Mandya Shiva Yogeswara Swamiji prediction: ಡಿಕೆ ಶಿವಕುಮಾರ್ ಅವರು ಈಗ ನಮ್ಮ ರಾಜ್ಯದ ಡಿಸಿಎಂ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರಿಗೆ ಸಿಎಂ ಆಗುವ ಕನಸು ಇತ್ತು. ಕೆಲ ಸಮಯದ ಹಿಂದೆ ಒಬ್ಬರು ಸ್ವಾಮೀಜಿ ಡಿಕೆ ಶಿವಕುಮಾರ್ ಅವರು ಖಂಡಿತವಾಗಿಯೂ ಸಿಎಂ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದರು. ಇದೀಗ ಮಂಡ್ಯ ಜಿಲ್ಲೆಯ ಶ್ರೀ ಕರಿವೃಷಭ ದೇಶಿ ಕೇಂದ್ರದ ಶಿವ ಯೋಗೇಶ್ವರಿ ಸ್ವಾಮಿಜಿ ಅವರು ಡಿಕೆ ಶಿವಕುಮಾರ್ ಅವರ ಬಗ್ಗೆ ಭವಿಷ್ಯ ನುಡಿದಿದ್ದಾರೆ.

ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಯೋಗೇಶ್ವರ ಸ್ವಾಮೀಜಿಗಳು ಒಂದು ಕಾರ್ಯಕ್ರಮಕ್ಕಾಗಿ ಮಂಡ್ಯ ಜಿಲ್ಲೆಯ, ಮದ್ದೂರು ತಾಲ್ಲೂಕಿನ ಕದಲೂರು ಗ್ರಾಮಕ್ಕೆ ಬಂದಿದ್ದರು. ಆಗ ಡಿಕೆ ಶಿವಕುಮಾರ್ ಅವರು ರಾಜ್ಯದ ಸಿಎಂ ಆಗುವ ಎಲ್ಲಾ ಲಕ್ಷಣವಿದೆ ಎಂದು ಸ್ವಾಮಿಗಳು ಹೇಳಿದ್ದಾರೆ.

ನಮ್ಮ ರಾಜ್ಯ ಸರ್ಕಾರವು ಸಿಎಂ ಆಯ್ಕೆ ಮಾಡುವುದಕ್ಕೆ ಮೀಸಲಾತಿಯನ್ನು ಪ್ರಕಟಿಸಿದೆ, ಅದರಿಂದ ಅನುಕೂಲವಾಗುತ್ತದೆ, ಅದರಿಂದ ಮುಖ್ಯಮಂತ್ರಿ ಆಗುವ ಅವಕಾಶ ಎಲ್ಲರಿಗೂ ಸಿಗುತ್ತದೆ ಎಂದು ತಿಳಿಸಿದ್ದಾರೆ. ಎಲ್ಲರಿಗೂ ಎಲ್ಲಾ ಸಮುದಾಯದವರಿಗೂ ಆಗ ರಾಜಕೀಯದಲ್ಲಿ ಅವಕಾಶ ಸಿಗುತ್ತದೆ ಎಂದು ಶ್ರೀ ಯೋಗೇಶ್ವರ ಸ್ವಾಮಿಗಳು ತಿಳಿಸಿದ್ದಾರೆ..

ಡಿಕೆ ಶಿವಕುಮಾರ್ ಅವರು ಕೂಡ ಆ ಮಠಕ್ಕೆ ಹೋಗುತ್ತಾರೆ, ಭಾಗಿ ಅವರು ಸಿಎಂ ಆಗಬೇಕು ಎನ್ನುವುದು ಶ್ರೀಗಳ ಆಶಯ ಕೂಡ ಎಂದು ತಿಳಿಸಿದ್ದಾರೆ ಶ್ರೀಗಳು. ಇವರ ಭವಿಷ್ಯದ ಪ್ರಕಾರ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುತ್ತಾರಾ ಎಂದು ಕಾದು ನೋಡಬೇಕಿದೆ.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9741422232 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ

By AS Naik

Leave a Reply

Your email address will not be published. Required fields are marked *