ಮೇಷ ರಾಶಿ ಈ ದಿನ ನಿಮ್ಮ ಒಡನಾಟ ಹೊಂದಿರುವ ವ್ಯಕ್ತಿಗಳೊಂದಿಗೆ ವ್ಯವಹಾರಿಕವಾಗಿ ಲಾಭತರುವ ಆಲೋಚನೆಯನ್ನು ಹಂಚಿಕೊಂಡು, ವಿವಿಧ ರೀತಿಯಲ್ಲಿ ನಷ್ಟ ಆಗುವುದು. ಮಕ್ಕಳ ಆರೋಗ್ಯದಲ್ಲಿ ಕೊರತೆ ಇರುವುದಿಲ್ಲ. ಪ್ರಯಾಣದಲ್ಲಿ ಸ್ವಲ್ಪ ಎಚ್ಚರವಹಿಸಿ.

ವೃಷಭ ರಾಶಿ: ಈ ದಿನ ಬನಹುದಿನದ ಕೆಲಸ ಇವತ್ತು ನೆರೆವೇರುವ ಸಾಧ್ಯತೆ ಹೆಚ್ಚಿದೆ, ಸಂಬಂಧಿಕರಲ್ಲಿ ಅತಿಯಾದ ವಿಶ್ವಾಸ ಬೇಡ. ಅರೋಗ್ಯ ವಿಚಾರದಲ್ಲಿ ಸ್ವಲ್ಪ ಕಾಳಜಿವಹಿಸಿ ನಿರ್ಲಕ್ಷ್ಯ ಬೇಡ.

ಮಿಥುನ ರಾಶಿ: ಈ ದಿನ ನಿಮ್ಮ ಕೆಲಸ ಕಾರ್ಯಗಳಲ್ಲಿ ನಿರೀಕ್ಷೆಗೂ ಮೀರಿ ಸಹಕಾರ ದೊರೆಯಲಿದೆ, ಅಷ್ಟೇ ಅಲ್ಲದೆ ಕಂಟ್ರಾಕ್ಟರ್ ಕೆಲಸ ಮಾಡುವವರಿಗೆ ಉತ್ತಮದಿನವಾಗಿದೆ. ಮಕ್ಕಳ ಮಾಡುವೆ ವಿಚಾರದಲ್ಲಿ ಸಿಹಿ ಸುದ್ದಿ ಕೇಳಲಿದ್ದೀರಿ.

ಕರ್ಕಾಟಕ: ಈ ದಿನ ಕ್ಷಣಿಕ ಸುಖಗಳಿಗೆ ಗಮನ ನೀಡದೆ, ಮುಖ್ಯ ವಿಷಯ ಬಗ್ಗೆ ಗಂಭೀರವಾಗಿ ಆಲೋಚಿಸುವುದು ಅಭಿವೃದ್ಧಿಗೆ ಮೆಟ್ಟಿಲುಗಳಾಗುವುದು. ನೂತನ ತಾತ್ಕಾಲಿಕ ಉದ್ಯೋಗ ದೊರೆತು ಸಮಾಧಾನವಾಗುವುದು. ನಿಮ್ಮ ಹಳೆಯ ಸ್ನೇಹಿತರಿಂದ ಸಹಾಯ ದೊರೆಯುವುದು.

ಸಿಂಹ ರಾಶಿ : ಈ ದಿನ ಕೆಲಸ ಕಾರ್ಯದಲ್ಲಿ ಯಶಸ್ಸು ಸಿಗಲಿದೆ, ಅಷ್ಟೇ ಅಲ್ಲದೆ, ನೀವು ಮಾಡುವಂತ ಕೆಲಸದಲ್ಲಿ ಎತ್ತರದಲ್ಲಿ ಬೆಳೆಯುತ್ತಿರಿ. ಇನ್ನು ಸಾಹಸಿ ಪ್ರವೃತ್ತಿಯವರು ಜಾಗ್ರತರಾಗಿರಿ. ವೃತ್ತಿ ಜೀವನದಲ್ಲಿ ಹಣಕಾಸಿನ ಸ್ಥಿತಿ ಉತ್ತಮ ಪಡಿಸಿಕೊಳ್ಳುವ ಸನ್ನಿವೇಶಗಳು ನಡೆಯುವುದು. ಕೆಲಸಗಳು ಮಂದಗತಿಯಲ್ಲಿ ಸಾಗುವುದು.

ಕನ್ಯಾರಾಶಿ: ಈ ದಿನ ನಿಮ್ಮ ಕೆಲಸ ಕಾರ್ಯದಲ್ಲಿ ಕೋಪವನ್ನು ನಿಯಂತ್ರಿಸಿಕೊಳ್ಳಿ, ವ್ಯಾಪಾರ ವ್ಯವಹಾರದಲ್ಲಿ ಸ್ವಲ್ಪ ಎಚ್ಚರವಹಿಸಿ ಮೋಸ ಹೋಗುವ ಸಾಧ್ಯತೆ ಇರುತ್ತದೆ. ಇನ್ನು ಪ್ರಯಾಣದಲ್ಲಿ ಸುಖಕರವಾಗಿರಲಿದೆ. ಮಕ್ಕಳ ವಿಚಾರದಲ್ಲಿ ಶುಭಫಲವಿದೆ.

ತುಲಾರಾಶಿ: ಈ ದಿನ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಒತ್ತಡ ಕಡಿಮೆಯಾಗಲಿದೆ, ಇನ್ನು ಕೆಲವೊಂದು ಮೂಲಗಳಿಂದ ಹಣ ದೊರೆಯಲಿದೆ. ಸರ್ಕಾರ ಕೆಲಸ ಮಾಡುವವವರಿಗೆ ಒಳ್ಳೆಯ ಶುಭದಿನವಾಗಿದೆ. ಸ್ಪಿರಾಯಣದಲ್ಲಿ ಸ್ವಲ್ಪ ಎಚ್ಚರವಾಗಿರಿ.

ವೃಶ್ಚಿಕ ರಾಶಿ: ಈ ದಿನ ನೀವು ಕೆಲಸ ಮಾಡುವ ಸ್ಥಳದಲ್ಲಿ ನಿಮ್ಮ ಬಾಸ್ ತನ್ನ ಭರವಸೆಯನ್ನು ಉಳಿಸಿಕೊಳ್ಳಲು ಸಾಧ್ಯವಾಗದಿರುವ ಸಾಧ್ಯತೆಯಿದೆ. ನಿಮ್ಮ ಕೆಲಸದ ಸ್ಥಳದಲ್ಲಿ ಸಮಸ್ಯೆಗಳು ಉದ್ಭವಿಸಿದರೆ, ದಯವಿಟ್ಟು ಅವುಗಳನ್ನು ತಕ್ಷಣವೇ ಪರಿಹರಿಸಿ. ಇನ್ನು ಸ್ವಲ್ಪ ಆರೋಗ್ಯದ ಕಡೆ ಗಮನ ಕೊಡಿ ನಿರ್ಲಕ್ಷ ಬೇಡ

ಧನು ರಾಶಿ: ಈ ದಿನ ದೇವಸ್ಥಾನದಲ್ಲಿ ವಿಶೇಷ ಸಂದರ್ಭಗಳಲ್ಲಿ ಸಹಾಯ ಕೇಳುವವರ ಬಗ್ಗೆ ಜಾಗರೂಕರಾಗಿರಿ. ಕೆಲಸದಲ್ಲಿನ ಸಣ್ಣ ಸಮಸ್ಯೆಗಳನ್ನು ನೀವೇ ಪರಿಹರಿಸಲು ಅಭ್ಯಾಸ ಮಾಡಿ. ನಿಮ್ಮ ತಂದೆ ತಾಯಿಯ ಆರೋಗ್ಯದ ಕಡೆ ಗಮನಹರಿಸಿ, ನಿಮ್ಮ ಬಹುದಿನದ ಕೆಲಸ ಇವತ್ತು ನೆರವೇರುವ ಸಾಧ್ಯತೆ ಇದೆ.

ಮಕರರಾಶಿ : ಈ ದಿನ ನಿಮ್ಮ ಕೆಲಸ ಕಾರ್ಯದಲ್ಲಿ ಸ್ನೇಹಿತರಿಂದ ಬೆಂಬಲ ಸಿಗುವುದು.
ಗೃಹಕೃತ್ಯದ ಪೂರ್ಣ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಯಶಸ್ವಿಯಾಗುವಿರಿ. ನಿಮ್ಮ ಹೆಂಡತಿ ಮಕ್ಕಳಿಗೆ ಹಾಗೂ ಕುಟುಂಬಕ್ಕೆ ಸಮಯ ಕೊಡಿ, ಪ್ರೀತಿ ಸಹ ಬಾಳ್ವೆ ಹೆಚ್ಚಲಿದೆ.

ಕುಂಭರಾಶಿ: ಈ ದಿನ ನಿಮ್ಮ ಕಾರ್ಯಕ್ಷೇತ್ರದಲ್ಲಿ ಹೆಚ್ಚಿನ ಒತ್ತಡ ತೋರಿಬಂದರೂ ಅಭಿವೃದ್ಧಿದಾಯಕ ಬೆಳವಣಿಗೆ ಹರ್ಷವನ್ನು ತರವುದು. ನಿರುದ್ಯೋಗಿ ಯುವಕರು ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗಕ್ಕೆ ಪ್ರಯತ್ನ ಪಡಬಹುದು.

ಮೀನ ರಾಶಿ: ನೀವು ಸಾಲಕ್ಕೆಂದು ಅಡವಿಟ್ಟಿದ್ದ ನಿಮ್ಮ ಆಭರಣವು ಋಣ ಪರಿಹಾರವಾಗಿ ಕೈ ಸೇರಲಿದೆ. ನಿಮ್ಮ ಆರ್ಥಿಕ ಭಾಗವು ಈ ದಿನ ತುಂಬಿಕೊಂಡಿರುತ್ತದೆ. ಪರಿವಾರದವರೊಡನೆ ಸಂಚಾರ ಮಾಡುವಂಥ ಸಾಧ್ಯತೆ ಇದೆ. ನಿಮ್ಮ ಕುಟುಂಬದಲ್ಲಿ ಈ ದಿನ ಸುಖ ಶಾಂತಿ ಹೆಚ್ಚಲಿದೆ.

ಶ್ರೀ ದುರ್ಗಾ ಪರಮೇಶ್ವರಿ ಜೋತಿಷ್ಯ ಪೀಠಂ
ಪ್ರಧಾನ್ ತಾಂತ್ರಿಕ ಶ್ರೀ ಶ್ರೀ ವಿಜಯ ರಾಮನ್ ಭಟ್ ಗುರೂಜಿಯವರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9606655513 
ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಾಹು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ. ಈ ಕೂಡಲೇ ನಮ್ಮ ನಂಬರಿಗೆ ಕರೆಮಾಡಿ 9606655513

WhatsApp Group Join Now
Telegram Group Join Now

By AS Naik

Leave a Reply

Your email address will not be published. Required fields are marked *

error: Content is protected !!