Shukra sankramana: 2023ನೆ ಇಸ್ವಿಯ ಕೊನೆಯ ತಿಂಗಳಿನಲ್ಲಿ ಇರುವ ನಾವೆಲ್ಲರೂ 2024 ಹೊಸ ವರ್ಷಕ್ಕಾಗಿ ಆತುರದಿಂದ ಕಾಯುತ್ತಿದ್ದೇವೆ. 2023ರ ಅಂತ್ಯದಲ್ಲಿ ಶುಕ್ರನ ಸಂಚಾರದಿಂದ (Shukra sankramana) ಬುಧ ಹಾಗೂ ಶುಕ್ರ ಗ್ರಹದ ಸಂಯೋಜನೆಯಿಂದ ಕೆಲವು ರಾಶಿಗಳಲ್ಲಿ ಜನಿಸಿದವರ ವೃತ್ತಿ ಜೀವನ, ಹಣಕಾಸು ಮುಂತಾದ ವಿಷಯದಲ್ಲಿ ಪರಿಣಾಮ ಉಂಟಾಗುತ್ತದೆ ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೋಡೋಣ

2023ರ ಅಂತ್ಯದಲ್ಲಿ ಕೆಲವು ಗ್ರಹಗಳ ಸ್ಥಾನ ಬದಲಾವಣೆ ಆಗುತ್ತದೆ ಅದರ ಪರಿಣಾಮ ಎಲ್ಲಾ ರಾಶಿಗಳ ಮೇಲೆ ಬೀರುತ್ತದೆ. ಕೆಲವು ರಾಶಿಗಳು ಸಕರಾತ್ಮಕ ಫಲ ಇನ್ನೂ ಕೆಲವು ರಾಶಿಗಳು ನಕರಾತ್ಮಕ ಫಲವನ್ನು ಪಡೆಯುತ್ತವೆ. ಶುಕ್ರ ಸೌಂದರ್ಯ, ಪ್ರೀತಿ, ಸಂಪತ್ತು, ಐಷಾರಾಮಿ, ಸಮೃದ್ಧಿಯ ಸಂಕೇತವಾಗಿದೆ. ಶುಕ್ರ ವೃಷಭ ಹಾಗೂ ತುಲಾ ರಾಶಿಯ ಅಧಿಪತಿ ಆಗಿದ್ದಾನೆ. ಶುಕ್ರ ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಪ್ರವೇಶ ಮಾಡಲು 30 ತಿಂಗಳುಗಳನ್ನು ತೆಗೆದುಕೊಳ್ಳುತ್ತಾನೆ. ಶುಕ್ರ ವೃಶ್ಚಿಕ ರಾಶಿಯ ಪ್ರವೇಶ ಮಾಡುವುದರಿಂದ ಬುಧ ಹಾಗೂ ಶುಕ್ರನ ಸಂಕ್ರಮಣ ಆಗುತ್ತದೆ

ಇದರಿಂದ ಕೆಲವು ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ, ಅವರ ವೃತ್ತಿಜೀವನ, ಹಣಕಾಸಿನ ವಿಚಾರದಲ್ಲಿ ಅತ್ಯುತ್ತಮ ಲಾಭವನ್ನು ಪಡೆಯುತ್ತಾರೆ. ವೃಷಭ ರಾಶಿಯ ಜನರು ಆರ್ಥಿಕ ಲಾಭವನ್ನು ಪಡೆಯುತ್ತಾರೆ. ಉದ್ಯೋಗಿಗಳಿಗೆ ಉದ್ಯೋಗದ ವಾತಾವರಣ ಅನುಕೂಲವಾಗಿರುತ್ತದೆ. ಈ ರಾಶಿಯ ವ್ಯಾಪಾರಿಗಳಿಗೆ ಅಧಿಕ ಲಾಭವಾಗುತ್ತದೆ. ಉದ್ಯಮಿಗಳು ಹೂಡಿಕೆ ಮಾಡಿದರೆ ಲಾಭ ಪಡೆಯುತ್ತಾರೆ. ವೈವಾಹಿಕ ಜೀವನದಲ್ಲಿ ಸಮಸ್ಯೆ ಇದ್ದಲ್ಲಿ ಅದು ಈ ಸಮಯದಲ್ಲಿ ನಿವಾರಣೆಯಾಗುತ್ತದೆ, ದಂಪತಿಗಳ ನಡುವೆ ಪ್ರೀತಿ ವಾತ್ಸಲ್ಯ ಹೆಚ್ಚಾಗುತ್ತದೆ. ವೃಷಭ ರಾಶಿಯ ಅವಿವಾಹಿತರಿಗೆ ಒಳ್ಳೆಯ ಸಂಗಾತಿ ಸಿಗುತ್ತಾಳೆ.

ಶುಕ್ರನ ಸಂಚಾರದಿಂದ ಕರ್ಕಾಟಕ ರಾಶಿಯ ಬಾಕಿ ಇರುವ ಕೆಲಸಗಳು ಯಶಸ್ವಿಯಾಗುತ್ತದೆ. ಸಂಗಾತಿಯೊಂದಿಗೆ ಸಂತೋಷದ ಸಮಯವನ್ನು ಕಳೆಯುತ್ತಾರೆ. ಕರ್ಕಾಟಕ ರಾಶಿಯ ವಿದ್ಯಾರ್ಥಿಗಳಿಗೆ ಇದು ಉತ್ತಮ ಸಮಯವಾಗಿದೆ ಅವರಿಗೆ ಓದಿನಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಕರ್ಕಾಟಕ ರಾಶಿಯವರ ಹೊಸ ವಾಹನ ಖರೀದಿಸುವ ಕನಸು ಈ ಸಮಯದಲ್ಲಿ ಈಡೇರುತ್ತದೆ. ಹೂಡಿಕೆ ಮಾಡುವವರು ಈ ಸಮಯದಲ್ಲಿ ಹೂಡಿಕೆ ಮಾಡಬಹುದು. ವ್ಯಾಪಾರಿಗಳಿಗೆ ಉತ್ತಮ ಲಾಭವಾಗುವ ಸಮಯವಾಗಿದೆ.

ಶುಕ್ರನ ಸಂಚಾರದಿಂದ ಸಿಂಹ ರಾಶಿಯವರಿಗೆ ಅದೃಷ್ಟ ದೊರೆಯುತ್ತದೆ. ಸಿಂಹ ರಾಶಿಯವರ ಆರೋಗ್ಯ ಉತ್ತಮವಾಗಿರುತ್ತದೆ. ಸಿಂಹ ರಾಶಿಯವರಿಗೆ ಈ ಸಮಯದಲ್ಲಿ ಒತ್ತಡ ಕಡಿಮೆ ಆಗುತ್ತದೆ. ಕೆಲಸದ ಸ್ಥಳದಲ್ಲಿ ಸಹದ್ಯೋಗಿಗಳಿಂದ ಸಂಪೂರ್ಣ ಬೆಂಬಲವನ್ನು ಪಡೆಯುತ್ತಾರೆ. ಸಿಂಹ ರಾಶಿಯ ವ್ಯಾಪಾರಿಗಳು ಉತ್ತಮ ಲಾಭ ಪಡೆಯುತ್ತಾರೆ. ಸಿಂಹ ರಾಶಿಯವರು ಹೊಸ ಮನೆ ಖರೀದಿ, ಮನೆ ನಿರ್ಮಾಣ ಹಾಗೂ ಹೊಸ ವಾಹನ ಖರೀದಿಗೆ ಇದು ಉತ್ತಮ ಸಮಯವಾಗಿದೆ, ಬಹುಕಾಲದ ಆಸೆ ಈಡೇರುತ್ತದೆ. ಹೊಸ ವ್ಯವಹಾರವನ್ನು ಪ್ರಾರಂಭಿಸಲು ಇದು ಉತ್ತಮ ಸಮಯವಾಗಿದೆ. ಈ ಮಾಹಿತಿಯನ್ನು ತಪ್ಪದೆ ಎಲ್ಲರಿಗೂ ತಿಳಿಸಿ.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9741422232 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

By AS Naik

Leave a Reply

Your email address will not be published. Required fields are marked *