ವೃಶ್ಚಿಕ ರಾಶಿಯವರಿಗೆ ಯುಗಾದಿ ತಿಂಗಳಲ್ಲಿ, ನಿಮ್ಮ ಸಾಲಗಳೆಲ್ಲ ಕ್ಲಿಯರ್ ಆಗುತ್ತೆ ಆದ್ರೆ..

0 1,199

ಗ್ರಹಗಳ ಸ್ಥಾನ ಬದಲಾವಣೆ ರಾಶಿಗಳ ಮೇಲೆ ಹೆಚ್ಚು ಪ್ರಭಾವ ಬೀರುತ್ತದೆ. ಗ್ರಹಗಳು ಒಂದು ರಾಶಿಯಿಂದ ಮತ್ತೊಂದು ರಾಶಿ ಚಕ್ರಕ್ಕೆ ಸಂಚಾರ ಮಾಡುತ್ತವೆ. 2024ರ ಏಪ್ರಿಲ್ ತಿಂಗಳ ವೃಶ್ಚಿಕ ರಾಶಿ ಭವಷ್ಯವನ್ನು ತಿಳಿಯೋಣ.

ಏಪ್ರಿಲ್ ತಿಂಗಳ ವೃಶ್ಚಿಕ ರಾಶಿಯವರಿಗೆ ಹೆಚ್ಚು ಅದೃಷ್ಟವನ್ನು ಉಂಟು ಮಾಡುತ್ತದೆ. ಇದಕ್ಕೆ ಕಾರಣ ಯುಗಾದಿ ಹಬ್ಬದ ಗ್ರಹಗಳ ಬದಲಾವಣೆ. ಈ ರಾಶಿಯವರ ಎಲ್ಲಾ ನೋವು, ದುಃಖಕ್ಕೆ ಈ ತಿಂಗಳಿನಲ್ಲಿ ಮುಕ್ತಿ ದೊರಕುತ್ತದೆ. ಹೆತ್ತವರಿಂದ ಅವಮಾನ, ಪ್ರತಿಯೊಬ್ಬರಿಂದ ನೋವು, ಕಷ್ಟ, ಅವಮಾನ ಇದನ್ನೇ ಅವಭವಿಸಿಕೊಂಡು ಬಂದ ವೃಶ್ಚಿಕ ರಾಶಿಯವರಿಗೆ ಈ ತಿಂಗಳು ಹೆಚ್ಚು ಶುಭ ಮತ್ತು ಗೆಲುವನ್ನು ಸಂಪೂರ್ಣವಾಗಿ ತಂದುಕೊಡುತ್ತದೆ.

ಏಪ್ರಿಲ್ ತಿಂಗಳ ಪ್ರಾರಂಭದ 15 ದಿನಗಳು, ಈ ರಾಶಿಯವರಿಗೆ ಶ್ರಮ ಹೆಚ್ಚಾಗಿ ಬೇಕಾಗುತ್ತದೆ ಕೆಲಸದಲ್ಲಿ, ಜವಾಬ್ದಾರಿಗಳು ಹೆಚ್ಚಾಗುತ್ತವೆ. ವ್ಯಾಪಾರ ವ್ಯವಹಾರಗಳಲ್ಲಿ ಅಭಿವೃದ್ಧಿ ಆಗುತ್ತದೆ. ಸರ್ಕಾರಿ ನೌಕರರಿಗೆ ಮೇಲಿನ ಸ್ಥಾನಕ್ಕೆ ಬಡ್ತಿ ಸಿಗುತ್ತದೆ. ವೃಶ್ಚಿಕ ರಾಶಿಯವರಿಗೆ ಸ್ವಂತ ವಾಹನ ಖರೀದಿ ಮಾಡುವ ಅವಕಾಶ ಇರುತ್ತದೆ. ಗಾರ್ಮೆಂಟ್ಸ್ ನಡೆಸುವ ಜನರಿಗೆ, ಬಟ್ಟೆ ಉದ್ಪಾದನೆ ಮಾಡುವ ಜನರಿಗೆ ಕಾರ್ಯ ಕ್ಷೇತ್ರದಲ್ಲಿ ಹೆಚ್ಚು ಅಭಿವೃದ್ದಿ ಆಗುತ್ತದೆ. ವಿದ್ಯುತ್ ಶಕ್ತಿ ಕೇಂದ್ರಗಳ ಕೆಲಸ ಮಾಡುವ ಜನರಿಗೆ ಧನ ಲಾಭ ಸಿಗುತ್ತದೆ.

ಎಲ್ಲಾ ಕೆಲಸ ಕಾರ್ಯಗಳು ಸಕಾಲದಲ್ಲಿ ಮುಗಿಯುತ್ತದೆ. ಸಾಲ ಮತ್ತು ಹಣದ ಸಮಸ್ಯೆಗಳು ಬಗೆಹರಿಯುತ್ತದೆ. ಅಲ್ಪ ಸ್ವಲ್ಪ ದೂರ ಪ್ರಯಾಣ ಮಾಡುವ ಯೋಗವಿದೆ. ಪ್ರವಾಸ ಯೋಗ ಕೂಡ ಇದೆ ವೃಶ್ಚಿಕ ರಾಶಿಯವರಿಗೆ. ವಿಧ್ಯಾರ್ಥಿಗಳಿಗೆ ವ್ಯಾಸಂಗದಲ್ಲಿ ಪ್ರಗತಿ ಸಾಧಿಸುವ ಸಾಧ್ಯತೆ ಇದೆ. ಮುದ್ರಣ ಮತ್ತು ಪ್ರಕಾಶನ ಸಂಸ್ಥೆಗಳಲ್ಲಿ, ಪತ್ರಿಕೋದ್ಯಮದಲ್ಲಿ ಕೆಲಸ ಮಾಡುವ ಜನರಿಗೆ ಹೆಚ್ಚು ಲಾಭ. ಭೂ ವ್ಯವಹಾರದಲ್ಲಿ ಕೂಡ ಹೆಚ್ಚು ದ್ರವ್ಯ ಲಾಭ ಪಡೆಯಲು ಸಾಧ್ಯವಿದೆ.

ಪರಿಹಾರಗಳು :-ತಿಂಗಳ ಪೂರಾ ಮುಂಜಾನೆ ಮತ್ತು ಮುಸ್ಸಂಜೆ ಕಾಲ ಭೈರವ ಅಷ್ಟಕಂ ಜಪ ಮಾಡಬೇಕು.

ಕಾಲಭೈರವ ಅಷ್ಟಕಂ
ದೇವರಾಜ ಸೇವ್ಯಮಾನ ಪಾವನಾಂಘ್ರಿ ಪಂಕಜಂ
ವ್ಯಾಲಯಜ್ಞ ಸೂತ್ರಮಿಂದು ಶೇಖರಂ ಕೃಪಾಕರಂ ।
ನಾರದಾದಿ ಯೋಗಿವೃಂದ ವಂದಿತಂ ದಿಗಂಬರಂಕಾಶಿಕಾ ಪುರಾಧಿನಾಥ ಕಾಲಭೈರವಂ ಭಜೇ ॥ 1॥

ಭಾನುಕೋಟಿ ಭಾಸ್ವರಂ ಭವಾಬ್ಧಿತಾರಕಂ ಪರಂ
ನೀಲಕಂಠಂ ಈಪ್ಸಿತಾರ್ಥ ದಾಯಕಂ ತ್ರಿಲೋಚನಂ ।
ಕಾಲಕಾಲಂ ಅಂಬುಜಾಕ್ಷಂ ಅಕ್ಷಶೂಲಂ ಅಕ್ಷರಂ ಕಾಶಿಕಾ ಪುರಾಧಿನಾಥ ಕಾಲಭೈರವಂ ಭಜೇ ॥2॥

ಶೂಲಟಂಕ ಪಾಶದಂಡ ಪಾಣಿಮಾದಿ ಕಾರಣಂ
ಶ್ಯಾಮಕಾಯಂ ಆದಿದೇವಂ ಅಕ್ಷರಂ ನಿರಾಮಯಂ ।
ಭೀಮವಿಕ್ರಮಂ ಪ್ರಭುಂ ವಿಚಿತ್ರತಾಂಡವಪ್ರಿಯಂ ಕಾಶಿಕಾ ಪುರಾಧಿನಾಥ ಕಾಲಭೈರವಂ ಭಜೇ ॥3॥

ಭುಕ್ತಿಮುಕ್ತಿದಾಯಕಂ ಪ್ರಶಸ್ತಚಾರುವಿಗ್ರಹಂ ಭಕ್ತವತ್ಸಲಂ ಸ್ಥಿತಂ ಸಮಸ್ತಲೋಕವಿಗ್ರಹಂ । ವಿನಿಕ್ವಣನ್ ಮನೋಜ್ಞಹೇಮಕಿಂಕಿಣೀ ಲಸತ್ಕಟಿಂ ಕಾಶಿಕಾ ಪುರಾಧಿನಾಥ ಕಾಲಭೈರವಂ ಭಜೇ ॥4॥

ಧರ್ಮಸೇತುಪಾಲಕಂ ತ್ವಧರ್ಮಮಾರ್ಗನಾಶಕಂ ಕರ್ಮಪಾಶ ಮೋಚಕಂ ಸುಶರ್ಮದಾಯಕಂ ವಿಭುಂ । ಸ್ವರ್ಣವರ್ಣಶೇಷಪಾಶ ಶೋಭಿತಾಂಗಮಂಡಲಂ ಕಾಶಿಕಾ ಪುರಾಧಿನಾಥ ಕಾಲಭೈರವಂ ಭಜೇ ॥ 5॥

ರತ್ನಪಾದುಕಾ ಪ್ರಭಾಭಿರಾಮ ಪಾದಯುಗ್ಮಕಂ
ನಿತ್ಯಂ ಅದ್ವಿತೀಯಂ ಇಷ್ಟದೈವತಂ ನಿರಂಜನಂ ।ಮೃತ್ಯುದರ್ಪನಾಶನಂ ಕರಾಳದಂಷ್ಟ್ರಮೋಕ್ಷಣಂ ಕಾಶಿಕಾ ಪುರಾಧಿನಾಥ ಕಾಲಭೈರವಂ ಭಜೇ ॥6॥

ಅಟ್ಟಹಾಸ ಭಿನ್ನಪದ್ಮಜಾಂಡಕೋಶ ಸಂತತಿಂ ದೃಷ್ಟಿಪಾತನಷ್ಟಪಾಪ ಜಾಲಮುಗ್ರಶಾಸನಂ ।ಅಷ್ಟಸಿದ್ಧಿದಾಯಕಂ ಕಪಾಲ ಮಾಲಿಕಂಧರಂ
ಕಾಶಿಕಾ ಪುರಾಧಿನಾಥ ಕಾಲಭೈರವಂ ಭಜೇ ॥7॥

ಭೂತಸಂಘನಾಯಕಂ ವಿಶಾಲಕೀರ್ತಿದಾಯಕಂ ಕಾಶಿವಾಸಲೋಕ ಪುಣ್ಯಪಾಪಶೋಧಕಂ ವಿಭುಂ ।ನೀತಿಮಾರ್ಗಕೋವಿದಂ ಪುರಾತನಂ ಜಗತ್ಪತಿಂ
ಕಾಶಿಕಾ ಪುರಾಧಿನಾಥ ಕಾಲಭೈರವಂ ಭಜೇ ॥8॥
ಕಾಲಭೈರವಾಷ್ಟಕಂ ಪಠಂತಿ ಯೇ ಮನೋಹರಂ ಜ್ಞಾನಮುಕ್ತಿಸಾಧನಂ ವಿಚಿತ್ರಪುಣ್ಯವರ್ಧನಂ । ಶೋಕ ಮೋಹ ದೈನ್ಯ ಲೋಭ ಕೋಪ ತಾಪ ನಾಶನಂ ತೇ ಪ್ರಯಾಂತಿ ಕಾಲಭೈರವಾಂಘ್ರಿ ಸನ್ನಿಧಿಂ ಧ್ರುವಂ
॥9॥

ಇತಿ ಶ್ರೀಮಚ್ಛಂಕರಾಚಾರ್ಯವಿರಚಿತಂ ಕಾಲಭೈರವಾಷ್ಟಕಂ ಸಂಪೂರ್ಣಂ ॥ 
ಇದು ಕೇವಲ ರಾಶಿಗಳ ಗೋಚಾರ ಫಲಗಳು ಅಷ್ಟೇ, ಜನ್ಮ ಜಾತಕಕ್ಕೆ ಮತ್ತು ಇದಕ್ಕೆ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ.

ಶ್ರೀ ಕನಿಕಾ ದುರ್ಗಾ ಪರಮೇಶ್ವರಿ ಜ್ಯೋತಿಷ್ಯ ತಾಂತ್ರಿಕಾ ವಿದ್ಯಾಪೀಠಮ್ ವಾಸ್ತು ಜ್ಯೋತಿಷ್ಯ ಸಂಖ್ಯಾಶಾಸ್ತ್ರ ಅಷ್ಟಮಂಗಳ ಪ್ರಶ್ನೆ ದೈವ ಪ್ರಶ್ನೆಯ ಆಧಾರಿತವಾಗಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯವನ್ನು ಗುರೂಜಿಯವರು ನಿಖರವಾಗಿ ನುಡಿಯುತ್ತಾರೆ ಹಾಗೂ ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ನಿಮ್ಮೆಲ್ಲಾ ಸಮಸ್ಯೆಗಳಿಗೆ ಉತ್ತಮವಾದ ಸಲಹೆ ಶಾಸ್ರೋಕ್ತವಾದ ಪರಿಹಾರ ಮಾಡಿಕೊಡುತ್ತಾರೆ ಗುರೂಜಿಯವರಿಂದ ಇಲ್ಲಿಗೆ ಅನೇಕ ಉದ್ಯಮಿಗಳು ರಾಜಕೀಯ ಮುಖಂಡರು ಜನಸಾಮಾನ್ಯರು ಉತ್ತಮ ಸಲಹೆ ಶಾಸ್ರೋಕ್ತವಾದ ಪರಿಹಾರ ಪಡೆದುಕೊಂಡಿದ್ದಾರೆ ನೀವು ಹೇಳುವ ನಿಮ್ಮ ಎಲ್ಲಾ ವಿಷಯಗಳು ಗುಪ್ತವಾಗಿರುತ್ತದೆ ಚಿಂತಿಸಬೇಡಿ ಇಂದೇ ಗುರೂಜಿಯವರನ್ನು ಭೇಟಿಯಾಗಿ ನಿಮ್ಮ ಎಲ್ಲಾ ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಮಾತನಾಡಿ ಪರಿಹಾರ ಪಡೆದುಕೊಳ್ಳಿ ಗುರೂಜಿಯವರ ಭೇಟಿಯ ಸಮಯವನ್ನು ದೂರವಾಣಿ ಮೂಲಕ ಖಚಿತ ಪಡಿಸಿಕೊಳ್ಳಿ 9900804442

Leave A Reply

Your email address will not be published.