ಹತ್ತನೇ ತರಗತಿ, ಡಿಗ್ರೀ ಪಾಸ್ ಆದವರಿಗೆ ಉದ್ಯೋಗಾವಕಾಶ ಇಂದೇ ಅರ್ಜಿ ಸಲ್ಲಿಸಿ

0 2

ಹತ್ತನೇ ತರಗತಿ, ಡಿಗ್ರೀ ಪಾಸ್ ಆದವರಿಗೆ ಒಂದು ಉತ್ತಮ ಅವಕಾಶ ದೊರಕಿದ್ದು ಸಹಕಾರಿ ನಿಯಮಿತದ ಬ್ಯಾಂಕ್ ನಲ್ಲಿ ತಕ್ಷಣ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಯಾರೆಲ್ಲಾ ಇದಕ್ಕೆ ಅರ್ಜಿ ಸಲ್ಲಿಸಬಹುದು? ಅರ್ಜಿದಾರರಿಗೆ ಇರಬೇಕಾದ ಅರ್ಹತೆಗಳು ಏನು? ಮತ್ತು ಏನೆಲ್ಲಾ ದಾಖಲೆಗಳು ಬೇಕು ಎನ್ನುವುದನ್ನು ನಾವು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.

ಮೊದಲಿಗೆ ಅರ್ಜಿದಾರರ ವಯೋಮಿತಿ ನೋಡುವುದಾದರೆ ಕನಿಷ್ಠ ಹದಿನೆಂಟು ವರ್ಷ ವಯಸ್ಸು ಹಾಗೂ ಗರಿಷ್ಠ ನಲವತ್ತು ವರ್ಷಗಳು ವಯಸ್ಸಾಗಿರಬೇಕು. ಹುದ್ದೆಯ ಹೆಸರು ಈ ರೀತಿಯಾಗಿವೆ ಶಾಖಾ ವ್ಯವಸ್ಥಾಪಕ, ಕಿರಿಯ ಸಹಾಯಕ ಹಾಗೂ ಸಿಪಾಯಿ ಈ ಮೂರು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಶಾಖಾ ವ್ಯವಸ್ಥಾಪಕದಲ್ಲಿ ಒಂದು ಹುದ್ದೆ, ಕಿರಿಯ ಸಹಾಯಕ 5 ಹುದ್ದೆ ಹಾಗೂ ಸಿಪಾಯಿ 4 ಹುದ್ದೆಗಳು ಒಟ್ಟೂ ಹತ್ತು ಹುದ್ದೆಗಳು ಖಾಲಿ ಇವೆ.

ಉದ್ಯೋಗ ಸ್ಥಳ ಇರುವುದು ಬಾಗಲಕೋಟ ಜಿಲ್ಲೆಯ ಹುನಗುಂದ ಅಲ್ಲಿ. ಇನ್ನೂ ವಿದ್ಯಾರ್ಹತೆ ನೋಡುವುದಾದರೆ ಶಾಖಾ ವ್ಯವಸ್ಥಾಪಕ ಹಾಗೂ ಕಿರಿಯ ಸಹಾಯಕ ಈ ಹುದ್ದೆಗಳಿಗೆ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಹಾಗೂ ಸಹಕಾರ ವಿಷಯದಲ್ಲಿ ಪದವಿ ಪಡಿರಬೇಕು. ಅಂತಹ ಅಭ್ಯರ್ಥಿಗಳಿಗೆ ಆಧ್ಯತೆ ನೀಡಲಾಗುವುದು. ಇನ್ನೂ ಸಿಪಾಯಿ ಹುದ್ದೆಗೆ ಹತ್ತನೇ ತರಗತಿ ಪಾಸ್ ಆಗಿರಬೇಕು ಹಾಗೂ ಕಡ್ಡಾಯವಾಗಿ ಎಲ್ಲಾ ಹುದ್ದೆಗಳಿಗೂ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಪ್ರಮುಖ ದಿನಾಂಕಗಳನ್ನು ನೋಡುವುದಾದರೆ, ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ 02/09/2021 ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30/09/2021 ಆಗಿರುತ್ತದೆ. ಅರ್ಜಿ ಸಲ್ಲಿಸುವ ವಿಧಾನ ಹೇಗೆ ಎಂದು ನೋಡುವುದಾದರೆ, ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಖುದ್ದಾಗಿ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ಅಂಚೆಯ ಮೂಲಕ ಆದರೂ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವಿಳಾಸ :- ಹುನಗುಂದ ತಾಲೂಕ ಕನಕದಾಸರ ಸೌಹಾರ್ಧ ಪತ್ತಿನ ಸಹಕಾರಿ ನಿಯಮಿತ ಹುನಗುಂದ, ಬಾಗಲಕೋಟ ಜಿಲ್ಲೆ.ಇನ್ನೂ ಅರ್ಜಿ ಶುಲ್ಕ ಎಷ್ಟು ಎಂದು ನೋಡುವುದಾದರೆ, ಶಾಖಾ ವ್ಯವಸ್ಥಾಪಕ ಹಾಗೂ ಕಿರಿಯ ಸಹಾಯಕ ಹುದ್ದೆಗಳಿಗೆ 1ಸಾವಿರ ರೂಪಾಯಿ ಹಾಗೂ ಸಿಪಾಯಿ ಹುದ್ದೆಗೆ ಐದುನೂರು ರೂಪಾಯಿ ಅರ್ಜಿ ಶುಲ್ಕದ ಡಿಡಿಯನ್ನು ಹುನಗುಂದ ತಾಲೂಕ ಕನಕದಾಸರ ಸೌಹಾರ್ಧ ಪತ್ತಿನ ಸಹಕಾರಿ ನಿಯಮಿತ ಇದರ ಹೆಸರಿನಲ್ಲಿ ಪಡೆದು ಕಚೇರಿಗೆ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

Leave A Reply

Your email address will not be published.