ಮೇಷ ರಾಶಿ: ಇಂದು ನೀವು ವಿಶೇಷ ಕ್ಷಣಕ್ಕಾಗಿ ಎದುರು ನೋಡುತ್ತಿರುವಿರಿ. ನಿಮ್ಮ ತ್ವರಿತ ಮತ್ತು ಸರಿಯಾದ ಉತ್ತರಗಳಿಗಾಗಿ ನಿಮ್ಮನ್ನು ಪ್ರಶಂಸಿಸಲಾಗುತ್ತದೆ. ನಿಮ್ಮ ವೈಯಕ್ತಿಕ ಜೀವನದಲ್ಲಿ ಈ ಸಮಯವು ನಿಮಗೆ ಯಶಸ್ವಿಯಾಗುತ್ತದೆ. ನಿಮ್ಮ ಸಂಗಾತಿ ಅಥವಾ ಜೀವನ ಸಂಗಾತಿಯೊಂದಿಗೆ ನೀವು ಅದ್ಭುತ ಸಮಯವನ್ನು ಕಳೆಯುತ್ತೀರಿ.

ವೃಷಭ ರಾಶಿ: ಗೋಮಾಳ ಅಥವಾ ಇತರ ಸರ್ಕಾರಿ ಆಸ್ತಿಗಳಿಗೆ ಸಂಬಂಧಿಸಿದ ಭೂ ವಿವಾದಗಳ ಸಾಧ್ಯತೆ ಇದೆ. ಮೊಂಡುತನವು ಪೋಷಕರು ಮತ್ತು ಕುಟುಂಬ ಸದಸ್ಯರಲ್ಲಿ ಆತಂಕವನ್ನು ಉಂಟುಮಾಡಬಹುದು. ನಿಮ್ಮ ವೈಯಕ್ತಿಕ ಜೀವನದಲ್ಲಿ, ನಿಮ್ಮ ಸಂಗಾತಿ ಅಥವಾ ಜೀವನ ಸಂಗಾತಿಯೊಂದಿಗೆ ವಿವಾದಗಳಿರಬಹುದು.

ಮಿಥುನ ರಾಶಿಯು ಸುಗಂಧ ದ್ರವ್ಯ ತಯಾರಕರು ಮತ್ತು ಮಾರಾಟಗಾರರಿಗೆ ಲಾಭದಾಯಕ ದಿನವಾಗಿದೆ. ನಿಮ್ಮ ಸಹೋದ್ಯೋಗಿಗಳ ಬೆಳವಣಿಗೆಯನ್ನು ಅಸೂಯೆಪಡಬೇಡಿ. ರೋಗಿಗಳು ಇವತ್ತು ಆರೋಗ್ಯವಾಗಿರುತ್ತಾರೆ. ಉದ್ಯೋಗ ಸಿಗದೆ ಭಯ ಪಡುವವರಿಗೆ ಇಂದು ಶುಭ ಸುದ್ದಿ ಇದೆ. ನಿಮ್ಮ ಜೀವನದ ದಾಂಪತ್ಯ, ಸಂತಾನ ದೋಷ, ಸ್ತ್ರೀ ಪುರುಷ ವಶೀಕರಣ, ಗಂಡನ ಪರಸ್ತ್ರೀ ಸಹವಾಸ ಬಿಡಿಸಲು, ಅತ್ತೆ ಸೊಸೆ ಕಲಹ, ನಿಮ್ಮ ಜೀವನದ ಯಾವುದೇ ಸಮಸ್ಯೆ ಇರಲಿ ಕರೆ ಮಾಡಿ ಶಾಶ್ವತ ಪರಿಹಾರ ಕಂಡುಕೊಳ್ಳಿ ಶ್ರೀ ವಜ್ರೇಶ್ವರಿ ಜ್ಯೋತಿಷ್ಯ ಕೇಂದ್ರ ಆರ್ ಟಿ ನಗರ ಪೊಲೀಸ್ ಸ್ಟೇಷನ್ ಹತ್ತಿರ ಆದಿಶ್ವರ್ ಶೋರೂಮ್ ಕೆಳಗಡೆ RT ನಗರ ಬೆಂಗಳೂರು ಗುರೂಜಿ ಎಂ ಪಿ ಶರ್ಮ, 9845559493

ಕರ್ಕಾಟಕ ರಾಶಿ ಚಾರಣಗಾರರಿಗೆ ರೋಮಾಂಚನಕಾರಿ ಸ್ಥಳಗಳನ್ನು ಸ್ನೇಹಿತರಿಂದ ತಿಳಿದು ಅಲ್ಲಿಗೆ ಭೇಟಿ ನೀಡುವ ಯೋಚನೆ ಮಾಡುವಿರಿ, ಕೈಯ್ಯರುಚಿ ರುಚಿಯಾದ ಅಡುಗೆಗೆ ಹೊಸ ಅಭಿಮಾನಿಗಳ ಸಂಪಾದನೆ ಆಗುತ್ತದೆ. ನೀವು ಆದಷ್ಟು ಆರೋಗ್ಯದ ಬಗ್ಗೆ ಸ್ವಲ್ಪ ಗಮನವನ್ನು ಕೊಡಬೇಕು

ಸಿಂಹ ರಾಶಿಯವರಿಗೆ ತಿಳಿದಿರುವ ವಿಶೇಷ ವಿಷಯಗಳನ್ನು ಹೇಳುವ ಮೂಲಕ ಇತರರನ್ನು ಆಶ್ಚರ್ಯಗೊಳಿಸುವುದನ್ನು ಆನಂದಿಸಿ. ನೀವು ಪತ್ರಕರ್ತರ ತನಿಖಾ ಕೌಶಲ್ಯವನ್ನು ಗೌರವಿಸಿದರೆ, ನಿಮ್ಮನ್ನು ಗೌರವಿಸಲಾಗುತ್ತದೆ. ನಿಮ್ಮ ಜೀವನದ ದಾಂಪತ್ಯ, ಸಂತಾನ ದೋಷ, ಸ್ತ್ರೀ ಪುರುಷ ವಶೀಕರಣ, ಗಂಡನ ಪರಸ್ತ್ರೀ ಸಹವಾಸ ಬಿಡಿಸಲು, ಅತ್ತೆ ಸೊಸೆ ಕಲಹ, ನಿಮ್ಮ ಜೀವನದ ಯಾವುದೇ ಸಮಸ್ಯೆ ಇರಲಿ ಕರೆ ಮಾಡಿ ಶಾಶ್ವತ ಪರಿಹಾರ ಕಂಡುಕೊಳ್ಳಿ ಶ್ರೀ ವಜ್ರೇಶ್ವರಿ ಜ್ಯೋತಿಷ್ಯ ಕೇಂದ್ರ ಆರ್ ಟಿ ನಗರ ಪೊಲೀಸ್ ಸ್ಟೇಷನ್ ಹತ್ತಿರ ಆದಿಶ್ವರ್ ಶೋರೂಮ್ ಕೆಳಗಡೆ RT ನಗರ ಬೆಂಗಳೂರು ಗುರೂಜಿ ಎಂ ಪಿ ಶರ್ಮ, 9845559493

ಕನ್ಯಾ ರಾಶಿ ತಾಯಿಯ ಮಾತನ್ನು ಕೇಳಿದ್ದರೆ ಆಗುತ್ತಿತ್ತು ಎಂದು ಮುಂದೊಂದು ದಿನ ಸ್ಮರಿಸುವ ಬದಲು ಇಂದೇ ಕೇಳಿ, ನೃತ್ಯ ಕಲಾವಿದರು ಹಾಗು ಪ್ರಹಸನಕಾರರಿಗೆ ಉತ್ತಮ ಅವಕಾಶಗಳು ಅರಸಿಕೊಂಡುಬರಲಿವೆ. ಮಗುವಿನ ಕಡೆಯಿಂದ ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು.

ತುಲಾ ರಾಶಿ ಮನೆಯ ಪ್ರಶಾಂತತೆ ಕಾಪಾಡಿಕೊಂಡು ಉತ್ತಮ ಕಾರ್ಯಗಳಿಂದ ಅಭಿವೃದ್ಧಿಯ ಪಥದಲ್ಲಿ ತೆಗೆದುಕೊಂಡು ಹೊಗುವುದು ಕರ್ತವ್ಯ ಎಂದು ಗೃಹಿಣಿಯರು ಸ್ಮರಿಸಬೇಕು.ದೇವರ ಆರಾಧನೆಯಲ್ಲಿ ಸಂತಸ ಹೊಂದುವಿರಿ.ಮಕ್ಕಳ ಸಹವಾಸಕ್ಕೆ ವಿಶೇಷ ಗಮನ ಕೊಡಿ. ವಿದ್ಯಾರ್ಥಿಗಳು ತಮ್ಮ ಅಧ್ಯಯನದತ್ತ ಗಮನ ಹರಿಸಬೇಕು. ನಿಮ್ಮ ಜೀವನದ ದಾಂಪತ್ಯ, ಸಂತಾನ ದೋಷ, ಸ್ತ್ರೀ ಪುರುಷ ವಶೀಕರಣ, ಗಂಡನ ಪರಸ್ತ್ರೀ ಸಹವಾಸ ಬಿಡಿಸಲು, ಅತ್ತೆ ಸೊಸೆ ಕಲಹ, ನಿಮ್ಮ ಜೀವನದ ಯಾವುದೇ ಸಮಸ್ಯೆ ಇರಲಿ ಕರೆ ಮಾಡಿ ಶಾಶ್ವತ ಪರಿಹಾರ ಕಂಡುಕೊಳ್ಳಿ ಶ್ರೀ ವಜ್ರೇಶ್ವರಿ ಜ್ಯೋತಿಷ್ಯ ಕೇಂದ್ರ ಆರ್ ಟಿ ನಗರ ಪೊಲೀಸ್ ಸ್ಟೇಷನ್ ಹತ್ತಿರ ಆದಿಶ್ವರ್ ಶೋರೂಮ್ ಕೆಳಗಡೆ RT ನಗರ ಬೆಂಗಳೂರು ಗುರೂಜಿ ಎಂ ಪಿ ಶರ್ಮ, 9845559493

ವೃಶ್ಚಿಕ ರಾಶಿ ಜನವಾಣಿಗೆ ಸ್ಪಂದಿಸುವ ರಾಜಕಾರಣಿಗಳಿಗೆ ಹಿಂಬಾಲಕರ ಬೆಂಬಲ ಹೆಚ್ಚಾಗಿ ಸಿಗಲಿದೆ. ಕಾರ್ಯಗಳಲ್ಲಿ ನಿಮ್ಮ ಜಯಭೇರಿಯು ಎದುರಾಳಿಗಳ ಅಸೂಯೆಗೆ ಕಾರಣವಾಗುವುದು. ತೊಂದರೆಯ ಸಾಧ್ಯತೆ ಇರುವುದಿಲ್ಲ. ಇಂದು ನಿಮಗೆ ಮನೆಯಲ್ಲಿ ಕೆಲಸ ಹೆಚ್ಚಾಗಿ ನಿಮ್ಮ ಹಿರಿಯರಿಗೆ ಸಹಾಯವನ್ನು ಮಾಡುತ್ತೀರಾ.

ಧನು ರಾಶಿ ಅಭಿವೃದ್ಧಿಗೆ ಕಾರಣವಾದವರನ್ನು ಮರೆತು ಶುಭಕಾರ್ಯಗಳನ್ನು ಹಮ್ಮಿಕೊಂಡಿದ್ದರೆ ಯೋಚಿಸಿ. ಅದರಿಂದಾಗುವ ಮನಸ್ತಾಪ ತಪ್ಪಿಸಿ.ಚೇಣಿದಾರರಿಗೆ ಸೂಕ್ತವಾದಗೆಳೆಯರು ಸಿಗಲಿದ್ದಾರೆ. ಇಂದು ನೀವು ನಿಮ್ಮ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯದ ಸಂಪೂರ್ಣ ಲಾಭವನ್ನು ಪಡೆಯುತ್ತೀರಿ.

ಮಕರ ರಾಶಿ ಮೂರನೇ ವ್ಯಕ್ತಿಗಳ ಮಾತನ್ನು ಕೇಳಿಕೊಂಡು ವ್ಯವಹಾರದಲ್ಲಿ ಚನ್ನಾಗಿರುವ ವ್ಯಕ್ತಿಗಳ ಸ್ನೇಹಹಾಳು ಮಾಡಿಕೊಳ್ಳದಿರಿ.ಗ್ರಾಮ ಪಂಚಾಯತಿ ಉದ್ಯೋಗಿಗಳಿಗೆ ಬಿಡುವಿಲ್ಲದ ದಿನ. ನಿಮ್ಮ ಹಳೆಯ ತಪ್ಪು ಬಹಿರಂಗವಾಗಬಹುದು. ವಿದ್ಯಾರ್ಥಿಗಳು ತಮ್ಮ ಶಕ್ತಿಯನ್ನು ಸರಿಯಾದ ಕೆಲಸಗಳಲ್ಲಿ ತೊಡಗಿಸಬೇಕು. ನಿಮ್ಮ ಜೀವನದ ದಾಂಪತ್ಯ, ಸಂತಾನ ದೋಷ, ಸ್ತ್ರೀ ಪುರುಷ ವಶೀಕರಣ, ಗಂಡನ ಪರಸ್ತ್ರೀ ಸಹವಾಸ ಬಿಡಿಸಲು, ಅತ್ತೆ ಸೊಸೆ ಕಲಹ, ನಿಮ್ಮ ಜೀವನದ ಯಾವುದೇ ಸಮಸ್ಯೆ ಇರಲಿ ಕರೆ ಮಾಡಿ ಶಾಶ್ವತ ಪರಿಹಾರ ಕಂಡುಕೊಳ್ಳಿ ಶ್ರೀ ವಜ್ರೇಶ್ವರಿ ಜ್ಯೋತಿಷ್ಯ ಕೇಂದ್ರ ಆರ್ ಟಿ ನಗರ ಪೊಲೀಸ್ ಸ್ಟೇಷನ್ ಹತ್ತಿರ ಆದಿಶ್ವರ್ ಶೋರೂಮ್ ಕೆಳಗಡೆ RT ನಗರ ಬೆಂಗಳೂರು ಗುರೂಜಿ ಎಂ ಪಿ ಶರ್ಮ, 9845559493

ಕುಂಭ ರಾಶಿ ಉಡುಗೆ ತೊಡುಗೆಗಳ ಬಗ್ಗೆ ಇತರರು ಆಡಿಕೊಳ್ಳುತ್ತಿದ್ದರೂ ಸೂಕ್ತವೆನ್ನಿಸಿದಲ್ಲಿ ಮಾತುಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ಗಣಕಯಂತ್ರ ಹಾಗೂ ಮೊಬೈಲ್ ಪರದೆಗಳಿಂದ ಸೂಕ್ತ ಅಂತರ ಕಾಯ್ದುಕೊಳ್ಳಿ.ಇಂದು ನಿಮಗೆ ಕೆಲವು ಹೊಸ ತೊಡಕುಗಳನ್ನು ತರಲಿದೆ. ನಿಮ್ಮ ಕೆಲಸದಲ್ಲಿನ ಸಮಸ್ಯೆಗಳಿಂದ ನೀವು ತೊಂದರೆಗೊಳಗಾಗುತ್ತೀರಿ.

ಮೀನ ರಾಶಿ ಕಿರಿಯರು ಹೇಳಿದ ಸಲಹೆಗಳನ್ನು ಅನನುಭವಿಗಳ ಮಾತು ಎಂದು ಕಡೆಗಣಿಸದೆ ಅದನ್ನು ಪರಾಮರ್ಶಿಸಿ ನೋಡಿ.ಹರಿತವಾದ ವಸ್ತುಗಳಿಂದ ಸಣ್ಣ ಪ್ರಮಾಣದ ಅಪಘಾತಗಳಾಗುವ ಸಂಭವವಿದೆ. ನಿಮ್ಮ ಜೀವನ ಸಂಗಾತಿಯ ಬೆಂಬಲ ನಿಮಗೆ ಕಷ್ಟ ಸಮಯದಲ್ಲಿ ಸಂಪೂರ್ಣವಾಗಿ ದೊರೆಯುತ್ತದೆ

ನಿಮ್ಮ ಜೀವನದ ದಾಂಪತ್ಯ, ಸಂತಾನ ದೋಷ, ಸ್ತ್ರೀ ಪುರುಷ ವಶೀಕರಣ, ಗಂಡನ ಪರಸ್ತ್ರೀ ಸಹವಾಸ ಬಿಡಿಸಲು, ಅತ್ತೆ ಸೊಸೆ ಕಲಹ, ನಿಮ್ಮ ಜೀವನದ ಯಾವುದೇ ಸಮಸ್ಯೆ ಇರಲಿ ಕರೆ ಮಾಡಿ ಶಾಶ್ವತ ಪರಿಹಾರ ಕಂಡುಕೊಳ್ಳಿ ಶ್ರೀ ವಜ್ರೇಶ್ವರಿ ಜ್ಯೋತಿಷ್ಯ ಕೇಂದ್ರ ಆರ್ ಟಿ ನಗರ ಪೊಲೀಸ್ ಸ್ಟೇಷನ್ ಹತ್ತಿರ ಆದಿಶ್ವರ್ ಶೋರೂಮ್ ಕೆಳಗಡೆ RT ನಗರ ಬೆಂಗಳೂರು ಗುರೂಜಿ ಎಂ ಪಿ ಶರ್ಮ, 9845559493

WhatsApp Group Join Now
Telegram Group Join Now

By AS Naik

Leave a Reply

Your email address will not be published. Required fields are marked *

error: Content is protected !!