Shani Blessing 2024 ರಲ್ಲಿ ಶನಿದೇವನ ರಾಶಿಯಲ್ಲಿ ಯಾವುದೆ ಬದಲಾವಣೆ ಇರುವುದಿಲ್ಲ, 2025 ನೆ ಇಸವಿಯವರೆಗೂ ಶನಿದೇವನು ಕುಂಭ ರಾಶಿಯಲ್ಲಿಯೆ ಇರುತ್ತಾನೆ. ಶನಿದೇವನು ತನ್ನ ಚಲನೆಯನ್ನು ಬದಲಾಯಿಸದೆ ಇರುವುದರಿಂದ ಕೆಲವು ರಾಶಿಯಲ್ಲಿ ಜನಿಸಿದವರಿಗೆ ಹಲವು ಪ್ರಯೋಜನಗಳಿವೆ. ಹಾಗಾದರೆ ಶನಿದೇವನ ಚಲನೆಯಿಂದ ಯಾವ ರಾಶಿಯವರ ಮೇಲೆ ಯಾವೆಲ್ಲಾ ಪರಿಣಾಮ ಬೀರುತ್ತದೆ ಎಂಬುದನ್ನು ಸಂಪೂರ್ಣವಾಗಿ ಈ ಲೇಖನದಲ್ಲಿ ನೋಡೋಣ

ಶನಿದೇವನನ್ನು ಜ್ಯೋತಿಷ್ಯ ಶಾಸ್ತ್ರದಲ್ಲಿ ನ್ಯಾಯದೇವ ಎಂದು ಹೇಳುತ್ತಾರೆ. ಶನಿಯಿಂದಾಗಿ ಹಲವು ರಾಶಿಗಳಲ್ಲಿ ಜನಿಸಿದವರಿಗೆ ಪ್ರಯೋಜನಗಳಿವೆ. ಮೇಷ ರಾಶಿಯಲ್ಲಿ ಜನಿಸಿದವರಿಗೆ 2024ರಲ್ಲಿ ಶನಿದೇವನು ಬಹಳಷ್ಟು ಒಳ್ಳೆಯದನ್ನು ಮಾಡಲಿದ್ದಾನೆ. ಈ ರಾಶಿಯ ಜನರು ಸಂಪತ್ತನ್ನು ಗಳಿಸುತ್ತಾರೆ. ಬಹಳ ದಿನಗಳಿಂದ ಸ್ಥಗಿತಗೊಂಡಿರುವ ಕೆಲಸವನ್ನು ಮತ್ತೆ ಆರಂಭಿಸಬಹುದು. ಉದ್ಯೋಗಿಗಳು ಬಡ್ತಿಯೊಂದಿಗೆ ಸಂಬಳ ಹೆಚ್ಚಾಗಲಿದೆ. ಈ ವರ್ಷದಲ್ಲಿ ಈ ರಾಶಿಯಲ್ಲಿ ಜನಿಸಿದವರು ಅನಿರೀಕ್ಷಿತ ಹಣವನ್ನು ಪಡೆಯುತ್ತಾರೆ ಅಲ್ಲದೆ ಇವರು ಪ್ರತಿಯೊಂದು ಕಾರ್ಯದಲ್ಲಿ ಯಶಸ್ಸನ್ನು ಪಡೆಯುತ್ತಾರೆ.

ವೃಷಭ ರಾಶಿಗೆ 2024 ಉತ್ತಮ ವರ್ಷವಾಗಿದೆ. ಇವರು ಅನೇಕ ಹೊಸ ಅವಕಾಶಗಳನ್ನು ಪಡೆಯುತ್ತಾರೆ. ಉದ್ಯೋಗಿಗಳು ಮತ್ತು ಉದ್ಯಮಿಗಳು ಅಪಾರ ಯಶಸ್ಸನ್ನು ಪಡೆಯುತ್ತಾರೆ, ಉದ್ಯೋಗದಲ್ಲಿ ಮನ್ನಣೆ ಗಳಿಸುತ್ತಾರೆ ಮೇಲಿನ ಅಧಿಕಾರಿಗಳು ಮೆಚ್ಚುಗೆ ಕೊಡುತ್ತಾರೆ. ವೃಷಭ ರಾಶಿಯವರು ಈ ವರ್ಷದಲ್ಲಿ ವಿದೇಶದಲ್ಲಿ ಕೆಲಸವನ್ನು ಪ್ರಾರಂಭಿಸಬಹುದು. 2024ರಲ್ಲಿ ಶನಿಯಿಂದ ಕನ್ಯಾ ರಾಶಿಯಲ್ಲಿ ಜನಿಸಿದವರಿಗೆ ಹೆಚ್ಚಿನ ಸಂತೋಷ ಸಿಗುತ್ತದೆ.

ಈ ಸಮಯದಲ್ಲಿ ಕನ್ಯಾ ರಾಶಿಯವರು ತಮ್ಮ ಕಠಿಣ ಪರಿಶ್ರಮದಿಂದ ಉತ್ತಮ ಫಲವನ್ನು ಪಡೆಯುತ್ತಾರೆ, ಇವರು ಸಂಪತ್ತನ್ನು ಗಳಿಸುತ್ತಾರೆ. ವೃತ್ತಿ ಜೀವನದಲ್ಲಿ ಸ್ವಲ್ಪಮಟ್ಟಿಗೆ ಏರುಪೇರು ಇರಬಹುದು ಆದರೆ ಕಠಿಣ ಪರಿಶ್ರಮವಹಿಸಿದರೆ ಖಂಡಿತವಾಗಿಯೂ ಸಾಧಿಸಬಹುದು. ಇವರು ಎಲ್ಲಾ ಕ್ಷೇತ್ರದಲ್ಲಿ ಯಶಸ್ಸನ್ನು ಪಡೆಯುತ್ತಾರೆ, ಇವರು ಆರ್ಥಿಕ ಲಾಭ ಪಡೆಯುತ್ತಾರೆ.

2024ರಲ್ಲಿ ತುಲಾ ರಾಶಿಯಲ್ಲಿ ಜನಿಸಿದವರಿಗೆ ಶನಿಯಿಂದ ಬಹಳ ಒಳ್ಳೆಯದಾಗಲಿದೆ. ಶನಿ ಬಲವನ್ನು ನೀಡಲಿದ್ದಾನೆ ಇದರಿಂದ ದೊಡ್ಡ ಮಟ್ಟದ ಯಶಸ್ಸನ್ನು ಪಡೆಯುತ್ತಾರೆ. ತುಲಾ ರಾಶಿಯಲ್ಲಿ ಜನಿಸಿದವರು ರಾಜರಂತೆ ಜೀವಿಸುವುದರಿಂದ ಸಂತೋಷವಾಗಿರುತ್ತಾರೆ. ಇವರು ಸಮಾಜದಲ್ಲಿ ಉತ್ತಮ ಗೌರವವನ್ನು ಪಡೆಯುತ್ತಾರೆ. ಈ ರಾಶಿಯಲ್ಲಿ ಜನಿಸಿದವರು ವಿದೇಶಕ್ಕೆ ಪ್ರಯಾಣಿಸುವ ಸಾಧ್ಯತೆ ಇರುತ್ತದೆ. ವೈದಿಕ ಜ್ಯೋತಿಷ್ಯದ ಪ್ರಕಾರ ಮಕರ ರಾಶಿಯನ್ನು ಆಳುವ ಗ್ರಹ ಶನಿಯಾಗಿದ್ದಾನೆ ಆದ್ದರಿಂದ ಶನಿ ದೇವರ ವಿಶೇಷ ಕೃಪೆ ಮಕರ ರಾಶಿಯವರ ಮೇಲೆ ಬೀಳಲಿದೆ.

ಈ ರಾಶಿಯಲ್ಲಿ ಜನಿಸಿದವರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಆದರೆ ತಾಳ್ಮೆಯಿಂದ ಇದ್ದರೆ ಯಶಸ್ಸು ಸಾಧಿಸಬಹುದು. ತಮ್ಮ ವೃತ್ತಿ ಜೀವನದಲ್ಲಿ ಯಶಸ್ಸನ್ನು ಪಡೆಯುತ್ತಾರೆ, ಆರ್ಥಿಕವಾಗಿ ಪ್ರಬಲರಾಗುತ್ತಾರೆ. ಇವರು ಈ ಸಮಯದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಯಶಸ್ಸು ಪಡೆಯುತ್ತಾರೆ. ಈ ಮಾಹಿತಿಯನ್ನು ತಪ್ಪದೆ ಎಲ್ಲರಿಗೂ ತಿಳಿಸಿ ನಿಮ್ಮ ರಾಶಿ ಯಾವುದು ಎಂಬುದನ್ನು ನಮಗೆ ತಿಳಿಸಿ.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9741422232 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ

By

Leave a Reply

Your email address will not be published. Required fields are marked *