ಮೇಷ ರಾಶಿ: ಈ ದಿನ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಉತ್ತಮ ಯಶಸ್ಸನ್ನು ಪಡೆಯುತ್ತಾರೆ. ವ್ಯವಹಾರದಲ್ಲಿ ಅಪಾಯಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ, ಆದರೂ ನಂತರ ಎಲ್ಲವೂ ಉತ್ತಮವಾಗಿರುತ್ತದೆ.ವ್ಯಾಪಾರ ವ್ಯವಹಾರದಲ್ಲಿ ಉತ್ತಮವಾಗಿರುತ್ತದೆ.

ವೃಷಭ ರಾಶಿ: ಹಳೆಯ ಸ್ನೇಹಿತರನ್ನು ಭೇಟಿಯಾಗಲು ನಿಮಗೆ ಅವಕಾಶ ಸಿಗುತ್ತದೆ. ಉದ್ಯೋಗಸ್ಥರಿಗೆ ಬಡ್ತಿ ಅವಕಾಶಗಳು ಇರುತ್ತವೆ. ಮಾಡುವೆ ವಿಚಾರದಲ್ಲಿ ಸ್ವಲ್ಪ ಹಿನ್ನಡೆಯಾಗಲಿದೆ. ಪ್ರಯಾಣದಲ್ಲಿ ಸ್ವಲ್ಪ ಜಾಗೃತರಾಗಿರಿ.

ಮಿಥುನ ರಾಶಿ: ನಿರೀಕ್ಷೆಗಿಂತ ಹೆಚ್ಚಿನ ಯಶಸ್ಸು ಸಿಗಲಿದೆ. ಕಲೆಯ ಬಗ್ಗೆ ಆಸಕ್ತಿ ಹೆಚ್ಚಾಗುತ್ತದೆ. ವ್ಯವಹಾರಕ್ಕೆ ಉತ್ತಮ ಸಮಯ. ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ, ಜಾಗರೂಕರಾಗಿರಿ.

ಕಟಕ ರಾಶಿ: ಹಿರಿಯರೊಂದಿಗೆ ಸಮಾಲೋಚಿಸಿದ ನಂತರವೇ ಕೆಲಸ ಮಾಡಿ. ಗೌರವಾನ್ವಿತ ವ್ಯಕ್ತಿಗಳನ್ನು ಭೇಟಿ ಮಾಡುತ್ತೀರಿ. ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳುತ್ತೀರಿ. ನಿಮ್ಮ ಬಹುದಿನದ ಕೆಲಸ ಕಾರ್ಯಗಳು ನೆರವೇರುವುದು.

ಸಿಂಹ ರಾಶಿ: ವ್ಯವಹಾರದ ದೃಷ್ಟಿಯಿಂದ ಉತ್ತಮ ದಿನ, ಆದರೆ ವಹಿವಾಟುಗಳಲ್ಲಿ ಜಾಗರೂಕರಾಗಿರಬೇಕು. ಹಳೆಯ ಸ್ನೇಹಿತನನ್ನು ಭೇಟಿಯಾಗಲಿದ್ದೀರಿ. ಈ ದಿನ ಅನಿರೀಕ್ಷಿತ ಲಾಭ ಸಿಗಲಿದೆ. ನೀವು ಕೊಟ್ಟಿರುವಂತ ಹಣ ಮರ ನಿಮ್ಮ ಕೈ ಸೇರಲಿದೆ.

ಕನ್ಯಾರಾಶಿ: ಈ ದಿನ ವಿದ್ಯಾರ್ಥಿಗಳು ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸನ್ನು ಪಡೆಯುತ್ತಾರೆ. ಆರ್ಥಿಕ ಸ್ಥಿತಿ ಬಲವಾಗಿರುತ್ತದೆ, ರಿಯಲ್ ಎಸ್ಟೇಟ್‌ ವ್ಯವಹಾರದಲ್ಲಿ ಲಾಭ ಇರುತ್ತದೆ.

ತುಲಾ ರಾಶಿ: ಗೌರವ ಹೆಚ್ಚಾಗುತ್ತದೆ. ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳುತ್ತೀರಿ. ಈ ಸಮಯದಲ್ಲಿ ಸ್ವಲ್ಪ ಜಾಗರೂಕರಾಗಿರಬೇಕು, ಒಳ್ಳೆಯ ಸಮಯಕ್ಕಾಗಿ ತಾಳ್ಮೆಯಿಂದ ಕಾಯಬೇಕು.

ವೃಶ್ವಿಕ ರಾಶಿ: ಕುಟುಂಬದೊಂದಿಗೆ ಯಾತ್ರಾ ಸ್ಥಳಕ್ಕೆ ಹೋಗುವ ಸಾಧ್ಯತೆ ಇದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗುತ್ತಾರೆ. ಮಕ್ಕಳ ವಿಚಾರದಲ್ಲಿ ಸಿಹಿ ಸುದ್ದಿ ಸಿಗಲಿದೆ. ಕುಟುಂಬದಲ್ಲಿ ಸ್ವಲ್ಪ ಕಿರಿ ಕಿರಿ ಉಂಟಾಗಬಹುದು.

ಧನಸ್ಸು ರಾಶಿ: ಕೆಲಸದ ಹೊರೆ ಹೆಚ್ಚಾಗಲಿದೆ. ಕೆಲವು ಪ್ರಮುಖ ಕೆಲಸಗಳು ನಿಲ್ಲುತ್ತವೆ, ಇದು ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ, ಕುಟುಂಬದ ಬಗ್ಗೆ ಸಂಪೂರ್ಣ ಕಾಳಜಿ ಇರುತ್ತದೆ. ಗಂಡ ಹೆಂಡತಿ ನಡುವೆ ಮನಸ್ತಾಪ ಉಂಟಾಗಬಹುದು ಜಾಗೃತವಾಗಿರಿ.

ಮಕರ: ಈ ದಿನ ನಿಮ್ಮ ಸ್ನೇಹಿತರು ತೊಂದರೆಗಳನ್ನು ಹೆಚ್ಚಿಸಬಹುದು, ಕೆಟ್ಟ ಜನರ ಸಹವಾಸ ಬಿಡಬೇಕು. ಮಾನಸಿಕ ಸಮತೋಲನವನ್ನು ಕಳೆದುಕೊಳ್ಳಬೇಡಿ, ಇದರಿಂದಾಗಿ ನಿಮ್ಮ ಕೆಲಸಕ್ಕೆ ಅಡ್ಡಿಯಾಗುತ್ತೆ. ನಿಮ್ಮ ಮನೆ ದೇವರನ್ನು ಆರಾಧಿಸಿ ಮಾಡುವ ಕೆಲಸಕ್ಕೆ ಕೈ ಹಾಕಿ ಎಲ್ಲ ಒಳ್ಳೆಯದಾಗುವುದು.

ಕುಂಭ: ನೀವು ಅಂದು ಕೊಂಡ ಕೆಲಸ ಈ ದಿನ ನೆರವೇರುವುದು, ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸನ್ನು ಪಡೆಯುತ್ತೀರಿ. ಆರ್ಥಿಕ ಸ್ಥಿತಿ ಬಲವಾಗಿರುತ್ತದೆ, ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತೀರಿ.

ಮೀನ: ನಿಮ್ಮ ಸ್ನೇಹಿತರಿಂದ ನಿಮಗೆ ಸಹಕಾರ ಸಿಗಲಿದೆ. ನೀವು ಮಾಡುವ ಕೆಲಸದಲ್ಲಿ ಲಾಭಸಿಗಲಿದೆ. ಮೊದಲನೆಯದಾಗಿ, ನಿಮ್ಮ ಆರೋಗ್ಯದ ಬಗ್ಗೆ ಗಮನ ಕೊಡಿ, ನಂತರ ಹಣವನ್ನು ಸಂಪಾದಿಸುವ ಬಗ್ಗೆ ಯೋಚಿಸಿ.

ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠಂ ಪ್ರಧಾನ ತಾಂತ್ರಿಕ್ ಶಿವಶಂಕರ ಪ್ರಸಾದ್
ಇವರು ಈ ಕೇರಳ ಭಗವತಿ ಅಮ್ಮನವರ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಮುದ್ರಿಕ ನೋಡಿ ನಿಮ್ಮ ಭವಿಷ್ಯವನ್ನು ಹೇಳುತ್ತಾರೆ ನಿಮ್ಮ ಸಮಸ್ಯೆಗಳಾದ ಮದುವೆಯಲ್ಲಿ ವಿಳಂಬ,ಇಷ್ಟ ಪಟ್ಟವರು ನಿಮಗೆ ಸಿಗದಿರುವುದು ,ಹೆಚ್ಚು ನಂಬಿಕೆ ದ್ರೋಹಗಳಿಗೆ ಒಳಗಾಗಿದ್ದರೆ ,ಪ್ರೀತಿ ಪ್ರೇಮ ವಿವಾಹದ ಬಗ್ಗೆ, ಸಂತಾನ ಸಮಸ್ಯೆ ,ವ್ಯಾಪಾರ ವ್ಯವಹಾರಗಳ ಪ್ರಗತಿ ಆಗಬೇಕೇ ,ಹತ್ತಿರವಾದ ಉದ್ಯೋಗ ಪ್ರಾಪ್ತಿಯಾಗಬೇಕೆ, ಭೂ ಪಿತ್ರಾರ್ಜಿತ ಆರ್ಥಿಕ ಆಸ್ತಿ ಬಗ್ಗೆ ತಿಳಿಯಬೇಕೆ ,ಸ್ತ್ರೀ ಪುರುಷ ವಶೀಕರಣ ದಂತಹ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 8197358456 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನಗಳಿಂದ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳಿಗೆ ಭೇಟಿ ಮಾಡಿ ಪರಿಹಾರ ಸಿಗ್ಲಿಲ್ಲವೆಂಬ ಕೊರಗು ಇದ್ದರೆ ಇವರಿಗೆ ಒಮ್ಮೆ ಕರೆ ಮಾಡಿ 8197358456

WhatsApp Group Join Now
Telegram Group Join Now

By AS Naik

Leave a Reply

Your email address will not be published. Required fields are marked *

error: Content is protected !!