Taurus Horoscope: ವೃಷಭ ರಾಶಿಯವರಿಗೆ ಈ ವರ್ಷದ ಕೊನೆ ತಿಂಗಳು ಡಿಸೆಂಬರ್ ಕುಟುಂಬ ಜೀವನ ಹೇಗಿರತ್ತೆ? ತಿಳಿದುಕೊಳ್ಳಿ

0 7,602

Taurus horoscope December 2023: ಡಿಸೆಂಬರ್ ತಿಂಗಳ ವೃಷಭ ರಾಶಿಯವರ ಮಾಸ ಭವಿಷ್ಯ ಹೇಗಿದೆ ಎಂಬುದನ್ನು ಇಲ್ಲಿ ನಾವು ತಿಳಿದುಕೊಳ್ಳೋಣ. ಶುಕ್ರನು ವೃಷಭ ರಾಶಿಯನ್ನು ಆಳುವಂತಹ ಗ್ರಹವಾಗಿದ್ದು ಇವರು ಸೌಂದರ್ಯವನ್ನು ಆಳವಾಗಿ ಗೌರವಿಸುವಂತಹ ವ್ಯಕ್ತಿಗಳಾಗಿರುತ್ತಾರೆ. ಇದೇ ಡಿಸೆಂಬರ್ ತಿಂಗಳಲ್ಲಿ ಮಂಗಳನ ಸ್ಥಾನ ಬದಲಾವಣೆಯಿಂದ ನಿಮ್ಮ ಕೌಟುಂಬಿಕ ಸಂಬಂಧ ಹಾಗೂ ಪಾರ್ಟ್ನರ್ಶಿಪ್ ವ್ಯವಹಾರಗಳ ವಿಚಾರದಲ್ಲಿ ಸ್ವಲ್ಪ ಸಮಸ್ಯೆಗಳು ಎದುರಾಗುವ ಸಂಭವ ಇದೆ ವಿಶೇಷವಾಗಿ ವ್ಯಾಪಾರದಲ್ಲಿ ತೊಡಗಿರುವವರಿಗೆ ಮಿಶ್ರ ಫಲಿತಾಂಶ ದೊರೆಯಲಿದ್ದು ಯಾವುದಕ್ಕೂ ನೀವು ಹೆದರಬೇಕಾಗಿಲ್ಲ

ನಿಮ್ಮಲ್ಲಿ ತಾಳ್ಮೆಯ ಜೊತೆ ಕೋಪವೂ ಇರುವುದರಿಂದ ನೀವು ಎಲ್ಲಾ ಪರಿಸ್ಥಿತಿಯನ್ನು ನಿಭಾಯಿಸಲು ಸಿದ್ಧರಾಗಿರುತ್ತೀರಿ ಹಾಗಾಗಿ ಆತುರದ ನಿರ್ಧಾರವನ್ನ ತೆಗೆದುಕೊಳ್ಳಲು ನೀವು ಮುಂದಾಗಬಾರದು ಜೊತೆಗೆ ಉದ್ಯೋಗಿಗಳು ತಮ್ಮ ಸಹೋದ್ಯೋಗಿಗಳೊಂದಿಗೆ ಉತ್ತಮ ಬಾಂಧವ್ಯವನ್ನು ಇಟ್ಟುಕೊಳ್ಳಬೇಕು ಒಂದು ವೇಳೆ ನೀವು ನಿಮ್ಮ ಸಹಚರೊಂದಿಗೆ ಮನಸ್ತಾಪ ಮಾಡಿಕೊಂಡರೆ ಸಣ್ಣಪುಟ್ಟ ಸಮಸ್ಯೆಗಳನ್ನು ಎದುರಿಸಬೇಕಾದ ಸಂದರ್ಭ ಬರಬಹುದು.

Taurus horoscope December 2023

ವೃಷಭ ರಾಶಿಯವರು ಈ ತಿಂಗಳಲ್ಲಿ ಉತ್ತಮ ಭವಿಷ್ಯಕ್ಕಾಗಿ ತಮ್ಮ ಉದ್ಯೋಗದಲ್ಲಿ ಬದಲಾವಣೆಯನ್ನು ಮಾಡಿಕೊಳ್ಳುತ್ತೀರಿ ಹಾಗೆಯೇ ಕಠಿಣ ಪರಿಶ್ರಮದ ಸಂಪೂರ್ಣ ಫಲವನ್ನ ನೀವು ಈ ಸಂದರ್ಭದಲ್ಲಿ ಪಡೆಯುತ್ತೀರಿ ಜೊತೆಗೆ ಉದ್ಯೋಗದಲ್ಲಿ ಪ್ರಮೋಷನ್ ಕೂಡ ಪಡೆಯುತ್ತೀರಿ. ವಿಶೇಷವಾಗಿ ವ್ಯಾಪಾರಸ್ಥರು ಯಾವುದಾದರೂ ಸಮಸ್ಯೆಯಲ್ಲಿ ಸಿಲುಕಿಕೊಳ್ಳುವ ಸಾಧ್ಯತೆ ಇರುತ್ತದೆ ಆದ್ದರಿಂದ ಸ್ವಲ್ಪ ಎಚ್ಚರಿಕೆಯಿಂದ ಇರಬೇಕಾಗುತ್ತದೆ ಹಾಗೆಯೇ ನಿಮ್ಮ ಆದಾಯ ಈ ಸಮಯದಲ್ಲಿ ಹೆಚ್ಚಾಗುವುದರಿಂದ ಆರ್ಥಿಕ ಸ್ಥಿತಿಯು ಕೂಡ ಉತ್ತಮವಾಗುತ್ತದೆ.

ವಿಶೇಷವಾಗಿ ವೈವಾಹಿತರು ನಿಮ್ಮ ಸಂಸಾರದ ಜೀವನದಲ್ಲಿ ಎಚ್ಚರಿಕೆಯಿಂದ ಇರಬೇಕು ಏಕೆಂದರೆ ನಿಮ್ಮ ಸಂಗಾತಿಯೊಂದಿಗೆ ಸಣ್ಣ ಪುಟ್ಟ ಕಲಹಗಳು ಏರ್ಪಡಬಹುದು. ವಿಶೇಷವಾಗಿ ಶನಿಯು ವೃಷ್ಟಭ ರಾಶಿಯವರಿಗೆ ಅತಿ ಹೆಚ್ಚು ಅದೃಷ್ಟವನ್ನು ತಂದು ಕೊಡುವಂತಹ ಗ್ರಹವಾಗಿದ್ದಾನೆ ಈತನ ಅನುಗ್ರಹದಿಂದ ವೃಷಭ ರಾಶಿಯವರು ವೃತ್ತಿಯಲ್ಲಿ ಸಮಸ್ಯೆಗಳನ್ನು ನಿಭಾಯಿಸಿಕೊಂಡು ಹೋಗಲು ಸಾಧ್ಯವಾಗುತ್ತದೆ.

ಈ ಡಿಸೆಂಬರ್ ತಿಂಗಳಲ್ಲಿ ನಿಮ್ಮ ಮನೆಯ ವಾತಾವರಣ ತುಂಬಾ ಸಂತೋಷದಿಂದ ಕೂಡಿರುತ್ತದೆ ಹಾಗೂ ನಿಮ್ಮ ಪೋಷಕರೊಂದಿಗೆ ಬಹಳ ಸಮಯವನ್ನು ಕಳೆಯುತ್ತೀರಿ. ಗುರು ಹನ್ನೆರಡನೇ ಮನೆಯಲ್ಲಿ ಇರುವುದರಿಂದ ಮತ್ತು ರಾಹು ಹನ್ನೊಂದನೇ ಮನೆಯಲ್ಲಿ ಇರುವುದರಿಂದ ವೃಷಭ ರಾಶಿಗೆ ಸೇರಿದವರು ಅದೃಷ್ಟ ಮತ್ತು ಹಣದ ವಿಚಾರದಲ್ಲಿ ಒಳ್ಳೆಯ ಬದಲಾವಣೆಯನ್ನು ಕಂಡುಕೊಳ್ಳುತ್ತೀರಿ ಇನ್ನು ವೃಷಭ ರಾಶಿಯ ಜನರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿಯನ್ನ ವಹಿಸಬೇಕು ಹೃದಯ ಸಂಬಂಧಿ ಕಾಯಿಲೆಗಳನ್ನು ಹೊಂದಿರುವ ವ್ಯಕ್ತಿಗಳು ಒತ್ತಡದಿಂದ ಸ್ವಲ್ಪ ದೂರವಿರಿ. ಇನ್ನೂ ವೃಷಭ ರಾಶಿಯವರು ಓಂ ದುರ್ಗಾ ಯೇ ನಮಃ ಎಂಬ ಮಂತ್ರವನ್ನು ಪ್ರತಿದಿನ ಎಂಟು ಬಾರಿ ಜಪಿಸುವುದರಿಂದ ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದು.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9741422232 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

Leave A Reply

Your email address will not be published.