ಮೇಷ ರಾಶಿ: ಈ ದಿನ ಆಪ್ತರಿಂದ ನಿಮ್ಮ ಕೆಲಸ ಕಾರ್ಯಗಳಿಗೆ ಸಹಾಯ ಸಿಗಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆ ಆಗದು ಹಿರಿಯರಿಂದ ಸೂಕ್ತ ಸಮಯಕ್ಕೆ ಸಿಗಲಿವೇ. ನಿಮ್ಮ ಗುರಿಯನ್ನು ಮುಟ್ಟುವುದು ಎಂದಿಗೂ ನಿಲ್ಲಿಸಬೇಡಿ.

ವೃಷಭ ರಾಶಿ: ಈ ದಿನ ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ದಿನದ ತಪ್ಪಿಗೆ ಅಪವಾದಕ್ಕೆ ಇಡಾಗುವ ಭೀತಿ ಇದೆ ಲೆಕ್ಕ ಪತ್ರಗಳ ಬಗ್ಗೆ ನಿಗಾ ವಹಿಸಬೇಕು ಅಪರಿಚಿತರನ್ನು ನಂಬಿ ಹೂಡಿಕೆ ಮಾಡಲು ಹೋಗಬೇಡಿ. ಒಂದು ವೇಳೆ ನೀವು ಹೂಡಿಕೆ ಮಾಡಿದ್ದೆ ಆದರೆ ಬಹಳಷ್ಟು ಹಣವನ್ನು ನೀವು ಕಳೆದುಕೊಳ್ಳುತ್ತೀರಾ ದಿನದ ಅಂತ್ಯಕ್ಕೆ ನೆಮ್ಮದಿಯಾಗಲಿದೆ .

ಮಿಥುನ ರಾಶಿ: ಈ ದಿನ ದೈವಾನು ಕುಲದಿಂದ ನೀವು ಕೈ ಹಿಡಿಯುವ ಕೆಲಸದಲ್ಲಿ ಇಂದು ಯಶಸ್ಸನ್ನು ಕಾಣಲಿದ್ದೀರಿ ಸಂಗಾತಿಗೆ ಅನಿರೀಕ್ಷಿತ ಉಡುಗೊರೆಗಳು ಹಣಕಾಸು ಸಂತೋಷ ಪಡಲಿದ್ದೀರಿ. ನಿಮ್ಮ ದೂರ ಇರುವಂತಹ ಮಿತ್ರರೊಂದಿಗೆ ಸಂಪರ್ಕ ಬೆಳೆಯುತ್ತದೆ.

ಕಟಕ ರಾಶಿ: ಈ ದಿನ ವ್ಯಾಪಾರ ವ್ಯವಹಾರದಲ್ಲಿ ತೊಡಗಿಸಿಕೊಂಡು ದೂರದ ಪ್ರದೇಶಕ್ಕೆ ಪ್ರಯಾಣಿಸುವ ಅನಿವಾರ್ಯತೆ ಎದುರಾಗಲಿದೆ. ಇನ್ನು ಉದ್ಯೋಗ ಕ್ಷೇತ್ರದಲ್ಲಿ ನಿಮಗೆ ಕೆಲಸದ ಒತ್ತಡ ನಿಮ್ಮ ಮೇಲಾಧಿಕಾರಿಗಳಿಂದ ಹೆಚ್ಚಿಗೆ ಬರಲಿದೆ ಆದಷ್ಟು ನಿಮ್ಮ ನಿಯಂತ್ರಣವನ್ನು ಕಳೆದುಕೊಳ್ಳಬೇಡಿ.

ಸಿಂಹ ರಾಶಿ: ಈ ದಿನ ನಿಮ್ಮ ಕೆಲಸ ಕಾರ್ಯದ ಮೇಲಾಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗಲಿದೆ ಹೊಸ ಜವಾಬ್ದಾರಿಗಳು ನಿಮ್ಮ ಹೆಗಲು ಇರಲಿದೆ ಮನೆಯಲ್ಲಿ ಶುಭ ಮಂಗಳ ಕಾರ್ಯನಿರವೇರಿಸಲು ಸಿದ್ಧತೆಗಳು ನಡೆಸಲಿವೆ.

ಕನ್ಯಾ ರಾಶಿ: ಈ ದಿನ ಮಹಿಳೆಯರಿಗೆ ಹಣಕಾಸುಗಳ ಖರೀದಿ ಯೋಗ ಇದೆ ಕೌಟುಂಬಿಕವಾಗಿ ಅತಿಥಿಗಳ ಆಗಮನಕ್ಕೆ ಸಿದ್ಧ ನಡೆಸಲಿದ್ದೀರಿ ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿಂದ ಇರಬೇಕು.

ತುಲಾ ರಾಶಿ: ಈ ದಿನ ಕೆಲಸದ ಒತ್ತಡದಿಂದ ಬಿಹಾಸ ಕೆಲಸದ ಒತ್ತಡದಿಂದಾಗಿ ಬಿ ಆಯಾಸವಾಗಿದ್ದು ದೇಹದ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಹಿರಿಯರಿಗೆ ಪುಣ್ಯಕ್ಷೇತ್ರಗಳ ಸಂದರ್ಶನ ಯೋಗ ಇದೆ.

ವೃಶ್ಚಿಕ ರಾಶಿ: ಈ ದಿನ ಮಕ್ಕಳ ಬಗ್ಗೆ ವಿಶೇಷ ಗಮನ ಕೊಡಬೇಕಾಗುತ್ತದೆ. ಆದಷ್ಟು ವಿದ್ಯಾಭ್ಯಾಸದಲ್ಲಿ ನಿಮ್ಮ ಮಕ್ಕಳಿಗೆ ನಿಮ್ಮ ಸಹಾಯ ಮುಖ್ಯ ವಿರುತ್ತದೆ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿಯನ್ನು ವಹಿಸಬೇಕು

ಧನಸ್ಸು ರಾಶಿ: ಈ ದಿನ ಜನಮಂಡನೆ ಪಡೆಯಲಿದ್ದೀರಿ ಅನಿರೀಕ್ಷಿತ ಅತಿಥಿಗಳ ಆಗಮನ ಸಾಧ್ಯತೆ ಇದೆ ನಾಲಿಗೆ ಚಪಲಕ್ಕೆ ಕೈವಾಡ ಹಾಕದಿದ್ದರೆ ಆರೋಗ್ಯ ಸಮಸ್ಯೆಗಳು ಆಗಿದ್ದು ಕುಲ ದೇವರ ಪ್ರಾರ್ಥನೆಯನ್ನು ಮಾಡಬೇಕು. ಹಿರಿಯರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರೆ ಬೇಗನೆ ಗುಣಮುಖರು ಆಗುತ್ತಾರೆ.

ಮಕರ ರಾಶಿ: ಈ ದಿನ ವಿದ್ಯಾರ್ಥಿಗಳಿಗೆ ಪರರ ಕೆಲಸಗಳಿಗೆ ಸಹಾಯ ಮಾಡುವ ನಿಮ್ಮ ಗುಣ ಪ್ರಶಂಸಕ್ಕೆ ಕೈ ಒಳಗಾಗಲಿದೆ ಸಾಮಾಜಿಕದಲ್ಲಿ ನಿಮಗೆ ಹೆಚ್ಚಿನ ಗೌರವ ಸಿಗಲಿದೆ .ಹೊಸ ವ್ಯಾಪಾರವನ್ನು ಹಿರಿಯರ ಸಹಾಯದಿಂದ ಶುರು ಮಾಡುತ್ತೀರಾ.

ಕುಂಭ ರಾಶಿ: ಈ ದಿನ ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗುವುದು. ಆದರೆ ನಿಮ್ಮ ಶ್ರಮ ಮಾತ್ರ ಯಾವತ್ತೂ ಕಡಿಮೆ ಆಗಬಾರದು ಕೌಟುಂಬಿಕವಾಗಿ ಸಂತೋಷದಾಯಕ ದಿನವಾಗಲಿದೆ ಕುಟುಂಬ ಸದಸ್ಯರ ಅಭಿಪ್ರಾಯಗಳು ಪಾಲಿಸಿ ನಿರ್ಧಾರ ತೆಗೆದುಕೊಳ್ಳಿ ಕೊನೆಯದಾಗಿ

ಮೀನ ರಾಶಿ: ಈ ದಿನ ದಾಂಪತ್ಯಗಳಲ್ಲಿ ಅನೇಕ ಭಿನ್ನಾಭಿಪ್ರಾಯಗಳು ಉಂಟಾದರೂ ಕೂಡ ಮನಸ್ಸಿಗೆ ಖುಷಿ ಕೊಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ ಪಾಲುದಾರಿಕೆ ವಿಭಾಗದಲ್ಲಿ ಯಶಸ್ಸು ಕಂಡು ಬರಲಿದೆ ಶುದ್ಧತೆಯನ್ನು ನಡೆಸುವಿರಿ.

ಶ್ರೀ ದುರ್ಗಾ ಪರಮೇಶ್ವರಿ ಜೋತಿಷ್ಯ ಪೀಠಂ
ಪ್ರಧಾನ್ ತಾಂತ್ರಿಕ ಶ್ರೀ ಶ್ರೀ ವಿಜಯ ರಾಮನ್ ಭಟ್ ಗುರೂಜಿಯವರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9606655513 
ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಾಹು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ. ಈ ಕೂಡಲೇ ನಮ್ಮ ನಂಬರಿಗೆ ಕರೆಮಾಡಿ 9606655513

WhatsApp Group Join Now
Telegram Group Join Now

By AS Naik

Leave a Reply

Your email address will not be published. Required fields are marked *

error: Content is protected !!