Ration Card Updates: ರೇಷನ್ ಕಾರ್ಡ್ ತಿದ್ದುಪಡಿಗೆ ಕಾಲಾವಕಾಶ ಕೊಟ್ಟ ಸರ್ಕಾರ

0 10,505

Ration Card Updates ಸರ್ಕಾರದ ಯಾವುದೇ ಒಂದು ಸೌಲಭ್ಯವನ್ನು ಪಡೆಯಬೇಕಾದರು ರೇಷನ್ ಕಾರ್ಡ್ ಅತಿ ಅವಶ್ಯಕವಾಗಿರುತ್ತದೆ ಸರ್ಕಾರದ ಹೊಸ ಯೋಜನೆಗಳಾದ ಗೃಹಲಕ್ಷ್ಮಿ ಗ್ರಹ ಜ್ಯೋತಿ ಇತ್ಯಾದಿ ಯೋಜನೆಗಳಿಗೆ ರೇಷನ್ ಕಾರ್ಡ್ ಅವಶ್ಯಕತೆ ಇರುತ್ತದೆ ಆದ್ದರಿಂದ ಹೊಸದಾಗಿ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿದವರು ಹಾಗೂ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಿಸುವವರಿಗೆ ಒಂದು ತಿಂಗಳ ಕಾಲಾವಕಾಶವನ್ನು ಸರ್ಕಾರ ನೀಡಿದೆ.

ಚುನಾವಣೆಯ ನೀತಿ ಸಂಹಿತೆ ಜಾರಿಯಾಗಿದ್ದ ಸಂದರ್ಭದಲ್ಲಿ ಅರ್ಜಿ ಸಲ್ಲಿಸಿದ ಕೆಲವೊಂದು ಅರ್ಜಿಗಳು ಇನ್ನೂ ಪರಿಶೀಲನೆ ಆಗಿಲ್ಲ ಹಾಗೆ ಇನ್ನು ಅನೇಕ ಜನರು ರೇಷನ್ ಕಾರ್ಡ್ ಇಲ್ಲದೆ ಅನೇಕ ಯೋಜನೆಗಳಿಂದ ವಂಚಿತರಾಗಿ ಉಳಿದಿದ್ದಾರೆ ಇದೀಗ ಗೃಹಲಕ್ಷ್ಮಿ ಯೋಜನೆಗೆ ಕೊನೆಯ ದಿನಾಂಕವನ್ನು ನಿರ್ಧರಿಸಲಾಗಿದ್ದು ರೇಷನ್ ಕಾರ್ಡ್ ಇಲ್ಲದವರು ಯಾವಾಗ ರೇಷನ್ ಕಾರ್ಡ್ ಸಿಗುತ್ತದೆ ಎಂದು ಆತಂಕಗೊಂಡಿದ್ದಾರೆ ಅದರಿಂದ ಇದಕ್ಕಾಗಿ ನೀತಿ ಆಯೋಗದಿಂದ ನಿಂತಿದ್ದ ಅರ್ಜಿ ಪರಿಶೀಲನೆಯ ಕಾರ್ಯವು ಇನ್ನೂ ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದೆ

ಆರ್ಥಿಕ ಇಲಾಖೆಯ ಸಲಹೆ ಮೇರೆಗೆ ಅರ್ಹ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ನೀಡಲಾಗುತ್ತದೆj ಎಂಬುದಾಗಿ ಆಹಾರ ಇಲಾಖೆ ಸಚಿವರಾದ ಕೆಎಚ್ ಮುನಿಯಪ್ಪ ಅವರು ತಿಳಿಸಿದ್ದಾರೆ ಹಾಗೂ ಬಡತನ ರೇಖೆಗಿಂತ ಮೇಲೆ ಇರುವವರ ರೇಷನ್ ಕಾರ್ಡನ್ನು ರದ್ದು ಮಾಡುವ ಬಗ್ಗೆಯೂ ಸಹ ಸರ್ಕಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಿತ್ತು.

Ration Card Updates

ಕೆಲವೊಂದು ಕಡೆಗಳಲ್ಲಿ ಬಿಪಿಎಲ್ ಕಾರ್ಡ್ಗಳ ನಕಲು ದಾಖಲೆ ನೀಡಿ ಸರ್ಕಾರದಿಂದ ಬರುವ ಸೌಲಭ್ಯವನ್ನು ವಂಚಿಸಿ ಪಡೆದುಕೊಳ್ಳಲಾಗುತ್ತಿದೆ ಈ ನಿಟ್ಟಿನಲ್ಲಿ ಇದನ್ನು ಸರಿಪಡಿಸಲು ಇಲಾಖೆಯೂ ಕಟ್ಟುನಿಟ್ಟಿನ ನಿಯಮಗಳನ್ನ ಜಾರಿಗೆ ತರುತ್ತದೆ ಅಂದರೆ ವೈಟ್ ಬೋರ್ಡ್ ಕಾರ್ ಹೊಂದಿರುವ ಕುಟುಂಬಗಳಿಗೂ ಸಹ ಬಿಪಿಎಲ್ ಕಾರ್ಡ್ ರದ್ದಾಗುತ್ತದೆ ಉದ್ಯೋಗಕ್ಕಾಗಿ ಎಲ್ಲೋ ಬೋರ್ಡ್ ವಾಹನಗಳನ್ನ ಹೊಂದಿದ್ದರೆ ಬಿಪಿಎಲ್ ಕಾರ್ಡನ್ನು ಪಡೆಯಬಹುದು ಸರ್ಕಾರದ ಈ ನಿರ್ಧಾರದಿಂದ ಬಡತನ ರೇಖೆಗಿಂತ ಮೇಲೆ ಇರುವ ಜನರು ಸರ್ಕಾರದ ಸೌಲಭ್ಯವನ್ನು ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ.

ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಎಲ್ಲಾ ಅವಶ್ಯಕತೆಗಳು ಸಹ ಆಧಾರ್ ಕಾರ್ಡ್ ನ ಮೂಲಕ ದೊರೆಯುತ್ತದೆ ಏಕೆಂದರೆ ಪ್ರತಿಯೊಂದು ಸೌಲಭ್ಯಕ್ಕೂ ಈಗ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿರುವುದರಿಂದ ಸರ್ಕಾರ ಎಲ್ಲಾ ಮಾಹಿತಿಯನ್ನು ಆಧಾರ್ ಕಾರ್ಡ್ ನ ಮೂಲಕವೆ ತಿಳಿದುಕೊಳ್ಳುತ್ತದೆ ಜೊತೆಗೆ ವೈದ್ಯಕೀಯ ಚಿಕಿತ್ಸೆಗಾಗಿ ಬಿ ಕಾರ್ಡ್ ಮಾದರಿಯಲ್ಲಿ ವಿತರಣೆ ಮಾಡಲು ಅಧಿಕಾರಿಗಳ ತಂಡವನ್ನು ಆ ರಾಜ್ಯಕ್ಕೆ ಕಳುಹಿಸಿ ಅಧ್ಯಯನ ವರದಿ ಯನ್ನು ಪಡೆದುಕೊಂಡು ಅದರ ಬಳಿಕ ಆ ಬಗ್ಗೆ ಕ್ರಮವನ್ನು ತೆಗೆದುಕೊಳ್ಳುತ್ತೇವೆ ಎಂದು ಸರ್ಕಾರ ನಿರ್ಧರಿಸಿದೆ ಇದನ್ನೂ ಓದಿ 70 ರ ವಯಸ್ಸಲ್ಲೂ ಸೊಸೆಗೆ ಕಿಡ್ನಿ ದಾನ ಮಾಡಿ ಪ್ರಾಣ ಉಳಿಸಿದ ಅತ್ತೆ.! ನೆಟ್ಟಿಗರಿಂದ ಬಾರಿ ಮೆಚ್ಚುಗೆ

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900555458 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

Leave A Reply

Your email address will not be published.