರು ಉತ್ತಮ ಸಲಹೆ ಶಾಸ್ರೋಕ್ತವಾದ ಪರಿಹಾರ ಪಡೆದುಕೊಂಡಿದ್ದಾರೆ ನೀವು ಹೇಳುವ ನಿಮ್ಮ ಎಲ್ಲಾ ವಿಷಯಗಳು ಗುಪ್ತವಾಗಿರುತ್ತದೆ ಚಿಂತಿಸಬೇಡಿ ಇಂದೇ ಗುರೂಜಿಯವರನ್ನು ಭೇಟಿಯಾಗಿ ನಿಮ್ಮ ಎಲ್ಲಾ ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಮಾತನಾಡಿ ಪರಿಹಾರ ಪಡೆದುಕೊಳ್ಳಿ ಗುರೂಜಿಯವರ ಭೇಟಿಯ ಸಮಯವನ್ನು ದೂರವಾಣಿ ಮೂಲಕ ಖಚಿತ ಪಡಿಸಿಕೊಳ್ಳಿ 9900804442

Leave A Reply

Your email address will not be published.