ಪುನೀತ್ ಆತ್ಮ ಜೊತೆ ಮಾತಾಡಿದ ಖ್ಯಾತ ತಜ್ಞ, ಅಷ್ಟಕ್ಕೂ ಪುನೀತ್ ಆತ್ಮ ಹೇಳಿದ್ದೇನು

0 2

ಕನ್ನಡ ಚಿತ್ರರಂಗದಲ್ಲಿ ತಮ್ಮ ವಿಭಿನ್ನ ನಟನೆಯಿಂದ ವ್ಯಕ್ತಿತ್ವದಿಂದ ಉನ್ನತ ಸ್ಥಾನದಲ್ಲಿರುವ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ತಮ್ಮದೆ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಅವರು ಹಠಾತ್ತನೆ ವಿಧಿವಶರಾಗಿದ್ದು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಕಳೆದ ವರ್ಷ ಚಿರು ಅವರು ಸತ್ತಾಗಲೂ ಕನ್ನಡ ಚಿತ್ರರಂಗ ದುಃಖದಿಂದ ಮುಳುಗಿತ್ತು. ಪುನೀತ್ ಅವರ ಆತ್ಮದೊಂದಿಗೆ ಮಾತನಾಡಿದಾಗ ಅವರು ಏನು ಹೇಳಿದ್ದಾರೆ ಎಂಬುದನ್ನು ಈ ಲೇಖನದ ಮೂಲಕ ತಿಳಿಯೋಣ.

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ನಮ್ಮನ್ನು ಅಗಲಿ ಈಗಾಗಲೆ 11 ದಿನಗಳು ಕಳೆದಿದೆ. ಈಗಾಗಲೆ ಕುಟುಂಬಸ್ಥರೆಲ್ಲಾ ಸೇರಿ ತಿಥಿ ಕಾರ್ಯಕ್ರಮವನ್ನು ಶಾಸ್ತ್ರೋಕ್ತವಾಗಿ, ಸರಳವಾಗಿ ನಡೆಸಿದ್ದಾರೆ. ಹಿಂದೂ ಸಂಸ್ಕೃತಿಯ ಪ್ರಕಾರ 11ನೇ ದಿನ ಮರಣ ಹೊಂದಿದವರ ತಿಥಿ ಕಾರ್ಯಕ್ರಮ ನಡೆಸಲಾಗುತ್ತದೆ ಇದರಿಂದಾಗಿ ಅವರ ಆತ್ಮಕ್ಕೆ ಶಾಂತಿ ಕೋರುವ ಕಾರ್ಯವನ್ನು ಮಾಡಲಾಗುತ್ತದೆ ಇದು ಮೊದಲಿನಿಂದಲೂ ನಡೆದುಕೊಂಡು ಬಂದ ಪದ್ಧತಿಯಾಗಿದೆ. ಈ ಸಂದರ್ಭದಲ್ಲಿ ಕುಟುಂಬಸ್ಥರು ಹಾಗೂ ಅತ್ಯಂತ ಆಪ್ತ ವರ್ಗದವರನ್ನು ಮಾತ್ರ ಆಹ್ವಾನಿಸಲಾಗಿದ್ದು ಸರಳ ರೀತಿಯಲ್ಲಿ ಕಾರ್ಯಕ್ರಮವನ್ನು ಮುಗಿಸಿದ್ದಾರೆ.

ಸದ್ಯದಲ್ಲೆ ಪುನೀತ್ ಅವರಿಗೆ ನಮನ ಕಾರ್ಯಕ್ರಮವನ್ನು ದೊಡ್ಡದಾಗಿ ಆಯೋಜಿಸುತ್ತಾರೆ ಎಂದು ತಿಳಿದುಬಂದಿದೆ ಅಲ್ಲದೆ ಈ ಕಾರ್ಯಕ್ರಮಕ್ಕೆ 2000 ಕ್ಕೂ ಅಧಿಕ ಸೆಲೆಬ್ರಿಟಿಗಳು ಬರುವ ನಿರೀಕ್ಷೆ ಇದೆ. ಸಾಮಾಜಿಕ ಜಾಲತಾಣಗಳಲ್ಲಿ ಪುನೀತ್ ಆತ್ಮದ ಜೊತೆಗೆ ಮಾತನಾಡಿರುವ ವಿಡಿಯೊ ಸಾಕಷ್ಟು ವೈರಲ್ ಆಗುತ್ತಿದೆ. ಕಳೆದ ಬಾರಿ ಚಿರು ಆತ್ಮದೊಂದಿಗೆ ಮಾತನಾಡಿರುವ ವಿದೇಶಿ ಪ್ಯಾರಾನಾರ್ಮಲ್ ಆಕ್ಟಿವಿಟಿ ತಜ್ಞ ಚಾರ್ಲಿ ಚಿಟ್ಟೆದ್ದಿನ್ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಆತ್ಮದ ಜೊತೆಗೆ ಕೂಡ ಮಾತನಾಡಿರುವ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ.

ವಿಡಿಯೋದಲ್ಲಿ ಅವರು ನಿಮ್ಮ ಜನರಿಗೆ ಏನು ಹೇಳಲು ಇಷ್ಟಪಡುತ್ತೀರಾ ಎಂದು ಕೇಳಿದಾಗ ಅಪ್ಪು ಅವರ ಆತ್ಮ ನಾನು ಅವರನ್ನು ಇಷ್ಟಪಡುತ್ತೇನೆ ಎಂಬುದಾಗಿ ಹೇಳಿದ್ದಾರೆ. ನಿಮ್ಮ ಇಬ್ಬರು ಮಕ್ಕಳ ಕುರಿತಂತೆ ಏನು ಹೇಳಲು ಇಷ್ಟಪಡುತ್ತೀರಾ ಎಂದು ಕೇಳಿದಾಗ ನಾನು ಅವರನ್ನು ತುಂಬಾನೆ ಪ್ರೀತಿಸುತ್ತೇನೆ ಎಂಬುದಾಗಿ ಹೇಳಿ ನನಗೆ ಹಾರ್ಟ್ ಫೇಲ್ ಆಗಿದೆ ಡಾಕ್ಟರ್ ಎಂಬುದಾಗಿ ಕೂಡ ಹೇಳಿದ್ದಾರೆ. ಇದು ಎಷ್ಟರ ಮಟ್ಟಿಗೆ ಸತ್ಯ ಹಾಗೂ ಸುಳ್ಳು ಎಂಬುದನ್ನು ನಾವು ಮುಂದಿನ ದಿನಗಳಲ್ಲಿ ಕಾದು ನೋಡಬೇಕಾಗಿದೆ. ಒಟ್ಟಿನಲ್ಲಿ ಪುನೀತ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರು ತೃಪ್ತಿಯಿಂದ ಮಾಡುತ್ತಿದ್ದ ಜನಸೇವೆಯ ಕೆಲಸ ಮುಂದುವರೆಯಲಿ ಎಂದು ಆಶಿಸೋಣ.

ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave A Reply

Your email address will not be published.