Tag: R ashok

ರೈತರಿಗೆ ಗುಡ್ ನ್ಯೂಸ್ ಪಹಣಿ ತಿದ್ದುಪಡಿಗೆ ಹೊಸ ಆದೇಶ ಹೊರಡಿಸಿದೆ

Government of Karnataka: ಕಂದಾಯ ಅದಾಲತ್‌ಗಳನ್ನು ನಡೆಸಿ (Pahani) ಪಹಣಿಗಳಲ್ಲಿರುವ ಲೋಪದೋಷ ತಿದ್ದುಪಡಿ ಮಾಡುವ ಅಧಿಕಾರವನ್ನು ಸಹಾಯಕ ಆಯುಕ್ತರಿಂದ ತಹಶೀಲ್ದಾರ್‌ಗೆ (Tehsildar)ನೀಡಿದ್ದ ಅವಧಿಯನ್ನು 2023ರ ಡಿ.31ರವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಪಹಣಿಗಳಲ್ಲಿರುವ ಲೋಪದೋಷಗಳನ್ನು ಸರಿಪಡಿಸುವ ಕಾರ್ಯವನ್ನು ತ್ವರಿತಗೊಳಿಸುವ ಉದ್ದೇಶದಿಂದ ತಿದ್ದುಪಡಿ…

ಆಸ್ತಿ ಮಾರಾಟ ಮತ್ತು ಖರೀದಿಗೆ ಸರ್ಕಾರದಿಂದ ಹೊಸ ರೂಲ್ಸ್

New Rules from Govt for Sale and Purchase of Property: ಇದೇ ಹೊಸ ವರ್ಷದೊಂದು ಸರ್ಕಾರ ಆಸ್ತಿ ಮಾರಾಟ ಮತ್ತು ಖರೀದಿಗೆ ಹೊಸ ರೂಲ್ಸ್ ಅನ್ನು ಜಾರಿಗೆ ತಂದಿದ್ದು ಆಸ್ತಿ ನೋಂದಣಿಯಾದ ಏಳು ದಿನದೊಳಗೆ ಖರೀದಿದಾರರ ಹೆಸರಿಗೆ ಖಾತೆ…

error: Content is protected !!