ಇಂದಿನಿಂದ 2075ರವರೆಗೆ ಶುಕ್ರದೇಸೆ (Shukradese) ಮಹಾವಿಷ್ಣುವಿನ ಕೃಪೆಯಿಂದ ಏಳು ರಾಶಿಯವರಿಗೆ ಭಾರಿ ಅದೃಷ್ಟ. ಈ ಅದೃಷ್ಟ ಸಿಗುವಂತಹ ರಾಶಿಗಳು ಯಾವುದೆಂದು ಮತ್ತು ಯಾವ ರೀತಿಯ ಒಳ್ಳೆಯ ಫಲಗಳು ಸಿಗುತ್ತದೆ ಎಂದು ನಾವು ಇಲ್ಲಿ ತಿಳಿಸಿಕೊಡುತ್ತಿದ್ದೇವೆ.

ಹಣಕಾಸಿನ ವಿಷಯದಲ್ಲಿ ಒಳ್ಳೆಯ ಲಾಭವನ್ನು ಪಡೆದುಕೊಳ್ಳಬಹುದು. ವಿವಿಧ ಮೂಲಗಳಿಂದ ಆದಾಯದ ಹರಿವು ಹೆಚ್ಚಾಗುತ್ತಾ ಹೋಗುತ್ತದೆ. ಈ ರಾಶಿ ಅವರು ಅಮೂಲ್ಯ ವಸ್ತುಗಳನ್ನು ಖರೀದಿ ಮಾಡುತ್ತಾರೆ ಇದರಿಂದ ನಿಮ್ಮ ಮನಸ್ಸಿನಲ್ಲಿ ಏನೋ ಒಂದು ಉಲ್ಲಾಸ ಉಂಟಾಗಬಹುದು. ನೀವು ಬೇರೆಯವರೊಂದಿಗೆ ಮಾತನಾಡುವಾಗ ತುಂಬಾ ಹಿಡಿತದಲ್ಲಿಟ್ಟುಕೊಂಡು ಮಾತನಾಡಬೇಕು ಇಲ್ಲವಾದರೆ ಸಮಸ್ಯೆಗಳು ಬರುವ ಸಾಧ್ಯತೆಗಳಿರುತ್ತದೆ. ಬೇರೆ ಬೇರೆ ವ್ಯವಹಾರಗಳನ್ನು ನಡೆಸುತ್ತಿರುವವರು ವ್ಯವಹಾರಗಳಿಂದ ಮೋಸ ಹೋಗುವ ಸಾಧ್ಯತೆಗಳು ಇರುತ್ತದೆ ಅದರ ಕಡೆ ಹೆಚ್ಚು ಗಮನ ಕೊಡುವುದು ಉತ್ತಮ.

ದೇವಾಲಯಗಳಿಗೆ ಮತ್ತು ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವುದರಿಂದ ತುಂಬಾ ಪ್ರಯೋಜನವನ್ನು ಪಡೆದುಕೊಳ್ಳಬಹುದು ಮತ್ತು ಎಲ್ಲಾ ರೀತಿಯಿಂದಲೂ ಕೂಡ ನಿಮ್ಮ ಮನದಲ್ಲಿ ನೆಮ್ಮದಿಯ ವಾತಾವರಣ ಸೃಷ್ಟಿಯಾಗುತ್ತದೆ. ಆರೋಗ್ಯದಲ್ಲಿ ಚೇತರಿಕೆಯನ್ನು ಕಾಣುತ್ತೀರಾ ಆರೋಗ್ಯದಲ್ಲಿ ಏನೇ ಸಮಸ್ಯೆ ಬಂದರೂ ಕೂಡ ಅವುಗಳನ್ನು ಬಗೆಹರಿಸಿಕೊಳ್ಳುವುದು ಮುಖ್ಯ. ಸ್ನೇಹಿತರನ್ನು ಭೇಟಿ ಮಾಡುವುದರಿಂದ ನಿಮ್ಮ ಉದ್ಯೋಗದಲ್ಲೂ ಒಳ್ಳೆಯ ಅವಕಾಶಗಳು ದೊರೆಯುತ್ತದೆ ಮತ್ತು ಮಾನಸಿಕವಾಗಿ ಮತ್ತು ದೈಹಿಕವಾಗಿ ನೀವು ಸದೃಢವಾಗಲು ಸಾಧ್ಯವಾಗುತ್ತದೆ.

ವಾಹನ ಖರೀದಿ ಮಾಡುವವರಿಗೆ ಒಳ್ಳೆಯ ಸಮಯ. ಉದ್ಯೋಗವನ್ನು ಮಾಡುತ್ತಿರುವವರು ಉದ್ಯೋಗದಲ್ಲಿ ಒಳ್ಳೆಯ ಪ್ರಗತಿಯನ್ನು ಕಾಣುತ್ತೀರಾ ಮತ್ತು ಮೇಲಾಧಿಕಾರಿಗಳಿಂದ ನೀವು ತೊಂದರೆಯನ್ನು ಅನುಭವಿಸಬೇಕಾಗುತ್ತದೆ ಅದರಿಂದ ಹಿರಿಯ ಅಧಿಕಾರಿಗಳಿಂದ ನೀವು ಮಾರ್ಗದರ್ಶನ ಪಡೆದುಕೊಂಡು ನಿಮ್ಮ ಕೆಲಸವನ್ನು ನಿರ್ವಹಿಸುವುದರಿಂದ ತುಂಬಾ ಪ್ರಯೋಜನಕಾರಿಯಾಗುತ್ತದೆ.

ಆಸ್ತಿ ಭೂಮಿ ಖರೀದಿ ಮಾಡಬೇಕು ಎಂದು ಕೊಂಡವರಿಗೆ ಇದು ಒಳ್ಳೆಯ ಸಮಯವಾಗಿದೆ. ಯೋಗಗಳು ಹೆಚ್ಚಾಗಿರುತ್ತದೆ ಇದರಿಂದ ತುಂಬಾ ಪ್ರಯೋಜನವನ್ನು ಪಡೆದುಕೊಳ್ಳಬಹುದು. ಹೊಸ ಯೋಜನೆಗಳು ಅಥವಾ ಉದ್ಯಮವನ್ನು ಆರಂಭ ಮಾಡಬೇಕೆಂದುಕೊಂಡಿರುವವರು ಈ ಸಮಯದಲ್ಲಿ ಆರಂಭ ಮಾಡುವುದರಿಂದ ತುಂಬಾ ಒಳಿತಾಗುತ್ತದೆ. ವ್ಯಾಪಾರ, ವ್ಯವಹಾರ ವಿಸ್ತರಣೆ ಮಾಡುವುದರಿಂದ ಅದರಲ್ಲಿ ಅಭಿವೃದ್ಧಿಯನ್ನು ಕಾಣುತ್ತೀರ ಮತ್ತು ಆದಾಯದ ಹರಿವು ಹೆಚ್ಚಾಗುತ್ತಾ ಹೋಗುತ್ತದೆ.

ಆರ್ಥಿಕವಾಗಿ ನೀವು ಬಲಿಷ್ಠರಾಗುತ್ತೀರಾ ಮತ್ತು ಆರ್ಥಿಕವಾಗಿ ನೀವು ಒಳ್ಳೆಯ ಪ್ರಯೋಜನವನ್ನು ಪಡೆದುಕೊಳ್ಳಲು ಸಾಧ್ಯ. ಹಾಗಾದರೆ ಇಷ್ಟೆಲ್ಲಾ ಅದೃಷ್ಟವನ್ನು ಪಡೆದುಕೊಳ್ಳುವ ರಾಶಿಗಳು ಯಾವುದೆಂದರೆ ಮೇಷ ರಾಶಿ, ಮಕರ ರಾಶಿ, ಧನಸ್ಸು ರಾಶಿ, ತುಲಾ ರಾಶಿ, ಕನ್ಯಾ ರಾಶಿ, ವೃಶ್ಚಿಕ ರಾಶಿ ಮತ್ತು ಮೀನಾ ರಾಶಿ. ಇದನ್ನೂ ಓದಿ ಗುರುಬಲ ಇಲ್ಲವೇ? ಈ ಚಿಕ್ಕ ಕೆಲಸ ಮಾಡಿ ನಿಂತು ಹೋದ ಕೆಲಸ ಬೇಗ ಆಗುತ್ತೆ

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900555458 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

By AS Naik

Leave a Reply

Your email address will not be published. Required fields are marked *