ನವರಾತ್ರಿ ಶುರು ಆಗಿ 5 ದಿನಗಳು ಆಗಿವೆ, ನವರಾತ್ರಿ ನಂತರ ಅಂದರೆ ದಸರಾ ಮುಗಿದ ಮೇಲೆ ಈ ಈ 3 ರಾಶಿಯವರ ಮೇಲೆ ತಾಯಿ ಚಾಮುಂಡೇಶ್ವರಿಯ ವಿಶೇಷ ಕೃಪಾ ಆಶೀರ್ವಾದ ಇರಲಿದೆ. ಇವರ ಕಷ್ಟಗಳು ಕಳೆಯಲಿವೆ, ಅಂದುಕೊಂಡ ಕೆಲಸ ಕಾರ್ಯಗಳು ಯಶಸ್ವಿಯಾಗಲಿವೆ. ವ್ಯಾಪಾರ ವ್ಯವಹಾರದಲ್ಲಿ ಲಾಭ ಸಿಗಲಿದೆ. ಅಷ್ಟಕ್ಕೂ ಈ ರಾಶಿಯವರು ಯಾರು ಅನ್ನೋದನ್ನ ಮುಂದೆ ನೋಡಿ.

ಈ 3 ರಾಶಿಯವರಿಗೆ ವ್ಯಾಪಾರದಲ್ಲಿ ಕೂಡ ಲಾಭಾಂಶ ಕಡಿಮೆಯಾಗಿ ಬರುತ್ತಿತ್ತು ಈ ಸಮಸ್ಯೆ ಕೂಡ ದಸರಾ ನಂತರ ಪರಿಹಾರವಾಗಲಿದೆ. ಸಾಕಷ್ಟು ಸಮಯಗಳಿಂದ ನೀವು ಆರೋಗ್ಯ ಸಮಸ್ಯೆಯನ್ನು ಕೂಡ ಹೊಂದಿದ್ದೀರಿ. ದಸರಾ ನಂತರ ದೇವಿಯ ಆಶೀರ್ವಾದದಿಂದಾಗಿ ನಿಮ್ಮ ಆರೋಗ್ಯ ಸಮಸ್ಯೆಗಳಿಂದ ಸಂಪೂರ್ಣ ಪರಿಹಾರವನ್ನು ಪಡೆಯಲಿದ್ದೀರಿ. ಹಬ್ಬದ ಸಮಯ ಹಾಗೂ ಇದಕ್ಕಿಂತ ಮುಂಚೆ ನೀವು ಅನಗತ್ಯವಾಗಿ ಖರ್ಚು ಮಾಡಬೇಕಾದ ಪರಿಸ್ಥಿತಿ ಎದುರಾಗುತ್ತಿತ್ತು. ದಸರಾ ನಂತರ ಬೇಡಿದ ಖರ್ಚುಗಳು ಸಂಪೂರ್ಣವಾಗಿ ಕಡಿಮೆ ಆಗಬಹುದು ಎಂದು ಹೇಳಬಹುದಾಗಿದೆ.

ಇನ್ನು ದಸರಾ ಹಬ್ಬದ ನಂತರ ಇಷ್ಟೊಂದು ಲಾಭ ಫಲಗಳನ್ನು ಪಡೆಯಲಿರುವ ರಾಶಿಗಳು ಯಾವುವು ಎಂದರೆ ಕನ್ಯಾ ರಾಶಿ, ಸಿಂಹ ರಾಶಿ ಹಾಗೂ ಕುಂಭ ರಾಶಿ. ದಸರಾ ಹಬ್ಬದ ನಂತರ ನಿಮ್ಮ ಜೀವನದಲ್ಲಿ ಸಾಕಷ್ಟು ಸಕಾರಾತ್ಮಕ ಬದಲಾವಣೆಗಳು ಕಂಡು ಬರಲಿದೆ. ನಿಮ್ಮ ರಾಶಿ ಕೂಡ ಇವುಗಳಲ್ಲಿ ಯಾವುದಾದರೂ ಆಗಿದ್ದರೆ ತಪ್ಪದೆ ಓಂ ಶ್ರೀ ಚಾಮುಂಡಾಯ ನಮಃ ಎಂಬುದಾಗಿ ಕಾಮೆಂಟ್ ಮಾಡುವ ಮೂಲಕ ದೇವಿಗೆ ವಂದನೆಗಳನ್ನು ತಿಳಿಸಿ.

ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠಂ ಪ್ರಧಾನ ತಾಂತ್ರಿಕ್ ಶಿವಶಂಕರ ಪ್ರಸಾದ್
ಇವರು ಈ ಕೇರಳ ಭಗವತಿ ಅಮ್ಮನವರ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಮುದ್ರಿಕ ನೋಡಿ ನಿಮ್ಮ ಭವಿಷ್ಯವನ್ನು ಹೇಳುತ್ತಾರೆ ನಿಮ್ಮ ಸಮಸ್ಯೆಗಳಾದ ಮದುವೆಯಲ್ಲಿ ವಿಳಂಬ,ಇಷ್ಟ ಪಟ್ಟವರು ನಿಮಗೆ ಸಿಗದಿರುವುದು ,ಹೆಚ್ಚು ನಂಬಿಕೆ ದ್ರೋಹಗಳಿಗೆ ಒಳಗಾಗಿದ್ದರೆ ,ಪ್ರೀತಿ ಪ್ರೇಮ ವಿವಾಹದ ಬಗ್ಗೆ, ಸಂತಾನ ಸಮಸ್ಯೆ ,ವ್ಯಾಪಾರ ವ್ಯವಹಾರಗಳ ಪ್ರಗತಿ ಆಗಬೇಕೇ ,ಹತ್ತಿರವಾದ ಉದ್ಯೋಗ ಪ್ರಾಪ್ತಿಯಾಗಬೇಕೆ, ಭೂ ಪಿತ್ರಾರ್ಜಿತ ಆರ್ಥಿಕ ಆಸ್ತಿ ಬಗ್ಗೆ ತಿಳಿಯಬೇಕೆ ,ಸ್ತ್ರೀ ಪುರುಷ ವಶೀಕರಣ ದಂತಹ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 8197358456 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನಗಳಿಂದ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳಿಗೆ ಭೇಟಿ ಮಾಡಿ ಪರಿಹಾರ ಸಿಗ್ಲಿಲ್ಲವೆಂಬ ಕೊರಗು ಇದ್ದರೆ ಇವರಿಗೆ ಒಮ್ಮೆ ಕರೆ ಮಾಡಿ 8197358456

WhatsApp Group Join Now
Telegram Group Join Now

By AS Naik

Leave a Reply

Your email address will not be published. Required fields are marked *

error: Content is protected !!