ಸಿಂಹ ರಾಶಿಯವರು ನವೆಂಬರ್ ತಿಂಗಳಲ್ಲಿ ಈ ಮೂರು ಎಚ್ಚರಿಕೆ ಪಾಲಿಸಿ ಸಾಕು ಎಲ್ಲ ಒಳ್ಳೇದಾಗುತ್ತೆ

0 16,406

ನವೆಂಬರ್ ತಿಂಗಳ ವಿಚಾರಕ್ಕೆ ಬರುವುದಾದರೆ ಸಿಂಹ ರಾಶಿಯವರಿಗೆ ಈ ಸಂದರ್ಭದಲ್ಲಿ ಆತ್ಮವಿಶ್ವಾಸ ಛಲ ಹಾಗೂ ಧೈರ್ಯ ಎನ್ನುವುದು ಬೇರೆ ಸಮಯಕ್ಕೆ ಹೋಲಿಸಿದರೆ ಸಾಕಷ್ಟು ಹೆಚ್ಚಾಗಿರುತ್ತದೆ ಎಂದು ಹೇಳಬಹುದಾಗಿದೆ. ನೀವು ಆತ್ಮವಿಶ್ವಾಸವನ್ನು ಕುಗ್ಗಿಸಿಕೊಳ್ಳದೆ ಧೈರ್ಯವಾಗಿ ಮುಂದೆ ನಿಂತು ಯಾವುದೇ ಕೆಲಸವನ್ನು ಮಾಡಿದರು ಕೂಡ ಅದು ನಿಮಗೆ ವಿಜಯವನ್ನು ಪ್ರಾಪ್ತಿ ಮಾಡಿಸುತ್ತದೆ ತಿಂಗಳಿನ ಅಂತ್ಯದಲ್ಲಿ ನಿಮಗೆ ಹಣಕಾಸಿನ ಹಾಗೂ ಆರ್ಥಿಕ ವಿಚಾರವಾಗಿ ಸಾಕಷ್ಟು ಗಣನೀಯವಾದಂತಹ ಲಾಭಾಂಶ ಸಿಗುವ ಸಾಧ್ಯತೆ ಹೆಚ್ಚಾಗಿದೆ.

ಯಾವುದೇ ಚಿಕ್ಕ ಕೆಲಸವಾದರೂ ಕೂಡ ನಿರ್ಲಕ್ಷವನ್ನು ತೋರಬೇಡಿ ಚಿಕ್ಕ ಕೆಲಸವನ್ನು ಕೂಡ ಮುತುವರ್ಜಿ ವಹಿಸಿ ಮಾಡುವುದು ಒಳ್ಳೆಯದು ಮಾಡಿದ ಕೆಲಸಕ್ಕೆ ಸರಿಯಾದ ಸಂಭಾವನೆ ರೂಪದಲ್ಲಿ ನಿಮಗೆ ಹಣ ಸಿಗುತ್ತದೆ ಆದರೆ ಆ ಹಣವನ್ನು ಉಳಿತಾಯ ಮಾಡಿಟ್ಟುಕೊಳ್ಳುವುದು ಪ್ರಮುಖವಾಗಿರುತ್ತದೆ ಇನ್ನು ನಿಮ್ಮ ನಾಲಿಗೆ ಅಂದರೆ ಮಾತಿನ ವಿಚಾರದಿಂದಾಗಿ ಬೇರೆಯವರ ಮನಸ್ಸಿಗೆ ಬೇಸರ ಮೂಡಿಸುವಂತಹ ಮಾತುಗಳನ್ನು ಆಡಬೇಡಿ.

ಮಕ್ಕಳ ಆರೋಗ್ಯದ ವಿಚಾರದಲ್ಲಿ ಕೊಂಚಮಟ್ಟಿಗೆ ಜಾಗ್ರತೆ ವಹಿಸುವುದು ಒಳ್ಳೆಯದು ಯಾಕೆಂದರೆ ಆರೋಗ್ಯ ಹದಗೆಡುವ ಸಾಧ್ಯತೆ ಹೆಚ್ಚಾಗಿದೆ ಶೈಕ್ಷಣಿಕ ಕ್ಷೇತ್ರದಲ್ಲಿರುವ ಸಿಂಹ ರಾಶಿಯ ವಿದ್ಯಾರ್ಥಿಗಳು ಶಿಕ್ಷಣದ ಕುರಿತಂತೆ ಸ್ವಲ್ಪಮಟ್ಟಿಗೆ ಹೆಚ್ಚಿನ ಏಕಾಗ್ರತೆ ಹಾಗೂ ಆಸಕ್ತಿಯನ್ನು ವಹಿಸಿದರೆ ಹೆಚ್ಚಿನ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆ ಹೆಚ್ಚಾಗಿದ್ದು ಕೊಂಚಮಟ್ಟಿಗೆ ಹೆಚ್ಚಿನ ಪ್ರಯತ್ನವನ್ನು ಮಾಡಬೇಕಾಗಿದೆ ಅಷ್ಟೇ. ರಾಜಕಾರಣ ಕ್ಷೇತ್ರದಲ್ಲಿ ಇರುವಂತಹ ರಾಜಕೀಯ ಮುಖಂಡರು ಜನರ ವಿಚಾರದಲ್ಲಿ ಸ್ವಲ್ಪ ಜಾಸ್ತಿನೇ ಯೋಚನೆ ಮಾಡಿ ನಿರ್ಧಾರವನ್ನು ತೆಗೆದುಕೊಂಡು ಕಾರ್ಯ ಪ್ರವೃತ್ತರಾಗುವುದು ಒಳ್ಳೆಯದು

ವ್ಯಾಪಾರ ಕ್ಷೇತ್ರದಲ್ಲಿ ನೀವು ತೆಗೆದುಕೊಳ್ಳುವಂತಹ ಬುದ್ದಿವಂತ ನಿರ್ಧಾರಗಳು ನಿಮಗೆ ದೊಡ್ಡ ಮಟ್ಟದ ಲಾಭವನ್ನು ತಂದು ಕೊಡುವುದರಲ್ಲಿ ಯಾವುದೇ ಅನುಮಾನವಿಲ್ಲ ಬೇರೆ ಯಾರೇ ಏನೇ ನಿಮ್ಮ ಆತ್ಮೀಯರ ಬಗ್ಗೆ ಹೇಳಿದರೂ ಕೂಡ ನೀವು ಅವರ ಜೊತೆಗೆ ಕಲಹಕ್ಕೆ ಇಳಿಯಬಾರದು ಈ ತಿಂಗಳ ಮೊದಲರಾತ್ರಿ ಪ್ರೇಮಿಗಳಿಗೆ ಕೊಂಚಮಟ್ಟಿಗೆ ಮನಸ್ತಾಪಗಳು ಮೂಡುವಂತಹ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಹೆಚ್ಚಾಗಿದೆ.

ಈ ಎಲ್ಲ ವಿಚಾರಗಳನ್ನು ಗಮನದಲ್ಲಿರಿಸಿಕೊಂಡು ನೀವು ನಿಮ್ಮ ಜೀವನವನ್ನು ಸರಳವಾಗಿ ಸಾಗಿಸಿದರೆ ಖಂಡಿತವಾಗಿ ನವೆಂಬರ್ ತಿಂಗಳನ್ನು ನೀವು ಗೆಲ್ಲಬಹುದಾಗಿದೆ. ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ

9741422232 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ, ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ ಪೂರ್ವ ಜನ್ಮ ಪಾಪ ನಿವಾರ್ಥಿ, ಪೂರ್ವಜರ ಶಾಪ ಪಿತೃ ದೋಷ, ರೋಗಗಳನ್ನು ಕೊನೆಗೊಳಿಸಿ ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ ಶಾಂತಿ ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

Leave A Reply

Your email address will not be published.