ಮೇಷರಾಶಿ: ಈ ದಿನ ಕೆಲಸದ ಸ್ಥಳದಲ್ಲಿ ಯಾರೊಂದಿಗೂ ನಿಮ್ಮ ವೈಯಕ್ತಿಕ ವಿಚಾರಗಳನ್ನು ಹಂಚಿಕೊಳ್ಳಬೇಡಿ.ಇದರಿಂದ ನಿಮಗೆ ತೊಂದರೆ ಆಗುವ ಸಾಧ್ಯತೆ ಇದೆ, ಮಿತ್ರದ್ರೋಹಿ ಕೆಲಸ ಆಗಬಹುದು. ವ್ಯಾಪಾರ ವ್ಯವಹಾರ ಮಾಡುವವರು ಸ್ವಲ್ಪ ಎಚ್ಚರವಾಗಿರಿ.

ವೃಷಭರಾಶಿ: ಈ ದಿನ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನೀವು ಅಪಾರ ಯಶಸ್ಸನ್ನು ಪಡೆಯುತ್ತೀರಿ. ನೀವು ಕುಟುಂಬದೊಂದಿಗೆ ಉತ್ತಮ ಸ್ಥಳಕ್ಕೆ ಭೇಟಿ ನೀಡಲು ಯೋಜಿಸಬಹುದು. ಪ್ರಯಾಣದಲ್ಲಿ ಸ್ವಲ್ಪ ಜಾಗೃತಿವಹಿಸುವುದು ಉತ್ತಮ

ಮಿಥುನರಾಶಿ: ಈ ದಿನ ಕೌಟುಂಬಿಕ ಜೀವನದ ಸಮಸ್ಯೆಗಳನ್ನು ಬುದ್ಧಿವಂತಿಕೆಯಿಂದ ಪರಿಹರಿಸುವಿರಿ. ಪ್ರಣಯ ಜೀವನದಲ್ಲಿ ಪ್ರೀತಿ ಮತ್ತು ಉತ್ಸಾಹ ತುಂಬಿರುತ್ತದೆ. ಮಕ್ಕಳ ವಿದ್ಯಾಭ್ಯಾಸ ವಿಚಾರದಲ್ಲಿ ಸಿಹಿಸುದ್ದಿ ಕೇಳಿ ಬರಲಿದೆ.

ಕಟಕರಾಶಿ: ಇಂದು ವಾದಗಳನ್ನು ತಪ್ಪಿಸಿ. ಕೌಟುಂಬಿಕ ಕಲಹಗಳು ಹೆಚ್ಚಾಗಲು ಬಿಡಬೇಡಿ. ಹಣಕಾಸಿನ ವಿಚಾರದಲ್ಲಿ ಸ್ವಲ್ಪ ಜಾಗರೂಕರಾಗಿರಿ. ಆರ್ಥಿಕ ಪರಿಸ್ಥಿತಿ ಉತ್ತಮ ರೀತಿಯಲ್ಲಿರುತ್ತದೆ. ಬಹುದಿನದ ಕೆಲಸ ಇವತ್ತು ಆಗುವ ಸಾಧ್ಯತೆ ಇದೆ.

ಸಿಂಹ ರಾಶಿ: ಪ್ರಯಾಣದ ಅವಕಾಶವಿರುತ್ತದೆ. ಆಸ್ತಿಗೆ ಸಂಬಂಧಿಸಿದ ವಿವಾದಗಳು ಬಗೆಹರಿಯಲಿವೆ. ಇದು ಸಂಬಂಧಗಳಲ್ಲಿ ಪ್ರೀತಿ ಮತ್ತು ಪ್ರಣಯವನ್ನು ಹೆಚ್ಚಿಸುತ್ತದೆ. ನಿಮ್ಮ ಸಂಗಾತಿಯಿಂದ ಸಿಹಿ ಸುದ್ದಿ ಕೇಳಲಿದ್ದೀರಿ.

ಕನ್ಯಾರಾಶಿ: ಈ ದಿನ ಹೊಸ ಮನೆ ಅಥವಾ ವಾಹನವನ್ನು ಖರೀದಿಸುವ ಸಾಧ್ಯತೆಯಿದೆ. ಸಂದರ್ಶನದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಅಪಾರ ಯಶಸ್ಸನ್ನು ಪಡೆಯುತ್ತಾರೆ. ಕೋರ್ಟ್ ಕಚೇರಿ ಕೆಲಸದಲ್ಲಿ ಸ್ವಲ್ಪ ಒತ್ತಡ ಇರುತ್ತದೆ.

ತುಲಾರಾಶಿ: ಈ ದಿನ ಮಾನಸಿಕ ನೆಮ್ಮದಿಯನ್ನು ಪಡೆಯುತ್ತೀರಿ. ಮನಸ್ಸು ಸಂತೋಷವಾಗಿ ಉಳಿಯುತ್ತದೆ. ಇಂದು ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಅಭಿವೃದ್ದಿಕಾಣಲಿದೆ.

ವೃಶ್ವಿಕರಾಶಿ: ಕೌಟುಂಬಿಕ ಜೀವನದಲ್ಲಿ ಸಂತಸದ ವಾತಾವರಣ ಇರುತ್ತದೆ. ಕೆಲವರು ಹೊಸ ಆಸ್ತಿಯನ್ನು ಖರೀದಿಸಲು ಯೋಜಿಸಬಹುದು. ಯಾವುದೇ ಅಸ್ತಿ ವಾಹನ ಖರೀದಿಸುವಾಗ ಕಾಗದ ಪತ್ರಗಳನ್ನು ನೋಡಿ ಮೋಸ ಹೋಗದಿರಿ.

ಧನಸ್ಸುರಾಶಿ: ನಿಮ್ಮ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ವಾಹನ ಚಲಾಯಿಸುವಾಗ ಜಾಗರೂಕರಾಗಿರಿ ಮತ್ತು ಸಂಚಾರ ನಿಯಮಗಳನ್ನು ಅನುಸರಿಸಿ. ಸ್ನೇಹಿತರಿಂದ ನಿಮ್ಮ ಕೆಲಸಕ್ಕೆ ಸಹಕಾರ ಸಿಗಲಿದೆ.

ಮಕರರಾಶಿ: ಮನೆಯಲ್ಲಿ ಸಂಪತ್ತಿನ ವಿತರಣೆ ಸಾಧ್ಯ. ಜೀವನ ಸಂಗಾತಿಯೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯುವಿರಿ. ಮದುವೆ ವಿಚಾರದಲ್ಲಿ ಸಿಹಿಸುದ್ದಿ ಕೇಳಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಸ್ವಲ್ಪ ಅಡೆತಡೆ ಇರಲಿದೆ.

ಕುಂಭರಾಶಿ: ಇಂದು ಕುಂಭ ರಾಶಿಯವರಿಗೆ ತಮ್ಮ ಆದಾಯವನ್ನು ಹೆಚ್ಚಿಸಲು ಅನೇಕ ಸುವರ್ಣಾವಕಾಶಗಳು ಸಿಗಲಿವೆ.ಉದ್ಯೋಗಿಗಳಿಗೆ ವರ್ಗಾವಣೆ. ಅಸ್ತಿ ವಿಚಾರದಲ್ಲಿ ಸ್ವಲ್ಪ ಗೊಂದಲ ಕಲಹ ಉಂಟಾಗಬಹುದು.

ಮೀನರಾಶಿ: ನಿಮ್ಮ ಜೀವನ ಸಂಗಾತಿಯನ್ನು ಹುಡುಕುತ್ತಿರುವವರಿಗೆ ಇಂದು ಉತ್ತಮ ದಿನವಾಗಿರುತ್ತದೆ. ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿಸಬೇಡಿ. ದೂರದ ಪ್ರಯಾಣ ಅಷ್ಟೊಂದು ಉತ್ತಮವಲ್ಲ. ಯಾವುದೇ ಕೆಲಸಕ್ಕೆ ಕೈ ಹಾಕುವ ಮುನ್ನ ಮನೆದೇವರನ್ನು ನೆನೆದು ಮುಂದೆ ನಡೆಯಿರಿ ಎಲ್ಲ ಉತ್ತಮವಾಗಿರಲಿದೆ.

ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠಂ ಪ್ರಧಾನ ತಾಂತ್ರಿಕ್ ಶಿವಶಂಕರ ಪ್ರಸಾದ್
ಇವರು ಈ ಕೇರಳ ಭಗವತಿ ಅಮ್ಮನವರ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಮುದ್ರಿಕ ನೋಡಿ ನಿಮ್ಮ ಭವಿಷ್ಯವನ್ನು ಹೇಳುತ್ತಾರೆ ನಿಮ್ಮ ಸಮಸ್ಯೆಗಳಾದ ಮದುವೆಯಲ್ಲಿ ವಿಳಂಬ,ಇಷ್ಟ ಪಟ್ಟವರು ನಿಮಗೆ ಸಿಗದಿರುವುದು ,ಹೆಚ್ಚು ನಂಬಿಕೆ ದ್ರೋಹಗಳಿಗೆ ಒಳಗಾಗಿದ್ದರೆ ,ಪ್ರೀತಿ ಪ್ರೇಮ ವಿವಾಹದ ಬಗ್ಗೆ, ಸಂತಾನ ಸಮಸ್ಯೆ ,ವ್ಯಾಪಾರ ವ್ಯವಹಾರಗಳ ಪ್ರಗತಿ ಆಗಬೇಕೇ ,ಹತ್ತಿರವಾದ ಉದ್ಯೋಗ ಪ್ರಾಪ್ತಿಯಾಗಬೇಕೆ, ಭೂ ಪಿತ್ರಾರ್ಜಿತ ಆರ್ಥಿಕ ಆಸ್ತಿ ಬಗ್ಗೆ ತಿಳಿಯಬೇಕೆ ,ಸ್ತ್ರೀ ಪುರುಷ ವಶೀಕರಣ ದಂತಹ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 8197358456 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನಗಳಿಂದ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳಿಗೆ ಭೇಟಿ ಮಾಡಿ ಪರಿಹಾರ ಸಿಗ್ಲಿಲ್ಲವೆಂಬ ಕೊರಗು ಇದ್ದರೆ ಇವರಿಗೆ ಒಮ್ಮೆ ಕರೆ ಮಾಡಿ 8197358456

WhatsApp Group Join Now
Telegram Group Join Now

By AS Naik

Leave a Reply

Your email address will not be published. Required fields are marked *

error: Content is protected !!