Tag: ತಹಶೀಲ್ದಾರ್‌

ರೈತರಿಗೆ ಗುಡ್ ನ್ಯೂಸ್ ಪಹಣಿ ತಿದ್ದುಪಡಿಗೆ ಹೊಸ ಆದೇಶ ಹೊರಡಿಸಿದೆ

Government of Karnataka: ಕಂದಾಯ ಅದಾಲತ್‌ಗಳನ್ನು ನಡೆಸಿ (Pahani) ಪಹಣಿಗಳಲ್ಲಿರುವ ಲೋಪದೋಷ ತಿದ್ದುಪಡಿ ಮಾಡುವ ಅಧಿಕಾರವನ್ನು ಸಹಾಯಕ ಆಯುಕ್ತರಿಂದ ತಹಶೀಲ್ದಾರ್‌ಗೆ (Tehsildar)ನೀಡಿದ್ದ ಅವಧಿಯನ್ನು 2023ರ ಡಿ.31ರವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಪಹಣಿಗಳಲ್ಲಿರುವ ಲೋಪದೋಷಗಳನ್ನು ಸರಿಪಡಿಸುವ ಕಾರ್ಯವನ್ನು ತ್ವರಿತಗೊಳಿಸುವ ಉದ್ದೇಶದಿಂದ ತಿದ್ದುಪಡಿ…